ಚಿಕ್ಕೋಡಿ/ಬೆಳಗಾವಿ: ಪರಿಹಾರ ನೀಡುವಂತೆ ಆಗ್ರಹಿಸಿ ಕೃಷ್ಣಾ ನದಿ ತೀರದ ಪ್ರವಾಹ ಸಂತ್ರಸ್ಥರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಕೃಷ್ಣಾ ತೀರದ ಜುಗುಳ, ಮಂಗಾವತಿ, ಶಹಾಪುರ, ಮಳವಾಡ ಗ್ರಾಮಗಳ ಸಂತ್ರಸ್ಥರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಹ ಬಂದು ಹೋಗಿ ಮೂರು ತಿಂಗಳು ಕಳೆದರೂ ಸರ್ಕಾರ ಸಂತ್ರಸ್ಥರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಬಂದಾಗ ಮನೆಗಳನ್ನು ಕಳೆದುಕೊಂಡಿದ್ದೇವೆ. ಇದುವರೆಗೆ ಸರ್ಕಾರದ ಪರಿಹಾರ ಬಂದಿಲ್ಲ. …
Read More »ಸಿಂದಗಿ, ಹಾನಗಲ್ಗೆ ಇಂದು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ವಿಜಯಪುರ/ಹಾವೇರಿ: ರಾಜ್ಯದಲ್ಲಿ ಉಪಚುನಾವಣಾ ಕದನ ಜೋರಾಗಿದೆ. ಸಿಂದಗಿ, ಹಾನಗಲ್ ಕ್ಷೇತ್ರಗಳಿಂದ ಮೂರೂ ಪಕ್ಷದ ಅಭ್ಯರ್ಥಿಗಳು ಫೈನಲ್ ಆಗಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ನಿಂದ ನಿಯಾಜ್ ಶೇಖ್ ಕಣದಲ್ಲಿದ್ರೆ. ಇತ್ತ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರು, ಕಾಂಗ್ರೆಸ್ನಿಂದ ಅಶೋಕ್ ಮನಗೂಳಿ, ಜೆಡಿಎಸ್ನಿಂದ ನಾಜಿಯಾ ಅಂಗಡಿ ಸ್ಪರ್ಧೆಗಿಳಿದಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದರಿಂದ ಇಂದು ಬಿಜೆಪಿ …
Read More »RCBಗೆ ಇಂದು ತಪ್ಪು ತಿದ್ದುಕೊಳ್ಳಲು ಉತ್ತಮ ಅವಕಾಶ; ಅಂಕಪಟ್ಟಿ ಮೇಲೂ ಇದೆ ಸಣ್ಣ ಕಣ್ಣು..!
14ನೇ ಆವೃತ್ತಿಯ ಮಿಲಿಯನ್ ಡಾಲರ್ ಟೂರ್ನಿ ಲೀಗ್ ಪಂದ್ಯಗಳಿಗೆ ಇಂದು ತೆರೆ ಬೀಳಲಿದ್ದು, ಇನ್ನು ಮುಂದೆ ಕ್ವಾಲಿಫೈಯರ್ ಹಣಾಹಣಿ ರಂಗೇರಲಿದೆ. ಎರಡು ಪಂದ್ಯಗಳು ಇಂದು ನಡೆಯಲಿದ್ದು, ಒಂದು ಪಂದ್ಯದಲ್ಲಿ ಮುಂಬೈ-ಸನ್ರೈಸರ್ಸ್ ನಡುವೆ ಕಾದಾಟ ನಡೆಸಲಿವೆ. ಇನ್ನೊಂದು ಪಂದ್ಯದಲ್ಲಿ ಆರ್ಸಿಬಿ-ಡೆಲ್ಲಿ ನಡುವೆ ಸೆಣಸಾಟ ನಡೆಯಲಿದೆ. ಆದರೆ ಇಲ್ಲಿ ಮುಂಬೈ ಪಾಲಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಆರ್ಸಿಬಿ ಹಿಂದಿನ ಪಂದ್ಯದ ತಪ್ಪಗಳನ್ನ ತಿದ್ದಿಕೊಂಡು ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ …
Read More »ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ
ಬೆಂಗಳೂರು: ಇವತ್ತು ಸಿಎಂ ಬಸವರಾಜ್ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …
Read More »ಶೂ ಧರಿಸಿ ಚಾಮುಂಡಿ ದೇವಸ್ಥಾನದ ಒಳಗೆ ಹೋದ ಮೈಸೂರು ಎಸ್ಪಿ;
ಎಸ್ಪಿ ಚೇತನ್ ದೇವಸ್ಥಾನದ ಒಳಗೆ ಹೋಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಿಂದೆ ಹೋಗುತ್ತಾರೆ. ಆಗ ಪೊಲೀಸ್ ಸಿಬ್ಬಂದಿ ಸಾರ್ ಶೂ ಶೂ ಅಂತ ಕೂಗುತ್ತಾರೆ. ಮೈಸೂರು ಎಸ್ಪಿ ಚಾಮುಂಡಿ ದೇವಸ್ಥಾನದ ಒಳಗೆ ಶೂ ಧರಿಸಿ ಒಳಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದೋಬಸ್ತ್ನಲ್ಲಿದ್ದ ಎಸ್ಪಿ ಚೇತನ್ ಶೂ ಧರಿಸಿ ಚಾಮುಂಡಿ ದೇವಸ್ಥಾನದ ಒಳಗೆ ಹೋಗಿದ್ದರು. ಎಸ್ಪಿ ಚೇತನ್ ದೇವಸ್ಥಾನದ ಒಳಗೆ ಹೋಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಿಂದೆ ಹೋಗುತ್ತಾರೆ. ಆಗ ಪೊಲೀಸ್ ಸಿಬ್ಬಂದಿ …
Read More »ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*
*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ* *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ* *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ* *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …
Read More »ಬೆಂಗಳೂರಲ್ಲಿ ಮತ್ತೊಂದು 3 ಅಂತಸ್ತಿನ ಕಟ್ಟಡ ಕುಸಿತ: ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ
ಬೆಂಗಳೂರು: ನಗರದಲ್ಲಿ ಮತ್ತೊಂದು ಕಟ್ಟಡ ಕುಸಿದುಬಿದ್ದ ಘಟನೆ ನಡೆದಿದೆ. ನಗರದ ರಾಮಮೂರ್ತಿ ನಗರ ಬಳಿಯ ಕಸ್ತೂರಿ ನಗರದಲ್ಲಿ ಘಟನೆ ನಡೆದಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಸಿಲ್ಲ. ಇಂದು ಏಕಾಏಕಿ ಮೂರಂತಸ್ತಿನ ಕಟ್ಟಡ ಕುಸಿದುಬಿದ್ದಿದೆ. ಬೆಳಗ್ಗೆಯೇ ಕಟ್ಟಡ ವಾಲಿತ್ತು ಎನ್ನಲಾಗಿದೆ. ಹೀಗಾಗಿ ಕಟ್ಟಡ ವಾಲುತ್ತಿದ್ದಂತೆಯೇ ಮನೆಗಳಲ್ಲಿ ಇದ್ದವರನ್ನ ತಕ್ಷಣವೇ ತೆರವುಗೊಳಿಸಲಾಗಿದೆ. ಹೀಗಾಗಿ ಕಟ್ಟಡ ಕುಸಿದರೂ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ರಾಮಮೂರ್ತಿ ನಗರ ಪೊಲೀಸರು ದೌಡಾಯಿಸಿದ್ದಾರೆ.
Read More »B.S.Y. ಆಪ್ತನ ಮನೆ ಮೇಲೆ ಐಟಿ ರೇಡ್
ಶಿಕಾರಿಪುರ : ‘ನನ್ನ ಆಪ್ತ ಸಹಾಯಕ ಉಮೇಶ್ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ‘ನಾಳೆ ಅಧಿಕಾರಿಗಳು ಐಟಿ ದಾಳಿಯ ಕುರಿತು ಮಾಹಿತಿ ನೀಡಲಿದ್ದಾರೆ.ಆ ಬಳಿಕ ನಾನು ಉತ್ತರ ನೀಡುತ್ತೇನೆ. ಯಾರೇ ತಪ್ಪು ಮಾಡಿದರು ಐಟಿ ಅಧಿಕಾರಿಗಳು ಬಿಡುವುದಿಲ್ಲ, ಅವರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ’ …
Read More »ಮದುವೆಯಾದ 5 ತಿಂಗಳಿಗೆ ಜೀವ ಚೆಲ್ಲಿದ ನವವಿವಾಹಿತೆ.. ಸಾವಿನ ಸುತ್ತ ಅನುಮಾನದ ಹುತ್ತ
ಗದಗ: ಅವರದ್ದು ಕಿತ್ತು ತಿನ್ನುವ ಬಡತನ, ಮಗಳು ಚೆನ್ನಾಗಿ ಇರಲಿ ಎಂದು ಸ್ಥಿತಿವಂತ ಕುಟುಂಬಕ್ಕೆ ಮಗಳನ್ನು ಮದುವೆ ಮಾಡಿ ಕೊಟ್ಟಿದ್ದರು. ಬಡತನ ಇದ್ರೂ ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ರು. ಮಗಳು ಚನ್ನಾಗಿಯೇ ಇದ್ದಾಳೆ ಅಂತಾ ಪೋಷಕರು ಅಂದುಕೊಂಡಿದರು. ಅಷ್ಟೇ ಅಲ್ಲ ನಾಲ್ಕು ತಿಂಗಳ ಗರ್ಭಿಣಿಯಾಗಿದ್ಲು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು. ಮುದ್ದಾದ ಮಗಳು ಈವಾಗ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಗಳ ಸಾವು ಈಗ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಮಗಳನ್ನು ಕಳೆದುಕೊಂಡ …
Read More »ಲಕ್ಷ್ಮಿ ಹೆಬ್ಬಾಳಕರ್ ಸರಣಿ ಟ್ವೀಟ್ ಬಿಜೆಪಿ ದುಬಾರಿ ದರ್ಬಾರ್ ಟ್ವೀಟರ್ ನಲ್ಲಿ ಗುರುವಾರ ಭಾರಿ ಟ್ರೆಂಡಿಂಗ್
ಬೆಳಗಾವಿ – ಬಿಜೆಪಿ ದುಬಾರಿ ದರ್ಬಾರ್ ಟ್ವೀಟರ್ ನಲ್ಲಿ ಗುರುವಾರ ಭಾರಿ ಟ್ರೆಂಡಿಂಗ್ ಆಗಿದ್ದು, ಬೆಳಗಾವಿ ಗ್ರಾಮೀಣ ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಸಹ ಸರಣಿ ಟ್ವೀಟ್ ಮಾಡಿದ್ದಾರೆ. ಒಟ್ಟೂ 11 ಟ್ವೀಟ್ ಅವರ ಟ್ವೀಟ್ ಗಳು ಹೀಗಿವೆ – ಹತ್ತು ಲಕ್ಷ ರೂ. ಗಿಂತಲೂ ಹೆಚ್ಚು ವಾರ್ಷಿಕ ಆದಾಯವಿರುವ, ಸಮರ್ಥ ಕುಟುಂಬಗಳು ತಮ್ಮ ಗ್ಯಾಸ್ ಸಬ್ಸಿಡಿ ಬಿಟ್ಟು ಕೊಡಿ, ಅದರಿಂದ ಅಡುಗೆ ಅನಿಲ ಖರೀದಿಸಲಾಗದ …
Read More »