ಮಂಗಳೂರು: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಆಗ್ರಹಿಸಿದ್ದಾರೆ. ಧರ್ಮಸ್ಥಳದ ಕನ್ಯಾಡಿ ನಿವಾಸಿ ದಿನೇಶ್ ಎಂಬುವರನ್ನು ಕಿಟ್ಟು ಯಾನೆ ಕೃಷ್ಣ ಎಂಬಾತ ಹತ್ಯೆಗೈದಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಮುಂದಿನ 24 ಗಂಟೆಯೊಳಗೆ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು …
Read More »ರಷ್ಯಾ ವಿರುದ್ಧದ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ, ಚೀನಾ
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ವಿಚಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ. ನಿರೀಕ್ಷೆಯಂತೆ ಚೀನಾ ಕೂಡಾ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ. ಯುಎನ್ಎಸ್ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ. ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ …
Read More »ಬೈಕ್ ನಿಯಂತ್ರಣ ತಪ್ಪಿ ಅಪಘಾತ ಜವರಾಯನ ಪಾದ ಸೇರಿದ4 ಯುವಕರು
ಚಿಕ್ಕೋಡಿ: ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಸಂಕೇಶ್ವರ ಪಟ್ಟಣದ ನಿವಾಸಿಗಳಾದ ಬಸವರಾಜ ಮಾಳಿ(29), ಪ್ರವೀಣ್ ಸನದಿ(26), ಮೆಹಬೂಬ ಶೇಗಡಿ(21), ಮಲಿಕ್ ಜಮಾದಾರ್(21) ಮೃತ ದುರ್ದೈವಿಗಳಾಗಿದ್ದಾರೆ. ಗುರುವಾರ ತಡರಾತ್ರಿ ಒಂದೇ ಬೈಕಿನಲ್ಲಿ ನಾಲ್ವರು ಯುವಕರು ಮಹಾರಾಷ್ಟ್ರದ ಗಡಹಿಂಗ್ಲಜ್ ರಸ್ತೆ ಮಾರ್ಗದಿಂದ ಸಂಕೇಶ್ವರ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಬೈಕ್ …
Read More »ಬಂಕರ್ಗಳಲ್ಲಿ ಕೂತು ಪ್ರಾಣ ರಕ್ಷಣೆಗೆ ಮುಂದಾದ ಬೆಳಗಾವಿಯ ಏಳು ವಿದ್ಯಾರ್ಥಿಗಳು
ಬೆಳಗಾವಿ: ಉಕ್ರೇನ್ನ ಕಾರ್ಕಿವ್ ನ್ಯಾಷನಲ್ ಮೆಡಿಕಲ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಗಡಿ ಜಿಲ್ಲೆ ಬೆಳಗಾವಿಯ ಏಳು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದು, ತಾವು ವಾಸವಿದ್ದ ಹಾಸ್ಟೆಲ್ನ ನೆಲಮಹಡಿ ಮತ್ತು ಬಂಕರ್ಗಳಲ್ಲಿ ರಕ್ಷಣೆ ಪಡೆದಿದ್ದಾರೆ ಬೆಳಗಾವಿ ಜಿಲ್ಲೆಯ ಪ್ರಿಯಾ ಚಬ್ಬಿ, ಪ್ರೀತಿ ಚಬ್ಬಿ, ಶ್ರೇಯಾ ಹೆರಕಲ್, ಅಮೋಘ ಚೌಗಲಾ, ಪ್ರಿಯಾ ನಿಡಗುಂದಿ, ರಕ್ಷಿತ್ ಗಣಿ, ಅಫ್ರೀನ್ ಮದರಸಾಬ್ ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ವಿದ್ಯಾರ್ಥಿಗಳ ಪೋಷಕರ ಜೊತೆಗೆ ಬೆಳಗಾವಿ ಜಿಲ್ಲಾಡಳಿತ ಸಂಪರ್ಕದಲ್ಲಿದೆ. ಸದ್ಯಕ್ಕೆ …
Read More »80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ! ಕಣ್ಣಲ್ಲಿ ನೀರು ತರಿಸುತ್ತಿದೆ
ಕೀವ್: ಉಕ್ರೇನ್ ಹಾಗೂ ರಷ್ಯಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಸಾಮಾಜಿಕ ಮಾಧ್ಯಮದಲ್ಲಿ ಉಕ್ರೇನ್ ನಾಗರಿಕರ ಹೃದಯ ವಿದ್ರಾವಕ ಫೋಟೋಗಳೇ ತುಂಬಿ ತುಳುಕುತ್ತಿವೆ. ಉಕ್ರೇನ್ನ ಮೆಟ್ರೋ ಸುರಂಗಮಾರ್ಗದಲ್ಲಿ ದಂಪತಿ ವಿದಾಯ ಹೇಳುವ ವೈರಲ್ ಫೋಟೋದಿಂದ ಹಿಡಿದು ತಂದೆ ಹಾಗೂ ಮಗಳು ಅತ್ತು ಒಬ್ಬರನ್ನೊಬ್ಬರು ಅಪ್ಪಿಕೊಳ್ಳುವ ದೃಶ್ಯಗಳು ನೆಟ್ಟಿಗರನ್ನು ಬೆಚ್ಚಿಬೀಳಿಸಿವೆ. ಇದೀಗ ಉಕ್ರೇನ್ ಸೇನೆಗೆ ಸೇರಲು ಸರದಿ ಸಾಲಿನಲ್ಲಿ ನಿಂತಿರುವ 80 ವರ್ಷದ ವ್ಯಕ್ತಿಯೊಬ್ಬರ ಫೋಟೋ ವೈರಲ್ ಆಗುತ್ತಿದೆ. ಕೈಯಲ್ಲೊಂದು ಬ್ಯಾಗ್ ಹಿಡಿದು …
Read More »ದಾವಣಗೆರೆ ಮಹಾಪೌರರಾಗಿ ಜಯಮ್ಮ ಗೋಪಿನಾಥ; ಉಪಮಹಾಪೌರರಾಗಿ ಗಾಯತ್ರಿ ಖಂಡೋಜಿರಾವ್ ಆಯ್ಕೆ
ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾಗಿ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಬದಲಾದ ಕೊನೆ ಕ್ಷಣದ ರಾಜಕೀಯ ಸನ್ನಿವೇಶದಲ್ಲಿ ಜಯಮ್ಮ ಗೋಪಿನಾಥ್ ಮಹಾಪೌರರಾಗಿ ಮತ್ತು ಉಪ ಮೇಯರ್ ಗಾಯತ್ರಿ ಖಂಡೋಜಿರಾವ್ ಆಯ್ಕೇಯಾಗಿದ್ದಾರೆ. ಈ ಬಾರಿಯ ಮಹಾಪೌರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿತ್ತು. ಈ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪಾ ಜಯಪ್ರಕಾಶ್ ಹಾಗೂ ಜಯಮ್ಮ ಗೋಪಿನಾಯ್ಕ್ ಹೆಸರು ಕೇಳಿ ಬಂದಿತ್ತು. ಕೊನೆ ಕ್ಷಣದವರೆಗೂ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು . ಆದರೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್ನವರು …
Read More »ಸಚಿವ ಸ್ಥಾನಕ್ಕಿಂತ ನನಗೆ ಬಸವೇಶ್ವರ ಏತ ನೀರಾವರಿ ಯೋಜನೆ ಮುಖ್ಯ: ಶ್ರೀಮಂತ ಪಾಟೀಲ್
ನನಗೆ ಸಚಿವ ಸ್ಥಾನಕ್ಕಿಂತ ಕಾಗವಾಡ ಮತಕ್ಷೇತ್ರದ ಜನರ ಜೀವನಾಡಿಯಾಗಿರುವ 1300 ಕೋಟಿ ರೂ. ವೆಚ್ಚದ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ನನಗೆ ಮುಖ್ಯ ಎಂದು ಶಾಸಕ ಶ್ರೀಮಂತ ಪಾಟೀಲ ಸ್ಪಷ್ಟಪಡಿಸಿದರು. ಶುಕ್ರವಾರ ಕಾಗವಾಡ ತಾಲೂಕಿನ ಕಲೂತಿ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕ ಶ್ರೀಮಂತ ಪಾಟೀಲ್ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಮಂತ ಪಾಟೀಲ್ ಬಸವೇಶ್ವರ ಏತ ನೀರಾವರಿ ಯೋಜನೆ …
Read More »ಬೆಳಗಾವಿ :ನಗರದರಸ್ತೆಯ ಮೇಲೆ ಡ್ರೆನೇಜ್ ನೀರುಬಂದಿದ್ದರಿಂದಸಾರ್ವಜನಿಕರಿಗೆಹಾಗೂ ವ್ಯಾಪಾರಿಗಳಿಗೆ ತೊಂದರೆ
ಬೆಳಗಾವಿ :ನಗರದರಸ್ತೆಯ ಮೇಲೆ ಡ್ರೆನೇಜ್ ನೀರುಬಂದಿದ್ದರಿಂದಸಾರ್ವಜನಿಕರಿಗೆಹಾಗೂ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಹೌದು ಬೆಳಗಾವಿ ನಗರದ ಬಸ್ ನಿಲ್ದಾಣದಿಂದಮುಖ್ಯಮಾರುಕ್ಕಟ್ಟೆಗೆಬರುವಕಡೆ ಬಜಾರರಸ್ತೆಕೆಲವು ತಿಂಗಳಹಿಂದೆ ಈ ರಸ್ತೆಯಲ್ಲಿ ಸಿಡಿ ವರ್ಕ ಮಾಡಲಾಗಿದ್ದು, ಆ ಕಾಮಗಾರಿಅವೈಜ್ಞಾನಿಕಇರುವಕಾರಣದಿಂದಸಾರ್ವಜನಿಕರುಈಗ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ.ಸುಮಾರುಎರಡು ದಿನದ ಹಿಂದೆಗಟರ್ ನಲ್ಲಿ ನೀರಿನ ಪೈಪ್ಹಾಗೂ ಕೇಬಲ್ ಆಳವಡಿಸಿದ್ದು, ಡ್ರೇನೆಜ್ನೀರೆಲ್ಲರಸ್ತೆ ಮೇಲೆ ಬರುತ್ತಿದೆ. ಈ ವೇಳೆ ಮಾತನಾಡಿದ ಸ್ಥಳೀಯ ವ್ಯಾಪಾರಿ ಮಹಾನಗರ ಪಾಲಿಕೆಯಿಂದ ಈ ತೊಂದರೆಗಳಿಗೆಯಾವುದೇರೀತಿಯ ಸ್ಫಂಧನೆಸಿಗುತ್ತಿಲ್ಲ, ಬಸ್ ನಿಲ್ದಾಣದಿಂದ ಬರುವಜನರು ಈ ಗಲೀಜು ನೀರಿನಲ್ಲಿಓಡಾಡುವಂತ …
Read More »ಡಾ. ಸೋನಾಲಿ ಸರನೋಬತ್ ನಿಯತಿ ಫೌಂಡೇಶನ್ ವತಿಯಿಂದ ಸಂತ ಮೀರಾ ಸ್ಕೂಲಿನ ಮಣಿಪುರಿ ಮಕ್ಕಳಿಗೆ ಫುಟ್ಬಾಲ್ ಶೂಸ್ ಹಾಗೂ ಸ್ಟಾಕಿಂಗ್ಸ್ ಗಳನ್ನು ಉಡುಗೊರೆಯಾಗಿ ನೀಡಿದರು.
ಡಾ. ಸೋನಾಲಿ ಸರನೋಬತ್ ನಿಯತಿ ಫೌಂಡೇಶನ್ ವತಿಯಿಂದ ಅರ್ಷ ವಿದ್ಯಾ ರೆಸಿಡೆಂಟ್ನ ಸಂತ ಮೀರಾ ಸ್ಕೂಲಿನ ಮಣಿಪುರಿ ಮಕ್ಕಳಿಗೆ ಫುಟ್ಬಾಲ್ ಶೂಸ್ ಹಾಗೂ ಸ್ಟಾಕಿಂಗ್ಸ್ ಗಳನ್ನು ಉಡುಗೊರೆಯಾಗಿ ನೀಡಿದರು. ಡಾ. ಸೋನಾಲಿ ಸರನೋಬತ್ ನಿಯತಿ ಫೌಂಡೇಶನ್ ವತಿಯಿಂದ ಸಂತ ಮೀರಾ ಸ್ಕೂಲಿನ ಮಣಿಪುರಿ ಮಕ್ಕಳಿಗೆ ಫುಟ್ಬಾಲ್ ಶೂಸ್ ಹಾಗೂ ಸ್ಟಾಕಿಂಗ್ಸ್ ಗಳನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ 12ಜನ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರು, …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …
Read More »
Laxmi News 24×7