Breaking News

ಬೆಳಗಾವಿ :ಡಿಸೆಂಬರ್‌ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ.

ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನ ನಡೆಸಲು ಮನಸು ತೋರಿದ್ದು ಇದೇ ಡಿಸೆಂಬರ್‌ನಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿ, ಡಿಸೆಂಬರ್ ತಿಂಗಳಿನಲ್ಲಿ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ಅಭಿಪ್ರಾಯ ವ್ಯಕ್ತವಾಗಿದೆ ಸರ್ಕಾರದಿಂದಲೂ ಕೂಡ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ಇದೆ ಎಂದರು. ಕ್ಷೇತ್ರದ ಜನರು ತಮ್ಮ ಸಮಸ್ಯೆಗಳನ್ನು ಭಾವನೆಗಳನ್ನು ಸದನದಲ್ಲಿ ಶಾಸಕರು ವ್ಯಕ್ತಪಡಿಸಬೇಕೆಂದು ಚುನಾಯಿಸಿ ಕಳುಹಿಸಿದ್ದಾರೆ. …

Read More »

ಡೆತ್​ನೋಟ್ ಬರೆದಿಟ್ಟು ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ

ಬೆಳಗಾವಿ :ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್​​ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Read More »

ಕೆಲಸದ ವೇಳೆ ಆತ್ಮ ಹತ್ಯೆಗೆ ಶರಣಾದ ಯುವ

ನೆಲಮಂಗಲ: ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಎರಡು ಮಾದರಿಯ ಚುಚ್ಚುಮದ್ದುಗಳನ್ನು ಸಮೀಕರಿಸಿಕೊಂಡು ಸ್ವತಃ ಇಂಜೆಕ್ಷನ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್‌ (19)ಮೃತ ಆಸ್ಪತ್ರೆ ಸಿಬ್ಬಂದಿ. ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾರ್ವತಿನಗರ ಮಂಜುನಾಥ್‌ ಎಂಬುವರ ಮಗನಾದ ಈತ ಕಳೆದ ಎರಡು ತಿಂಗಳಿನಿಂದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ಟಾಫ್ ನರ್ಸ್‌ ಆಗಿ ಕೆಲಸಮಾಡುತ್ತಿದ್ದ. ಎಂದಿನಂತೆ ಶನಿವಾರ …

Read More »

ಸಮಾಜ ಸೇವೆಗೆ ಜೀವನ ಮೀಸಲು: ಯುವ ನಾಯಕ ರಾಹುಲ್ ಜಾರಕಿಹೊಳಿ

ಯಮಕನಮರಡಿ:ನನ್ನ ಜೀವನ ಸಮಾಜ ಸೇವೆಗೆ ಮೀಸಲು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ತಮ್ಮ 22ನೇ ಜನ್ಮದಿನ ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದರು. ನಾನು ಇತ್ತೀಚೆಗೆ ಏರೊನಾಟಿಕಲ್ ಎಂಜಿನಿಯರಿಂಗ್ ಪದವಿ ಪೂರೈಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದೇನೆ’ ಎಂದು ಹೇಳಿದರು. ತಂದೆ ಸತೀಶ ಜಾರಕಿಹೊಳಿ ಅವರೊಂದಿಗೆ ಚಿಕ್ಕಂದಿನಿಂದಲೂ ಸರಿಯಾಗಿ …

Read More »

ಅಖಿಲೇಶ್ ಯಾದವ್ ನಿವಾಸದ ಹೊರಗೆ ಪ್ರತಿಭಟನಾಕಾರರಿಂದ ಪೊಲೀಸ್ ವಾಹನಕ್ಕೆ ಬೆಂಕಿ

ಲಕ್ನೋ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ನಿವಾಸದ ಹೊರಗೆ ಸೋಮವಾರ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು. ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಹೋಗದಂತೆ ಪೊಲೀಸರು ತಡೆದ ನಂತರ ಅವರ ನಿವಾಸದ ಬಳಿ ಧರಣಿ ಕುಳಿತಿದ್ದ ಸ್ಥಳದಿಂದ ಕೆಲವೇ ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ನಂತರ ಅಖಿಲೇಶ್ ಯಾದವ್ ಅವರನ್ನು ವಶಕ್ಕೆ ಪಡೆಯಲಾಯಿತು.   ವೀಡಿಯೊದಲ್ಲಿ, ಪೊಲೀಸರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುವುದನ್ನು …

Read More »

ಸಚಿನ್ ಗೆ ಸಂಕಷ್ಟ: ತೆರಿಗೆ ವಂಚನೆ ಆರೋಪ, ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜನ ಹೆಸರು

ಹೊಸದಿಲ್ಲಿ: 2016ರಲ್ಲಿ ಸಂಚಲನ ಮೂಡಿಸಿದ್ದ ಪನಾಮಾ ಪೇಪರ್ಸ್ ನಂತೆ ಇದೀಗ ‘ಪಂಡೋರಾ ಪೇಪರ್’ ಎಂಬ ರಹಸ್ಯ ಹಣಕಾಸು ಮಾಹಿತಿ ಬಿಡುಗಡೆಯಾಗಿದೆ. ಇದರಲ್ಲಿ ಹಲವಾರು ಭಾರತೀಯ ಪ್ರಸಿದ್ಧ ವ್ಯಕ್ತಿಗಳ ಹೆಸರು ಉಲ್ಲೇಖಿಸಲಾಗಿದೆ. ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೆಸರು ಕೂಡಾ ಪಂಡೋರಾ ಪೇಪರ್ಸ್ ನಲ್ಲಿದೆ. ದಿವಾಳಿ ಎಂದು ಘೋಷಿಸಿರುವ ಅನಿಲ್ ಅಂಬಾನಿ, ಬಯೋಕಾನ್ ಸಂಸ್ಥೆಯ ಕಿರಣ್ ಮುಂಜುದಾರ್ ಶಾ ಪತಿ ಸೇರಿದಂತೆ ಸುಮಾರು 300 ಭಾರತೀಯರನ್ನು ಹೆಸರಿಸಲಾಗಿದೆ. ಸಚಿನ್ ತೆಂಡೂಲ್ಕರ್ …

Read More »

ಕೊಲೆಗೆಡುಕ ಸರ್ಕಾರ’ – ಟ್ವೀಟ್ ಮೂಲಕ ಹೆಚ್.ಡಿ.ಕೆ ಕಿಡಿ

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆಯನ್ನು ಸರ್ಕಾರ ತಡೆಯಬಹುದಿತ್ತು. ಇದು ಕೊಲೆಗಡುಕ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ, ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು ಎಂದು ಹೇಳಿದ್ದಾರೆ. …

Read More »

ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ

  ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್‌ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …

Read More »

ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆ

ನವದೆಹಲಿ, ಅಕ್ಟೋಬರ್ 04: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ಸಂದರ್ಭ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಎಂಟು ಮಂದಿ ಸಾವನ್ನಪ್ಪಿರುವ ಕುರಿತು ಆಡಳಿತ ಪಕ್ಷವನ್ನು ಟೀಕಿಸಿರುವ ಅವರು, ‘ಈ ಘಟನೆ ಬಗ್ಗೆ ಮೌನ ತಾಳಿರುವವರು ಈಗಾಗಲೇ ಸತ್ತಿದ್ದಾರೆ’ ಎಂದು ಕಟುವಾಗಿ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ‘ಅಮಾನವೀಯ ಹತ್ಯಾಕಾಂಡ’ ಎಂದು …

Read More »

ಗೋಗಿ ಗ್ಯಾಂಗ್‌ನ 4 ಚೂಪಾದ ಶೂಟರ್‌ಗಳ ದೆಹಲಿ ಪೊಲೀಸರು ಬಂಧನ

ನವದೆಹಲಿ: ಒಂದು ಪ್ರಮುಖ ದಮನದಲ್ಲಿ, ದಿಲ್ಲಿ ಪೊಲೀಸರ ವಿಶೇಷ ಸೆಲ್ ದರೋಡೆಕೋರ ಗೋಗಿ ಗ್ಯಾಂಗ್‌ನ ನಾಲ್ಕು ಶಾರ್ಪ್-ಶೂಟರ್‌ಗಳನ್ನು ಬಂಧಿಸಿದೆ ಮತ್ತು ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ಇಲ್ಲಿ ಹೇಳಿದರು. “ಬಂಧನಕ್ಕೊಳಗಾದ ನಾಲ್ಕು ಚೂಪಾದ ಶೂಟರ್‌ಗಳು ಕೊಲೆಗಳ ಸರಣಿಯನ್ನು ಯೋಜಿಸುತ್ತಿದ್ದರು” ಎಂದು ಅಧಿಕಾರಿ ಹೇಳಿದರು.ಈ ಹಿಂದೆ ಮೋಸ್ಟ್ ವಾಂಟೆಡ್ ದರೋಡೆಕೋರ ಜಿತೇಂದರ್ ಮನ್ ಅಲಿಯಾಸ್ ‘ಗೋಗಿ’ ಮತ್ತು ಇತರ ಇಬ್ಬರು ದುಷ್ಕರ್ಮಿಗಳು ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ …

Read More »