Breaking News

ಸಿದ್ದರಾಮಯ್ಯ ತರಾಟೆ; ಗೃಹಸಚಿವರನ್ನು ಭೇಟಿಯಾದ ಕೋಟ

ಕೋಟ: ಡಿ.ಜೆ.ಗೆ ಸಂಬಂಧಿಸಿದಂತೆ ಕೋಟ ಬಾರಿಕೆರೆಯ ಚಿಟ್ಟಿಕಟ್ಟೆಯ ಮೆಹಂದಿ ಮನೆಯಲ್ಲಿ ಲಾಠಿ ಚಾರ್ಜ್‌ ನಡೆಸಿದ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರಕಾರ ಮತ್ತು ಸಚಿವ ಕೋಟ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿದ್ದು, ಕೋಟತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಹಾಗೂ ಕೊರಗ ಸಮುದಾಯದ ಮೇಲೆ ಪೊಲೀಸರು …

Read More »

ವಾಹನಕ್ಕೆ 100, 200 ರೂಪಾಯಿಯ ಪೆಟ್ರೋಲ್ ಹಾಕಿಸ್ತೀರಾ? ಹಾಗಿದ್ರೆ ನೀವು ಮೋಸ ಹೋಗಿದ್ದೀರಾ!

ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು (Price) ಗಗನ ಮುಟ್ಟುತ್ತಿದ್ದು, ಕೆಲವರಂತೂ ಈ ಸಮಯದಲ್ಲಿ ಎಲೆಕ್ಟ್ರಿಕ್​ ವಾಹನದತ್ತ (Electric Vehicle) ಚಿತ್ತ ಹರಿಸಿದ್ದಾರೆ. ಇನ್ನು ಕೆಲವರು ಇಂಧನ ಬಳಕೆಯ ವಾಹನವನ್ನೇ ಬಳಸುತ್ತಿದ್ದಾರೆ. ಬೈಕ್ (Bike)​, ಸ್ಕೂಟರ್​ಗಳಿಗೆ (Scooter) ಪೆಟ್ರೋಲ್ ಅವಶ್ಯಕ. ಹೀಗಾಗಿ ಪೆಟ್ರೋಲ್​ಗೆಂದು ಪಂಪ್​​ಗೆ ತೆರಳಿ ಇಂಧನ ಹಾಕಿಸಿಕೊಳ್ಳುತ್ತೇವೆ. ಆದರೆ ಪೆಟ್ರೋಲ್​ ಪಂಪ್​ನಲ್ಲಿ ಕೆಲವೊಮ್ಮೆ ಗ್ರಾಹಕರನಿಗೆ ತಿಳಿಯದೇ ಮೋಸ (Cheating) ನಡೆದು ಹೋಗುತ್ತದೆ. ಹಾಗಾಗಿ ಇಂತಹ ವಂಚನೆಗೆ ಬಳಿಯಾಗುವ …

Read More »

ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್​ಮಸ್​ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆ

ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್​ಮಸ್​ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆಯರು ನಾವು ಮಾಂಗಲ್ಯ ಬೇಕಾದರೂ ಬಿಚ್ಚಿಡುತ್ತೇವೆ ಅದನ್ನು ಕೇಳಲು ನೀವು ಯಾರು? ಎಂದು ದಬಾಯಿಸಿದ್ದಾರೆ. ಬೆಂಗಳೂರು: ತುಮಕೂರಿನಲ್ಲಿ ಕ್ರಿಸ್‌ಮಸ್ ಆಚರಣೆಯನ್ನು ಪ್ರಶ್ನಿಸಿ ಗಲಾಟೆ ಮಾಡಿದ ಬಲಪಂಥೀಯರ ವಿರುದ್ಧ ಮಹಿಳೆಯರ ಗುಂಪು ಸಿಡಿದೆದ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿಂದುತ್ವವಾದಿಗಳು ಎಂದು ಹೇಳಿಕೊಂಡು ಬಂದ ಗುಂಪೊಂದು …

Read More »

ಭಾನುವಾರ ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ….

ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ…. ಬೆಳಗಾವಿ- ತುರ್ತು ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಬೆಳಗಾವಿ ಮಹಾನಗರ ಶೇ 75 ರಷ್ಟು ಪ್ರದೇಶದಲ್ಲಿ ಹೊಸ ವರ್ಷದ ಎರಡನೇಯ ದಿನವೇ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ಹೆಸ್ಕಾಮ್ ಪ್ರಕಟನೆ ಹೊರಡಿಸಿದೆ ಹೊಸ ವರ್ಷದ ಎರಡನೇಯ ದಿನವಾದ ಭಾನುವಾರ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಕಾಂಟೋನ್ಮೆಂಟ್ ಏರಿಯಾ, ನಾನಾವಾಡಿ, ಪಾಟೀಲ ಗಲ್ಲಿ ಹಿಂದವಾಡಿ ತಿಳಕವಾಡಿ ಶಹಾಪೂರ ಎಸ್ ವಿ …

Read More »

ಈ ದೇಶಗಳಲ್ಲಿ ಈಗಾಗಲೇ ಹೊಸ ವರ್ಷ ಬಂದಾಯ್ತು! ಕೊನೆಯದಾಗಿ 2022ನ್ನು ಸ್ವಾಗತಿಸೋದು ಯಾವ ರಾಷ್ಟ್ರ ಗೊತ್ತಾ?

New Year 2022: ಭಾರತದಲ್ಲಿ ಡಿಸೆಂಬರ್ 31ರ ಮಧ್ಯಾಹ್ನ 3.30 ದಾಟುತ್ತಿದ್ದಂತೆ ಪ್ರಪಂಚದ ಒಂದು ಮೂಲೆಯಲ್ಲಿ ಹೊಸ ವರ್ಷವನ್ನು ಜನರು ಸ್ವಾಗತಿಸಿರುತ್ತಾರೆ. ಇಲ್ಲಿ ಜನವರಿ 1ರ ಸಂಜೆ 5.30 ಆದಾಗ ಪ್ರಪಂಚದ ಮತ್ತೊಂದು ಮೂಲೆಯಲ್ಲಿ ಹೊಸ ವರ್ಷವನ್ನು ಆಗತಾನೇ ಬರಮಾಡಿಕೊಳ್ಳುತ್ತಿರುತ್ತಾರೆ!ಹೊಸ ವರ್ಷವನ್ನು ಸ್ವಾಗತಿಸಲು ಎಲ್ಲೆಡೆ ಸಿದ್ಧತೆಗಳು ಜೋರಾಗಿದ್ದು, ಸಂಭ್ರಮ ಮುಗಿಲುಮುಟ್ಟಿದೆ. ಕೊರೊನಾ ನಿಯಮಾವಳಿಗಳು ವಿಶ್ವಾದ್ಯಂತ ಸಂಭ್ರಮಾಚರಣೆಗೆ ತೊಡಕಾಗಿದ್ದರೂ, ಹೊಸ ವರ್ಷವನ್ನು ಸ್ವಾಗತಿಸುವ ಜನರ ಉತ್ಸಾಹ ಮರೆಯಾಗಿಲ್ಲ. 2021ರ ಕಹಿ-ಸಿಹಿ ನೆನಪುಗಳಿಗೆ …

Read More »

ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಮಾಡುವಂತೆ ಒತ್ತಾಯ; ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತ್ತು ಅಥವಾ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿರಿ ಗ್ರಾಮಸ್ಥರು ಪ್ರತಿಭಟನೆ (Protest) ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ಅವರು ಶಾಲೆಗೆ (School) ಸರಿಯಾಗಿ ಬರುವುದಿಲ್ಲ. ಹೀಗಾಗಿ ಅಮಾನತ್ತು ಮಾಡಿ ಎಂದು ಶಾಲಾ‌ ಕೊಠಡಿಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಬಾಲಹನುಮಣ್ಣನವರ ವಿರುದ್ಧ ಶಾಲೆಗೆ ಸರಿಯಾಗಿ ಬರುವುದಿಲ್ಲ ಹಾಗೂ ಶಾಲೆಗೆ …

Read More »

ಕಮಲ್ ಪಂತ್​ಗೆ ಮುಂಬಡ್ತಿ, ಸದ್ಯದಲ್ಲೇ ಬೆಂಗಳೂರಿಗೆ ಹೊಸ ಕಮಿಷನರ್..!

ಬೆಂಗಳೂರು,ಡಿ.31- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ಇಂದು ಸಂಜೆ ಅಥವಾ ಯಾವುದೇ ಕ್ಷಣದಲ್ಲಿ ವರ್ಗಾವಣೆಗೊಳಿಸಲಿದ್ದು, ನಾಳೆ ನಗರಕ್ಕೆ ಹೊಸ ಕಮೀಷನರ್ ನೇಮಕವಾಗಲಿದ್ದಾರೆ. ತೆರವಾಗಲಿರುವ ಆಯುಕ್ತರ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳು ಕಣ್ಣಿಟ್ಟಿದ್ದು, ಅದೃಷ್ಟ ಯಾರಿಗೆ ಒಲಿದಲಿದೆ ಎಂಬುದು ಕೂತಹೂಲ ಮೂಡಿಸಿದೆ. ಹಾಲಿ ನಗರ ಪೊಲೀಸ್ ಆಯುಕ್ತರಾಗಿರುವ ಕಮಲ್ ಪಂಥ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ಮೂಲಗಳ ಪ್ರಕಾರ ಅವರಿಗೆ ಕೆಎಸ್‍ಆರ್‍ಪಿ ಘಟಕಕ್ಕೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ. ಇನ್ನು …

Read More »

ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆಗೆ ಹೋದ್ರೆ ಕಾಂಗ್ರೆಸ್ ಸಿಂಗಲ್ ಡಿಜಿಟ್​ಗೆ ಬರುತ್ತೆ: ಸಿಟಿ ರವಿ ವ್ಯಂಗ್ಯ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಎಂಎಲ್​ಸಿ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಮನ್ ಮ್ಯಾನ್ ಆಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಬಳಿಕ ಮಹೇಶ ಟೆಂಗಿನಕಾಯಿ ಹೇಳಿಕೆ ನೀಡಿದ್ದಾರೆ. 2022ರ ಮಾರ್ಚ್​ 28, …

Read More »

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ;

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಅದರ ನಡುವೆಯೂ ಕೆಲವು ವಿಶೇಷ ಘಟನೆಗಳು ವರದಿ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರನ್ನು ಇಡುವ ಕಾರ್ಯ ನಡೆದಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು …

Read More »

ರಾಜ್ಯದಲ್ಲಿ ಕೊರೋನಾ ಏರಿಕೆ, ಒಂದೇ ದಿನ 707 ಜನರಿಗೆ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ.ಇಂದು ಒಂದೇ ದಿನ 707 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದು ದಿನ 565 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 104 ಜನ ಬಿಡುಗಡೆಯಾಗಿದ್ದು, 6846 ಸಕ್ರಿಯ ಪ್ರಕರಣಗಳಿವೆ. 252 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8223 ಸಕ್ರಿಯ ಪ್ರಕರಣಗಳು ಇವೆ. …

Read More »