ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಇತರೆ ಸೋಶಿಯಲ್ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …
Read More »ನಟ ವಿವೇಕ್ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್ಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …
Read More »ಅಜಯ್ ಸಿಂಗ್ ಬರಹ: ದೇಶ ವಿಭಜನೆ ನಿಲ್ಲಿಸಲು ಗಾಂಧಿ ವಿಫಲವಾದಾಗ
ಹಿಂದಿನ ಸಂಗತಿಗಳಿಂದ ಆರಂಭ ಮಾಡುವುದಾದರೆ ರಾಷ್ಟ್ರಪತಿ ಭವನವು ಭಾರತದ ವಿಭಜನೆ ಮತ್ತು ರಾಷ್ಟ್ರದ ಮುಂದಿನ ಪ್ರಯಾಣಕ್ಕೆ ಒಂದು ವಿಶಿಷ್ಟವಾದ ಐತಿಹಾಸಿಕ ಸನ್ನಿವೇಶವನ್ನು ಹೊಂದಿಸುತ್ತದೆ. ವಿಪರ್ಯಾಸವೆಂದರೆ, 1931 ರಲ್ಲಿ ವೈಸರಾಯ್ ಹೌಸ್ ಆಗಿ ಇದರ ಉದ್ಘಾಟನೆಯು ದುಂಡು ಮೇಜಿನ ಸಮ್ಮೇಳನಗಳೊಂದಿಗೆ ಕಾಕತಾಳೀಯ ಎಂಬಂತೆ ನಡೆಯಿತು. 1935 ರ ಭಾರತ ಸರ್ಕಾರದ ಕಾಯ್ದೆಯ ಮೂಲಕ ನಡೆಸಿದ ಅಧಿಕಾರ ವಿಕೇಂದ್ರೀಕರಣದ ಆಧಾರವಾಗಿರುವ ಸಮ್ಮೇಳನವಾಗಿತ್ತು. ಭವ್ಯವಾದ ಕಟ್ಟಡ ಮತ್ತು ಅದರ ಸುತ್ತಲಿನ ಇತರ ರಚನೆಗಳು – …
Read More »ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …
Read More »ಇಂದಿನಿಂದ ಪಬ್-ಕ್ಲಬ್, ಚಿತ್ರಮಂದಿರ ಫುಲ್ ಓಪನ್..!
ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್ಲಾಕ್ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ ನೀಡಿತ್ತು. ಹೀಗಾಗಿ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್ಗಳು ಸೇರಿದಂತೆ ಎಲ್ಲದಕ್ಕೂ ಸಂಪೂರ್ಣ ಅನುಮತಿ ದೊರೆಯಲಿದೆ. ಶಾಲಾ-ಕಾಲೇಜುಗಳು ಶೇ.100ರಷ್ಟು ಹಾಜರಾತಿಗೆ ಅನುಮತಿ ಸಿಕ್ಕಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಗಳು ಸಂಪೂರ್ಣವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಅನ್ಲಾಕ್ …
Read More »“ಕೊರೋನಾ ಬಂದ ಮೇಲೆ ಸಿದ್ದರಾಮಯ್ಯನವರ ತಲೆ ಕೆಟ್ಟಿರಬಹುದು” : ಸಚಿವ ಎಸ್.ಟಿ.ಎಸ್
ಮೈಸೂರು, ಅ.1- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಗೊತ್ತಾಗುತ್ತಿಲ್ಲ. ಅವರಿಗೆ ತಾಲಿಬಾನ್ ಗೊತ್ತಿಲ್ಲ, ಬಿಜೆಪಿ ಗೊತ್ತಿಲ್ಲ. ಯಾವುದಕ್ಕೂ ಯಾವ ಸಂಬಂಧವೂ ಇಲ್ಲದೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಸ್.ಎಸ್ ಬಗ್ಗೆ ತಿಳಿಯಬೇಕಾದರೆ ಯಾವುದಾದರೂ ಆರ್.ಎಸ್.ಎಸ್ ಶಾಖೆಗೆ ಬರಲಿ. ಅವರು ಶಾಖೆಗೆ ಬರುವುದಾದರೆ ನಾವೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗುತ್ತೇವೆ. …
Read More »ಸರ್ಕಾರದಿಂದ 40,000 ಕೋಟಿ ರೂಪಾಯಿ ಆರ್ಥಿಕ ಸಹಾಯ ಕೇಳಿದ BSNL
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಬಿಎಸ್ಎನ್ಎಲ್ ಕೇಂದ್ರ ಸರ್ಕಾರದ ಬಳಿ 40,000 ಕೋಟಿ ಆರ್ಥಿಕ ಸಹಾಯವನ್ನು ಕೇಳಿದೆ. ಅದರಲ್ಲಿ ಅರ್ಧದಷ್ಟು ಅಲ್ಪಾವಧಿಯ ಸಾಲವನ್ನು ತೆರವುಗೊಳಿಸಲು ಸವರನ್ ಖಾತರಿಯ ರೂಪದಲ್ಲಿ ಅಗತ್ಯವಿದೆ ಎಂದು ಸರ್ಕಾರವನ್ನು ಸಂಪರ್ಕಿಸಿದೆ. ಈ ಕುರಿತು ಪಿಟಿಐಗೆ ಮಾತನಾಡಿದರುವ ಬಿಎಸ್ಎನ್ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಪುರ್ವಾರ್ ”ಕಂಪನಿಗೆ ಯಾವುದೇ ಹೆಚ್ಚುವರಿ ಸಾಲದ ಅಗತ್ಯವಿಲ್ಲ ಮತ್ತು ಕಾರ್ಯಾಚರಣೆಯನ್ನು ಬೆಂಬಲಿಸಲು ಅದರ ವ್ಯವಹಾರವು ಸ್ವಾವಲಂಬಿಯಾಗಿದೆ” ಎಂದು ತಿಳಿಸಿದ್ದಾರೆ. …
Read More »ಅಕ್ರಮ ಆಸ್ತಿ ಪತ್ತೆ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್
ನವದೆಹಲಿ: ಅಕ್ರಮ ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಶುಕ್ರವಾರ ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆ ಎದುರಿಸಿದರು. ಇಲ್ಲಿನ ಖಾನ್ ಮಾರುಕಟ್ಟೆ ಪ್ರದೇಶದಲ್ಲಿರುವ ಲೋಕನಾಯಕ ಕಟ್ಟಡದಲ್ಲಿನ ಇ.ಡಿ ಕಚೇರಿಗೆ ಬೆಳಿಗ್ಗೆ ಕೆಲವು ದಾಖಲೆಗಳೊಂದಿಗೆ ಹಾಜರಾದ ಜಮೀರ್, ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದರು. ‘ತನಿಖಾಧಿಕಾರಿಗಳ ಸೂಚನೆ ಮೇರೆಗೆ ಎರಡು ವಾರಗಳ ಹಿಂದೆ ಅಗತ್ಯ ದಾಖಲೆ ಸಲ್ಲಿಸಿದ್ದೆ. ನಾಲ್ಕೈದು ವಿಚಾರಗಳ ಬಗ್ಗೆ ಸ್ಪಷ್ಟನೆ ಕೇಳಿದ್ದು, ಸೂಕ್ತ ಉತ್ತರ ನೀಡಿದ್ದೇನೆ’ …
Read More »ಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗೆ 2 ಮೀಸಲಾತಿ ಚರ್ಚೆ
ಬೆಂಗಳೂರು: ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಸ್ವಾಮೀಜಿ, ‘ಮೀಸಲಾತಿಗಾಗಿ ಆಗ್ರಹಿಸಿ ನಡೆಸುವ ಹೋರಾಟ ಕೈಬಿಡುವಂತೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಮೀಸಲಾತಿ ವಿಚಾರವಾಗಿ ಕೆಲ ಅಂಶಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ’ ಎಂದು ಹೇಳಿದ್ದಾರೆ. ಇನ್ನು ನಮ್ಮ ಮುಂದಿನ …
Read More »