Breaking News

ಆಟೋದಲ್ಲಿ ವಿಲೀಂಗ್ ಮಾಡಲು ಹೋಗಿ ಸಂಭವಿಸಿದ ಅಪಘಾತ

ಬೆಂಗಳೂರು: ಆಟೋದಲ್ಲಿ ವಿಲೀಂಗ್ ಮಾಡಲು ಹೋಗಿ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ. ಮುತ್ತು ಮೃತ ದುರ್ದೈವಿ. ಮುತ್ತು ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿ ತೆರಳಿದ್ದ, ಈ ವೇಳೆ ಮುತ್ತು ವೀಲಿಂಗ್​ ಮಾಡಲು ಯತ್ನಿಸಿದ್ದು, ಆಟೋ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಮುತ್ತು ತಲೆಗೆ ಗಂಭೀರ ಗಾಯವಾಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆಟೋ …

Read More »

ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ

ಕೊರೊನಾ ವೈರಸ್‌ನ ಹೊಸ ರೂಪಾಂತರದ ಭೀತಿಯನ್ನು ಇಡೀ ಪ್ರಪಂಚ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರು ಮಾಸ್ಕ್‌ಗಳ ಅಪ್ಗ್ರೇಡ್ ಮಾಡಲು ಸೂಚಿಸುತ್ತಿದ್ದಾರೆ. ಕೋವಿಡ್-19 ಪ್ರಾರಂಭವಾದಾಗ ವೈದ್ಯಕೀಯ ಸಾಧನಗಳ ಕೊರತೆಯಿತ್ತು. ಈ ಕಾರಣ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಎನ್95 ಮಾಸ್ಕ್‌ಗಳ ಬದಲು ಬಟ್ಟೆಯ ಮಾಸ್ಕ್‌ಗಳನ್ನು ಬಳಸಲು ಪ್ರೋತ್ಸಾಹಿಸಿದ್ದರು. ಈ ಬಟ್ಟೆಯ ಮಾಸ್ಕ್‌ಗಳನ್ನು ಜನರು ಕಡಿಮೆ ಬೆಲೆಯಲ್ಲಿ ಕೊಳ್ಳಬಹುದಿತ್ತು. ಅವುಗಳನ್ನು ಮರುಬಳಕೆಯೂ ಮಾಡಬಹುದಿತ್ತು. ಹೀಗಾಗಿ ಜನರು ಸಿಂಗಲ್ ಲೇಯರ್‌ನ ಬಟ್ಟೆಯ ಮಾಸ್ಕ್‌ಗಳನ್ನೇ ಹೆಚ್ಚಾಗಿ …

Read More »

ಲಖನ್ ಜಾರಕಿಹೊಳಿ ಬಿಜೆಪಿ ಸೇರಿಸಲು ಸಾಹುಕಾರ್ ಪ್ಲಾನ್ ಬಿಜೆಪಿ ಸೇರೋದಕ್ಕೆ ಜಾರಕಿಹೊಳಿ ಸಹೋದರರ ಷರತ್ತು..!

ವಿಧಾನಸಭಾ ಚುನಾವಣೆಗೆ ಅಬ್ಬಬ್ಬಾ ಅಂದ್ರೆ ಒಂದು ವರ್ಷ ಇದೆ. ಪಕ್ಷಗಳು ಈಗಾಗಲೇ ಚುನಾವಣೆಗೆ ತಯಾರಿ ನಡೆಸ್ತಿವೆ. ಈ ನಡುವೆ ಬಿಜೆಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಎಲೆಕ್ಷನ್ ದೃಷ್ಟಿಯಲ್ಲಿಟ್ಟುಕೊಂಡೇ ನೂತನ ಐಡಿಯಾವೊಂದನ್ನು ಜಾರಿಗೊಳಿಸಲು ಪ್ಲಾನ್ ಮಾಡಿದೆ. ಒಂದೆಡೆ ಸಿಎಂ ಬದಲಾವಣೆ ಚರ್ಚೆ, ಮತ್ತೊಂದೆಡೆ ಎಲೆಕ್ಷನ್ ಕ್ಯಾಬಿನೆಟ್ ರಚನೆಗೆ ತಯಾರಿ.. ಕ್ಯಾಬಿನೆಟ್​ಗೆ ಸರ್ಜರಿ ನಡೆಯೋದಾದ್ರೆ ನಮ್ಗೂ ಸಚಿವ ಸ್ಥಾನ ಬೇಕು ಅನ್ನೋ ಲಾಬಿ ಶುರುವಾಗಿದೆ. ಇನ್ನು ಒಂದೆರಡು ತಿಂಗಳಲ್ಲಿ ಚುನಾವಣೆಗಾಗಿ ಕ್ಯಾಬಿನೆಟ್ ರಚನೆ …

Read More »

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದ್ದು, ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾನ್ವೆಲ್ ಫಾರ್ಮ್ ಹೌಸ್‍ನಲ್ಲಿ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದಿದೆ. ಈ ಹಾವು ವಿಷಕಾರಿ ಆಗಿರಲಿಲ್ಲ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೀಗಾಗಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ನಟನನ್ನು ಚಿಕಿತ್ಸೆಗಾಗಿ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ನಂತರ ಬೆಳಗ್ಗೆ …

Read More »

ಧಾರವಾಡ: ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ -ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ‘ಶಿಕ್ಷಕರ ಬೇಡಿಕೆಗಳನ್ನು ಪರಿಹರಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆಯನ್ನು ಮುಂದಿನ ಜ. 15ರ ನಂತರ ಕರೆಯಲಾಗುವುದು’ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನಗರದ ಸಿದ್ಧಾರೂಢ ಮಠದ ಕಲ್ಯಾಣಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.   ‘ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುವುದಕ್ಕಾಗಿ, ನಾನು ಸಚಿವನಾಗಿದ್ದಾಗ ವರ್ಗಾವಣೆ …

Read More »

ನಾನು ಹುಬ್ಬಳಿಗೆ ಹೋದರೆ ಬೊಮ್ಮಾಯಿ ಮನೆಗೆ ಹೋಗಿ ಚಹಾ ಕುಡಿಯದೇ ಮುಂದೆ ಹೋಗಲ್ಲ., ಕಾಣದ ಶಕ್ತಿಗಳು ಮುಖ್ಯಮಂತ್ರಿಗಳಿಂದ ನನ್ನ ದೂರ ಮಾಡುತ್ತಿವೆ:

ಈಶ್ವರಪ್ಪನವರು ಮಾತನಾಡಿದ ನಂತರ ನಾನು ಈ ಬಗ್ಗೆ ಕ್ಲ್ಯಾರಿಫೈ ಮಾಡಿದ್ದೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿಯಲ್ಲ. 2023ರವರೆಗೂ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರು ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಶಿಗ್ಗಾಂವಿಯಲ್ಲೂ ಹೇಳಿದ್ದೇನೆ. ಒಂದಿಲ್ಲ ಒಂದು ದಿನ ಅವರಿಗೆ ಕೇಂದ್ರದಲ್ಲಿ ಉನ್ನತ ಸ್ಥಾನ ಸಿಗುತ್ತದೆ ಎಂದು ಹೇಳಿದ್ದೇನೆ. 2023ರ ಒಳಗೆ ಇಂಥ ಬೆಳವಣಿಗೆಯಾಗುತ್ತದೆ ಎಂದು ನಾನು ಹೇಳಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ. ಬಾಗಲಕೋಟೆಯಲ್ಲಿ …

Read More »

ರಾಜ್ಯದಲ್ಲಿ ಡಿ.28 ರಿಂದ 10 ದಿನ ನೈಟ್​​ ಕರ್ಫ್ಯೂ ಜಾರಿ

ಬೆಂಗಳೂರು: ಒಮಿಕ್ರಾನ್ ತಡೆಯಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಡಿಸೆಂಬರ್ 28 ರಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಜ್ಞರ ಸಮಿತಿ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಒಮಿಕ್ರಾನ್ ಯಾವ ರೀತಿಯಲ್ಲಿ ಹರಡಿದೆ ಎಂದು ಬೇರೆ ದೇಶ ಮತ್ತು ರಾಜ್ಯಗಳ ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿ …

Read More »

ಗಂಡ ಹೆಂಡತಿ ಜಗಳದಲ್ಲಿ ಮಧ್ಯೆ ಪ್ರವೇಶಿಸಿ ದುಡ್ಡು ಮಾಡಲು ಯತ್ನ: ಇನ್ಸ್​ಪೆಕ್ಟರ್​ ವಿರುದ್ಧ ಎಫ್ಐಆರ್

ಬೆಂಗಳೂರು: ಗಂಡ ಹೆಂಡತಿಯ ಜಗಳದಲ್ಲಿ ಲಾಭ ಪಡೆಯಲು ಯತ್ನಿಸಿದ ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಎಫ್‌ಐಆರ್ ದಾಖಲಿಸಿದೆ. ಕೆ.ಆರ್. ಪುರ ಠಾಣೆಯಲ್ಲಿ ಇನ್ಸ್​ಪೆಕ್ಟರ್ ಆಗಿದ್ದ ಜಯರಾಜ್ ಮತ್ತು ಎಎಸ್ಐ ಶಿವಕುಮಾರ್ ಎಂಬವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸಂಜು ರಾಜನ್ ವಿರುದ್ಧ ಆಕೆಯ ಪತ್ನಿ ದೂರು ದಾಖಲಿಸಿದ್ದರು. ಹೀಗಾಗಿ ಬಂಧನಕ್ಕೆ ಒಳಗಾಗಿದ್ದ ಸಂಜು ರಾಜನ್ ಬಳಿಕ ಜಾಮೀನಿನ ಮೇರೆಗೆ ಹೊರಬಂದಿದ್ದ. ನಂತರ ಪ್ರತಿ ಬಾರಿ ಠಾಣೆಗೆ …

Read More »

ಪಾಕಿಸ್ತಾನದ ಮುಸ್ಲಿಮರನ್ನೂ ಹಿಂದುಗಳಾಗಿ ಪರಿವರ್ತಿಸುವುದು ನಮ್ಮ ಗುರಿ: ತೇಜಸ್ವಿ ಸೂರ್ಯ

ಉಡುಪಿ, : ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದು ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಆರ್ಟಿಕಲ್ 370 ತೆಗೆದು ಹಾಕಿದಂತೆ ಮತ್ತು ರಾಮಮಂದಿರ ನಿರ್ಮಾಣ ಮಾಡಿದಂತೆ ಇದು ಕೂಡ ಸಾಧ್ಯ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. …

Read More »

ಶತಮಾನದ ಬಳಿಕ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ

ಧಾರವಾಡ: ಇಲ್ಲಿಯ ಕಸಬಾಗೌಡರ ಓಣಿಯ ಶ್ರೀ ದ್ಯಾಮವ್ವ-ದುರ್ಗವ್ವ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಶತಮಾನದ ಬಳಿಕ ಶುಕ್ರವಾರ ಜರುಗಿತು. ಈ ಜಾತ್ರೆಯು ಇದಕ್ಕೂ ಮುನ್ನ 1899ರಲ್ಲಿ ನಡೆದಿತ್ತು. ಬಳಿಕ ಹರಿಜಾತ್ರೆ ನಡೆದಿದ್ದು, ಬಿಟ್ಟರೆ ಇದೀಗ ಬರೋಬ್ಬರಿ 122 ವರ್ಷಗಳ ಬಳಿಕ ನೂತನ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಘಾರದ ಮಧ್ಯೆ ಸಾಗಿತು. ರಥೋತ್ಸವಕ್ಕೆ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಿರೇಮಠದ ಗದಿಗಯ್ಯ ಸ್ವಾಮೀಜಿ ಹಾಗೂ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು.ದೇವಸ್ಥಾನದಿಂದ …

Read More »