Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ರಾಜ್ಯದಲ್ಲಿ ನಾಳೆಯಿಂದ ಮಳೆ ಹೆಚ್ಚಳ; ಉತ್ತರ ಕರ್ನಾಟಕದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ
Karnataka Rain: ಭಾರತದಲ್ಲಿ ಗುಲಾಬ್ ಚಂಡಮಾರುತದ (Cyclone Gulab) ಅಬ್ಬರ ಕೊಂಚ ಕಡಿಮೆಯಾಗುತ್ತಿದ್ದು, ಅದರ ಪರಿಣಾಮ ಮಾತ್ರ ಇನ್ನೂ ಒಂದೆರಡು ದಿನ ಇರಲಿದೆ. ಇದರ ಬೆನ್ನಲ್ಲೇ ಸೆ. 30ರಿಂದ ಶಾಹೀನ್ ಚಂಡಮಾರುತವೂ ಅಪ್ಪಳಿಸುವ ನಿರೀಕ್ಷೆಯಿದೆ. ಈ ಶಾಹೀನ್ ಚಂಡಮಾರುತದ (Shaheen Cyclone) ಪರಿಣಾಮವಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಉತ್ತರ ಕರ್ನಾಟಕದಲ್ಲಿ ಇಂದು …
Read More »ನಾಳೆ ಸಿಲಿಕಾನ್ ಸಿಟಿಯ ಈ ಭಾಗದ ಜನರಿಗೆ ಕಾಡಲಿದೆ ವಿದ್ಯುತ್ ಸಮಸ್ಯೆ : ಬೆಸ್ಕಾಂ ನಿಂದ ಮಾಹಿತಿ
ಬೆಂಗಳೂರು: ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ನಾಳೆ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆವರೆಗೂ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಮತ್ತು ಅಗತ್ಯ ಕೆಲಸಗಳನ್ನು ನಡೆಸಬೇಕಾದ ಕಾರಣ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ಸೋಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ಹಾಗೂ ಐಐಎಚ್ಆರ್, ಕುಂಬಾರಹಳ್ಳಿ, ಕಸಘಟ್ಟಪುರ, ಕೆಂಪಾಪುರ, ದೊಡ್ಡಬ್ಯಾಲದಕೆರೆ, , ಮಾದಪ್ಪನಹಳ್ಳಿ ಮುಂತಾದ ಸುತ್ತಮುತ್ತ ಪ್ರದೇಶಗಳಲ್ಲಿ …
Read More »ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಕಣಕ್ಕೆ!
ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಕ್ಟೋಬರ್ 30ರಂದು ನಡೆಯಲಿರುವ ಎರಡೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬಿಡದಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಹಾಗೆ ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ …
Read More »ಹಾನಗಲ್, ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಭಯ್ಯಾಪುರ
ಬೆಂಗಳೂರು: ರಾಜ್ಯದ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಅಮರೇಗೌಡ ಭಯ್ಯಾಪುರ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿಯ ಆಡಳಿತ ಮತ್ತು ಬೆಲೆ ಹಗರಣ, ರೈತರ ಮೇಲಿನ ದೌರ್ಜನ್ಯಕ್ಕೆ ಬೇಸತ್ತಿದ್ದಾರೆ ಎಂದು ತಿಳಿಸಿದರು. ಹಾಗೆ ರೈತರು ಹತ್ತು ತಿಂಗಳಿಂದ ಪ್ರತಿಭಟನೆಯಲ್ಲಿ ತೊಡಗಿದ್ದು, ಸೌಹಾರ್ದಯುತವಾಗಿ ರೈತರ ಸಮಸ್ಯೆ ಬಗೆಹರಿಸಲು ಬಿಜೆಗೆ ಆಗ್ತಿಲ್ಲ ಎಂದು ಹೇಳಿದರು. ಅದಲ್ಲದೆ …
Read More »M.L.C. ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸಾಧ್ಯತೆ…?
ಮಾಜಿ ಸಚಿವ,ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಅವರು ವಿಧಾನ ಪರಿಷತ್ತಿನ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಪ್ರಕಾಶ ಹುಕ್ಕೇರಿ,ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಲಾಭಿ ನಡೆಸಿದ್ದಾರೆ. ಜೊತೆಗೆ ಕಿರಣ ಸಾಧುನವರ,ವೀರಕುಮಾರ ಪಾಟೀಲ,ವಿನಯ ನಾವಲಗಟ್ಟಿ ಅವರೂ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. …
Read More »ಹೊಸ ನೇಮಕಾತಿಗೆ ರಾಜ್ಯ ಸರ್ಕಾರ ಬ್ರೇಕ್; ಅನೇಕ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರ್ಕಾರ ನೇಮಕಾತಿಗೆ ಬ್ರೇಕ್ ಹಾಕಿದ ನಂತರ ಜನರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳು ಸೇರಿದಂತೆ ಹಲವಾರು ಇಲಾಖೆಗಳು ಮಂಜೂರಾದ ಅರ್ಧದಷ್ಟು ನೌಕರರೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಇದರಿಂದಾಗಿ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ. ಆರ್ಥಿಕ ಚಟುವಟಿಕೆಗಳು ನಿಧಾನಗತಿಯಲ್ಲಿ ಸುಧಾರಣೆಯಾಗುವುದರೊಂದಿಗೆ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪುನರ್ ಆರಂಭಿಸುವ ಸಾಧ್ಯತೆಯಿದೆ. ಕೋವಿಡ್-19 ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ ಆರೋಗ್ಯ ಮತ್ತಿತರ ಅವಶ್ಯಕ ಸೇವೆಗಳ ಇಲಾಖೆಗಳನ್ನು ಹೊರತುಪಡಿಸಿದರೆ. ಉಳಿದ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. …
Read More »‘ಮಹಾ’ ಪ್ರವಾಹದಲ್ಲಿ ಕೊಚ್ಚಿ ಹೋದ ಬಸ್ -ಪ್ರಯಾಣಿಕರಿಂದ ರಕ್ಷಣೆಗೆ ಮೊರೆ
ಮುಂಬೈ: ಮಹಾರಾಷ್ಟ್ರದ ಯವತಬಾಳ ಜಿಲ್ಲೆಯ ಉಮರಖೇಡ ಪಟ್ಟಣದ ಸಮೀಪ ಹಳ್ಳವೊಂದರ ಜಲಾವೃತವಾಗಿದ್ದ ಸೇತುವೆ ದಾಟುತ್ತಿದ್ದ ಬಸ್ ವೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.ಸ್ಥಳಕ್ಕೆ ಎನ್ಡಿಆರ್ಎಫ್ ತಂಡದವರು ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಬಸ್ ನಲ್ಲಿದ್ದ 9ಕ್ಕೂ ಹೆಚ್ಚಿನ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಕಳೆದ ನಾಲ್ಕುದಿನಗಳಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಮಳೆಯ ರಭಸಕ್ಕೆ ಮಹಾರಾಷ್ಟ್ರದ ಯವತಬಾಳ ಜಿಲ್ಲೆಯ ಉಮರಖೇಡ ಪಟ್ಟಣದ ಸಮೀಪ ಹಳ್ಳವೊಂದು ತುಂಬಿ ಹರಿಯುತ್ತಿದೆ. ತುಂಬಿ …
Read More »ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ಸಿ ಎಂ ಬೊಮ್ಮಾಯಿ
ಬೆಂಗಳೂರು: ಪಕ್ಷದ ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಎದುರಿಸಲಿದ್ದು, ಹಾನಗಲ್ ಹಾಗೂ ಸಿಂಧಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದ್ದು, ಅಭ್ಯರ್ಥಿಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು. ಇನ್ನು ಉದಾಸಿ ಹಾನಗಲ್ ನಲ್ಲಿ 6 …
Read More »ಉಪ ಚುನಾವಣೆ: ಮೂರು ಪಕ್ಷಗಳ ಸಂಭಾವ್ಯ ಅಭ್ಯರ್ಥಿಗಳ ಅಂತಿಮ ಪಟ್ಟಿ!
ಬೆಂಗಳೂರು, ಸೆ. 28: ಹಾನಗಲ್ ಹಾಗೂ ಸಿಂದಗಿ ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೆ ಮೂರು ರಾಜಕೀಯ ಪಕ್ಷಗಳಲ್ಲಿ ಸಂಚಲನ ಉಂಟಾಗಿದೆ. ಅಭ್ಯರ್ಥಿಗಳ ಆಯ್ಕೆ ಗೊಂದಲ ಸೃಷ್ಟಿಯಾಗಿದೆ. ಅದರಲ್ಲಿಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಜೊತೆಗೆ ಹಾನಗಲ್ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಅಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು ಬಿಜೆಪಿಗೆ ಎದುರಾಗಿದೆ. ಸಿಂದಗಿಯಲ್ಲಿ …
Read More »