ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಬುಧವಾರ ರಾತ್ರಿ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ. ಎಎಂಸಿ ಕಾಲೇಜಿನ ವಿದ್ಯಾರ್ಥಿಗಳಾದ ಕೌಶಿಕ್ ಮತ್ತು ಸುಷ್ಮಾ ಮೃತ ದುರ್ದೈವಿಗಳು. ಬೆಂಗಳೂರಿನ ಸಾರಕ್ಕಿ ನಿವಾಸಿಗಳಾದ ಇವರಿಬ್ಬರೂ ಊಟ ಮಾಡಲೆಂದು ಬುಧವಾರ ರಾತ್ರಿ ಬನ್ನೇರುಘಟಕ್ಕೆ ಬೈಕ್ನಲ್ಲಿ ಹೋಗಿದ್ದರು. ಊಟ ಮುಗಿಸಿ ವಾಪಸ್ ಬರುವ ವೇಳೆ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ …
Read More »ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ.
ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಇಂದು ಒಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಡುವ ಮೂಲಕ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ರೂಪಾಂತರಿ ಸೋಂಕಿನ ಪ್ರಕರಣ ವರದಿಯಾಗಿದೆ. ಈ ಮೂಲಕ ಮಲೆನಾಡಿಗೂ ಓಮಿಕ್ರಾನ್ ವೈರಸ್ ಕಾಲಿಟ್ಟಂತೆ ಆಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಇಂದು ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ತಗುಲಿರೋದು ದೃಢಪಟ್ಟಿದೆ. ಅವರಲ್ಲಿ …
Read More »ಬೀದಿಗೆ ಬಂತು ಬಾಳೆ ಬೆಳೆಗಾರರ ಬದುಕು
ಲಕ್ಷ್ಮೇಶ್ವರ: ಪ್ರಸ್ತುತ ಮಾರುಕಟ್ಟೆಯಲ್ಲಿ ಬಾಳೆಹಣ್ಣಿಗೆ ಬೇಡಿಕೆ ಇಲ್ಲದ ಕಾರಣ ಬೆಲೆ ಕುಸಿತವಾಗಿ ಬಾಳೆ ಬೆಳೆದ ರೈತರ ಬದುಕು ಬೀದಿಗೆ ಬಿದ್ದಿದೆ. ಬೆಳೆದ ಹಣ್ಣನ್ನು ತಾವೇ ಮಾರಾಟ ಮಾಡಿ ಬದುಕಿನ ಬಂಡಿ ಸಾಗಿಸುವ ಅನಿವಾರ್ಯತೆ ನಿರ್ಮಾಣವಾಗಿದೆ. ಒಣ ಬೇಸಾಯದಿಂದ ಕೈ ಸುಟ್ಟುಕೊಳ್ಳುತ್ತಿರುವ ರೈತರು ತೋಟಗಾರಿಕೆಯತ್ತ ಚಿತ್ತ ಹರಿಸಿ ಲಾಭದಾಯಕ ಬೆಳೆಗಳನ್ನು ಬೆಳೆದು ಒಂದಿಷ್ಟು ಆರ್ಥಿಕ ಸುಧಾರಣೆಯ ಯೋಜನೆ, ಕನಸುಗಳನ್ನುರೈತರು ಕಾಣುತ್ತಿದ್ದಾರೆ. ತೋಟಗಾರಿಕೆಯಲ್ಲಿ ಬಾಳೆ,ದಾಳಿಂಬೆ, ದ್ರಾಕ್ಷಿ, ಕಬ್ಬು, ಅಡಕೆ, ಮಾವು, ಚಿಕ್ಕು ಸೇರಿಕೆಲ …
Read More »ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.
ಬೆಂಗಳೂರು : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಿಧೇಯಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Minister Araga Gyanendra) ಮಾಹಿತಿ ನೀಡಿದ್ದಾರೆ. ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು. ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಜೊತೆಗೆ ದಂಡ, ಬಲವಂತದ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ. ಸಾಮೂಹಿಕವಾಗಿ ಮತಾಂತರ ಮಾಡಿದರೆ …
Read More »ವಿರೋಧ-ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಪಾಸ್
ಬೆಳಗಾವಿ: ವಿಧಾನಮಂಡಲ ಅಧಿವೇಶ (Belagavi Session) ಶುರುವಾದಗಿನಿಂದ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ವಿಧಾನಸಭೆಯಲ್ಲಿ (Karnataka Assembly) ಪಾಸ್ ಮಾಡಿಕೊಳ್ಳುವಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ (BJP Government) ಸಫಲವಾಗಿದೆ. ವಿರೋಧ ಪಕ್ಷಗಳ ತೀವ್ರ ವಿರೋಧ, ಗದ್ದಲದ ಮಧ್ಯೆಯೂ ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಲಾಯಿತು. ವಿಧೇಯಕದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್ ನಾಯಕರು ಹಾಗೂ ಸರ್ಕಾರದ ಮಧ್ಯೆ ತೀವ್ರ ವಾಕ್ಸಮರ ನಡೆಯಿತು. ಕಾಂಗ್ರೆಸ್ …
Read More »ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು.
ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಬುಧವಾರ ಸಾಯಂಕಾಲ ಬಿಮ್ಸ ಆವರಣದಲ್ಲಿ ಜಿನೊಮ್ ಸಿಕ್ವೆನ್ಸಿಂಗ್ ಲ್ಯಾಬ್, ನವಿಕೃತ ಅಡುಗೆ ಕೋಣೆ, ನವಿಕೃತ ವಿಶೇಷ ಕೊಠಡಿಗಳು, ಹೊಸ ವೈದ್ಯಕೀಯ ತುರ್ತು ನಿಗಾ ಘಟಕಗಳನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು. ಈ ವೇಳೆ ಜಲಸಂಪನ್ಮೂಲ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉತ್ತರ …
Read More »ಬೆಳಗಾವಿಯಲ್ಲಿ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ
ಬೆಳಗಾವಿಯ ಸುವರ್ಣ ಗಾರ್ಡನ್ನಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರು ಸೇವಾ ಭದ್ರತೆ, ಹೊರ ಸಿಬ್ಬಂದಿಗಳ ಬಾಕಿ ವೇತನ ಮತ್ತು ಲಾಕ್ಡೌನ್ ಅವಧಿಯ ವೇತನ ಕೂಡಲೇ ಸಂದಾಯ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ನಮ್ಮ ಇನ್ನ್ಯೂಸ್ ಜೊತೆಗೆ ಮಾತನಾಡಿದ ಸಂಘದ ಮುಖಂಡ ಮರಡಿ ಎಮ್. ಚಂಬಯ್ಯನಾಯ್ಕ ಸೇವೆಯಿಂದ ಬಿಡುಗಡೆಗೊಳಿಸಲಾದ ಹಾಸ್ಟೆಲ್ ಹೊರ ಗುತ್ತಿಗೆ …
Read More »ಶೀಘ್ರವೇ ರಾಜ್ಯದಲ್ಲಿ `ಉದ್ಯೋಗ ನೀತಿ’ ಜಾರಿ – ಸಿಎಂ ಬೊಮ್ಮಾಯಿ ಘೋಷಣೆ
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅತ್ಯಂತ ರಚನಾತ್ಮಕವಾದ `ಉದ್ಯೋಗ ನೀತಿ’ಯನ್ನು ( Udyoga Neeti ) ಜಾರಿಗೆ ತರಲಾಗುವುದು. ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ಕೊಡುತ್ತಿದ್ದು, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ `ಸರ್ವರಿಗೂ ಉದ್ಯೋಗ’ ಕಾರ್ಯಕ್ರಮ ಲೋಕಾರ್ಪಣೆ ಮತ್ತು `ಉದ್ಯೋಗ ಮೇಳ’ವನ್ನು …
Read More »ಕಾಂಗ್ರೆಸ್ನವರ ಕೂಸಿಗೆ ಸ್ವಲ್ಪ ಟಚಪ್ ಮಾಡಿದ್ದೇವೆ ಅಷ್ಟೇ : ಸಚಿವ ಅಶೋಕ್
ಬೆಳಗಾವಿ, ಡಿ.23- ಕಾಂಗ್ರೆಸ್ ಸರ್ಕಾರದ ಅವಧಿಯ ಕೂಸಿಗೆ ಸ್ವಲ್ಪ ಬದಲಾವಣೆ ಮಾಡಿ ಮತಾಂತರ ನಿಷೇಧ ವಿಧೇಯಕವನ್ನು ತಂದಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರ ಕೂಸಿಗೆ ಸ್ವಲ್ಪ ಮಾರ್ಪಾಡು ಮಾಡಿ ಟಚಪ್ ಕೊಟ್ಟಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗಲೇ ವಿಧೇಯಕವನ್ನು ಸಿದ್ದಪಡಿಸಲಾಗಿತ್ತು. ಇದೀಗ ಕಾಂಗ್ರೆಸ್ನ ಬಣ್ಣ ಬಟ್ಟಬಯಲಾಗಿದೆ ಎಂದು ಟೀಕಿಸಿದರು. ಹಿಂದೂಗಳನ್ನು ಮತಾಂತರಗೊಳಿಸಲು ಷಡ್ಯಂತ್ರಗೊಳಿಸಲಾಗುತ್ತಿದೆ. ವಿದೇಶದಿಂದಲೂ ಸಾಕಷ್ಟು ಹಣ ಬರುತ್ತದೆ. ಹೀಗಾಗಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು …
Read More »ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ: U. T.ಖಾದರ್
ಬೆಳಗಾವಿ,ಡಿ.23-ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಹಿತಾಸಕ್ತಿ ಬೇಕಾಗಿಲ್ಲ. ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆ ತಂದರು. ಒಂದೂ ಗೋಶಾಲೆಯನ್ನೂ ಪ್ರಾರಂಭಿಸಿಲ್ಲ. ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಟೀಕಿಸಿದರು. ಕಾನೂನು ಆಯೋಗ ಮಸೂದೆಯ ಕರಡನ್ನು ಕಳುಹಿಸಿದ್ದು ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಂಪುಟ ಸಭೆಗೆ ತನ್ನಿ ಎಂದು ಸಹಿ ಹಾಕಿದ್ದೇ ಆಗಿನ …
Read More »
Laxmi News 24×7