ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …
Read More »ಜೇಮ್ಸ್ ದಾಖಲೆ: ಭರ್ಜರಿ ಬೆಲೆಗೆ ಸ್ಯಾಟ್ಲೈಟ್ ಹಕ್ಕು ಸೇಲ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಯುವರತ್ನ ಚಿತ್ರದ ನಂತರ ಅಪ್ಪು ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಬಹುದ್ಧೂರ್, ಭರ್ಜರಿ ಖ್ಯಾತಿಯ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಜೇಮ್ಸ್ ಸಿನಿಮಾ ಪ್ರತಿ ಹಂತದಲ್ಲೂ ಕುತೂಹಲ ಹೆಚ್ಚಿಸುತ್ತಲೇ ಇದೆ. ಕಳೆದ ಆಗಸ್ಟ್ 15 ರಂದು ಜೇಮ್ಸ್ ಹೊಸ ಪೋಸ್ಟರ್ ಬಂದಿತ್ತು. ಅದಾದ ಮೇಲೆ ಮತ್ತೆ ಯಾವ …
Read More »ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ
ಬೆಳಗಾವಿ: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ. ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಇಲ್ಲಿನ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ನಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದೆ. ಇನ್ನೊಂದು ವಾರದಲ್ಲಿ ಅವರು …
Read More »ಸುವರ್ಣ ವಿಧಾನಸೌಧದ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ‘ಸುವರ್ಣ ವಿಧಾನಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ ಚಿಕ್ಕಪುಟ್ಟ ವಿಷಯಗಳಿಗೆ ಪದೇ ಪದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸುವರ್ಣಸೌಧದ ಸುತ್ತಲೂ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ. ‘ಸೌಧದ …
Read More »ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?
ಬೆಂಗಳೂರು: ಸೆಪ್ಟೆಂಬರ್ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …
Read More »ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು
ಮಂಡ್ಯ: ಮಂಡ್ಯ ತಾಲೂಕಿನ ಬೇಲೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ಕೂ ಮುನ್ನ ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವ ಘಟನೆ ವರದಿಯಾಗಿದೆ. ಬರಿಗೈನಿಂದಲೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ದೃಶ್ಯ ಕಂಡುಬಂದಿದೆ. ಮೊನ್ನೆ ನಡೆದ ಪೌರ ಕಾರ್ಮಿಕರ ದಿನಾಚರಣೆ ದಿನವೇ ಕಾರ್ಮಿಕರಿಗೆ ಅಗೌರವ ಸೂಚಿಸಿಲಾಗಿದೆ. ಗ್ಲೌಸ್, ಗಮ್ ಬೂಟ್ ಇಲ್ಲದೇ ಪೌರ ಕಾರ್ಮಿಕರು ಚರಂಡಿ ಸ್ವಚ್ಛ ಮಾಡಿದ್ದಾರೆ. ಪಿಡಿಓ ಅಧಿಕಾರಿ ಗ್ಲೌಸ್, ಬೂಟ್ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. …
Read More »ಭಾರತೀನಗರದಲ್ಲಿ ದುನಿಯಾವಿಜಯ್ಗೆ ಅದ್ಧೂರಿ ಸ್ವಾಗತ
ಭಾರತೀನಗರ: ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಭಾರತೀನಗರದಲ್ಲಿ ಚಿತ್ರನಟ ದುನಿಯಾ ವಿಜಯ್ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸಿಕ್ಕಿತು. ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಖಾಸಗೀ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದುನಿಯಾ ವಿಜಯ್ ಅವರನ್ನು ಭಾರತೀನಗರದ ಕಾಲೇಜ್ ಗೇಟ್ನಲ್ಲಿ ಅಭಿಮಾನಿಗಳು ಅಡ್ಡಗಟ್ಟಿ ಅದ್ದೂರಿಯಾಗಿ ಸ್ವಾಗತಿಸಿ ಜೈಕಾರ ಹಾಕಿದರು. ನಂತರ ಕಾರಿನಿಂದ ಇಳಿಯುವಂತೆ ಅಭಿಮಾನಿಗಳು ದುನಿಯಾವಿಜಯ್ಗೆ ಒತ್ತಡ ಹೇರಿದ ಮೇಲೆ ಕಾರಿನಿಂದ ಇಳಿದು ಅಭಿಮಾನಿಗಳತ್ತ ಕೈಬೀಸಿ ನಮಸ್ಕರಿಸಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೆರೆಕಾಣಲಿರುವ ಸಲಗ ಚಿತ್ರವನ್ನು ವೀಕ್ಷಿಸಿ …
Read More »ಓದಿದ್ದು ಎಂಜಿನಿಯರಿಂಗ್; ಕನ್ನಡದಲ್ಲಿ ಪರೀಕ್ಷೆ ಬರೆದು ಯುಪಿಎಸ್ಸಿಯಲ್ಲಿ ಸಾಧನೆ ಮಾಡಿದ ಶ್ರೀನಿವಾಸ್
ಹುಬ್ಬಳ್ಳಿ(ಸೆ. 24): ಈತ ದ್ದು ಎಂಜಿನಿಯರಿಂಗ್ ಪದವಿ. ಆದ್ರೆ ಯುಪಿಎಸ್ಸಿ (UPSC ) ಯಲ್ಲಿ ಪರೀಕ್ಷೆ ಬರೆದದ್ದು ಮಾತ್ರ ಕನ್ನಡದಲ್ಲಿ. ಆಂಗ್ಲ ಮಾಧ್ಯಮದಲ್ಲಿ ದರೂ ಮಾತೃಭಾಷೆ ಕನ್ನಡವಾಗಿದ್ದರಿಂದ ಯುಪಿಎಸ್ಸಿಯಲ್ಲಿಯೂ ಅದೇ ಕನ್ನಡವನ್ನು ಐಚ್ಛಿಕ (kannada optional in upsc) ವಿಷಯವನ್ನಾಗಿಸಿಕೊಂಡು, ಐದನೇಯ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಅಮೆರಿಕದಲ್ಲಿ ಲಕ್ಷಾಂತರ ರೂಪಾಯಿ ಸಂಬಳ ಬರೋ ನೌಕರಿ ಬಿಟ್ಟು ಬಂದು ಸಾಧನೆ ಮಾಡಿ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಯು ಪಿ ಎಸ್ ಸಿ ಫಲಿತಾಂಶ …
Read More »ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ: ಶಾಸಕ ಅಭಯ್ ಪಾಟೀಲ
ಬೆಳಗಾವಿ: ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ರವೀಂದ್ರ ಕೌಶಿಕ್ ಇ ಲೈಬ್ರರಿ ಕುರಿತು ಮಾಹಿತಿ ನೀಡುತ್ತಿರುವ ಶಾಸಕ ಅಭಯ ಪಾಟೀಲನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನ …
Read More »