Breaking News

ಎಂಇಎಸ್ ಗೂಂಡಾಗಳು ಡಿಕೆಶಿ ಸ್ನೇಹಿತರು: ಈಶ್ವರಪ್ಪ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿ, ತೊಂದರೆ ಕೊಡಲು ಪ್ರಯತ್ನಿಸಿದ್ದರೋ ಅಂತಹ 25ರಿಂದ 30 ಜನರನ್ನು ಸರ್ಕಾರ ಬಂಧನ ಮಾಡಿದೆ. ಯಾವ ಕಾರಣಕ್ಕೂ ಇಂತವರನ್ನು ಬಿಡಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಶನಿವಾರ ಗದಗನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಈಶ್ವರಪ್ಪ ಕನ್ನಡ ಧ್ವಜ ಸುಟ್ಟಿರುವ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ಪುಂಡರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದೇವೆ. ಯಾವುದೇ ಕಾರಣಕ್ಕೂ …

Read More »

ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದ ಕನ್ನಡಿಗರು

ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಆನಗೋಳ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

Read More »

ಕೇಂದ್ರ ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿಯಲ್ಲಿ ಸಿಗಲಿದೆ 5000 ರೂಗಳ ಉಚಿತ ಓವರ್‌ಡ್ರಾಫ್ಟ್ ಸೌಲಭ್ಯ!

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹಳ್ಳಿಗಳಲ್ಲಿ ವಾಸಿಸುವ ಮಹಿಳೆಯರಿಗಾಗಿ ಹೊಸ ಸೇವೆಗಳನ್ನು ಪ್ರಾರಂಭಿಸಲು ಹೊರಟಿದೆ. ಹೌದು, ಇದು ಓವರ್‌ಡ್ರಾಫ್ಟ್ ಸೌಲಭ್ಯ ನೀಡಲು ಮುಂದಾಗಿದೆ. ಅಮೃತ ಮಹೋತ್ಸವದ ಆಜಾದಿಯ ಅಂಗವಾಗಿ, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಅವರು ರೂ.ಗಳ ಓವರ್‌ಡ್ರಾಫ್ಟ್ ಸೌಲಭ್ಯವನ್ನು ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ.   2019-20 ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಮಾಡಿದ ಘೋಷಣೆಯ ಪ್ರಕಾರ ರೂ.ಗಳ ಓವರ್‌ಡ್ರಾಫ್ಟ್ …

Read More »

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ : ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ `ಮಹಾ’ ಸಿಎಂ ಉದ್ಧವ್ ಠಾಕ್ರೆ!

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಕರ್ನಾಟಕದ ಮರಾಠಿ ಜನರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಮೂಲಕ ಹಿಂದೂ, ವಿಕೃತ ಮನೋಭಾವವನ್ನು ಪ್ರಧಾನಿಯೇ ಪರಿಶೀಲಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಲ್ಲಿನ …

Read More »

ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಅಥಣಿ: ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿತ್ತು ಈ ಕುರಿತಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗಮನಕ್ಕೆ ತಂದಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಸಭೆ ಸಹ ನಡೆಸಲಾಗಿತ್ತು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು …

Read More »

ಬೆಳಗಾವಿಯಲ್ಲಿ ಪರೀಕ್ಷಿಸಲ್ಪಟ್ಟ ಕೋವಿಡ್- 19ಕ್ಕೆ ಅನುಮೋದನೆ ಪಡೆದ 9ನೇ ಲಸಿಕೆ

ಬೆಳಗಾವಿ – ಇಡೀ ದೇಶಕ್ಕೆ ಹೆಮ್ಮೆಯ ವಿಷಯವೆಂದರೆ ಕೋವೊವಾಕ್ಸ್, ಮೇಡ್ ಇನ್ ಇಂಡಿಯಾ ಲಸಿಕೆಗೆ WHO ತುರ್ತು ಅನುಮತಿ ನೀಡಿದೆ. ಲಸಿಕೆಯು ಶೇಕಡಾ 91 ರಷ್ಟು ಪರಿಣಾಮಕಾರಿಯಾಗಿದೆ ಮತ್ತು USA ನಲ್ಲಿ ಲಭ್ಯವಿರುವ Pfizer ಮತ್ತು ಮಾಡರ್ನ್ ಲಸಿಕೆಯೊಂದಿಗೆ ಹೋಲಿಸಬಹುದಾಗಿದೆ. ಇಂದು ಭಾರತದಲ್ಲಿ ಲಭ್ಯವಿರುವ ಯಾವುದೇ ಲಸಿಕೆಗಿಂತ ಇದು ಉತ್ತಮವಾಗಿದೆ. ಲಸಿಕೆಯು ಕೋವಿಡ್ 19 ಗಾಗಿ ಇಡೀ ಪ್ರಪಂಚದಲ್ಲಿ ಅನುಮೋದಿಸಲಾದ ಮೊದಲ ಪ್ರೊಟೀನ್ ಸಬ್ ಯೂನಿಟ್ ಲಸಿಕೆಯಾಗಿದೆ. ಈ ಲಸಿಕೆ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ …

Read More »

ಮಹಾರಾಷ್ಟ್ರದಲ್ಲಿ ಇಂದು ಮೂರು ಒಮಿಕ್ರಾನ್ ಕೇಸ್ ಪತ್ತೆ

ಮುಂಬೈ:ಮಹಾರಾಷ್ಟ್ರವು ಶನಿವಾರ ಒಮಿಕ್ರಾನ್‌ನ ಇನ್ನೂ ಮೂರು ಪ್ರಕರಣಗಳನ್ನು ವರದಿ ಮಾಡಿದೆ. ಹೊಸ ಕೊವೀಡ್-19 ರೂಪಾಂತರ ಸೋಂಕುಗಳ ಒಟ್ಟು ಸಂಖ್ಯೆ 43 ಕ್ಕೆ ಏರಿದೆ.ಭಾರತದಲ್ಲಿ ಅತಿ ಹೆಚ್ಚು ಕೊವೀಡ್-19 ಪೀಡಿತ ರಾಜ್ಯವಾದ ಮಹಾರಾಷ್ಟ್ರವು ನಿನ್ನೆ ಒಮಿಕ್ರಾನ್‌ ನ ಎಂಟು ಪ್ರಕರಣಗಳನ್ನು ದಾಖಲಿಸಿತ್ತು ಹೊಸ ಪ್ರಕರಣಗಳು ಸತಾರಾದ ಫಾಲ್ಟನ್‌ನಲ್ಲಿ ದಾಖಲಾಗಿವೆ ಮತ್ತು ಎಲ್ಲಾ ರೋಗಿಗಳು ಅಂತರರಾಷ್ಟ್ರೀಯ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ..   ಎಂಟು ಸೋಂಕುಗಳಲ್ಲಿ, ಆರು ಪುಣೆಯಿಂದ ಮತ್ತು ತಲಾ ಒಬ್ಬರು ಮುಂಬೈ …

Read More »

ಬೆಳಗಾವಿಯಲ್ಲಿ ಸೆಕ್ಷನ್ 144 ಕಿಡಿಗೇಡಿಗಳನ್ನು ಸುಮ್ಮನೆ ಬಿಡಲ್ಲ: ಅರಗ ಜ್ಞಾನೇಂದ್ರ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಹಾಗೂ ಕಿಡಿಗೇಡಿಗಳಿಂದ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.   ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಬೆಳಗಾವಿಯಲ್ಲಿ ಕೆಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಕಿಡಿಗೇಡಿಗಳ ಪುಂಡಾಟವನ್ನು ಹತ್ತಿಕ್ಕಬೇಕಾದ ಅಗತ್ಯವಿದೆ. ಈಬಾರಿ ತಪ್ಪಿತಸ್ಥರಿಗೆ ಭಯ ಹುಟ್ಟಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. …

Read More »

ನಡೆಯುತ್ತಿರುವ ಗಲಾಟೆಗಳಿಗೆ ಪೊಲೀಸರ ವೈಫಲ್ಯವೇ ಕಾರಣ: ಅಭಯ್ ಪಾಟೀಲ್

ಶಿವಾಜಿ ಮಹಾರಾಜ್‍ರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಯಾವುದೇ ಒಂದು ಜಾತಿ, ಸಮಾಜ, ಪ್ರದೇಶಕ್ಕೆ ಸಿಮೀತ ಆದವರಲ್ಲ. ಇಬ್ಬರು ರಾಷ್ಟ್ರಪುರುಷರಿಗೆ ಆಗಿರುವ ಅಪಮಾನ ಇಡೀ ಹಿಂದೂಸ್ತಾನಕ್ಕೆ ಆಗಿರುವ ಅಪಮಾನ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ವೈಫಲ್ಯವೇ ಕಾರಣ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅಭಯ್ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜವನ್ನು ಸುಟ್ಟು ಮರಾಠಾ ಪುಂಡರು ಉದ್ಧಟತನ

ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜವನ್ನು ಸುಟ್ಟು ಮರಾಠಾ ಪುಂಡರು ಉದ್ಧಟತನ ಮೆರೆದಿದ್ದಾರೆ. ಕನ್ನಡ ಬಾವುಟದ ಮೇಲೆ ನಾಯಿ ಕೂರಿಸಿ, ಚಪ್ಪಲಿ ಇಟ್ಟು ವಿಕೃತಿ ಪ್ರದರ್ಶನ ಮಾಡಿದ್ದಾರೆ. ಹೌದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮರಾಠಾ ಪುಂಡರ ಉದ್ಧಟತನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶಿವಸೇನೆ ಪುಂಡರಿಗೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ. ಕನ್ನಡ ಧ್ವಜದ ಮೇಲೆ ನಾಯಿ ಕೂರಿಸಿ, ಚಪ್ಪಲಿ ಇಟ್ಟು ಇಟ್ಟು ಬಳಿಕ, ಧ್ವಜವನ್ನು ಸುಟ್ಟು ಹಾಕುವ ಮೂಲಕ ಕನ್ನಡಿಗರು ಮತ್ತಷ್ಟು …

Read More »