ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಎಂದು ರಾಜ್ಯ ಬಿಜೆಪಿ ಘಟಕವು ಟೀಕಿಸಿದೆ. ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ ರಾಜಸತ್ತೆಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?’ ಎಂದು ಪ್ರಶ್ನಿಸಿದೆ. ‘ಟಿಪ್ಪು ಸುಲ್ತಾನ್ ಈ ದೇಶದ …
Read More »ನಿಗದಿತ ದಿನ ಬಾರದ ಕಸ ಸಂಗ್ರಹ ವಾಹನ
ತೀರ್ಥಹಳ್ಳಿ: ‘ತಾಲ್ಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕಸ ಸಂಗ್ರಹಣೆ ವಾಹನ ಆರಂಭದಲ್ಲೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮಸ್ಥರು, ಜನಪ್ರತಿನಿಧಿಗಳು ಗೋಗರೆದರೂ ಕಸ ವಿಲೇವಾರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ’ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬಂದಿದೆ. ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ವಾಣಿಜ್ಯ ಮಳಿಗೆ, ದಿನಂಪ್ರತಿ ಸಭೆ-ಸಮಾರಂಭಗಳು ನಡೆಯುವುದರಿಂದ ಹೆಚ್ಚು ಕಸ …
Read More »ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ
ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ . ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ …
Read More »ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಗ್ಯಾಂಗ್ ರೇಪ್:
ಆರೋಪಿಗಳ ಪೈಕಿ ರಜತ್ ಡೇಟಿಂಗ್ ಆಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಸಲುಗೆ ಹೆಚ್ಚಾದ ಹಿನ್ನೆಲೆ ಇದೇ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದ. ಈ ವೇಳೆ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ತಿಳಿದುಬಂದಿದೆ. ಬೆಂಗಳೂರು: ರಾಜಧಾನಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ …
Read More »ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಮುಖ್ಯ ಅಧೀಕ್ಷಕ ಸೇರಿ 7 ಶಿಕ್ಷಕರು ಸಸ್ಪೆಂಡ್
ಗದಗದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು. ಗದಗ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ. ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು
Read More »ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪ
ಬೆಳಗಾವಿ : ಕಮೀಷನ್ ಆರೋಪದಿಂದ ನುಣುಚಿಕೊಳ್ಳಲು ಸಚಿವ ಕೆ.ಎಸ್. ಈಶ್ವರಪ್ಪನವರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಜೊತೆಗೆ ಬಿಜೆಪಿ ಮೆಂಬರ್ಶಿಪ್ ಕಾರ್ಡ್ ಸಹ ಬಿಡುಗಡೆ ಮಾಡಿದ್ದಾರೆ. ಮುಂದೆ ಆಗುವ ಅನಾಹುತಕ್ಕೆ ಈಶ್ವರಪ್ಪನವರೇ ಹೊಣೆ : ನಿಮ್ಮ ಮೇಲೆ ವಿಶ್ವಾಸವಿಟ್ಟು ಕಾಮಗಾರಿ ಪೂರ್ಣ ಮಾಡಿದ್ದೇನೆ. ವರ್ಕ್ ಆರ್ಡರ್, ಪೇಮೆಂಟ್ ಇಸ್ಯೂ ಮಾಡುವುದಾಗಿ ಹೇಳಿದ್ದಾಗಲೇ ಕಾಮಗಾರಿ ಮಾಡಿದ್ದೇನೆ. ಸುಮ್ಮನೇ ನುಣುಚಿಕೊಳ್ಳುವ ಸಲುವಾಗಿ ಅವನು ಯಾರು …
Read More »ನಾಲ್ಕು ದಿನಗಳ ಹಿಂದೆ ಸಿದ್ದಗೌಡ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿ
ಬೆಳಗಾವಿ: ಕೊಲೆ ಪ್ರಕರಣವೊಂದರಲ್ಲಿ ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹ ಸೇರಿರುವ ವಿಚಾರಣಾಧೀನ ಕೈದಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಹಿಪ್ಪಲಕರ್ (34) ಆತ್ಮಹತ್ಯೆಗೆ ಶರಣಾಗಿರುವ ಕೈದಿ. ಪಕ್ಕದ ಮನೆಯ ಮಗುವನ್ನು ಕೊಲೆಗೈದ ಆರೋಪ ಈತನ ಮೇಲಿದೆ. ಕಳೆದ ಆರು ವರ್ಷಗಳಿಂದ ವಿಚಾರಣಾಧೀನ ಕೈದಿಯಾಗಿ ಸಿದ್ದಗೌಡ ಹಿಂಡಲಗಾ ಜೈಲಿನಲ್ಲಿದ್ದನು.ನಾಲ್ಕು ದಿನಗಳ ಹಿಂದೆ ಸಿದ್ದಗೌಡ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದನು. ತಕ್ಷಣವೇ ಇದನ್ನು ಗಮನಿಸಿದ ಸಹ …
Read More »ಸ್ಮಾರ್ಟ್ ಸಿಟಿಕುಂದಾನಗರಿ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರು
ಬೆಳಗಾವಿ ನಗರಕ್ಕೆ ಎರಡು ಡ್ಯಾಂಗಳಿಂದ ನೀರು ಸಪ್ಲೈ ಆಗುತ್ತದೆ. ಬರ ಬಂದರೂ ಮೂರು ವರ್ಷ ಸಾಕಾಗುವಷ್ಟು ನೀರು ಡ್ಯಾಂಗಳಲ್ಲಿ ಇರುತ್ತದೆ. ರಕ್ಕಸಕ್ಕೊಪ್ಪ ಡ್ಯಾಂ ಮತ್ತು ಹಿಡಕಲ್ ಡ್ಯಾಂ ನಿಂದ ನೀರು ಸಪ್ಲೈ ಆಗುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಇಲ್ಲಿ ನೀರಿದೆ. ಬೆಳಗಾವಿ: ರಾಜ್ಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ನಗರಗಳ ಪೈಕಿ ಬೆಳಗಾವಿ (Belagavi) ಕೂಡ ಒಂದು. ಸುಮಾರು ಹದಿನೈದು ಲಕ್ಷ ಜನರು ನಗರದಲ್ಲಿ ವಾಸ ಮಾಡುತ್ತಿದ್ದು, ಮೂಲಭೂತ ಸೌಕರ್ಯಗಳು ಸೇರಿದಂತೆ ಎಲ್ಲವೂ ಇಲ್ಲಿನ …
Read More »ಮಗ ಆತ್ಮಹತ್ಯೆ ಮಾಡಿಕೊಳ್ಳಲು ಸೊಸೆ ಮೇಘನಾ ಕಾರಣ ಎನ್ನುತ್ತಾರೆ ಶಂಕ್ರಣ್ಣನ ತಾಯಿ
ಮೇಘನಾ ಪ್ರತಿದಿನ ತನ್ನೊಂದಿಗೆ ಮತ್ತು ಗಂಡನೊಂದಿಗೆ ಜಗಳವಾಡುತ್ತಿದ್ದಳು, ಮನೆಗೆಲಸ ಯಾವುದನ್ನೂ ಮಾಡುತ್ತಿರಲಿಲ್ಲ, ತಾನೇ ಅವಳ ಬಟ್ಟೆ ಒಗೆಯಬೇಕಿತ್ತು ಎಂದು ಶಂಕ್ರಣ್ಣನ ತಾಯಿ ಹೇಳುತ್ತಾರೆ.ಈ ತಾಯಿಯ ಕರುಣಾಜನಕ ಕತೆ ಕೇಳುತ್ತಿದ್ದರೆ ಕಷ್ಟಗಳೆಲ್ಲ ಹುಡುಕಿಕೊಂದು ಇವರ ಮನೆಗೆ ಬಂದು ಬಿಡುತ್ತವಾ ಅನಿಸದಿರದು. ನಾಲ್ಕು ಮಕ್ಕಳ ತಾಯಿಯಾಗಿರುವ ಇವರು ಬದುಕಿನಲ್ಲಿ ಬರೀ ಕಷ್ಟವೇ ಅನುಭವಿಸಿದ್ದಾರೆ ಅನಿಸುತ್ತೆ. ಮುದಿಪ್ರಾಯದಲ್ಲಿ ಆಸರೆಯಾಗಿದ್ದ ಮಗ ಕೂಡ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಹಾಗೆ, ಇವರ ಮಗನ ಹೆಸರು ಶಂಕರ ಆದರೆ …
Read More »ಐಪಿಎಲ್ನಲ್ಲಿ ಕಠಿಣ ನಿಯಮ ಜಾರಿ ಮಾಡಲು ಮುಂದಾದ ಬಿಸಿಸಿಐ
IPL 2022: ಗುಜರಾತ್ ಟೈಟನ್ಸ್ ತಂಡದ ಆರಂಭಿಕನಾಗಿದ್ದ ಜೇಸನ್ ರಾಯ್ ಹಾಗೂ ಕೆಕೆಆರ್ ತಂಡಕ್ಕೆ ಆರಂಭಿಕನಾಗಿ ಅಲೆಕ್ಸ್ ಹೇಲ್ಸ್ ಆಯ್ಕೆಯಾಗಿದ್ದರು.ಐಪಿಎಲ್ ಸೀಸನ್ 15 (IPL 2022) ಶುರುವಾಗಿದೆ. ಈಗಾಗಲೇ ಬಹುತೇಕ ತಂಡಗಳ ಮೊದಲ ಪಂದ್ಯ ಮುಗಿದಿದೆ. ಇದಾಗ್ಯೂ ಅನೇಕ ವಿದೇಶಿ ಆಟಗಾರರು ಇನ್ನೂ ಕೂಡ ಐಪಿಎಲ್ನಲ್ಲಿ ಕಾಣಿಸಿಕೊಂಡಿಲ್ಲ. ರಾಷ್ಟ್ರೀಯ ತಂಡಗಳಲ್ಲಿರುವ ಆಟಗಾರರು ಇನ್ನಷ್ಟೇ ಐಪಿಎಲ್ಗೆ ಆಗಮಿಸಬೇಕಿದೆ. ಆದರೆ ಈ ಆಟಗಾರರು ಬಂದೇ ಬರಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಹೀಗಾಗಿಯೇ …
Read More »
Laxmi News 24×7