ಬೆಳಗಾವಿಯ ಸುವರ್ಣ ಸೌಧದ ವಿಧಾನ ಮಂಡಲದ ಕಲಾಪದಲ್ಲಿ ನಿನ್ನೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತಿಗೆ ಪ್ರತಿಕ್ರಿಯಿಸಿದ್ದಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ( Ex Speaker K R Ramesh Kumar ) ಅವರು, ರೇಪ್ ತಡೆಯದಿದ್ದರೇ ಮಲಗಿ ಎಂಜಾಯ್ ಮಾಡಬೇಕು ಎಂಬುದಾಗಿ ಹೇಳಿದ್ದರು. ಈ ಪದ ಬಳಕೆಗೆ ಅನೇಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಅಲ್ಲದೇ ಮಹಿಳೆಯರು ಕೂಡ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದರು. ಈ ಎಲ್ಲಾ …
Read More »ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಜನವರಿ 1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ,ರಾಗಿ, ಜೋಳ ಖರೀದಿ
ಬೆಳಗಾವಿ : ಹೊಸ ವರ್ಷಕ್ಕೆ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ (Good news for farmers) ನೀಡಿದ್ದು, ಜನವರಿ 1 ರಿಂದ (January 1) ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ (Paddy, ragi, corn) ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಉಮೇಶ್ ಕತ್ತಿ, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ …
Read More »ಶೀಘ್ರವೇ ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ -ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ
ಬೆಳಗಾವಿ: ಕರ್ನಾಟಕದಲ್ಲಿ ಸೂಕ್ತ ಜಾಗ ಗುರುತಿಸಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ( Minister DR Narayanagowdha ) ಅವರು ತಿಳಿಸಿದರು. ಕೊಡಗಿನಲ್ಲಿ ಕ್ರೀಡಾ ವಿವಿ ಸ್ಥಾಪನೆ ಹಾಗೂ ಕೊಡಗು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ನೀಡಿರುವ ಅನುದಾನ ಕುರಿತು ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ …
Read More »ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ ಎಷ್ಟು? ಕೇಳಿದರೆ ಶಾಕ್ ಆಗ್ತೀರಿ
ಬೆಳಗಾವಿ – ಬಿಳಿ ಆನೆಯಂತಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧ ಕಳೆದ 3 ವರ್ಷದಲ್ಲಿ ಸರಿಯಾಗಿ ಬಳಕೆಯೇ ಆಗಿಲ್ಲ. ಈಗ 10 ದಿನಗಳ ಅಧಿವೇಶನ ನಡೆಯುತ್ತಿದೆ. ಈಚೆಗೆ ಕೆಲವು ಕಚೇರಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ ಸುವರ್ಣ ವಿಧಾನಸೌಧದ ನಿರ್ವಹಣೆ ವೆಚ್ಚ ಮಾತ್ರ ನಿಂತಿಲ್ಲ. ಈ ಪೈಕಿ ವಿದ್ಯುತ್ ಬಿಲ್ ಕೇಳಿದರೆ ಎಂತವರೂ ಶಾಕ್ ಆಗೋದು ಗ್ಯಾರಂಟಿ. ಜನೆವರಿ 1, 2018ರಿಂದ ನವೆಂಬರ್ 15, 2021ರ ವರಗೆ ಕೇವಲ ಸುವರ್ಣ ವಿಧಾನಸೌಧದ ವಿದ್ಯುತ್ …
Read More »ಮುರುಗೇಶ್ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ
ಬೆಳಗಾವಿ : ಕೆಲವರು ನಾನೇ ಜನವರಿ 14ರ ನಂತರ ಮುಖ್ಯಮಂತ್ರಿ ಆಗ್ತೇನಿ ಅಂತಾ ಹೇಳಿಕೊಂಡ ಓಡಾಡುತ್ತಿದ್ದಾರೆ. ಆ ರೀತಿ ಹೇಳಿಕೊಂಡು ಓಡಾಡುವವರ ಬಾಯಿಗೆ ಬೀಗ ಹಾಕಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒಂದು ಸಮುದಾಯವನ್ನ ಪಟ್ಟಿಗೆ ಸೇರಿಸಲು ಒಂದು ಪ್ರಕ್ರಿಯೆ ಇದೆ. ಆ ಪ್ರಕ್ರಿಯೆ ಮುಗಿಸಿ ಮಾರ್ಚ್ ಬಜೆಟ್ನೊಳಗೆ ಎಲ್ಲಾ ಸಮುದಾಯಗಳಿಗೆ ಕ್ಯಾಬಿನೆಟ್ನಲ್ಲಿ ನಿರ್ಣಯ …
Read More »ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ
ಹುಬ್ಬಳ್ಳಿ(ಧಾರವಾಡ): ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದ್ದು, ಹಾನಿ ಕುರಿತು ಪರಿಶೀಲನೆ ನಡೆಸಲಿದೆಕಳೆದ ನವೆಂಬರ್ ತಿಂಗಳಿನ ಕೊನೆಯಲ್ಲಿ ಸುರಿದ ಮಳೆಗೆ ಸಾಕಷ್ಟು ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ, ಧಾರವಾಡ ಜಿಲ್ಲೆಗೆ ಇಂದು ಕೇಂದ್ರ ನೆರೆ ಅಧ್ಯಯನ ತಂಡ ಭೇಟಿ ನೀಡಿದೆ. ನವೆಂಬರ್ನಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲಿಸಲಿದೆ. ಬೆಳೆ, ಮನೆ ಮತ್ತು ರಸ್ತೆ ಹಾನಿಯನ್ನು ವೀಕ್ಷಣೆ ಮಾಡಲಿದೆ. ಪರಿಶೀಲನೆಗೆೆಂದು ಹುಬ್ಬಳ್ಳಿ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಕುಂದಗೋಳ ತಾಲೂಕುಗಳಿಗೆ ಭೇಟಿ …
Read More »ಹುಬ್ಬಳ್ಳಿ-ಗುಂತಕಲ್ ನಡುವೆ ಡೆಮು ರೈಲು ಸಂಚಾರ
ಹುಬ್ಬಳ್ಳಿ : ನೈಋತ್ಯ ರೈಲ್ವೆಯು ರೈಲು ಸಂಖ್ಯೆ 073377/07338 ಎಸ್ಎಸ್ಎಸ್ ಹುಬ್ಬಳ್ಳಿ–ಗುಂತಕಲ್- ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಪ್ಯಾಸೆಂಜರ್ ರೈಲು ಸೇವೆ ಆರಂಭವಾಗಿದೆ. ಹುಬ್ಬಳ್ಳಿ – ಗುಂತಕಲ್ ವಿಶೇಷ ಡೆಮು ಪ್ಯಾಸೆಂಜರ್ನ ಪ್ರಥಮ ರೈಲು ಹುಬ್ಬಳ್ಳಿಯಿಂದ ಹೊರಟಿತು ಡೆಮು ಎನ್ನುವುದು ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ನ ಸಂಕ್ಷಿಪ್ತ ರೂಪ. ಇದು ಆನ್ ಬೋರ್ಡ್ ಡೀಸೆಲ್ ಎಂಜಿನ್ನುಗಳಿಂದ ಸಂಚರಿಸಲ್ಪಡುವ ಬಹು ಘಟಕಗಳ ರೈಲು. ಈ ರೈಲಿನ ಒಂದು ಬಂಡಿಯಲ್ಲೇ ಎಂಜಿನ್ ಅನ್ನು ಅಳವಡಿಸಿರುವುದರಿಂದ ಡೆಮು …
Read More »ಹಾ.. ಹಾ.. ಹೋ ಶಬ್ದಗಳಿದ್ದ ವಿಡಿಯೋಗಳಿಗೆ ಸ್ಟೇ ತಂದ 12 ಪತಿವ್ರತರು.. ಬಿಜೆಪಿ ಸುಮ್ಮನ್ಯಾಕಿದೆ?.. ಇಬ್ರಾಹಿಂ
ಬೆಳಗಾವಿ : ಮಾಜಿ ಸ್ಪೀಕರ್ ಅವರ ಆ ವಿವಾದಾತ್ಮಕ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು ಎಂದು ಕಾಂಗ್ರೆಸ್ ನಾಯಕ ಸಿ ಎಂ ಇಬ್ರಾಹಿಂ ಹೇಳಿದರು. ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಸ್ಪೀಕರ್ ಕಾಗೇರಿ ಆ ಸ್ಥಾನದಲ್ಲಿ ಕುಳಿತಾಗ ರಮೇಶ್ ಕುಮಾರ್ ಅವರ ಆ ಪದವನ್ನು ಕಡತದಿಂದ ತೆಗೆದು ಹಾಕಬೇಕಿತ್ತು. ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಇಬ್ಬರು ಒಂದೇ ಅರ್ಥದಲ್ಲಿ ಹೇಳಿದ್ದಾರೆ ಎಂದು ಸ್ಪೀಕರ್ ನಡೆಯ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಯಾವ ಭಾಷೆಯಲ್ಲಿ ಹೇಳಬೇಕು …
Read More »ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ನಿನ್ನೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ, ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ನಿನ್ನೆ ಮಾತನಾಡಿದ್ದ ಮಜೈ ಸ್ಪೀಕರ್ ರಮೇಶ್ ಕುಮಾರ್, ಅತ್ಯಾಚಾರ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಆನಂದಿಸಿ ಎಂಬ ಮಾತಿದೆ ಎಂದು ಹೇಳಿ ನಕ್ಕಿದ್ದರು. ಮಾಜಿ ಸ್ಪೀಕರ್ ಅವರ ಈ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ …
Read More »ಕ್ಷಮೆ ಕೋರಿದ ರಮೇಶ್ ಕುಮಾರ್ ಹೇಳಿದ್ದೇನು?
ಬೆಳಗಾವಿ: ಸದನದಲ್ಲಿ ಅಕ್ಷಮ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ’ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಒಂದು ಹೇಳಿಕೆಯಿದೆ ಎನ್ನುವ ಮೂಲಕ ವಿವಾದಕ್ಕೀಡಾಗಿದ್ದರು. ಮಾಜಿ ಸ್ಪೀಕರ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಮೇಶ್ ಕುಮಾರ್ ಬಹಿರಂಗ ಕ್ಷಮೆಯಾಚಿಸುವಂತೆ ಪಕ್ಷಾತೀತವಾಗಿ ಒತ್ತಾಯಗಳು ಕೇಳಿಬಂದಿದ್ದವು. ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಮಾತನಾಡಿದ ರಮೇಶ್ ಕುಮಾರ್, ನನ್ನ ಹೇಳಿಕೆಗೆ …
Read More »
Laxmi News 24×7