ನವದೆಹಲಿ : ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್ಬಿಐ (SBI) ಗ್ರಾಹಕರಿಗೆ ಸಿಹಿ ಸುದ್ದಿ ಇದೆ. ಎಸ್ಬಿಐ ತನ್ನ ಗ್ರಾಹಕರಿಗೆ 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನವನ್ನು ನೀಡುತ್ತಿದೆ. ರುಪೇ ಡೆಬಿಟ್ ಕಾರ್ಡ್ಗಳನ್ನು ಬಳಸುವ ಎಲ್ಲಾ ಜನ್-ಧನ್ ಖಾತೆದಾರರಿಗೆ ರೂ 2 ಲಕ್ಷದವರೆಗೆ ಉಚಿತ ಆಕ್ಸಿಡೆಂಟಲ್ ಕವರ್ ಅನ್ನು ನೀಡುತ್ತಿದೆ. ಈ ರೀತಿ ನಿಮಗೆ 2 ಲಕ್ಷ ಕವರ್ ಸಿಗುತ್ತದೆ ಗ್ರಾಹಕರಿಗೆ ಅವರ ಜನ್ ಧನ್ ಖಾತೆಯನ್ನು ತೆರೆಯುವ ಅವಧಿಗೆ …
Read More »ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮರಾಠಿ ಪ್ರೇಮಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.
ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮರಾಠಿ ಪ್ರೇಮಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಬಹುತೇಕ ರಾಜಕಾರಣಿಗಳು ಮರಾಠಿ ಭಾಷೆಯಲ್ಲಿ ಭಾಷಣ,ಪ್ರಚಾರಪತ್ರ, ಶುಭಾಶಯ ಪತ್ರ ಎಲ್ಲವನ್ನೂ ಮಾಡಿದರೂ ಅವರೆಲ್ಲ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ನಂತರದ ಸ್ಥಾನವನ್ನು ಮರಾಠಿಗೆ ನೀಡುತ್ತಾರೆ. ಆದರೆ ಅನಿಲ ಬೆನಕೆ ಅವರದ್ದು ಮಾತ್ರ ಮರಾಠಿಗೆ ಮೊದಲ ಆದ್ಯತೆ. ಕನ್ನಡಕ್ಕೆ ನಂತರದ ಸ್ಥಾನ, ಕೇವಲ ಕಾಟಾಚಾರಕ್ಕೆನ್ನುವಂತೆ. ದೀಪಾವಳಿ ಶುಭಾಶಯ ಪತ್ರದಲ್ಲೂ ಹಾಗೇ ಮಾಡಿದ್ದಾರೆ. ಮೇಲ್ಗಡೆ ದೊಡ್ಡದಾಗಿ …
Read More »ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ
ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ, ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
Read More »25 ವಿಧಾನ ಪರಿಷತ್ ಸದಸ್ಯ ಕಾಲಾವಧಿ ಮುಕ್ತಾಯ, ಮುಂದಿನ ವರ್ಷ ಚುನಾವಣೆ: ಯಾರ್ ಯಾರ್ ಅವಧಿ ಮುಕ್ತಾಯಗೊತ್ತಾ.? ಇಲ್ಲಿದೆ ಪಟ್ಟಿ
ಬೆಂಗಳೂರು: ರಾಜ್ಯದ ವಿಧಾನಪರಿಷತ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಂತ 25 ಸದಸ್ಯರ ಕಾಲಾವಧಿ 2022ಕ್ಕೆ ಮುಕ್ತಾಯಗೊಳ್ಳಲಿದೆ. ಆ ಸ್ಥಾನಗಳಿಗೆ ತಮ್ಮದೇ ಪಕ್ಷದ ಸದಸ್ಯರನ್ನು ಆಯ್ಕೆ ಮಾಡಿ, ತುಂಬಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸಿವೆ. ಹಾಗಾದ್ರೇ.. 2022ಕ್ಕೆ ಮುಕ್ತಾಯಗೊಳ್ಳಲಿರುವಂತ 25 ಪರಿಷತ್ ಸದಸ್ಯರು ( Vidhan Parishat Member ) ಯಾರು ಯಾರು.? ಎನ್ನುವ ಮಾಹಿತಿ ಮುಂದೆ ಓದಿ. ವಿಧಾನ ಪರಿಷತ್ ನಲ್ಲಿ 75 ಸದಸ್ಯರ …
Read More »ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ.?
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಒಂದೇ ಜತೆ ಸಮವಸ್ತ್ರದಲ್ಲಿ ವರ್ಷವನ್ನು ಕಳೆಯುವ ಪರಿಸ್ಥಿತಿ ಎದುರಾಗಿದೆ. ಎರಡನೇ ಜೊತೆ ಸಮವಸ್ತ್ರ ನೀಡಲು ಅನುದಾನ ಬಿಡುಗಡೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಒಂದೇ ಜೊತೆ ಸಮವಸ್ತ್ರವೇ ಗತಿಯಾಗಿದೆ. ಸಮವಸ್ತ್ರ ಖರೀದಿಗೆ ಕೇಂದ್ರ ಸರ್ಕಾರ ಶೇಕಡ 60 ಮತ್ತು …
Read More »ಕಳಕಳಿ ಇರುವವರು ಎಲ್ಲರೂ ಶಾರುಖ್ ಮಗನ ಬಗ್ಗೆ ಗರಂ ಆದವರೇ.
ನವದೆಹಲಿ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ನಲ್ಲಿ ಅರೆಸ್ಟ್ ಆಗುತ್ತಿದ್ದಂತೆಯೇ ಡ್ರಗ್ಸ್ ವಿರೋಧಿಗಳು, ಯುವಜನರು ಹಾದಿ ತಪ್ಪುತ್ತಿರುವ ಬಗ್ಗೆ ಕಳಕಳಿ ಇರುವವರು ಎಲ್ಲರೂ ಶಾರುಖ್ ಮಗನ ಬಗ್ಗೆ ಗರಂ ಆದವರೇ. ಚಿತ್ರರಂಗದ ಕೆಲವರು ಹಾಗೂ ಕೆಲವೇ ಕೆಲವು ಕಾಂಗ್ರೆಸ್ ನಾಯಕರು ಶಾರುಖ್ ಖಾನ್ ಬೆಂಬಲಕ್ಕೆ ನಿಂತಿದ್ದರು. ಆರ್ಯನ್ ಖಾನ್ನನ್ನು ಬಂಧಿಸಿದ್ದು ತಪ್ಪು ಎಂಬ ಬಗ್ಗೆ ಮಾತನಾಡಿದ್ದರು. ಇದೀಗ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಈ ಸಮಯದಲ್ಲಿ …
Read More »ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ
ಬಳ್ಳಾರಿ : ನವೆಂಬರ್ 18 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಘೋಷಿಸಿದ್ದಾರೆ. ಕಳೆದ 6 ತಿಂಗಳಿಂದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯ ನಡೆದಿರಲಿಲ್ಲ. ಸದ್ಯ ಇದೀಗ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 18 ರಂದು ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 39 ವಾರ್ಡ್ ಗಳ ಪೈಕಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿದ್ದು, ನಾಲ್ವರು …
Read More »ಮೂರು ಕೆ.ಜಿ. ಚಿನ್ನದ ಸರ ಧರಿಸಿ ಮಿರಮಿರ ಮಿಂಚಿದ ‘ಬಾಹುಬಲಿ’: ಸರದ್ ಉತ್ಸವದಲ್ಲಿ ಗಮನ ಸೆಳೆದ ಕೋಣ
ಹೈದರಾಬಾದ್ (ತೆಲಂಗಾಣ): ದೀಪಾವಳಿ ಸಮಯದಲ್ಲಿ ಹೈದರಾಬಾದ್ನಲ್ಲಿ ಕೋಣಗಳ ಉತ್ಸವ ನಡೆಯುತ್ತದೆ. ಇದಕ್ಕೆ ಸದರ್ ಉತ್ಸವ ಎನ್ನುತ್ತಾರೆ. ಇದಕ್ಕಾಗಿ ಕೋಣಗಳಿಗೆ ಶೃಂಗಾರ ಮಾಡುವುದು, ಅವುಗಳನ್ನು ಉತ್ಸವಕ್ಕೆ ಸಜ್ಜುಗೊಳಿಸಲಾಗುವುದು, ಮಿರಮಿರ ಮಿಂಚುಗ ಕೋಣಗಳನ್ನು ನೋಡುವುದೇ ಒಂದು ಅಂದ. ಇವುಗಳಿಂದ ಹಲವಾರು ರೀತಿಯ ಸಾಹಸಗಳನ್ನೂ ಈ ಸಮಯದಲ್ಲಿ ಮಾಡಿಸಲಾಗುವುದು. ಇನ್ನು ನಿಜಾಮರ ಕಾಲದಿಂದಲೂ ಸದರ್ ಉತ್ಸವ ಪ್ರತಿ ವರ್ಷ ನಡೆಯುತ್ತಿದ್ದು, ಹಸುಗಳು, ಎಮ್ಮೆ, ಎತ್ತು ಕೋಣಗಳನ್ನು ಈ ಉತ್ಸವದಲ್ಲಿ ಪ್ರದರ್ಶಿಸಲಾಗುತ್ತದೆ. ಈ ಉತ್ಸವದಲ್ಲಿ ಪಾಲ್ಗೊಳ್ಳಲು ಬೇರೆ …
Read More »ಆರ್ಯನ್ ಖಾನ್ ಡ್ರಗ್ಸ್ ಕೇಸ್: ದೆಹಲಿ ಎನ್ಸಿಬಿಗೆ ಹಸ್ತಾಂತರ
ಮುಂಬೈ, ನವೆಂಬರ್ 06: ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣವನ್ನು ದೆಹಲಿ ಎನ್ಸಿಬಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಶುಕ್ರವಾರ ಮುಂಬೈ ಘಟಕದ ಉಸ್ತುವಾರಿ ಸಮೀರ್ ವಾಂಖೆಡೆ ಅವರನ್ನು ಕಾರ್ಡೆಲಿಯಾ ಕ್ರೂಸ್ ಶಿಪ್ ಮಾದಕ ದ್ರವ್ಯ ಪತ್ತೆ ಪ್ರಕರಣದಿಂದ ಸ್ಥಳಾಂತರಿಸಿದೆ. ಆದಾಗ್ಯೂ, ‘ತೆಗೆದುಹಾಕಲಾಗಿದೆ’ ಎಂಬುದು ಬಲವಾದ ಪದವಾಗಿದೆ ಎಂದು ವಾಂಖೆಡೆ ಹೇಳಿದ್ದಾರೆ ಮತ್ತು ಎನ್ಸಿಬಿಯ ಮುಂಬೈ ಘಟಕದ ವಲಯ ನಿರ್ದೇಶಕರಾಗಿ ತಾವು ಮುಂದುವರಿದಿರುವುದಾಗಿ ಅವರು …
Read More »ಮೀನುಗಾರಿಕೆ ಬೋಟಿಗೆ ಬೆಂಕಿ
ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅರಬ್ಬಿ ಸಮುದ್ರದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಲಿಲ್ಲ. ಬೋಟಿನಲ್ಲಿದ್ದ ಏಳು ಮೀನುಗಾರರ ರಕ್ಷಣೆ ಮಾಡಲಾಗಿದೆ. ವರದ ವಿನಾಯಕ ಹೆಸರಿನ ಮೀನುಗಾರಿಕೆ ಬೋಟ್ ಇದಾಗಿದ್ದು, ಬೋಟಿನ ಎಂಜಿನ್ನಲ್ಲಿ ಆಗಿರುವ ಅನಾಹುತ ಇದಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
Read More »