Breaking News

ಭಾರತದಲ್ಲಿಂದು 2,51,209 ಕೊರೊನಾ ಕೇಸ್ ಪತ್ತೆ, 627 ಮಂದಿ ಸಾವು

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 2,51,209 …

Read More »

ಜಾರಕಿಹೊಳಿ ಕುಟುಂಬದ ಮೊದಲನೆಯ ಮರಿ ಮೊಮ್ಮಗ ನ ಹುಟ್ಟು ಹಬ್ಬದ ಸಂಭ್ರಮ

ಗೋಕಾಕ: ಜಾರಕಿಹೊಳಿ ಇದೊಂದು ಹೆಸರು ರಾಜ್ಯ ರಾಜಕಾರಣ ಹಾಗೂ ಬೆಳಗಾವಿಯಲ್ಲಿ ಅಂತೂ ಫುಲ್ ಫೇಮಸ್, ಪ್ರತಿದಿನ ಯಾವುದಾದರೂ ಒಂದು ವಿಷಯದ ಬಗ್ಗೆ ಚರ್ಚೆ ಯಲ್ಲಿ ಇದ್ದೆ ಇರುತ್ತಾರೆ. ಅದೇರೀತಿ ಇಂದು ಮರಿ ಸಾಹುಕಾರರ ಹುಟ್ಟು ಹಬ್ಬ, ಹೌದು ಶ್ರೀ ಸಂತೋಷ್ ಹಾಗೂ ಅಂಬಿಕಾ ಜಾರಕಿಹೊಳಿ ದಂಪತಿಯ ಮಗು ಶ್ರೀ ಸೂರ್ಯ ಶ್ರೇಷ್ಠ ಜಾರಕಿಹೊಳಿ ಇಂದು ಅವರ್ ಎರಡನೆಯ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ . ಎಲ್ಲರ ಪ್ರೀತಿಯ ಪಾತ್ರದ …

Read More »

ಜಾರಕಿಹೊಳಿ ಕುಟುಂಬದ ಮೊದಲನೆಯ ಮರಿ ಮೊಮ್ಮಗ ನ ಹುಟ್ಟು ಹಬ್ಬದ ಸಂಭ್ರಮ

ಗೋಕಾಕ: ಜಾರಕಿಹೊಳಿ ಇದೊಂದು ಹೆಸರು ರಾಜ್ಯ ರಾಜಕಾರಣ ಹಾಗೂ ಬೆಳಗಾವಿಯಲ್ಲಿ ಅಂತೂ ಫುಲ್ ಫೇಮಸ್, ಪ್ರತಿದಿನ ಯಾವುದಾದರೂ ಒಂದು ವಿಷಯದ ಬಗ್ಗೆ ಚರ್ಚೆ ಯಲ್ಲಿ ಇದ್ದೆ ಇರುತ್ತಾರೆ. ಅದೇರೀತಿ ಇಂದು ಮರಿ ಸಾಹುಕಾರರ ಹುಟ್ಟು ಹಬ್ಬ, ಹೌದು ಶ್ರೀ ಸಂತೋಷ್ ಹಾಗೂ ಅಂಬಿಕಾ ಜಾರಕಿಹೊಳಿ ದಂಪತಿಯ ಮಗು ಶ್ರೀ ಸೂರ್ಯ ಶ್ರೇಷ್ಠ ಜಾರಕಿಹೊಳಿ ಇಂದು ಅವರ್ ಎರಡನೆಯ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿ ಕೊಳ್ಳುತ್ತಿದ್ದಾರೆ . ಎಲ್ಲರ ಪ್ರೀತಿಯ ಪಾತ್ರದ …

Read More »

ಸಿರವಾರ: ಪುತ್ರಿ ಸಹಿತ ತಾಯಿಯು ಬೆಂಕಿಯಲ್ಲಿ ಸಾವು

ಸಿರವಾರ(ರಾಯಚೂರು ಜಿಲ್ಲೆ): ಪಟ್ಟಣದ ಖಾಸಗಿ ಸಹಕಾರಿ ಪತ್ತಿನ ಸಂಘದ ಉದ್ಯೋಗಿಯಾಗಿದ್ದ ಶಿರೀಷಾ(32) ಅವರು ಪುತ್ರಿ ಭುವನಾ(5) ಸಹಿತ ಮನೆಯಲ್ಲಿಯೇ ಬೆಂಕಿಯಲ್ಲಿ ಸೋಮವಾರ ಸಜೀವ ದಹನವಾಗಿದ್ದಾರೆ. ಇನ್ನೊಬ್ಬ ಪುತ್ರಿಯನ್ನು ಶಾಲೆಗೆ ಬಿಟ್ಟು ಬರುವುದಕ್ಕೆ ಪತಿ ಹೊರ ಹೋಗಿದ್ದರು. ಮನೆಯಲ್ಲಿ ಸಂಬಂಧಿಗಳು ಕೂಡಾ ಹೊರಗೆ ಹೋಗಿದ್ದರು. ಮೃತ ಮಹಿಳೆಯ ತವರು ಮನೆ ಆಂಧ್ರಪ್ರದೇಶದ ಆದೋನಿಯಿಂದ ಯಾರೂ ಬಾರದ ಕಾರಣ ಪೊಲೀಸರು ತಡರಾತ್ರಿವರೆಗೂ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪಿಎಸ್‌ಐ ಭೇಟಿ …

Read More »

0 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ

ಬಾಗಲಕೋಟೆ: 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ದ್ವಿತೀಯ ದರ್ಜೆ ಸಹಾಯಕ ಸದಾಶಿವಯ್ಯ ಎಸಿಬಿ ಬಲೆಗೆ ಬಿದ್ದವರು. ಬಾಗಲಕೋಟೆ ಜಿಲ್ಲೆ ಮುಧೋಳ ನಗರಸಭೆ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಬಲೆಗೆ ಬಿದ್ದಿದ್ದಾರೆ.   ಮನೆ ಕಟ್ಟಡ ಮುಕ್ತಾಯ ಪ್ರಮಾಣಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೀತಾ ಎಂಬುವರು ಮನೆ ಕಟ್ಟಿಸಿದ್ದು, ಪ್ರಮಾಣ ಪತ್ರ ನೀಡುವಂತೆ ಗೀತಾ ಅವರ …

Read More »

ಮೂಖ ಪ್ರೇಮಿಗಳಿಗೆ ಸೇತುವೆಯಾದ ಮೊಬೈಲ್: ದಾಂಪತ್ಯಕ್ಕೆ ಕಾಲಿರಿಸಿದ ವಿಕಲಚೇತನ ಜೋಡಿ!

ಮಾತು ಬಾರದೇ ಇದ್ದರೂ ಮೊಬೈಲ್ ಮೂಲಕ ಪರಸ್ಪರ ಪರಿಚಯ ಪ್ರೀತಿಗೆ ತಿರುಗಿದ್ದು, ಪೋಷಕರ ವಿರೋಧದ ನಡುವೆಯೂ ವಿಕಲಚೇತರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರಪನಹಳ್ಳಿ ಕಡಬಗೆರಿಯ ಅಕ್ಷತಾ ಬಿ ಮತ್ತು ರಾಣೆಬೆನ್ನೂರಿನ ಮೇಡ್ಲೇರಿಯ ಸಂಜು ಕೆ.ವಾಲ್ಮಿಕಿ ಚಿಗಟೇರಿ ಪೊಲೀಸರ ಸಮ್ಮುಖದಲ್ಲಿ ವಿವಾಹ ಆಗಿದ್ದಾರೆ.   ಪೋಷಕರ ವಿರೋಧದ ನಡುವೆ ದಾವಣಗೆರೆಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮಾತು ಬಾರದ ಕಿವಿ ಕೇಳದ ವಿಕಲ ಚೇತನ ಜೋಡಿ ಕಿವುಡ ಮತ್ತು …

Read More »

ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ಕನ್ನಡಿಗರು ಆಕ್ರೋಶ

ಬೆಳಗಾವಿ: ರಾಜ್ಯದ ಶಾಸಕಿಯಾಗಿದ್ದರೂ ಕನ್ನಡ ಮಾತನಾಡಲು ಬಾರದ ಜನರಿಗಾಗಿ ಮರಾಠಿಯಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ವಿರುದ್ಧವೇ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿರುವುದು. ಜಿಲ್ಲೆಯ ಖಾನಾಪುರ ತಾಲೂಕಿನ ಗ್ರಾಮ ಒನ್ ಕೇಂದ್ರದ ಉದ್ಘಾಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್, ಕನ್ನಡ ಬಾರದವರಿಗಾಗಿ ಮರಾಠಿಯಲ್ಲಿ ಮಾಹಿತಿ ಹಾಗೂ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …

Read More »

ಜಿಲ್ಲಾ ಉಸ್ತುವಾರಿ ಅಸಮಾಧಾನದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಸಚಿವ ಆನಂದ್‌ಸಿಂಗ್

ಬೆಂಗಳೂರು, ಜ. 31: ಜಿಲ್ಲಾ ಉಸ್ತುವಾರಿಗಳ ಖಾತೆ ಹಂಚಿಕೆ ಬೆನ್ನಲ್ಲೇ ಸರ್ಕಾರದ ಹಲವು ಸಚಿವರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಈ ಮಧ್ಯೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.   ಬಿಜೆಪಿಯ ಕೆಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಸೇರುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು …

Read More »

ಉಡುಪಿಯಲ್ಲಿ ಸದ್ದಡಗಿಸಿದ ಪೊಲೀಸರು: ಸಾಲಾಗಿಟ್ಟ ಸೈಲೆನ್ಸರ್ ಧ್ವಂಸ.

ಉಡುಪಿ: ಕರಾವಳಿಯ ಪೊಲೀಸರು ಇದೀಗ ಉಡುಪಿಯಲ್ಲಿ ಸದ್ದಡಗಿಸುವ ಕೆಲಸ ಮಾಡಿದ್ದಾರೆ. ಅರ್ಥಾತ್​, ಕರ್ಕಶವಾಗಿ ಅಥವಾ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ಸದ್ದು ಬರುವಂತೆ ಮಾರ್ಪಡಿಸಿದ್ದ ಬೈಕ್​ ಸೈಲೆನ್ಸರ್​ಗಳನ್ನು ರಸ್ತೆಯಲ್ಲಿ ರೋಡ್​ರೋಲರ್​​ನಿಂದ ಹೊಸಕಿ ಹಾಕಿಸಿದ್ದಾರೆ.   ಹೌದು.. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಸೋಮವಾರ ರೋಡ್‌ರೋಲರ್ ಬಳಸಿ ನಿಷ್ಕ್ರಿಯಗೊಳಿಸಲಾಯಿತು. ಜ.1ರಿಂದ 25ರವರೆಗೆ ವಿಶೇಷ ಕಾರ್ಯಾಚರಣೆ ಮೂಲಕ 71 ದ್ವಿಚಕ್ರ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ …

Read More »

ಬಸವರಾಜ್ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು:. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಕೇಸ್ ಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಸವರಾಜ ಹೊರಟ್ಟಿ ಅವರ ಅರ್ಜಿಯನ್ನು ಆಲಿಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಅರ್ಜಿದಾರರ ಪರ ವಾದ ಆಲಿಸಿದ ಬಳಿಕ ಬಸವರಾಜ ಹೊರಟ್ಟಿ ಅವರಿಗೆ ಸೀಮಿತವಾಗಿ ತಡೆಯಾಜ್ಞೆ ಆದೇಶ ಜಾರಿಗೊಳಿಸಿತು.   ಅರ್ಜಿದಾರರ ಪರ ವಕೀಲರು, ಅಂದು ಘಟನಾ ಸ್ಥಳದಲ್ಲಿ ಬಸವರಾಜ ಹೊರಟ್ಟಿ ಅವರು ಇಲ್ಲದಿದ್ದರೂ ಸಹ ಅವರ …

Read More »