ಮಳೆ ರಭಸಕ್ಕೆ ಕೊಚ್ಚಿ ಹೋದ ರಸ್ತೆ…ಮುಳುಗಡೆಯ ಹಂತದಲ್ಲಿ ನಿರ್ಮಾಣಾಧೀನ ಸೇತುವೆ…. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮಲಪ್ರಭಾ ನದಿಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಬೆಳಗಾವಿ-ಗೋವಾ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದ್ದು, ಬೆಳಗಾವಿ, ಖಾನಾಪೂರ ಮತ್ತು ರಾಮನಗರದ ಜನರು ಪೇಚಿಗೆ ಸಿಲುಕಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಇದು ಮಲಪ್ರಭಾ ನದಿ ಉಗಮ ಸ್ಥಾನ. ಇದೇ ಮಾರ್ಗದಲ್ಲಿರುವ ಕಸಮಳಿ ಗ್ರಾಮದ ಬಳಿ ನದಿಗೆ ಅಡ್ಡಲಾಗಿ ಸೇತುವೆ ಕಾಮಗಾರಿ ನಡೆಯುತ್ತಿದೆ. …
Read More »ಅತ್ಯಾಚಾರ ಆರೋಪಮನುಗೆ 14 ದಿನಗಳ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಆರೋಪದಡಿ ಬಂಧಿಸಲ್ಪಟ್ಟಿರುವ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಖ್ಯಾತಿಯ ನಟ ಮಡೆನೂರು ಮನುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 3ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ ಖಾಸಗಿ ವಾಹಿನಿಯ ರಿಯಾಲಿಟಿ ಶೋವೊಂದರಲ್ಲಿ ಮನು ಭಾಗಿಯಾಗಿದ್ದರು. ಅದೇ ಶೋನಲ್ಲಿ ಭಾಗಿಯಾಗಿದ್ದ ಸಹ ಸ್ಪರ್ಧಿಯೊಬ್ಬರು ನೀಡಿದ್ದ ದೂರಿನನ್ವಯ ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಾಮಿಡಿ ಕಾರ್ಯಕ್ರಮವೊಂದಕ್ಕೆ 2022ರಲ್ಲಿ ಶಿಕಾರಿಪುರಕ್ಕೆ ತೆರಳಿದ್ದಾಗ, ತನ್ನ ಮೇಲೆ …
Read More »ನಾನು ಯಾರಿಂದಲೂ ಕನ್ನಡಾಭಿಮಾನವನ್ನು ಕಲಿಯುವ ಅಗತ್ಯವಿಲ್ಲ ಎಂದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು: ಕೆಎಸ್ಡಿಎಲ್ ಸಂಸ್ಥೆಯ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕನ್ನಡದ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡದ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಕಿಡಿ ಕಾರಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳೆದ ಎರಡು …
Read More »39 ನಿಮಿಷ 24 ಸೆಕೆಂಡ್ಗಳಲ್ಲಿ 11.18 ಕಿ.ಮೀ ಕ್ರಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾದ ಹುಬ್ಬಳ್ಳಿಯ ಬಾಲಕ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಬಾಲಕ ಸುಶ್ವಿನ್ ಅವರು 39 ನಿಮಿಷ 24 ಸೆಕೆಂಡ್ಗಳಲ್ಲಿ 11.18 ಕಿ.ಮೀ ಕ್ರಮಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಯಾಗಿದ್ದಾರೆ. ಇವರಿಗೆ ಈಗ 4 ವರ್ಷ 8 ತಿಂಗಳು ವಯಸ್ಸು. ಸುಶ್ವಿನ್ ಹಳೇಹುಬ್ಬಳ್ಳಿಯ ಇಂದ್ರಪ್ರಸ್ತ ನಗರದ ವಿನಾಯಕ ಮತ್ತು ಸುಷ್ಮಾ ಹಳಪೇಟಿ ದಂಪತಿಯ ಪುತ್ರ ಏ.5ರಂದು ಈ ಬಾಲಕ ಸತ್ತೂರು ಆಶ್ರಯ ಕಾಲೊನಿಯಿಂದ ಬೆಳಗ್ಗೆ 6.40ಕ್ಕೆ ಆರಂಭಿಸಿ 7.19ಕ್ಕೆ ಉಣಕಲ್ ಕ್ರಾಸ್ವರೆಗೆ ಸೈಕಲ್ ಓಡಿಸಿ ಈ …
Read More »ಭಾರಿ ಮಳೆಗೆ ಕುಸಿದ ಮನೆ…ಓರ್ವ ಸಹೋದರಿ ಸಾವು…ಇನ್ನೋರ್ವಳಿಗೆ ಗಾಯ…
ಭಾರಿ ಮಳೆಗೆ ಕುಸಿದ ಮನೆ…ಓರ್ವ ಸಹೋದರಿ ಸಾವು…ಇನ್ನೋರ್ವಳಿಗೆ ಗಾಯ… ಗೋಕಾಕ ನಗರದ ಮಹಾಲಿಂಗೇಶ್ವರ ಕಾಲನಿಯಲ್ಲಿ ಘಟನೆ… ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹೃದಯವಿದ್ರಾವಕ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಹಾಲಿಂಗೇಶ್ವರ ಕಾಲನಿಯಲ್ಲಿ ನಡೆದಿದೆ. ಕೀರ್ತಿಕಾ ನಾಗೇಶ್ ಪೂಜಾರಿ (3) ಮೃತ ದುರ್ದೈವಿ ಮನೆಯ ಹಿಂಬದಿಯ ಗೋಡೆ ಕುಸಿದು ಮಗವಿನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವು. ಮತ್ತೋರ್ವ ನಾಲ್ಕು …
Read More »ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ….
ಬೆಳಗಾವಿ ಕ್ಯಾಂಪ್ ಧೋಬಿ ಘಾಟ್’ನಲ್ಲಿ ಉದ್ಯಾನವನ…ನೀರು ಕೊಯ್ಲು ವ್ಯವಸ್ಥೆ… 18 ಲಕ್ಷದ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ…. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆಗೆ ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಕ್ಯಾಂಪ್ ಧೋಬಿ ಘಾಟ್ ಪ್ರದೇಶದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ 19 ಲಕ್ಷ ರೂಪಾಯಿ ಅನುದಾನದಲ್ಲಿ ಸುಸಜ್ಜಿತ ಉದ್ಯಾನವನ ಮತ್ತು ನೀರು ಕೊಯ್ಲು ವ್ಯವಸ್ಥೆ ನಿರ್ಮಾಣಕ್ಕೆ ಉತ್ತರ …
Read More »ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ….
ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆ….ಕೆಸರು ಗದ್ದೆಯಾದ ಜಕನೂರು ಗ್ರಾಮದ ಮುಖ್ಯ ರಸ್ತೆ…. ನಿರಂತರ ಮಳೆಯಿಂದಾಗಿ ಜಮಖಂಡಿ ತಾಲೂಕಿನ ಜಕನೂರು ಗ್ರಾಮದ ಮುಖ್ಯ ರಸ್ತೆಗಳು ಹಾಳಾಗಿದ್ದು ವಾಹನಸ್ವಾರರು ತೀವ್ರ ತೊಂದರೆ ಅನುಭವಿಹಿಸುವಂತಾಗಿದೆ. ತಗ್ಗು ಗುಂಡಿಗಳಿದ್ದರೂ ರಸ್ತೆಯನ್ನು ಹಲವಾರು ವರ್ಷಗಳಿಂದ ದುರಸ್ತಿಗೊಳಿಸುತ್ತಿಲ್ಲ ವಾಹನ ಸವಾರರು ತಗ್ಗು ಗುಂಡಿಗಳಲ್ಲೇ ಕುಂಟುತ್ತಾ ತೆವಳುತ್ತಾ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಸ್ವಲ್ಪ ಯಾಮಾರಿದ್ರೂ ಬೈಕ್ ಸವಾರರಿಗೆ ಭಾರಿ ಅನಾಹುತಗಳಾಗುತ್ತವೆ. ಕಳೆದ ಕಳೆದ 8 ವರ್ಷಗಳಿಂದ ದುರಸ್ಥಿ ಕಾಣದ ರಸ್ತೆಗಳಿಂದಾಗಿ …
Read More »ಮೈಸೂರು: ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ಕಾಣಿಕೆ
ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಭಾರತೀಯ ಸೇನೆಗೆ 25 ಲಕ್ಷ ರೂ.ಗಳ ಕಾಣಿಕೆಯನ್ನು ಅರ್ಪಿಸಲಾಯಿತು. ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಭಾನುವಾರ ಸಂಜೆ ವೇದ ಪಾರಾಯಣಗಳ ಮೂಲಕ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಮೂಲಕ …
Read More »ಭಾರಿ ಮಳೆಗೆ ಕುಮಟಾ ಬಳಿ ಗುಡ್ಡ ಕುಸಿತ
ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾನುವಾರ ರಾತ್ರಿ ಕುಮಟಾದ ಮುಸುಗುಪ್ಪ ಬಳಿ ಬೃಹತ್ ಬಂಡೆಗಳ ಸಹಿತ ಗುಡ್ಡ ಕುಸಿತವಾಗಿ ಮೂರೂರು-ಹರಕಡೆ ಸಂಪರ್ಕ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿತ್ತು. ಜಿಲ್ಲಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವಿಮನೆ ಘಟ್ಟ ಸೇರಿದಂತೆ ಹಲವೆಡೆ ಗುಡ್ಡ ಕುಸಿತಗೊಂಡ ಬೆನ್ನಲ್ಲೇ ಇದೀಗ ಮೂರೂರು ಭಾಗದಲ್ಲಿಯೂ ಕಟ್ಟಿಂಗ್ ಮಾಡಿದ್ದ ಧರೆಭಾಗ ಕುಸಿದು ಸಂಚಾರ ಸಂಪೂರ್ಣ ಬಂದ್ ಆಗಿತ್ತು. “ಕುಮಟಾ ತಾಲೂಕಿನ ಮೂರೂರು-ಮುಸುಗುಪ್ಪ ರಸ್ತೆಯಲ್ಲಿ ಬಿದ್ದಂತಹ ಕಲ್ಲು ಬಂಡೆಯನ್ನು ತೆರವುಗೊಳಿಸಲು …
Read More »‘ಕನ್ನಡೇತರ ವ್ಯಕ್ತಿಯನ್ನು ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಅಂಬಾಸಿಡರ್ ಮಾಡಿ ಕನ್ನಡಿಗರನ್ನು ದೂರವಿಟ್ಟಿದ್ದಾರೆ’: ರಮ್ಯಾ
ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯ ಪ್ರಚಾರಕ್ಕೆ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಆದರೆ, ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಕರುನಾಡಿನ ಖ್ಯಾತ ಉತ್ಪನ್ನಕ್ಕೆ ಕನ್ನಡೇತರ ನಟಿಯನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಿರೋದು ಬಹುತೇಕರ ಆಕ್ರೋಶಕ್ಕೂ ಕಾರಣವಾಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಕೂಡಾ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಟಿ ರಮ್ಯಾ ಎಕ್ಸ್ ಪೋಸ್ಟ್: ”ಕೆಎಸ್ಡಿಎಲ್ ಪುನರುಜ್ಜೀವನಗೊಳಿಸುವ ಉದ್ದೇಶವನ್ನು …
Read More »
Laxmi News 24×7