Breaking News

ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ನವೆಂಬರ್ 4 ರವರೆಗೆ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.   ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 4 ದಿನ ಹಾಗೂ …

Read More »

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್​ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …

Read More »

ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ‌ ರೆಡ್

ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ‌ ರೆಡ್: ದಾಳಿಯಲ್ಲಿ 5 ಲಕ್ಷಕ್ಕೂ ಅಧಿಕ ನಗದು ಹಣ ವಶಕ್ಕೆ.‌* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಸರ್ಕಾರಿ ಕೆಲಸ ಕಾರ್ಯಗಳಿಗೆ ಬಂದಂತಹ‌ ಸಾರ್ವಜನಿಕರಿಗೆ ಹಣಕ್ಕೆ ಬೇಡಿಕೆ ಇಡುತ್ತಿದ್ದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.‌ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ …

Read More »

ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ನಡೆಯುತ್ತಿರುವ ಮತದಾನ; ಅಲ್ಲಲ್ಲಿ ಕಾರ್ಯಕರ್ತರ ನಡುವೆ ಗಲಾಟೆ

ವಿಜಯಪುರ/ ಹಾವೇರಿ; ಇವತ್ತು ಸಿಂದಗಿ ಮತ್ತು ಹಾನಗಲ್ (Sindagi, Hangal By Election) ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಬೆಳಗ್ಗೆ ನೀರಸವಾಗಿ ಮತದಾನ ಕಂಡು ಬಂದ್ರೂ 10 ಗಂಟೆಯ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸುತ್ತಿದ್ದಾರೆ. ಗಂಟೆಯಿಂದ ಗಂಟೆಗೆ ಶೇಕಡಾವಾರು ಮತದಾನ ಪ್ರಮಾಣ ಸಹ ಏರಿಕೆಯಾಗುತ್ತಿದೆ. ಜೊತೆಗೆ ಮತದಾನ (Voting)ಕೇಂದ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿವೆ. ಹಾನಗಲ್ ವಿಧಾನಸಭಾ ಕ್ಷೇತ್ರದ ಮೂರು ಬೂತ್ ಗಳಲ್ಲಿ ಇವಿಎಂ …

Read More »

ಕಿಡಿಗೇಡಿಗಳಿಗೆ ಚೆಲ್ಲಾಟ ದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 

ಪುನೀತ ರಾಜಕುಮಾರ ಅಕಾಲಿಕ ನಿಧನದಿಂದ ಇಡೀ ರಾಜ್ಯದ ಜನತೆ ಶೋಕಸಾಗರದಲ್ಲಿ ಮುಳುಗಿದೆ. ಒಂದು ಕಡೆ ಅಪ್ಪು ಅಭಿಮಾನಿಗಳಿಗೆ ಸಂಕಟ ಉಂಟಾಗಿದ್ದರೆ ಇನ್ನೊಂದು ಕಡೆ ಕಿಡಿಗೇಡಿಗಳಿಗೆ ಚೆಲ್ಲಾಟ ಎಂಬಂತಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.  ಪುನೀತರಾಜಕುಮಾರ ಕಟೌಟ್ ಗೆ ಕಿಡಿಗೇಡಿಗಳಿಂದ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಹೈ ಮಾಸ್ಕ್ ಲೈಟ್ ಬಳಿ ನಡೆದಿದೆ. ಅಪ್ಪು ಅಭಿಮಾನಿಗಳಿಂದ ಆಕ್ರೋಶ ವ್ಯಕ್ತಪಡಿಸಿ …

Read More »

ಕನ್ನಡ ಚಿತ್ರರಂಗದ ಕಲಾವಿದರಿಗೆ ಶಾಪವಾಯಿತೇ ನಂಬರ್ 17..?

ಬೆಂಗಳೂರು,ಅ.30- ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನದಿಂದ ಗಂಧದ ಗುಡಿ ಖಾಲಿ ಖಾಲಿಯಾಗಿದೆ ಎಂದೆನಿಸುತ್ತದೆ. ಈ ಮಾತು ಅಕ್ಷರಶಃ ಸತ್ಯ. ಚಿಕ್ಕ ವಯಸ್ಸಿನಿಂದಲೂ ಬಣ್ಣದ ಲೋಕದೊಂದಿಗೆ ಬೆಳೆದು ಬಂದ ಅಪ್ಪು ಇಂದು ಕಲಾರಂಗವನ್ನು ಅಗಲಿರುವುದು ಅಭಿಮಾನಿಗಳನ್ನು ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗವನ್ನೇ ದುಃಖದ ಮಡುವಿಗೆ ನೂಕಿದೆ.ಪುನೀತ್ ರಾಜಕುಮಾರ್‍ಅವರು ಜನ್ಮ ದಿನಾಂಕಕ್ಕೂ ಕನ್ನಡ ಚಿತ್ರರಂಗದಲ್ಲಿ ಆಗಸದೆತ್ತರಕ್ಕೆ ಬೆಳೆಯಬೇಕೆಂಬ ಕನಸು ಹೊತ್ತಿದ್ದ ಚಿರಂಜೀವಿ ಸರ್ಜಾ ಗೂ ಸಂಚಾರಿ ವಿಜಯ್ ಅವರ ಜನ್ಮ …

Read More »

ದೊಡ್ಮನೆ ಹುಡುಗ ಸಿನಿಮಾ ಸಂದರ್ಭದಲ್ಲಿ ಅಕ್ಕಾ ನಿಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು.

ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆ ನೋವನ್ನು ಅಭಿಮಾನಿಯಾಗಿ ನನಗೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಎಲ್ಲ ಅಭಿಮಾನಿಗಳಿಗೂ ಕೂಡ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದರೆ ವಿಧಿಯಾಟದ ಎದುರು ಯಾರೂ ಏನೂ ಮಾಡಲು ಆಗುವುದಿಲ್ಲ. ಎಲ್ಲರೂ ಶಾಂತ ರೀತಿಯಿಂದ ಇರ್ರಿ, ಪುನೀತ್ ರಾಜ್‍ಕುಮಾರ್ ಅವರು ಎಲ್ಲಿಯೂ ಹೋಗಿಲ್ಲ. ಅವರು ನಮ್ಮ ನಿಮ್ಮ ಮಧ್ಯದಲ್ಲಿಯೇ ಇದ್ದಾರೆ. ಅವರ ಒಳ್ಳೆಯ ಕಾರ್ಯಗಳು, ಗುಣ, ಸಂಸ್ಕøತಿ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಅವರು ಅಸ್ತಂಗತವಾಗಿಲ್ಲ, ಅಮರರಾಗಿದ್ದಾರೆ ನಮ್ಮ ಜೊತೆಯೇ ಇದ್ದಾರೆ …

Read More »

ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿ

ಅಂದು ತಂದೆಗೆ ಶ್ರಮಿಕ ರತ್ನ ಪ್ರಶಸ್ತಿ, ಇಂದು ಪುತ್ರ ಪತ್ರಕರ್ತ ಡಿ.ವಿ.ಕಮ್ಮಾರಗೂ ಕೂಡಾ ಅದೇ ಶ್ರಮಿಕ ರತ್ನ ಪ್ರಶಸ್ತಿ ಸಿಗುವ ಮೂಲಕ ತಂದೆ-ಮಕ್ಕಳು ಅಪರೂಪದ ಸಾಧನೆಗೆ ಸಾಕ್ಷಿಯಾಗಿದ್ದಾರೆ. ಹೌದು ಖಾನಾಪೂರ ತಾಲೂಕಿನ ಅವರೋಳ್ಳಿ ಗ್ರಾಮದ ವೀರಭದ್ರ ಕಮ್ಮಾರ ಅವರಿಗೆ ಎರಡು ವರ್ಷಗಳ ಹಿಂದೆಯಷ್ಟೇ ಮುಷ್ಠಿ ಬೀಗದ ಆವಿಷ್ಕಾರಕ್ಕಾಗಿ ಅಕ್ಷರ ತಾಯಿ ಲೂಯಿ ಸಾಲ್ಡಾನ್ ಸೇವಾ ಸಂಸ್ಥೆ ಕೊಡಮಾಡುವ ಶ್ರಮಿಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿತ್ತು. ಈಗ ಈ ವರ್ಷದ …

Read More »

: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.

Read More »

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.

Read More »