ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್ಐ ಅಮ್ಮಿನಭಾವಿ ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …
Read More »ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರು – ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಈ ಸಾಧನೆ ಮಾಡಿದ್ದಾರೆ. ಈ ಸ್ಕೂಟರ್ ನ ನಂಬರ್ ಪ್ಲೇಟ್ ನಲ್ಲಿ ಕನ್ನಡದ ಅಭಿಮಾನಿ ಎಳೆದ ಕನ್ನಡದ ಬಾವುಟದ ಗೆರೆ ಪೋಲಿಸರ ಕಣ್ಣಿಗೆ ಬಿದ್ದಿದೆ. ಬಾಪೂಜಿ ನಗರದಲ್ಲಿ ಆತನನ್ನು ನಿಲ್ಲಿಸಿದ ಪೊಲೀಸರು 500 ರೂಪಾಯಿ ದಂಡ ಕಟ್ಟಿಸಿಕೊಂಡರು. ದಂಡದ ಪಾವತಿಯಲ್ಲಿ …
Read More »7 ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 7 ಕೋಟಿ ರೂ. ಮೌಲ್ಯದ ಅಡಿಕೆ ಎಕ್ಸೈಸ್ ಅಧಿಕಾರಿಗಳ ವಶ
ಬೆಳಗಾವಿ – ಜಿಎಸ್ ಟಿ ದಾಖಲೆಗಳಿಲ್ಲದೆ 7 ಲಾರಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 7 ಕೋಟಿ ರೂ. ಮೌಲ್ಯದ ಅಡಿಕೆಗಳನ್ನು ಬೆಳಗಾವಿ ಸೆಂಟ್ರಲ್ ಜಿಎಸ್ಟಿ ಮತ್ತು ಸೆಂಟ್ರಲ್ ಎಕ್ಸೈಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಿಂದ ಬಂದ ಮಾಹಿತಿ ಮೇರೆಗೆ ಹುಬ್ಬಳ್ಳಿ – ನವಲಗುಂದ ರಸ್ತೆಯಲ್ಲಿ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್ ಗಳಿಗೆ ಅಡಿಕೆ ಸಾಗಿಸಲಾಗುತ್ತಿತ್ತು. ಅಡಿಕೆಗೆ ಶೇ. 5ರಷ್ಟು ಜಿಎಸ್ಟಿ ಕಟ್ಟಬೇಕಿತ್ತು. ಆದರೆ ಜಿಎಸ್ಟಿ ಕಟ್ಟಿರುವ ಯಾವುದೇ ದಾಖಲೆ …
Read More »ಅವಸರದಿಂದ ದೇವಸ್ಥಾನ ಒಡೆಯಬೇಡಿ :ಬೊಮ್ಮಾಯಿ
ಬೆಂಗಳೂರು: ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದರು. …
Read More »ಬೆಳ ಗಾವಿಯಲ್ಲಿಮಂಗಳವಾರ ರಾತ್ರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ
ಬೆಳಗಾವಿ – ವಡಗಾವಿಯಲ್ಲಿ ಮಂಗಳವಾರ ರಾತ್ರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಲಕ್ಷ್ಮಿ ನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ 52 ವರ್ಷದ ಬಾಲಕೃಷ್ಣ ಶೆಟ್ಟಿ ಎನ್ನುವವರನ್ನು ರಾತ್ರಿ 10.30ರ ಹೊತ್ತಿಗೆ ಕೊಲೆ ಮಾಡಲಾಗಿದೆ. ಅಂಗಡಿ ಬಂದ್ ಮಾಡಿ ಮನೆಗೆ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Read More »ರೀತಿಯ ಸೋಗಲ್ಲಿ ಮೋಸ: ಈತನಿಂದ ಮೋಸ ಹೋದವರೆಷ್ಟೋ?; ಮೊಬೈಲ್ಫೋನಲ್ಲಿತ್ತು 6 ಯುವತಿಯರ ವಿಡಿಯೋ..
ಬೆಂಗಳೂರು: ಈತ ವೃತ್ತಿಯಿಂದ ಆಟೋ ಚಾಲಕ, ಆದರೆ ಚಾಳಿಯಿಂದ ಪ್ರೀತಿಸುವ ಸೋಗಲ್ಲಿ ಯುವತಿಯರನ್ನು ಮೋಸ ಮಾಡಿ ಬ್ಲ್ಯಾಕ್ಮೇಲ್ ಮಾಡುವ ಕಿರಾತಕ. ಮೊದಲಿಗೆ ಪ್ರೀತಿಯ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಸಿಕೊಂಡು, ನಂತರ ಮಾಡಬಾರದ್ದನ್ನೆಲ್ಲ ಮಾಡಿ, ವಿಡಿಯೋ ಕೂಡ ಮಾಡಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಣವನ್ನೂ ಕಿತ್ತುಕೊಳ್ಳುತ್ತಿದ್ದ. ಹೀಗೆ ಹುಡುಗಿಯರನ್ನು ವಂಚಿಸುತ್ತಿದ್ದ ರಾಕೇಶದ ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಈತ ಪ್ರೀತಿ ಮಾಡುವುದಾಗಿ ಹೇಳಿ ಹುಡುಗಿಯರನ್ನು ಒಲಿಸಿಕೊಂಡು ಬಳಿಕ ಅವರನ್ನು ನಿರ್ಜನ …
Read More »ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಯುವಕನಿಗೆ 20 ವರ್ಷ ಜೈಲು
ಚಾಮರಾಜನಗರ: ಬಾಲಕಿಯನ್ನು ಮದುವೆಯಾಗುವುದಾಗಿ ಕರೆದೊಯ್ದು ಆಕೆಯ ಜತೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯವು 20 ವರ್ಷ ಜೈಲುಶಿಕ್ಷೆ ಹಾಗೂ 6.25 ಲಕ್ಷ ರೂ ದಂಡ ವಿಧಿಸಿದೆ. ಆರೋಪಿಯ ಕೃತ್ಯಕ್ಕೆ ಸಹಕರಿಸಿದ ಮಹಿಳೆಗೆ 5 ವರ್ಷ ಶಿಕ್ಷೆ 2 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ನಿವಾಸಿ ಚಂದ್ರಶೇಖರ (21) ಶಿಕ್ಷೆಗೆ ಒಳಗಾದವ. ಈತ 2018ರ ಜುಲೈ 11ರಂದು …
Read More »ಫ್ಲೈಓವರ್ ಮೇಲೆ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರು ಸ್ಥಳದಲ್ಲೇ ಸಾವು..
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಇಬ್ಬರ ದೇಹಗಳು ಛಿದ್ರಗೊಂಡಿವೆ. ಫ್ಲೈ ಓವರ್ ಮೇಲೆ ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ವೇಗವಾಗಿ ಬಂದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಕ್ಕೂ ಅಪ್ಪಳಿಸಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಕೂಡ ತೀರ ಜಖಂಗೊಂಡಿದ್ದು, ಸ್ಥಳಕ್ಕೆ ಪರಪ್ಪನ …
Read More »ತಿಂಗಳಿಗೆ ಮೂರು ಲೀಟರ್ ಸೀಮೆಎಣ್ಣೆ ವಿತರಣೆ: ಕತ್ತಿ
ಬೆಂಗಳೂರು: ಸಮರ್ಪಕ ವಿದ್ಯುತ್ ಸಂಪರ್ಕ ಹೊಂದಿಲ್ಲದ ಗ್ರಾಮೀಣ ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ವಾಸಿಸುತ್ತಿರುವ ಪಡಿತರ ಕುಟುಂಬಗಳಿಗೆ ದೀಪ ಉರಿಸುವ ಉದ್ದೇಶಕ್ಕೆ ವಿತರಿಸುತ್ತಿರುವ ಸೀಮೆಎಣ್ಣೆ ಪ್ರಮಾಣವನ್ನು 3 ಲೀಟರ್ಗಳಿಗೆ ಹೆಚ್ಚಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಉಮೇಶ ಕತ್ತಿ ತಿಳಿಸಿದರು. ಪರಿಷತ್ನಲ್ಲಿ ಬಿಜೆಪಿಯ ಶಾಂತರಾಮ ಸಿದ್ದಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಪ್ರತಿಕ್ರಿಯಿಸಿದ ಅವರು, ‘ಅಡುಗೆ ಅನಿಲ ಸಂಪರ್ಕ ಹೊಂದಿಲ್ಲದ ಪಡಿತರ ಕುಟುಂಬಗಳಿಗೆ ಅಡುಗೆಗಾಗಿ ತಿಂಗಳಿಗೆ ತಲಾ 3 ಲೀಟರ್ …
Read More »ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳ ವರ್ಗಾವಣೆ:ಬಸವರಾಜ ಬೊಮ್ಮಾಯಿ
ಬೆಂಗಳೂರು, ಸೆ. 14: ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿದ್ದಾರೆ. ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆಯಕಟ್ಟಿನ ಜಾಗಕ್ಕೆ ದಕ್ಷ ಹಾಗೂ ಅನುಭವವುಳ್ಳ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರವನ್ನು ಕೈಗೆ ತೆಗೆದುಕೊಳ್ಳುವ ಸರ್ಕಸ್ ಮಾಡಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಗೆ ಆಯುಕ್ತರಾಗಿದ್ದ ಅನ್ಬುಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದು, ಆ …
Read More »