Breaking News

45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ

45 ನಿಮಿಷಗಳ ಸಮೀಕ್ಷೆ: ಸಮಾಧಾನದಿಂದ ವಿವರ ನೀಡಿದ ಸಿಎಂ ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

Read More »

‘ಮಳೆ ಮುಗಿದರೂ ಬ್ಯಾರೇಜ್‌ಗಳಿಗೆ ಹಾಕುತ್ತಿಲ್ಲ ಕ್ರಸ್ಟ್​ಗೇಟ್’: ಹಾವೇರಿ ರೈತರಿಗೆ ಬರ ಎದುರಾಗುವ ಚಿಂತೆ

ಹಾವೇರಿ: ಜಿಲ್ಲೆಯಲ್ಲಿ ತುಂಗಭದ್ರಾ, ವರದಾ, ಧರ್ಮಾ ಮತ್ತು ಕುಮದ್ವತಿ ನದಿಗಳು ಹರಿಯುತ್ತಿವೆ. ಇವುಗಳಲ್ಲಿ ಜಿಲ್ಲೆಯ ಜೀವನದಿ ವರದಾ. ಹಾನಗಲ್, ಶಿಗ್ಗಾಂವ್, ಸವಣೂರು ಮತ್ತು ಹಾವೇರಿ ತಾಲೂಕುಗಳಲ್ಲಿ ಇದು ಹರಿಯುತ್ತದೆ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತದೆ. ಬಂಕಾಪುರ, ಶಿಗ್ಗಾಂವ್, ಸವಣೂರು, ಹಾವೇರಿ, ಹೊಸರಿತ್ತಿ ಸೇರಿದಂತೆ ಹಲವು ನಗರ ಪಟ್ಟಣಗಳ ಜನರಿಗೆ ಕುಡಿಯುವ ನೀರನ್ನೂ ಪೂರೈಸುತ್ತದೆ. ಜಿಲ್ಲೆಯ 9 ಬ್ಯಾರೇಜ್‌ಗಳಲ್ಲಿ ಮಳೆ ಮುಗಿಯುತ್ತಿದ್ದಂತೆ, ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕ್ರಸ್ಟ್​ಗೇಟ್ ಹಾಕಲಾಗುತ್ತದೆ. ಈ ರೀತಿ …

Read More »

ಸಮೀಕ್ಷೆಯಲ್ಲಿ ಸುಧಾಮೂರ್ತಿ ಪಾಲ್ಗೊಳ್ಳದ ಬಗ್ಗೆ ಸಚಿವರುಗಳ ಅಸಮಾಧಾನ; ಹೇಳಿದ್ದೇನು?

ಬೆಂಗಳೂರು: ”ಸುಧಾಮೂರ್ತಿ ಅವರು ಜಾತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿರುವುದನ್ನು ನೋಡಿದರೆ ಹಿಂದುಳಿದ ವರ್ಗಗಳ ಬಗ್ಗೆ ಅವರ ಕಾಳಜಿ ಗೊತ್ತಾಗುತ್ತದೆ” ಎಂದು ಸಚಿವ ಶಿವರಾಜ್ ತಂಗಡಗಿ ಅಸಮಾಧಾನ ಹೊರಹಾಕಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ, ”ಸುಧಾಮೂರ್ತಿ, ತೇಜಸ್ವಿ ಸೂರ್ಯ ಹೇಳುವುದು ನೋಡಿದರೆ, ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಎಷ್ಟು ಕಾಳಜಿ ಎಂಬುದು ಗೊತ್ತಾಗುತ್ತಿದೆ. ಸುಧಾಮೂರ್ತಿಯವರ ಬಗ್ಗೆ ನನಗೆ ಬಹಳ‌ ಗೌರವವಿದೆ. ಆದರೆ, ಅವರ ಮನಸ್ಥಿತಿ ನೋಡಿದರೆ ನನಗೆ ಬಹಳ ಬೇಸರ ಆಗುತ್ತದೆ. ನೀವು …

Read More »

ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್

ಕವಿವಿ ಪ್ರವೇಶ ಶುಲ್ಕ ಹೆಚ್ಚಳ ನಡೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ..ಧಾರವಾಡ ಕವಿವಿ ಆಡಳಿತ ಮಂಡಳಿ ಎದುರು ವಿದ್ಯಾರ್ಥಿಗಳ ಪ್ರೊಟೆಸ್ಟ್…… : ಕವಿವಿಯ ಪಿಜಿ ಡಿಪ್ಲೋಮಾ ಕೋರ್ಸ್ ಹಾಗೂ ವಸತಿ ನಿಲಯ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗೂ ಹೆಚ್ಚಳ ಶುಲ್ಕ ಕೈ ಬಿಡುವಂತೆ ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಒ್ರತಿಭಟನೆ ನಡೆಸಿ ಕವಿವಿ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. – ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆಡಳಿತ ಕಚೇರಿ …

Read More »

ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು

ಡಾ. ಗಂಗೂಬಾಯಿ ಹಾನಗಲ್ ಮೊಮ್ಮಗಳ ಚಿನ್ನದ ಸರ ದೋಚಿದ ಕಳ್ಳರು ಹುಬ್ಬಳ್ಳಿಯಲ್ಲಿ ಬೈಕ್ ನಲ್ಲಿ ಮಾಸ್ಕ್ ಹಾಕಿಕೊಂಡು ಬಂದು ಖ್ಯಾತ ಗಾಯಕಿ ಡಾ. ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳ ಚಿನ್ನದ ಸರವನ್ನು ಖದೀಮರು ಕಿತ್ತುಕೊಂಡು ಅಪರಾರಿಯಾಗಿದ್ದಾರೆ. ಗಂಗೂಬಾಯಿ ಹಾನಗಲ್ ಮೊಮ್ಮಗಳು ಲಕ್ಷ್ಮಿ ಹಾನಗಲ್ ಅವರ 15 ಗ್ರಾಂ ಕೊರಳಲ್ಲಿದ್ದ ಚಿನ್ನದ ಸರವನ್ನು ಕದೀಮರು ದೋಚಿಕೊಂಡು ಹೋಗಿದ್ದು . ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕುಂಬಕೋಣಂ ಪ್ಲಾಟ್ನಲ್ಲಿ ಈ ಘಟನೆ ನಡೆದಿದ್ದು. ಸ್ಥ …

Read More »

ವೈದ್ಯರ ಮೇಲೆ ಹಲ್ಲೆ ಕೇಸ್: ಪದೇ ಪದೇ ಗೈರು, ಅನಂತ ಕುಮಾರ್ ಹೆಗಡೆಗೆ ಶಾಕ್ ಕೊಟ್ಟ ಕೋರ್ಟ್

ಬೆಂಗಳೂರು, ಅಕ್ಟೋಬರ್​ 16: 2017ರಲ್ಲಿ ವೈದ್ಯರ ಮೇಲೆ ಹಲ್ಲೆ (Attack) ಮಾಡಿದ್ದ ಪ್ರಕರಣವನ್ನು ರದ್ಧು ಕೋರಿ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Ananth Kumar Hegde) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪರ ವಕೀಲರು ಸತತ ಗೈರು ಹಾಜರಿ ಹಿನ್ನೆಲೆ ಪ್ರಕರಣ ರದ್ದು ಕೋರಿ …

Read More »

ಬೆದರಿಕೆ ಕರೆಗಳಿಗೆ ಹೆದರುವುದಿಲ್ಲ, ಪ್ರಿಯಾಂಕ್​ ಖರ್ಗೆ ಜೊತೆ ಕಾಂಗ್ರೆಸ್ ಪಕ್ಷವಿದೆ: ಸಚಿವ ಸಂತೋಷ ಲಾಡ್

ರಾಯಚೂರು: ಬೆದರಿಕೆ ಕರೆಗಳಿಗೆ ನಾವ್ಯಾರು ಹೆದರುವುದಿಲ್ಲ. ಸಚಿವ ಪ್ರಿಯಾಂಕ್​ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತದಲ್ಲಿರುವ ಎಲ್ಲಾ ಓರಿಜಿನಲ್ ಹಿಂದೂಗಳು ಅವರ ಹಿಂದೆ ಇದ್ದೇವೆ. ಐಡಿಯಾಲಜಿ ವ್ಯತ್ಯಾಸಗಳು ಇರಬಹುದು. ಆದರೆ ಬೆದರಿಕೆ ಹಾಕೋದು ಯಾಕೆ ಮಾಡ್ತಾರೋ, ಯಾರು ಮಾಡಿದ್ದಾರೋ ಗೊತ್ತಿಲ್ಲ” ಎಂದರು. ಆರ್​ಎಸ್ಎಸ್ ಅನ್ನು ಹಿಂದೆ ಬ್ಯಾನ್ ಮಾಡಿದ್ದು ಯಾರು? ಇವರು ಸ್ಟ್ಯಾಚ್ಯು ಮಾಡಿರುವ …

Read More »

ಜಾತಿ ಗಣತಿ ವಿವರ ನೀಡಲು ಒಪ್ಪದ ನಾರಾಯಣ ಮೂರ್ತಿ, ಸುಧಾಮೂರ್ತಿ

ಬೆಂಗಳೂರು: ರಾಜ್ಯದಲ್ಲಿ ಸಾಗಿರುವ ಜಾತಿ ಆಧಾರಿತ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಿ ತಮ್ಮ ವಿವರಗಳನ್ನು ಹಂಚಿಕೊಳ್ಳಲು ಇನ್ಫೋಸಿಸ್​ ಸಂಸ್ಥಾಪಕ ಎನ್​ ಆರ್​ ನಾರಾಯಣ ಮೂರ್ತಿ ಮತ್ತು ಅವರ ಪತ್ನಿಯೂ ಆಗಿರುವ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಗಣತಿಯ ಸಮೀಕ್ಷೆಯಲ್ಲಿ ತಾವು ಹಾಗೂ ತಮ್ಮ ಕುಟುಂಬದ ಸದಸ್ಯರು ಭಾಗಿಯಾಗುವುದಿಲ್ಲ ಎಂಬ ಸ್ವಯಂ ದೃಢೀಕರಣ ಪತ್ರಕ್ಕೆ ಸಹಿ ಹಾಕಿ, ಆಯೋಗಕ್ಕೆ ನೀಡಿದ್ದಾರೆ. ರಾಜ್ಯ …

Read More »

ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ಆದೇಶ

ಕನೇರಿ ಮಠದ ಶ್ರೀಗಳಿಗೆ ವಿಜಯಪುರ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ಆದೇಶ ಬಸವ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ್ದ ಮಠಾಧೀಶರ ವಿರುದ್ಧ ಅವಹೇಳನಕಾರಿಯಾಗಿ ವಾಗ್ದಾಳಿ ನಡೆಸಿದ್ದ ನೆರೆಯ ರಾಜ್ಯ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಅವರಿಗೆ ಇದೇ ಅಕ್ಟೋಬ‌ರ್ 16ರಿಂದ ಡಿಸೆಂಬ‌ರ್ 16ರ ವರೆಗೆ ವಿಜಯಪುರ ಜಿಲ್ಲಾ …

Read More »

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ

41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಬೆಳಗಾವಿ ಜಿಲ್ಲೆಯಿಂದ 70 ಸ್ಕೇಟರ್‌ಗಳ ಆಯ್ಕೆ ಕಾರವಾರ ಮತ್ತು ತುಮಕೂರಿನಲ್ಲಿ ನಡೆಯಲಿರುವ ಸ್ಪರ್ಧೆಸ್ಪರ್ಧಾಳುಗಳಿಗೆ ಶುಭ ಹಾರೈಕೆ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ 19ನೇ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಮತ್ತು ಆಯ್ಕೆ ಟ್ರಯಲ್ಸ್ 2025ರ ಕಾರ್ಯಕ್ರಮ ನಡೆಯಿತು. ಈ ಆಯ್ಕೆ ಟ್ರಯಲ್ಸ್‌ನಲ್ಲಿ ಬೆಳಗಾವಿ ಜಿಲ್ಲೆಯ ಟಾಪ್ 70 ಸ್ಕೇಟರ್‌ಗಳು 41ನೇ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಗಳು ಬೆಂಗಳೂರು, …

Read More »