Breaking News

ಜತೆ ಮಹಿಳಾ ಕಾನ್ಸ್​ಟೇಬಲ್​ ಅಶ್ಲೀಲತೆ, ಮಗನ ದುರ್ಬಳಕೆ: ವಿಡಿಯೋ ವೈರಲ್​ ಬೆನ್ನಲ್ಲೇ ಇಬ್ಬರಿಗೂ ಶಾಕ್​!

ಜೈಪುರ: ಮಹಿಳಾ ಕಾನ್ಸ್​ಟೇಬಲ್​ ಜತೆ ಸ್ವಿಮ್ಮಿಂಗ್​ಪೂಲ್​ನಲ್ಲಿ ಅಶ್ಲೀಲ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ರಾಜಸ್ಥಾನದ ಉಪ ಪೊಲೀಸ್​ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಶ್ಲೀಲ ವಿಡಿಯೋ ವೈರಲ್​ ಆದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ. ಡಿಎಸ್​ಪಿ ಹಿರಾಲಾಲ್​ ಸೈನಿ ಮತ್ತು ಮಹಿಳಾ ಕಾನ್ಸ್​ಟೇಬಲ್​ ಸ್ವಿಮ್ಮಿಂಗ್​ ಪೂಲ್​ ಒಳಗಡೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಇದು ಅವರ ಖಾಸಗಿ ವಿಚಾರವಾದರೂ ಸೈನಿ ಇನ್ನೊಂದು ಘೋರ ಅಪರಾಧವನ್ನು ಎಸಗಿದ್ದಾರೆ. ಮಹಿಳಾ ಸಿಬ್ಬಂದಿಯ ಮಗನ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಇದಕ್ಕೆ …

Read More »

ನಡುರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ

ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ ಕೈ ಹಿಡಿದು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಜೆಡಿಎಸ್ ಮುಖಂಡ ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಘಟನೆ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ …

Read More »

ಕೌಶಲಾಭಿವೃದ್ಧಿ ಕೇಂದ್ರಕ್ಕೆ ಉಪಕರಣ ಖರೀದಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕಾಂಗ್ರೆಸ್‌ ಆಗ್ರಹ

ಬೆಂಗಳೂರು: ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲಾಭಿವೃದ್ಧಿ ಕೇಂದ್ರದ ಲ್ಯಾಬ್‌ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್‌ ನಡೆಸಿದ್ದು, ಸುಮಾರು 34 ಕೋಟಿ ರೂ. ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಹಾಗೂ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಉನ್ನತ ಶಿಕ್ಷಣ ಸಚಿವರಾದ ಡಾ| ಅಶ್ವತ್ಥ್ ನಾರಾಯಣ್‌ ಅವರ …

Read More »

ಬಿಜೆಪಿ ಸೇರಲು ಹಣದ ಆಮಿಷವಿತ್ತು: ಶ್ರೀಮಂತ ಪಾಟೀಲ್‌

ಕಾಗವಾಡ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವಾಗ ಹಣದ ಆಮಿಷ ಬಂದಿತ್ತು. ಆದರೆ ಹಣಕ್ಕೆ ಬೇಡಿಕೆ ಇಡದೆ ಕ್ಷೇತ್ರ ಹಾಗೂ ಜನರ ಸೇವೆ ಮಾಡಲು ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌ ಹೇಳಿದ್ದಾರೆ. ಶನಿವಾರ ಐನಾಪುರ ಪಟ್ಟಣದಲ್ಲಿ ಒಂದು ಕೋಟಿ ರೂ. ಅನುದಾನದಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಸೇರುವಾಗ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದರಿಂದ ಯಡಿಯೂರಪ್ಪನವರ ಸಂಪುಟದಲ್ಲಿ …

Read More »

ಸಿದ್ದರಾಮಯ್ಯ ಕೋಡಿಮಠ ಶ್ರೀ ಭೇಟಿಯಾದರೆ ತಪ್ಪೇನು?: ಎಚ್ಕೆ

ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಡಿಮಠದ ಸ್ವಾಮೀಜಿ ಬಳಿ ಭವಿಷ್ಯ ಕೇಳಿದ್ದರೆ ತಪ್ಪೇನು? ಒಂದೊಮ್ಮೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಪೂಜ್ಯರು ಭವಿಷ್ಯ ನುಡಿದಿದ್ದರೆ ಸಂತಸದ ಸಂಗತಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಅವರು ಸಚಿವ ಗೋವಿಂದ ಕಾರಜೋಳರಿಗೆ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುವುದು ಹೊಸದೇನೂ ಅಲ್ಲ. ಮಠಮಾನ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ …

Read More »

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಧಿವೇಶನದ ಅಗ್ನಿ ಪರೀಕ್ಷೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ನಲವತ್ತೈದು ದಿನಗಳ ಆಡಳಿತ ನಿರ್ವಹಣೆಯಲ್ಲಿ ಸೈ ಎನಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಮಂಡಲ ಅಧಿವೇಶನ ಅಗ್ನಿಪರೀಕ್ಷೆಯಾಗಲಿದೆ. ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಾಗ ತಕ್ಕ ತಿರುಗೇಟು ನೀಡುವ ಮೂಲಕ ಸಿಎಂಗೆ ಬೆಂಬಲ ನೀಡುತ್ತಿದ್ದ ಬಸವರಾಜ ಬೊಮ್ಮಾಯಿ ಅವರೀಗ ಸವಾಲುಗಳಿಗೆ ಸ್ವತಃ ಎದೆಯೊಡ್ಡಬೇಕಾಗಿದೆ. ರಾಜ್ಯ ರಾಜಕಾರಣದಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಮತ್ತು ಉಭಯ ಸದನಗಳಲ್ಲೂ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ …

Read More »

ದೆಹಲಿ :121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ; ಇಂದು ಕೂಡ ಮಳೆಯಾಗುವ ಸಾಧ್ಯತೆ

ದೆಹಲಿ: ಶತಮಾನದಲ್ಲೇ‌ ಕಂಡು ಕೇಳರಿಯದ ಮಳೆ‌ ನಿನ್ನೆ(ಸೆಪ್ಟೆಂಬರ್ -11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದ್ರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಎಚ್ಚರಿಕೆ ನೀಡ್ಲಾಗಿದೆ. ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. “ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ …

Read More »

ಈಜುಕೊಳವಾದ ವಿಮಾನ ನಿಲ್ದಾಣ! : ಧಾರಾಕಾರ ಮಳೆಗೆ ದಿಲ್ಲಿ ತತ್ತರ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 46 ವರ್ಷಗಳಲ್ಲೇ ದಾಖಲೆ ಎಂಬಂತೆ ಧಾರಾಕಾರ ಮಳೆ ಸುರಿದಿದ್ದು, ದಿಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಶನಿವಾರ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶನಿವಾರ ಮುಂಜಾನೆ 5.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ 117.9 ಮಿ.ಮೀ. ಮಳೆ ಸುರಿದಿದೆ. ಏರ್‌ಪೋರ್ಟ್‌ಗೆ ನೀರು ನುಗ್ಗಿದ ಪರಿಣಾಮ, 3 ವಿಮಾನಗಳ ಹಾರಾಟ ರದ್ದಾಗಿದ್ದು, 5 ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಯಿತು. ಏರ್‌ಪೋರ್ಟ್‌ ಸಿಬಂದಿ ಕೇವಲ 30 ನಿಮಿಷಗಳಲ್ಲಿ ನೀರನ್ನು …

Read More »

ಇನ್ಮುಂದೆ `ಟ್ರಾಫಿಕ್ ರೂಲ್ಸ್’ ಬ್ರೇಕ್ ಮಾಡಿದ್ರೆ ದುಬಾರಿ ದಂಡ!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ.   ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್‌ದೀಪ್ ಕುಮಾರ್ ಆರ್ …

Read More »