Breaking News

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು;

IND vs NZ: ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …

Read More »

ಶಾಸಕ ರಾಜು ಕಾಗೆ ನಿವಾಸಕ್ಕೆ ಸತೀಶ ಜಾರಕಿಹೊಳಿ ಭೇಟಿ

ಶಾಸಕ ರಾಜು ಕಾಗೆ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಇವರ ಸುಪುತ್ರೀ ಕೃತಿಕಾ ಕಾಗೆ ಇವರು ಅನಾರೋಗ್ಯದಿಂದ ನಿಧನ ಹೊಂದಿದ್ದರಿಂದ ಅವರು ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಶಾಸಕರಿಗೆ ಸಾಂತ್ವನ ಹೇಳಿದರು. ರವಿವಾರ ಮಧ್ಯಾಹ್ನ ಶಾಸಕ ರಾಜು ಕಾಗೆ ಇವರನ್ನು ಭೇಟಿ ನೀಡಿ ಪುತ್ರಿಯ ನಿಧನದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. …

Read More »

ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮೈಸೂರು, ಮಾರ್ಚ್​ 09: ಮೈಸೂರು ರೈಲು ನಿಲ್ದಾಣಕ್ಕೆ (Mysore Railway Station) ಹುಸಿ ಬಾಂಬ್ ಬೆದರಿಕೆ ಕರೆ (Hoax Bomb Call) ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ …

Read More »

ಸಿಲಿಂಡರ್ ಬ್ಲಾಸ್ಟ್​​ನಲ್ಲಿ 8 ಅಯ್ಯಪ್ಪ ಮಾಲಾಧಾರಿಗಳ ಸಾವು: ತಿಂಗಳುಗಳೇ ಕಳೆದ್ರೂ ಸಿಗದ ಪರಿಹಾರ

ಹುಬ್ಬಳಿ, ಮಾರ್ಚ್​ 09: ಕಾಂಗ್ರೆಸ್ (congress) ಸರ್ಕಾರಕ್ಕೆ ಗ್ಯಾರಂಟಿಗಳದ್ದೆ ಚಿಂತೆ. ಗ್ಯಾರಂಟಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆಯಾಗ್ತಿದೆ. ಗ್ಯಾರಂಟಿಗಳನ್ನ ನಿಲ್ಲಸಿದರೂ ಕಷ್ಟವಾಗಿದೆ. ಹೀಗಾಗಿ ಸರ್ಕಾರದಿಂದ ಬರುವ ಅನುದಾನ ಸಮರ್ಪಕವಾಗಿ ಸಿಗ್ತಾ ಇಲ್ಲ, ಹಾಲಿನ ಪ್ರೋತ್ಸಾಹ ಧನ (amount) ಇರಬಹುದು, ಗೃಹಲಕ್ಷಿ ಹಣ ಇರಬಹುದು ಯಾವದೂ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಸರ್ಕಾರ ಘೋಷಣೆ ಮಾಡಿದ್ದ ಅದೊಂದು ಪರಿಹಾರದ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಎಂಟು ಜನ ಮೃತ ಕುಟುಂಬಕ್ಕೆ ಸಿಗಬೇಕಾದ ಪರಿಹಾರ …

Read More »

ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ

ಮಂಗಳೂರು, ಮಾರ್ಚ್ 09: ನಾಪತ್ತೆಯಾಗಿದ್ದ ಅಪ್ರಾಪ್ತ (teenager) ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ (dead) ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ. ಆಟೋ ಚಾಲಕ ಪ್ರದೀಪ್(42), 15 ವರ್ಷದ ವಿದ್ಯಾರ್ಥಿನಿ (ಗುರುತು ಪತ್ತೆಯಾಗಿಲ್ಲ) ಮೃತರು. ಪ್ರದೀಪ್ ಅಪ್ರಾಪ್ತೆಯ ಮನೆಗೆ ನಿತ್ಯ ಭೇಟಿ ನೀಡುತ್ತಿದ್ದು, ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಫೆ.11ರಂದು ರಾತ್ರಿ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ನಿವಾಸಿಗಳಾದ ಪ್ರದೀಪ್ ಮತ್ತು …

Read More »

ಪ್ರವಾಸಿಗರ ಮೇಲೆ ಅತ್ಯಾಚಾರಇದು ಸರ್ಕಾರದ ವೈಫಲ್ಯ :ಜೋಶಿ

ಹುಬ್ಬಳ್ಳಿ, ಮಾರ್ಚ್​ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್‌ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.

Read More »

ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರಾಜಕಾರಣಿಗಳ ಕೈವಾಡವೂ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ನಟಿ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕ್ಸಿರೋಡಾ ಇಂಡಿಯಾ ಪರಿವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕಿಯಾಗಿದ್ದು, ಈ ಕಂಪನಿಗೆ ಕೆಐಎಡಿಬಿಯಿಂದ 12 ಎಕರೆ ಜಮೀನು ಮಂಜೂರಾಗಿದೆ.ತುಮಕೂರು ಜಿಲ್ಲೆ ಶಿರಾ ಬಳಿಯ ಕ್ಸಿರೋಡಾ ಕಂಪನಿ ಇದ್ದು ಈ ಕಂಪನಿಗೆ ರನ್ಯಾ ರಾವ್ ಹಾಗೂ …

Read More »

ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ.

ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.

Read More »

ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!!

ಮಕ್ಕಳಿಲ್ಲ ಎನ್ನುವವರು ಮಕ್ಕಳಿದ್ದವರ ಪರಿ ಏನಾಗುತ್ತಿದೆ ನೋಡಿ…!!! ವೃದ್ಧಾಶ್ರಮವಾಗುತ್ತಿದೆ ಬೆಳಗಾವಿ ಬಿಮ್ಸ್; ಇಳಿ ವಯಸ್ಸಿನಲ್ಲಿ ಮಕ್ಕಳಿದ್ದರೂ ಅನಾಥವಾಗುತ್ತಿದ್ದಾರೆ ತಂದೆ-ತಾಯಿಯರು…!!! ನಮಗೆ ಮಕ್ಕಳಾಗಿಲ್ಲ ಎಂದು ಚಿಂತಿಸುವವರೂ ಮಕ್ಕಳಿದ್ದ ತಂದೆ-ತಾಯಿಯರ ಪರಿಸ್ಥಿತಿ ಹೇಗಿದೆ ಎಂದು ನೋಡಲೇಬೇಕಾದ ಒಂದು ವರದಿ ಇಲ್ಲಿದೆ. ಹೌದು, 9 ತಿಂಗಳು ಹೊತ್ತು ಹೆತ್ತಿ ಮಕ್ಕಳಿಗೆ ಜನ್ಮ ನೀಡಿ, ಕಷ್ಟಪಟ್ಟು ಬೆಳೆಸಿ ವೃದ್ಧಾಪ್ಯಕಾಲದಲ್ಲಿ ಆಸರೆಯಾಗುತ್ತಾರೆಂದು ಭಾವಿಸುವ ಪಾಲಕರು ಒಂದು ಬಾರಿ ಈ ವರದಿಯನ್ನು ನೋಡಿ. ಮಗುವಿಗೆ ಹುಷಾರಿಲ್ಲದಿದ್ದರೇ, ರಾತ್ರಿಯಿಡಿ ನಿದ್ದೆಗೆಡ್ಡು …

Read More »

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ

ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …

Read More »