Breaking News

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಏಳು ದಿನಗಳ ಬಳಿಕ ಅಂತೂ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ.

ಈಗಾಗಲೇ ಗರಿಷ್ಟ ಪ್ರಮಾಣದಲ್ಲಿರುವ ಪೆಟ್ರೋಲ್ ದರವು ಈ ಹಿಂದೆ ಎರಡು ಬಾರಿ ಕಡಿತಗೊಂಡ ಬಳಿಕ ಬುಧವಾರ (ಸೆ. 01) ಇಳಿಕೆಯಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 15 ಪೈಸೆ ಇಳಿಕೆಗೊಂಡು 101.34 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 15 ಪೈಸೆ ಕುಸಿದು 88.77 ರೂಪಾಯಿಗೆ ಮುಟ್ಟಿದೆ.   ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯ ಕಾಳಜಿ ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ …

Read More »

ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಡಾ ಎಂಆರ್ ರವಿ ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಟಿಯಿಂದ …

Read More »

ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವ ಕಾರಣ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಕಾರಣವಾಗಿ ಹೊರಹೊಮ್ಮಿದೆ

ಲಕ್ನೋ, ಸೆಪ್ಟೆಂಬರ್‌ 01: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂನಿಂದ ಕಳೆದ ಹತ್ತು ದಿನದಲ್ಲೇ 53 ಮಂದಿ ಸಾವನ್ನಪ್ಪಿದ್ದು ಈ ಪೈಕಿ 45 ಮಂದಿ ಮಕ್ಕಳಾಗಿದ್ದಾರೆ. ನಗರ ಒಂದರಲ್ಲೇ 53 ಮಂದಿ ಶಂಕಿತ ಡೆಂಗ್ಯೂಗೆ ಬಲಿಯಾಗಿರುವ ಕಾರಣ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು ಕಾರಣವಾಗಿ ಹೊರಹೊಮ್ಮಿದೆ.   ಫಿರೋಜಾಬಾದ್‌ನ ಮೆಡಿಕಲ್‌ ಕಾಲೇಜಿನಲ್ಲಿ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಫಿರೋಜಾಬಾದ್‌ನ ಮೆಡಿಕಲ್‌ ಕಾಲೇಜಿನಲ್ಲಿ ಹಲವಾರು ಮಕ್ಕಳು ಜ್ವರದಿಂದ ಬಳಲುತ್ತಿದ್ದು ಪೋಷಕರು …

Read More »

ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಅಭಿಷೇಕ್‌ ಅವರನ್ನು ಕಣಕ್ಕಿಸಲು ಸುಮಲತಾ ಪ್ಲ್ಯಾನ್‌

ಮಂಡ್ಯ: ಚುನಾವಣೆಯಲ್ಲಿ ಕೊಟ್ಟ ಮಾತನ್ನು ಸಂಸದೆ ಸುಮಲತಾ ಅಂಬರೀಶ್‌ ಉಳಿಸಿಕೊಂಡಿದ್ದು, ಮಂಡ್ಯ ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಗೆದ್ದ ವೇಳೆ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿಯೇ ಮನೆ ನಿರ್ಮಾಣ ಮಾಡಿ, ಇಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಅದರಂತೆ ಇದೀಗ ಇಲ್ಲಿಯೇ ಮನೆ ನಿರ್ಮಾಣ ಶುರು ಮಾಡಿದ್ದಾರೆ.   ಮಂಡ್ಯ-ಮದ್ದೂರು ನಡುವಿನ ಹನಕೆರೆ ಗ್ರಾಮದಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸಲಿದ್ದು, ತಮ್ಮ ತನ್ನ ಆಪ್ತ …

Read More »

ಮುಂದಿನ ಆವೃತ್ತಿಯಲ್ಲಿ 74 ಪಂದ್ಯಗಳು ಇರಲಿವೆ ಎಂದು ತಿಳಿದುಬಂದಿದೆ.

ಮುಂಬೈ(ಸೆ.01) ಮುಂಬರುವ 2022ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ಗೆ 2 ಹೊಸ ಫ್ರಾಂಚೈಸಿಗಳು ಸೇರ್ಪಡೆಗೊಳ್ಳುವ ಸಾಧ್ಯತೆಯಿದ್ದು, ಇದರಿಂದ ಬಿಸಿಸಿಐ 5,000 ಕೋಟಿ ರುಪಾಯಿ ಆದಾಯ ಗಳಿಸುವ ನಿರೀಕ್ಷೆಯಲ್ಲಿದೆ. ಒಂದೊಮ್ಮೆ ಹೊಸ ಫ್ರಾಂಚೈಸಿಗಳು ಅಸ್ತಿತ್ವಕ್ಕೆ ಬಂದಲ್ಲಿ, ಮುಂದಿನ ಆವೃತ್ತಿಯಲ್ಲಿ 10 ತಂಡಗಳು ಪಂದ್ಯಾವಳಿ ಸ್ಪರ್ಧೆಗಿಳಿಯಲಿವೆ. 15ನೇ ಆವೃತ್ತಿಯ ಐಪಿಎಲ್‌ಗೆ ಪಾಲ್ಗೊಳ್ಳಲು ಇಚ್ಚಿಸುವವರು 10 ಲಕ್ಷ ಪಾವತಿ ಮಾಡಿ ಯಾವುದೇ ಕಂಪನಿ ಬಿಡ್‌ನ ದಾಖಲೆಗಳನ್ನು ಖರೀದಿಸಬಹುದಾಗಿದೆ. ಈ ಮೊದಲು ಹೊಸ ತಂಡಗಳಿಗೆ 1,700 …

Read More »

ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ.

ವಾಷಿಂಗ್ಟನ್‌(ಸೆ.01): ತಾಲಿಬಾನ್‌ ಉಗ್ರರ ಜತೆ ಮಾಡಿಕೊಂಡಿದ್ದ ಒಪ್ಪಂದಕ್ಕೆ ಅನುಗುಣವಾಗಿ ನಿಗದಿತ ಗಡುವಿನೊಳಗೆ ಅಫ್ಘಾನಿಸ್ತಾನವನ್ನು ತೊರೆದಿರುವ ಅಮೆರಿಕ, ಅದಕ್ಕೂ ಮುನ್ನ ಹಲವು ಮಿಲಿಟರಿ ಉಪಕರಣಗಳನ್ನು ನಾಶ ಮಾಡಿ ಜಾಗ ಖಾಲಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ತನ್ಮೂಲಕ ತಾನು ಅಫ್ಘಾನಿಸ್ತಾನದ ರಕ್ಷಣೆಗೆ ನೀಡಿದ್ದ ಉಪಕರಣಗಳು ಉಗ್ರರ ಕೈವಶವಾಗದಂತೆ ನೋಡಿಕೊಂಡಿದೆ. ಇದರಿಂದ ತಾಲಿಬಾನ್‌ಗೆ ಭಾರಿ ಹಿನ್ನಡೆಯಾಗಿದೆ.   ಕಾಬೂಲ್‌ನ ಹಮೀದ್‌ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 73 ವಿಮಾನಗಳನ್ನು ಅಮೆರಿಕ ಸಿಬ್ಬಂದಿ ನಿಷ್ಕಿರಯಗೊಳಿಸಿದ್ದಾರೆ. …

Read More »

ಸಿಎಂ ಬೊಮ್ಮಾಯಿ ಬಿಜೆಪಿ ಪಂಜರದಲ್ಲಿದ್ದಾರಾ?: ಕಟೀಲ್‌ ಹೇಳಿದ್ದಿಷ್ಟು

ಬೆಂಗಳೂರು(ಸೆ.01): ಬಜೆಟ್‌ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಸರಿಯಾಗಿ ತೊಡಗಿಸಿಕೊಳ್ಳದಿರುವುದಕ್ಕೆ ಗರಂ ಆದರು. ಜನರ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತೇವೆ. ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ದೂರುಗಳು …

Read More »

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸೂಚನೆ

ನವದೆಹಲಿ (ಸೆ.01): ಬಹುನಿರೀಕ್ಷಿತ ಕರ್ನಾಟಕದ ಮೇಕೆದಾಟು ಯೋಜನೆಗೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗೆ ತಮಿಳುನಾಡು, ಕೇರಳ ಸೇರಿ ಎಲ್ಲಾ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಮುಂದಿನ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಇದೆ. ಹಾಗೆಯೇ ತಮಿಳುನಾಡು ಕೈಗೊಂಡಿರುವ ಗುಂಡಾರ್‌ ನದಿ ನೀರು ಜೋಡಣೆಗೆ ಕರ್ನಾಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಇನ್ನು ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಾಧಿಕಾರದ ಅಧ್ಯಕ್ಷ …

Read More »

ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,

ಲಂಡನ್‌(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್‌ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್‌ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …

Read More »

ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.   ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …

Read More »