ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ ರೆಡ್ಡಿ ತೀವ್ರ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡ ರಾತ್ರಿಯೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
Read More »ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ರೈಲುಗಳ ವಿಶೇಷ ದರ ಕಡಿತಗೊಳಿಸಿದ ರೈಲ್ವೆ ಇಲಾಖೆ
ನವದೆಹಲಿ : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಕಾಲದಲ್ಲಿ ಸಂಚರಿಸುತ್ತಿದ್ದ ರೈಲುಗಳ ವಿಶೇಷ ದರ ಕಡಿತಗೊಳಿಸಿ ಮೊದಲ ದರ ನಿಗದಿಗೆ ನಿರ್ಧರಿಸಿದ್ದು, ನವೆಂಬರ್ 18 ರಿಂದಲೇ ಜಾರಿಗೆ ಬರಲಿದೆ. ರೈಲುಗಳ ವಿಶೇಷ ದರ ಕಡಿಗೊಳಿಸುವಂತೆ ರೈಲ್ವೆ ಮಂಡಳಿ ನವೆಂಬರ್ 12 ರಂದು ದೇಶದ ಎಲ್ಲ ರೈಲ್ವೆ ವಿಭಾಗಗಳಿಗೆ ಸುತ್ತೋಲೆ ಹೊರಡಿಸಿದೆ. ಕೊರೊನಾ ವೇಳೆ ಕೆಲ ರೈಲುಗಳಿಗೆ ನೀಡಲಾಗಿದ್ದ ವಿಶೇಷ ದರ್ಜೆಯನ್ನು ಹಿಂಪಡೆದು ಮೊದಲಿನ ದರ …
Read More »ದಲಿತರ ಮನೆಗೆ ಹೋಗಿದ್ದ ಪೇಜಾವರ ಶ್ರೀ ಚಿಕನ್ ಕೊಟ್ಟರೆ ತಿನ್ನುತ್ತಿದ್ದರೆ: ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಆಡಿರುವ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿವೆ. ‘ಸಮಾನತೆ’ ಸಂದೇಶ ನೀಡಲು ದಲಿತರ ಮನೆಗೆ ಮೇಲ್ಜಾತಿಯವರು ಬರುವುದನ್ನು ವಿಮರ್ಶೆಗೊಳಪಡಿಸಿದ ಹಂಸಲೇಖ, ಪೇಜಾವರ ಶ್ರೀಗಳ ವಿಷಯ ಪ್ರಸ್ತಾಪಿಸಿದರು. ಇದು ಈಗ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಹಂಸಲೇಖ, ”ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋದರು ಎಂಬುದು ಬಹಳ ಸುದ್ದಿಯಾಗಿತ್ತು. ದಲಿತರ ಮನೆಗೆ ಹೋಗಿ ಪೇಜಾವರ ಸ್ವಾಮಿಗಳು ಅಲ್ಲಿ ಕುಳಿತಿದ್ದರಷ್ಟೆ ಅವರು ಕೋಳಿ ಕೊಟ್ಟರೆ …
Read More »ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಇಂಧನ ದರ ಬಾರೀ ಇಳಿಕೆ!
ಚಂಡೀಗಢ : ಪಂಜಾಬ್ ನಲ್ಲಿ ಪೆಟ್ರೋಲ್ ಮೇಲಿನ ಮಾರಟ ತೆರಿಗೆಯನ್ನು ಲೀಟರ್ ಗೆ ರೂ. 11.27 ರೂ. ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲಿಯೇ ಅತಿ ಹೆಚ್ಚು ಇಳಿಕೆ ಕಂಡ ರಾಜ್ಯವಾಗಿದೆ. ಕೇಂದ್ರ ಸರ್ಕಾರ ಅಬಕಾರಿ ತೆರಿಗೆಯನ್ನು ಲೀಟರ್ ಗೆ ರೂ. 5 ರೂಪಾಯಿ ಮತ್ತು ಡೀಸೆಲ್ ಮೇಲೆ ರೂ. 10 ಕಡಿಮೆ ಮಾಡಿದ ನಂತರ, ಕೆಲವು ರಾಜ್ಯಗಳು ಸಹ ತೆರಿಗೆ ಕಡಿಮೆ ಮಾಡಿವೆ. ಸದ್ಯ ಚರಣ್ ಜಿತ್ ಸಿಂಗ್ …
Read More »ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?
ಉಪಕದನದ ಸೋಲು ಗೆಲುವಿನ ಬಳಿಕ, ಕಮಲ ಪಡೆಯ ಕಣ್ಣು ಇದೀಗ 2023ರ ಚುನಾವಣೆಯತ್ತ ನೆಟ್ಟಿದೆ. ಕೇಸರಿ ಪಡೆಯ ಸಾರಥಿಯ ಬದಲಾವಣೆಯೊಂದಿಗೆ ಚುನಾವಣೆ ಎದುರಿಸ್ತಾರಾ ಅನ್ನೋ ಮಾತುಗಳು ಕೂಡ ಮುನ್ನೆಲೆಗೆ ಬಂದಿವೆ. ಬೈ-ಎಲೆಕ್ಷನ್ ಸೋಲು ಗೆಲುವಿನ ಲೆಕ್ಕಾಚಾರದ ಬಳಿಕ ರಾಜ್ಯ ಬಿಜೆಪಿಯ ಕಣ್ಣು 2023ರ ಚುನಾವಣೆಯತ್ತ ನೆಟ್ಟಿದೆ. ಈಗಿನಿಂದ್ಲೆ ಚುನಾವಣೆಯ ಗೆಲುವಿಗಾಗಿ ಪ್ಲಾನ್ಗಳನ್ನ ರೂಪಿಸಲಾಗ್ತಿದೆ. ಈ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಪಿಸುಗುಡುತ್ತಿವೆ. ರಾಜ್ಯದಲ್ಲಿ ಎದುರಾಗಲಿರೋ 2023ರ ವಿಧಾನಸಭಾ …
Read More »ಕೊರೊನಾಗೆ ಬಲಿಯಾದ ಮೂವರು ಹೆಂಡಿರ ಗಂಡ: ಆಸ್ತಿಗಾಗಿ ಪತ್ನಿಯರ ಪರದಾಟ!
ಉಪೇಂದ್ರ ನಟಿಸಿರುವ ಬುದ್ದಿವಂತ ಸಿನಿಮಾ ಮಾದರಿಯಲ್ಲಿ ಇಲ್ಲೊಬ್ಬ ರೌಡಿ, ಮದುವೆ ನಾಟಕವಾಡಿ ಆಂಟಿಗಳ ಜೊತೆ ಆಟ ಆಡಿಕೊಂಡಿದ್ದ. ಈಗ ಆತನನ್ನು ಕೊರೊನಾ ಎಂಬ ಮಹಾಮಾರಿ ಬಲಿ ಪಡೆಯುತ್ತಿದ್ದಂತೆ ಆತನ ಅಸಲಿಯತ್ತು ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಮೂವರು ಪತ್ನಿಯರು ಪರದಾಡುವಂತಾಗಿದೆ. ನಾನೇ ಮೊದಲನೇ ಹೆಂಡತಿ ನನಗೆ ಆಸ್ಥಿ ನನಗೆ ಸೇರಬೇಕು ಎಂದು ಪೊಲೀಸ್ ಠಾಣೆ ಸುತ್ತಲು ಗಿರಕಿ ಹೊಡೆಯುತ್ತಿರುವ ಮಹಿಳೆಯರು ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ …
Read More »ಬೆಲೆ ಏರಿಕೆ ಬಿಸಿ: ಕಾದ ಕಬ್ಬಿಣ- ಸುಡುವ ಸಿಮೆಂಟ್
ಬೆಂಗಳೂರು : ಸ್ವಂತಕ್ಕೊಂದು ಬೆಚ್ಚನೆಯ ಗೂಡಿರಬೇಕು ಎಂಬುದು ಎಲ್ಲರ ಕನಸು. ಸ್ವಂತ ಸೂರಿನ ಕನಸು ನನಸಾಗಿಸಲು ಹೊರಟವರ ಕೈಗಳಿಗೆ ಬೆಲೆ ಏರಿಕೆಯ ಬಿಸಿಯಲ್ಲಿ ಕಾದಿರುವ ಕಬ್ಬಿಣ ಬರೆ ಹಾಕುತ್ತಿದ್ದರೆ, ಸುಡುತ್ತಿರುವ ಸಿಮೆಂಟ್ ಅವರ ಕನಸಿಗೇ ಕೊಳ್ಳಿ ಇಟ್ಟಿದೆ. ‘ಸಾಲ ಮಾಡಿ ಮನೆ ಕಟ್ಟು, ಮನೆ ಮಾರಿ ಸಾಲ ತೀರಿಸು’ ಎಂಬ ಮಾತೊಂದು ಚಾಲ್ತಿಯಲ್ಲಿದೆ. ಮನೆ ನಿರ್ಮಾಣಕ್ಕೆ ಮುಂದಾದವರು ಏಕಾಏಕಿ ಕಟ್ಟಡ ಸಾಮಗ್ರಿಗಳ ಬೆಲೆ ಏರಿದ್ದರಿಂದಾಗಿ ಸಾಲ ಮಾಡಿಯೂ ಮನೆ ಕಾಮಗಾರಿ ಪೂರ್ಣಗೊಳಿಸಲು …
Read More »ನನ್ನ 125 ಸಿನಿಮಾಗೆ ಹರ್ಷ ಅವರೇ ನಿರ್ದೇಶನ ಮಾಡಲಿದ್ದಾರೆ’:ಶಿವರಾಜ್ಕುಮಾರ್.
ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಷನ್ನಲ್ಲಿ ಮೂಡಿ ಬಂದ ಮೂರನೇ ಸಿನಿಮಾ ‘ಭಜರಂಗಿ 2’. ಈಗ ಇವರ ಕಾಂಬಿನೇಷನ್ನಲ್ಲಿ ನಾಲ್ಕನೇ ಸಿನಿಮಾ ಬರುತ್ತಿದೆಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಶಿವರಾಜ್ಕುಮಾರ್ ಸೈಲೆಂಟ್ ಆಗಿದ್ದಾರೆ. ಈ ಸಾವು ಅವರಿಗೆ ತೀವ್ರ ನೋವನ್ನು ತಂದಿದೆ. ಇದನ್ನು ಅರಗಿಸಿಕೊಳ್ಳೋಕೆ ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರು ‘ಭಜರಂಗಿ 2’ ಸಿನಿಮಾ ನೋಡೋಕೆ ಸಾಧ್ಯವಾಗಿರಲಿಲ್ಲ. ಈಗ ಶಿವರಾಜ್ಕುಮಾರ್ ಬಿಡುವು ಮಾಡಿಕೊಂಡು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಇಂದು (ನವೆಂಬರ್ 14) …
Read More »ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ
ಬೆಂಗಳೂರು : ರಾಜ್ಯ ಸರ್ಕಾರವು (State Government) ರೈತ ಸಮುದಾಯಕ್ಕೆ (Farmer Community) ಭರ್ಜರಿ ಸಿಹಿಸುದ್ದಿ ನೀಡಿದ್ದು, ಭತ್ತ ಖರೀದಿಗೆ (Purchase of paddy) ಬೆಂಬಲ ಬೆಲೆ ನಿಗದಿಪಡಿಸಿದ್ದು, ಖರೀದಿಗೆ ರೈತರಿಂದ ನೋಂದಣಿ ಪ್ರಾರಂಭಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್ಗೆ 1,940 ರೂ., ಎ ಗ್ರೇಡ್ ಭತ್ತಕ್ಕೆ 1,960 ರೂ. ಬೆಲೆ ನಿಗದಿ ಪಡಿಸಿದ್ದು, ಅದರಂತೆ ಭತ್ತ …
Read More »ನೆಹರೂ ಪ್ರಧಾನಿಯಾಗಿ 17 ವರ್ಷಗಳ ಕಾಲ ಇದ್ರು. ದೇಶವನ್ನು ಕಟ್ಟಲು ಜೀವವನ್ನು ಮುಡಿಪಾಗಿಟ್ಟಿದ್ದರು:
ಬೆಂಗಳೂರು: ನವೆಂಬರ್14 (November 14th Childrens Day) ಬಹಳ ಮಹತ್ವ ದಿನ. ನೆಹರೂ ಅವರ ಜನ್ಮ ದಿನ (Neharu Birthday). ಇಡೀ ರಾಷ್ಟ್ರದಲ್ಲಿ ನೆಹರೂ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸ್ತಾರೆ. ನೆಹರೂ ಅವರಿಗೆ ಮಕ್ಕಳ ಕಂಡ್ರೆ ಅಪಾರ ಪ್ರೀತಿ, ನಂಬಿಕೆ ಕೂಡ. ದೇಶದ ಭವಿಷ್ಯ ರೂಪಿಸಬೇಕಂದ್ರೆ, ಮಕ್ಕಳಿಂದ ಮಾತ್ರ ಸಾಧ್ಯ ಅಂತ ನಂಬಿಕೆ ಇಟ್ಟಿದ್ದರು. ಅವರ ಹುಟ್ಟಿದ ದಿನವನ್ನ ಮಕ್ಕಳ ದಿನವನ್ನಾಗಿ ಆಚರಿಸಲಾಗ್ತಿದೆ. ನಾಡಿನ ಮಕ್ಕಳ ಭವಿಷ್ಯ ಉಜ್ವಲ ಆಗಲಿ ಅಂತ ಬಯಸ್ತೀನಿ. ಇಂದು ಪಕ್ಷದ ಸದಸ್ಯತ್ವ ಅಭಿಯಾನ …
Read More »
Laxmi News 24×7