Breaking News

ಕರ್ನಾಟಕದ ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ, ಸಿದ್ದರಾಮಯ್ಯ ಭಾಗಿ

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕಾಂಗ್ರೆಸ್​ ಪಕ್ಷದ ಕರ್ನಾಟಕ ರಾಜ್ಯದ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಈ …

Read More »

ಸುದ್ದಿ ತಾಣವೊಂದರ ವಿರುದ್ಧ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ ಭಾರತ್ ಬಯೋಟೆಕ್​; ತೆಲಂಗಾಣ ಕೋರ್ಟ್ ಹೇಳಿದ್ದೇನು?

ದಿ ವೈರ್​ ಸುದ್ದಿ ಮಾಧ್ಯಮದ ಪ್ರಕಾಶಕರು, ಸಂಪಾದಕರು ಮತ್ತು ಅಲ್ಲಿರುವ ಕೆಲವು ಬರಹಗಾರರ ವಿರುದ್ಧ ತೆಲಂಗಾಣ ಕೋರ್ಟ್​​ವೊಂದರಲ್ಲಿ ಭಾರತ್ ಬಯೋಟೆಕ್​​ ಔಷಧೀಯ ಕಂಪನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದೆ. ಭಾರತ್​ ಬಯೋಟೆಕ್​ (Bharat Biotech) ಅಭಿವೃದ್ಧಿ ಪಡಿಸಿದ ಕೊವ್ಯಾಕ್ಸಿನ್​ ಕೊವಿಡ್​ 19 ಲಸಿಕೆ (covaxin)  ಬಗ್ಗೆ ಅವಹೇಳನಕಾರಿ ಸುದ್ದಿಗಳನ್ನು ಬರೆದು, ಪ್ರಕಟಿಸಿದ ಆರೋಪದಡಿ ಈ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾಗಿ ಕಂಪನಿ ಹೇಳಿಕೊಂಡಿದೆ. ತೆಲಂಗಾಣದ ರಂಗಾರೆಡ್ಡಿ ಕೋರ್ಟ್​​ನಲ್ಲಿ ಕೇಸ್​ …

Read More »

ಬಾಕಿ ವೇತನ ಕೊಡೋವರೆಗೂ ಪಲ್ಸ ಪೋಲಿಯೋ ಕೆಲಸ ಮಾಡಲ್ಲ: ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಕಳೆದ ಮೂರು ವರ್ಷಗಳ ವೇತನ ಕೊಡೋವರೆಗೂ ಪಲ್ಸ ಪೋಲಿಯೋ ಕಾರ್ಯಕ್ರಮದಲ್ಲಿ ನಾವು ಕೆಲಸ ಮಾಡೋದಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ಬೆಳಗಾವಿ ತಾಲೂಕಾ ಘಟಕ ಎಚ್ಚರಿಕೆ ನೀಡಿದೆ ಕಳೆದ ಮೂರು ವರ್ಷಗಳ ವೇತನ ಕೊಡೋವರೆಗೂ ಪಲ್ಸ ಪೋಲಿಯೋ ಕಾರ್ಯಕ್ರಮದಲ್ಲಿ ನಾವು ಕೆಲಸ ಮಾಡೋದಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಸಿಐಟಿಯು ಬೆಳಗಾವಿ ತಾಲೂಕಾ ಘಟಕ ಎಚ್ಚರಿಕೆ ನೀಡಿದೆ. ಹೌದು ಬೆಳಗಾವಿ ತಾಲೂಕಿನ ಬೆಳಗುಂದಿ …

Read More »

ಬೆಳಗಾವಿಯಲ್ಲಿ ಸ್ಮಾರ್ಟ ಸಿಟಿ ಕಳಪೆ ಕಾಮಗಾರಿ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರಜೋಳ ಹೇಳಿದ್ದೇನು..?

ಸ್ಮಾಟ್ ಸಿಟಿಯ ಕಾಮಗಾರಿಯು ಕಳಪೆ ಮಟ್ಟದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೊಳ ಅವರು ಇಂದು ಗುರುವಾರ ಸ್ಮಾರ್ಟ ಸಿಟಿ ಕಾಮಗಾರಿಯನ್ನು ವೀಕ್ಷಣೆ ಮಾಡಲು ಹೋಗುತ್ತಿದ್ದು ತಾವು ಬರಬಹದು ಎಂದು ಮಾದ್ಯಮ ಪ್ರತಿನಧಿಗಳಿಗೆ ಆಹ್ವಾನಿಸಿದರು ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಬಹಳಷ್ಟು ಕಳಪೇ ಮಟ್ಟದ ಕಾಮಗಾರಿ ನಡೆಯುತ್ತಿದ್ದು, ಅಂತಹ ಜಾಗಗಳಿಗೆ …

Read More »

ಫೆ.27ರಂದು ಭಾರತ ವಿಕಾಸ್ ಪರಿಷತ್ ಬೆಳಗಾವಿ ಶಾಖೆಯ ರಜತ ಮಹೋತ್ಸವ: ಡಾ.ಜೆ.ಜಿ.ನಾಯಿಕ್

ಭಾರತ ವಿಕಾಸ್ ಪರಿಷತ್ ಬೆಳಗಾವಿ ಶಾಖೆಯ 25 ವರ್ಷಗಳ ರಜತ ಮಹೋತ್ಸವ ಕಾರ್ಯಕ್ರಮ ಇದೇ ಫೆ.27ರಂದು ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿರುವ ಗ್ಯಾಲಕ್ಸಿ ಹಾಲನ್‍ಲ್ಲಿ ಆಯೋಜಿಸಲಾಗಿದೆ ಎಂದು ಡಾ.ಜೆ.ಜಿ.ನಾಯಿಕ್ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜೆ.ಜಿ.ನಾಯಿಕ್ ಫೆ.27ರಂದು ಬೆಳಿಗ್ಗೆ 8.30ರಿಂದ ಸಾಯಂಕಾಲ 8.30ರವರೆಗೆ ಭಾರತ ವಿಕಾಸ್ ಪರಿಷತ್‍ನ ರಜತ ಮಹೋತ್ಸವ ಕಾರ್ಯಕ್ರಮ ಆಚರಿಸುತ್ತಿದ್ದೇವೆ. ಭಾರತ ವಿಕಾಸ್ ಪರಿಷತ್ ನಡೆದು ಬಂದ ದಾರಿ 25 ವರ್ಷಗಳಲ್ಲಿ ನಾವು ಮಾಡಿರುವ ಕಾರ್ಯಗಳ …

Read More »

#UkraineCrisis ಮೋದಿ ಮಧ್ಯ ಪ್ರವೇಶ ಮಾಡಿ ಪುಟಿನ್​ ಜೊತೆ ಮಾತನಾಡಲಿ- ಉಕ್ರೇನ್​

ನವದೆಹಲಿ: ಕಳೆದ ಮೂರು ದಶಕಗಳಿಂದ ಉಕ್ರೇನ್​​ ಮತ್ತು ರಷ್ಯಾ ನಡುವೆ ನಡೆಯುತ್ತಿದ್ದ ವಿವಾದ ಯುದ್ಧಕ್ಕೆ ದಾರಿ ಮಾಡಿಕೊಟ್ಟಿದ್ದು ರಷ್ಯಾ ಅಧ್ಯಕ್ಷ ಪುಟಿನ್​​ ಉಕ್ರೇನ್​ ಮೇಲೆ ದಾಳಿ ಮಾಡಲು ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಸೇನೆ ತನ್ನ ಕೆಲಸವನ್ನು ಆರಂಭ ಮಾಡಿದೆ. ಈ ನಡುವೆ ಉಕ್ರೇನ್​ ಹಾಗೂ ರಷ್ಯಾ ಯುದ್ಧ ವಿಶ್ವಕ್ಕೆ ತಲೆವಾಗುವ ಎಚ್ಚರಿಕೆಯನ್ನು ಈಗಾಗಲೇ ಹಲವು ತಜ್ಞರು ನೀಡಿದ್ದು, ಈ ಯುದ್ಧ 3ನೇ ಮಹಾಯುದ್ಧಕ್ಕೆ ದಾರಿ ಮಾಡಿಕೊಡಬಹುದು ಎಂದಿದ್ದಾರೆ. ಈ …

Read More »

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ

ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಮನವಿ ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್‌-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …

Read More »

ಲಾರಿ, ಬೈಕ್​​ಗಳ ನಡುವೆ ಸರಣಿ ಅಪಘಾತ-ಸ್ಥಳದಲ್ಲೇ ಮೂವರು ಸವಾರರ ಸಾವು

ತುಮಕೂರು: ಸರಣಿ ಅಪಘಾತದಲ್ಲಿ ಮೂವರು ಬೈಕ್ ಸವಾರರು ನಡುರಸ್ತೆಯಲ್ಲೇ ಪ್ರಾಣಬಿಟ್ಟಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ. ಮೊದಲು ವಿ.ಆರ್.ಎಲ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಅಪಘಾತ ನೋಡಲು ಹೋದ ಮತ್ತೊಂದು ಬೈಕ್‌ಗೆ ಮೊತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಟ್ಟಾರೆ ಎರಡು ಬೈಕ್‌‌ಗಳಲ್ಲಿದ್ದ ಒಟ್ಟು ಮೂವರು ಯುವಕರು ಸಾವನ್ನಪ್ಪಿದ್ದಾರೆ.

Read More »

ಇದೊಂದು ರೈಲ್ವೆ ಕ್ರಾಸಿಂಗ್​ನಲ್ಲಿ ಬರೀ ಕಚೋರಿಗಾಗಿ ರೈಲೇ ನಿಂತು ಬಿಡುತ್ತದೆ!

ನವದೆಹಲಿ: ಸಾಮಾನ್ಯವಾಗಿ ಒಮ್ಮೆ ಹೊರಟ ರೈಲು ನಿಗದಿತ ಸ್ಟೇಷನ್​ ಬಿಟ್ಟು ಬೇರೆಲ್ಲೂ ನಿಲ್ಲುವುದಿಲ್ಲ. ಅದು ಸಾಗುವ ಹಾದಿಯಲ್ಲಿ ಏನೇ ಎದುರಾದರೂ ಲೆಕ್ಕಿಸದೆ ಹೊಡೆದುಕೊಂಡು ಮುಂದಕ್ಕೆ ಹೋಗಿಬಿಡುತ್ತದೆ. ಆದರೆ ಇಲ್ಲೊಂದು ಕಡೆ ಕಚೋರಿಗೇ ರೈಲನ್ನು ನಿಲ್ಲಿಸುವ ತಾಕತ್ತಿದೆ. ಅಂಥದ್ದೊಂದು ಇದೊಂದು ಪ್ರದೇಶದಲ್ಲಿ ನಿತ್ಯವೂ ಕಾಣಿಸುತ್ತದೆ. ರಾಜಸ್ಥಾನದ ಆಲ್ವಾರ್​ನ ರೈಲ್ವೆ ಕ್ರಾಸಿಂಗ್​ನಲ್ಲಿ ಕಚೋರಿಗಾಗಿಯೇ ರೈಲು ಕ್ರಾಸಿಂಗ್​ನಲ್ಲಿ ನಿಲ್ಲುತ್ತದೆ. ಆಲ್ವಾರ್​ನ ದೌಡ್​ಪುರ್​ ರೈಲ್ವೆ ಕ್ರಾಸಿಂಗ್​ನಲ್ಲಿ ಇಂಥದ್ದೊಂದು ದೃಶ್ಯ ಸಾಮಾನ್ಯವಾಗಿ ಪ್ರತಿ ಮುಂಜಾನೆಯೂ ಕಾಣಸಿಗುತ್ತದೆ. ಈ ರೈಲ್ವೆ …

Read More »

ಬಯಲಾಟ ಅಕಾಡೆಮಿ ಪ್ರಶಸ್ತಿ ಪ್ರಕಟ; 15 ಸಾಧಕರ ಆಯ್ಕೆ

ಬೆಂಗಳೂರು: ಕರ್ನಾಟಕ ಬಯಲಾಟ ಅಕಾಡೆಮಿ ವತಿಯಿಂದ 2020-21ನೇ ಸಾಲಿನ ಗೌರವ ಮತ್ತು ವಾರ್ಷಿಕ ಪ್ರಶಸ್ತಿಗೆ ರಾಜ್ಯದ ವಿವಿಧ ಬಯಲಾಟ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 15 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ 2022ರ ಏಪ್ರಿಲ್ ಮೊದಲ ವಾರದಲ್ಲಿ ಬಾಗಲಕೋಟೆಯಲ್ಲಿ ಜರುಗಲಿದೆ. ಗೌರವ ಪ್ರಶಸ್ತಿಯು 50 ಸಾವಿರ ನಗದು ಮತ್ತು ವಾರ್ಷಿಕ ಪ್ರಶಸ್ತಿಯು 25 ಸಾವಿರ ನಗದು ಪುರಸ್ಕಾರ ಒಳಗೊಂಡಿದ್ದು, ಎರಡೂ ವರ್ಗದವರಿಗೆ ಸನ್ಮಾನಿಸಲಾಗುತ್ತದೆ ಎಂದು ಬಯಲಾಟ ಅಕಾಡೆಮಿ ರಿಜಿಸ್ಟ್ರಾರ್ …

Read More »