Breaking News

ಲಸಿಕೆಯನ್ನು ಪಡೆದರೆ ಎಲ್ಇಡಿ ಟಿವಿ, ಫ್ರಿಜ್, ವಾಷಿಂಗ್ ಮೆಷಿನ್ ಗೆಲ್ಲುವ ಅವಕಾಶ

ಪುಣೆ, ನವೆಂಬರ್ 12: ಇತ್ತೀಚೆಗೆ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಾದರೂ ಕೆಲ ಪ್ರದೇಶಗಳಲ್ಲಿ ಲಸಿಕೆ ಬಗ್ಗೆ ಭಯವಿದೆ. ಹೀಗಾಗಿ ಜನ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಾರೆ. ಲಸಿಕೆಯ ಬಗ್ಗೆ ಅಪನಂಬಿಕೆ ಇರುವಂತ ಸ್ಥಳದಲ್ಲಿ ಮಹಾರಾಷ್ಟ್ರದ ಚಂದ್ರಾಪುರದ ನಗರ ಕೂಡ ಒಂದು. ಇಲ್ಲಿ ಲಸಿಕೆ ಹಾಕಿಸಿಕೊಂಡವರ ಸಂಖ್ಯೆ ತೀವ್ರ ಕಡಿಮೆ ಇರುವುದರಿಂದ ನಾಗರಿಕ ಸಂಸ್ಥೆ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಸಾರ್ವಜನಿಕರನ್ನು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಆಕರ್ಷಿಸಲು ಸಂಸ್ಥೆ ಮುಂದಾಗಿದೆ. ಲಸಿಕೆ ಹಾಕಿಸಿಕೊಂಡವರಿಗೆ …

Read More »

ಮಚ್ಛೆಯಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ: ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿನ್ ಮೀಗಾ

ಬೆಳಗಾವಿಯಲ್ಲಿ ರೈತರ ಮೇಲೆ ದೌರ್ಜನ್ಯ ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಗೃಹ ಸಚಿವರು ಎಲ್ಲಿ ಕಳೆದು ಹೋಗಿದ್ದಾರೋ ಗೊತ್ತಿಲ್ಲ. ಕೂಡಲೇ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅದೇ ರೀತಿ ರೈತರ ಮೇಲೆ ದೌರ್ಜನ್ಯ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು 24 ಗಂಟೆಯಲ್ಲಿ ಅಮಾನತ್ತು ಮಾಡಬೇಕು ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದರು. ಬೆಳಗಾವಿಯ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ …

Read More »

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ.: ಪ್ರಿಯಾಂಕ್ ಖರ್ಗೆ

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ. ಪ್ರಕರಣದಲ್ಲಿ ನಾವೂ ಇದೀವಿ, ನೀವೂ ಇದೀರಿ. ಎಲ್ಲರೂ ಸೆಟ್ಲ್‍ಮೆಂಟ್ ಮಾಡಿಕೊಳ್ಳೋಣ ಬನ್ನಿ ಅನ್ನುವಂತಿದೆ. ಈ ಪ್ರಕರಣ ಅಷ್ಟು ಮುಖ್ಯವಲ್ಲ ಎಂದು ಸಿಎಂ ಹೇಳುತ್ತಾರೆ. ಹಾಗಾದ್ರೆ ಪ್ರಧಾನಿ ಮೋದಿ ಬಳಿ ಹೋಗಿ ಏಕೆ ಚರ್ಚಿಸಿದ್ರು ಎಂದು ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬಿಟ್ ಕಾಯಿನ್ ಕಿತ್ತಾಟಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್ …

Read More »

ವಿವಿಧ ಬೇಡಿಕೆ ಈಡೇರಿಸುವಂತೆ ನಂದಗಡ ಗ್ರಾಮಸ್ಥರಿಂದ ತಹಶೀಲ್ದಾರರ ಮೂಲಕ ಸಿಎಂಗೆ ಮನವಿ

ಖಾನಾಪುರ: ತಾಲೂಕಿನ ನಂದಗಡ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಪ್ರಕೃತಿ ವಿಕೋಪದಲ್ಲಿ ಮನೆ ಕಳೆದಕೊಂಡವರಿಗೆ ಹಾಗೂ ಹಾನಿಗೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನಂದಗಡ ಗ್ರಾಮಸ್ಥರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಯಣ್ಣನ ಪುಣ್ಯಭೂಮಿ ನಂದಗಡ ಹೆದ್ದಾರಿ ಪಕ್ಕದಲ್ಲಿದ್ದರೂ ಸರಿಯಾಗಿ ಬಸ್ ಸೌಲಭ್ಯವಿಲ್ಲದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಇನ್ನು ಕಳೆದ ಎರಡು ವರ್ಷಗಳಿಂದ ಸುರಿದ ಭಾರೀ ಮಳೆಗೆ ನಂದಗಡ ಗ್ರಾಮಸ್ಥರು ಕೆಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಇನ್ನು ವಿಪರೀತ ಮಳೆಯಿಂದ ಕೆಲ …

Read More »

ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ

ಬೆಳಗಾವಿ ತಾಲೂಕಿನ ಮಚ್ಛೆಯಲ್ಲಿ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು. ಒಂದು ವೇಳೆ ಭೂಮಿ ತೆಗೆದುಕೊಂಡರೆ ಭೂಮಿಯ ಬದಲಾಗಿ ಭೂಮಿಯನ್ನೇ ಕೊಡಬೇಕು ಇಲ್ಲದಿದ್ರೆ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು. ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ …

Read More »

ಕಪಾಳಕ್ಕೆ ಹೊಡೆಯಲೆಂದೇ ಮಹಿಳೆಯನ್ನು ನೇಮಿಸಿಕೊಂಡ ವ್ಯಕ್ತಿ: ಗಂಟೆ ಲೆಕ್ಕದಲ್ಲಿ ಸಂಬಳ ನೀಡ್ತಾನೆ!

ಸಾಮಾಜಿಕ ಜಾಲತಾಣಗಳಲ್ಲಿ (Social Media) ನಾವೆಲ್ಲ ಎಷ್ಟು ಸಮಯ ವ್ಯರ್ಥ (time Spend) ಮಾಡ್ತೀವಿ ಅಂತ ನಮಗೂ ಗೊತ್ತಿರುತ್ತೆ. ಆದ್ರೆ ಅದನ್ನ ಅವಾಯ್ಡ್ ಮಾಡೋಕೆ ನಮಗೆ ಸಾಧ್ಯ ಆಗೋದಿಲ್ಲ. ಅದಕ್ಕಂತಲೇ ಈಗೀಗ ಕೆಲವು ಹೊಸ ಜನರೇಷನ್ ಮೊಬೈಲ್‌ಗಳಲ್ಲಿ (Mew Generation Mobiles) ಒಂದೇ ಆಯಪ್‌ನಲ್ಲಿ ಹೆಚ್ಚು ಹೊತ್ತು ಕಳೆಯುವವರಿಗೆ ‘ರಿಮೈಂಡ್ ಮಿ ಟು ಟೇಕ್ ಎ ಬ್ರೇಕ್’ಎನ್ನುವ ಆಪ್ಷನ್ ಕೂಡಾ ಇದೆ. ಆದರೆ ಇದು ವ್ಯಕ್ತಿಯೊಬ್ಬ ಈ ಕೆಲಸಕ್ಕೆ ಅಂತಲೇ …

Read More »

ಆಟೋ ಚಾಲಕನ ವಿವಸ್ತ್ರಗೊಳಿಸಿ ಆತನ ಮೇಲೆ ಮೂತ್ರ ವಿಸರ್ಜಿಸಿದ ವೈದ್ಯರು: ಮೃಗೀಯ ವೈದ್ಯನ ಅರೆಸ್ಟ್!

ಕುಡಿದ‌ ಸೋಗಿನಲ್ಲಿ ಆಟೊ ಚಾಲಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದೂ ಅಲ್ಲದೇ ಚಾಲಕನ ಮೇಲೆ ಮೂತ್ರ ವಿಸರ್ಜಿಸಿ ವೈದ್ಯರ ತಂಡವೊಂದು ಅಮಾನವೀಯವಾಗಿ ನಡೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯನನ್ನು ಬಂಧಿಸಲಾಗಿದೆ.   ಯಲಹಂಕ ನಿವಾಸಿ 26 ವರ್ಷದ ಆಟೊ ಚಾಲಕ ಮುರಳಿ ಹಲ್ಲೆಗೊಳಗಾಗಿದ್ದು, ಖಾಸಗಿ ಆಸ್ಪತ್ರೆ ವೈದ್ಯ ರಾಕೇಶ್ ಶೆಟ್ಟಿಯನ್ನು ಬಂಧಿಸಲಾಗಿದೆ. ನವೆಂಬರ್ 4ರಂದು ರಾತ್ರಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ರೋಗಿಗಳ ಮುಂದೆ ಕೂಗಾಟ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ: ರಾಜ್ಯ ಬಿಜೆಪಿ ಘಟಕ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ರಾಜಕೀಯ ನಾಯಕರ ಬಡಿದಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಬಿಟ್ ಕಾಯಿನ್ ದಂಧೆಯ ಆರೋಪಿ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಲಪಾಡ್ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್ ನಡುವೆ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ. ಸರಣಿ ಟ್ವೀಟ್ ಮೂಲಕ …

Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ. ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಟ್ಟಿ ಹೀಗಿದೆ: ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಕೊಡಗು- ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ …

Read More »

ವಿಧಾನ ಪರಿಷತ್‌ ಚುನಾವಣೆ: 33 ವರ್ಷದಿಂದ ಒಂದೇ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌

ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ 33 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಲಾಗುತ್ತಿದೆ. 1988ರಿಂದ ಒಂದು ಉಪಚುನಾವಣೆ ಸೇರಿ ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಗಳು ನಡೆದಿವೆ. ತಿ.ನರಸೀಪುರದ ಎನ್‌.ರಾಚಯ್ಯ ಕುಟುಂಬ ಅಷ್ಟೂ ಚುನಾವಣೆಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಂಡು, ಐದು ಬಾರಿ ಗೆಲುವು ದಾಖಲಿಸಿದೆ. ದಲಿತರಲ್ಲಿ ‘ಎಡಗೈ’ ಸಮುದಾಯಕ್ಕೆ ಸೇರಿದ ಈ ಕುಟುಂಬದ ಅಭ್ಯರ್ಥಿಗೆ 2009ರಲ್ಲಿ ಮಾತ್ರ ಸೋಲು ಎದುರಾಗಿತ್ತು. ಟಿ.ಎನ್‌.ನರಸಿಂಹಮೂರ್ತಿ, …

Read More »