Breaking News

ಡಾ.ರಾಜ್ ಕುಟುಂಬದ ವೈದ್ಯ ಡಾ.ರಮಣರಾವ್ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು, ನ.6- ಪುನೀತ್ ರಾಜ್‍ಕುಮಾರ್ ಅವರ ಸಾವಿಗೆ ವೈದ್ಯರ ಎಡವಟ್ಟೇ ಕಾರಣ ಎಂದು ಕೆಲವರು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಡಾ.ರಾಜ್ ಕುಟುಂಬದ ವೈದ್ಯ ಡಾ.ರಮಣರಾವ್ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸದಾಶಿವನಗರದಲ್ಲಿರುವ ಅವರ ನಿವಾಸದ ಬಳಿ ಇರುವ ವೈದ್ಯ ರಮಣರಾವ್ ಅವರ ಮನೆ ಮತ್ತು ಕ್ಲಿನಿಕ್ ಬಳಿ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗಿದೆ. ಈಗಾಗಲೇ ಕೆಲ ಅಭಿಮಾನಿಗಳು ವೈದ್ಯರನ್ನು ಬಂಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನೆಗಳು ಕೂಡ …

Read More »

ಹಾನಗಲ್ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಇನ್ನೂ ಆರು ತಿಂಗಳ ಕಾಲ ಮುಂದೂಡಲು ಯತ್ನಿಸುತ್ತಿದೆ. ಆಡಳಿತಾಧಿಕಾರಿಗಳ ಅವಧಿಯನ್ನು ಇನ್ನೂ ಆರು ತಿಂಗಳಿಗೆ ವಿಸ್ತರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ. ಉಪ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸರ್ಕಾರ ಚುನಾವಣೆ ನಡೆಸಲು ಆಸಕ್ತಿ ತೋರಿಸುತ್ತಿಲ್ಲ ಎಂದು …

Read More »

ಬಾಡಿಗೆ ಹಣ ಖರ್ಚು ಮಾಡಿದ್ದಕ್ಕೆ ಪತ್ನಿಯ ಕೊಲೆ ಮಾಡಿದ ಪತಿ

ಪತ್ನಿ ಬಾಡಿಗೆ ನೀಡಲು ಎತ್ತಿಟ್ಟಿದ್ದ ಹಣ ಖರ್ಚು ಮಾಡಿದ್ದಾಳೆಂದು ಪತಿರಾಯ ತನ್ನ ಪತ್ನಿಯನ್ನೇ ಕೊಲೆಮಾಡಿದ್ದಾನೆ. ಘಟನೆ ಬೆಂಗಳೂರಿನ ದಯಾನಂದ ನಗರದಲ್ಲಿ ನಡೆದಿದೆ. ಪತಿ ಫಾರೂಕ್ ಆಗಿದ್ದು, ಪತ್ನಿ ನಾಜೀಯ ಕೊಲೆಯಾಗಿರುವ ದುರ್ದೈವಿಯಾಗಿದ್ದಾರೆ. ಪತ್ನಿ 6500ರೂ ಹಣದಲ್ಲಿ ಡ್ಯೂಪ್ಲಿಕೇಟ್ ಜ್ಯುವೆಲರಿ ಖರೀದಿಸಿದ್ದು, ಬಾಡಿಗೆಗೆ ಎಂದು ನೀಡಿದ್ದ ಹಣ ಖರ್ಚು ಮಾಡಿಕೊಂಡಿದ್ದಾಳೆ. ಬಳಿಕ ಬಾಡಿಗೆ ಹಣ ನೀಡುವಂತೆ ಪತಿ ತಿಳಿಸಿದಾಗ ವಿಚಾರ ಬಯಲಾಗಿದೆ. ನಂತರ ಕೋಪಗೊಂಡ ಫಾರೂಕ್ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ, …

Read More »

SBI ಗ್ರಾಹಕರಿಗೆ ಗುಡ್ ನ್ಯೂಸ್! ಉಚಿತವಾಗಿ ಸಿಗಲಿದೆ 2 ಲಕ್ಷ ರೂ., ಕೂಡಲೇ ಈ ಕೆಲಸ ಮಾಡಿ

ನವದೆಹಲಿ : ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌ಬಿಐ (SBI) ಗ್ರಾಹಕರಿಗೆ ಸಿಹಿ ಸುದ್ದಿ ಇದೆ. ಎಸ್‌ಬಿಐ ತನ್ನ ಗ್ರಾಹಕರಿಗೆ 2 ಲಕ್ಷ ರೂಪಾಯಿಗಳ ಉಚಿತ ಪ್ರಯೋಜನವನ್ನು ನೀಡುತ್ತಿದೆ. ರುಪೇ ಡೆಬಿಟ್ ಕಾರ್ಡ್‌ಗಳನ್ನು ಬಳಸುವ ಎಲ್ಲಾ ಜನ್-ಧನ್ ಖಾತೆದಾರರಿಗೆ ರೂ 2 ಲಕ್ಷದವರೆಗೆ ಉಚಿತ ಆಕ್ಸಿಡೆಂಟಲ್ ಕವರ್ ಅನ್ನು ನೀಡುತ್ತಿದೆ.   ಈ ರೀತಿ ನಿಮಗೆ 2 ಲಕ್ಷ ಕವರ್ ಸಿಗುತ್ತದೆ ಗ್ರಾಹಕರಿಗೆ ಅವರ ಜನ್ ಧನ್ ಖಾತೆಯನ್ನು ತೆರೆಯುವ ಅವಧಿಗೆ …

Read More »

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮರಾಠಿ ಪ್ರೇಮಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಮರಾಠಿ ಪ್ರೇಮಕ್ಕೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಬಹುತೇಕ ರಾಜಕಾರಣಿಗಳು ಮರಾಠಿ ಭಾಷೆಯಲ್ಲಿ ಭಾಷಣ,ಪ್ರಚಾರಪತ್ರ, ಶುಭಾಶಯ ಪತ್ರ ಎಲ್ಲವನ್ನೂ ಮಾಡಿದರೂ ಅವರೆಲ್ಲ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ನಂತರದ ಸ್ಥಾನವನ್ನು ಮರಾಠಿಗೆ ನೀಡುತ್ತಾರೆ. ಆದರೆ ಅನಿಲ ಬೆನಕೆ ಅವರದ್ದು ಮಾತ್ರ ಮರಾಠಿಗೆ ಮೊದಲ ಆದ್ಯತೆ. ಕನ್ನಡಕ್ಕೆ ನಂತರದ ಸ್ಥಾನ, ಕೇವಲ ಕಾಟಾಚಾರಕ್ಕೆನ್ನುವಂತೆ. ದೀಪಾವಳಿ ಶುಭಾಶಯ ಪತ್ರದಲ್ಲೂ ಹಾಗೇ ಮಾಡಿದ್ದಾರೆ. ಮೇಲ್ಗಡೆ ದೊಡ್ಡದಾಗಿ …

Read More »

ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್ ಸಿ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಕೆಲವು ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮೂದಲಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಸಿದ್ದರಾಮಯ್ಯ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಮುಖಂಡರಾದ ದೀಪಕ್ ದೊಡ್ಡಯ್ಯ, ಈಶ್ವರಹಳ್ಳಿ ಮಹೇಶ್, ಪುಷ್ಪರಾಜ್, ಸುಧೀರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Read More »

25 ವಿಧಾನ ಪರಿಷತ್ ಸದಸ್ಯ ಕಾಲಾವಧಿ ಮುಕ್ತಾಯ, ಮುಂದಿನ ವರ್ಷ ಚುನಾವಣೆ: ಯಾರ್ ಯಾರ್ ಅವಧಿ ಮುಕ್ತಾಯಗೊತ್ತಾ.? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯದ ವಿಧಾನಪರಿಷತ್ತಿಗೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಂತ 25 ಸದಸ್ಯರ ಕಾಲಾವಧಿ 2022ಕ್ಕೆ ಮುಕ್ತಾಯಗೊಳ್ಳಲಿದೆ. ಆ ಸ್ಥಾನಗಳಿಗೆ ತಮ್ಮದೇ ಪಕ್ಷದ ಸದಸ್ಯರನ್ನು ಆಯ್ಕೆ ಮಾಡಿ, ತುಂಬಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸಿವೆ. ಹಾಗಾದ್ರೇ.. 2022ಕ್ಕೆ ಮುಕ್ತಾಯಗೊಳ್ಳಲಿರುವಂತ 25 ಪರಿಷತ್ ಸದಸ್ಯರು ( Vidhan Parishat Member ) ಯಾರು ಯಾರು.? ಎನ್ನುವ ಮಾಹಿತಿ ಮುಂದೆ ಓದಿ. ವಿಧಾನ ಪರಿಷತ್ ನಲ್ಲಿ 75 ಸದಸ್ಯರ …

Read More »

ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ.?

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳು ಶೈಕ್ಷಣಿಕ ಸಾಲಿನಲ್ಲಿ ಒಂದೇ ಜತೆ ಸಮವಸ್ತ್ರದಲ್ಲಿ ವರ್ಷವನ್ನು ಕಳೆಯುವ ಪರಿಸ್ಥಿತಿ ಎದುರಾಗಿದೆ.   ಎರಡನೇ ಜೊತೆ ಸಮವಸ್ತ್ರ ನೀಡಲು ಅನುದಾನ ಬಿಡುಗಡೆಯಾಗದ ಕಾರಣ ವಿದ್ಯಾರ್ಥಿಗಳಿಗೆ ಒಂದೇ ಜೊತೆ ಸಮವಸ್ತ್ರವೇ ಗತಿಯಾಗಿದೆ. ಸಮವಸ್ತ್ರ ಖರೀದಿಗೆ ಕೇಂದ್ರ ಸರ್ಕಾರ ಶೇಕಡ 60 ಮತ್ತು …

Read More »

ಕಳಕಳಿ ಇರುವವರು ಎಲ್ಲರೂ ಶಾರುಖ್‌ ಮಗನ ಬಗ್ಗೆ ಗರಂ ಆದವರೇ.

ನವದೆಹಲಿ: ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್ ಡ್ರಗ್ಸ್‌ ಕೇಸ್‌ನಲ್ಲಿ ಅರೆಸ್ಟ್‌ ಆಗುತ್ತಿದ್ದಂತೆಯೇ ಡ್ರಗ್ಸ್‌ ವಿರೋಧಿಗಳು, ಯುವಜನರು ಹಾದಿ ತಪ್ಪುತ್ತಿರುವ ಬಗ್ಗೆ ಕಳಕಳಿ ಇರುವವರು ಎಲ್ಲರೂ ಶಾರುಖ್‌ ಮಗನ ಬಗ್ಗೆ ಗರಂ ಆದವರೇ. ಚಿತ್ರರಂಗದ ಕೆಲವರು ಹಾಗೂ ಕೆಲವೇ ಕೆಲವು ಕಾಂಗ್ರೆಸ್‌ ನಾಯಕರು ಶಾರುಖ್‌ ಖಾನ್‌ ಬೆಂಬಲಕ್ಕೆ ನಿಂತಿದ್ದರು. ಆರ್ಯನ್‌ ಖಾನ್‌ನನ್ನು ಬಂಧಿಸಿದ್ದು ತಪ್ಪು ಎಂಬ ಬಗ್ಗೆ ಮಾತನಾಡಿದ್ದರು. ಇದೀಗ ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್‌ ಗಾಂಧಿ ಈ ಸಮಯದಲ್ಲಿ …

Read More »

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ

ಬಳ್ಳಾರಿ : ನವೆಂಬರ್ 18 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಘೋಷಿಸಿದ್ದಾರೆ. ಕಳೆದ 6 ತಿಂಗಳಿಂದ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯ ನಡೆದಿರಲಿಲ್ಲ. ಸದ್ಯ ಇದೀಗ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 18 ರಂದು ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದೆ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 39 ವಾರ್ಡ್ ಗಳ ಪೈಕಿ ಕಾಂಗ್ರೆಸ್ 21 ಸ್ಥಾನಗಳನ್ನು ಗೆದ್ದಿದ್ದು, ನಾಲ್ವರು …

Read More »