Breaking News

ಮೂರು ತಿಂಗಳ ಪುಟ್ಟ ಕಂದಮ್ಮಳನ್ನು ಹತ್ಯೆಗೈದು ಬಳಿಕ ದಂಪತಿ ಆತ್ಮಹತ್ಯೆ

ಗದಗ: ಮೂರು ತಿಂಗಳ ಪುಟ್ಟ ಕಂದಮ್ಮಳನ್ನು ಹತ್ಯೆಗೈದು ಬಳಿಕ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಲ್ಲಪ್ಪ ಗಡಾದ (30) ಸುಧಾ (24). ಮೂರು ತಿಂಗಳ ಮಗು ರೂಪಶ್ರೀ ಮೃತ ದುರ್ದೈವಿಗಳು. ದಂಪತಿಗಳಿಬ್ಬರೂ ಹೆತ್ತ ಮಗುವನ್ನೇ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯ ಹಾಲ್ ನಲ್ಲಿ ಮಲ್ಲಪ್ಪ ನೇಣಿಗೆ ಕೊರಳೊಡ್ಡಿದ್ದರೆ, ಪತ್ನಿ ಸುಧಾ ಹಾಗೂ ಮಗು ರೂಪಶ್ರೀ ಶವ …

Read More »

ದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದ ಹೈಕೋರ್ಟ್

ಬೆಂಗಳೂರು: ಸಂತ್ರಸ್ತರು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದವರು ಎಂಬ ಒಂದೇ ಕಾರಣಕ್ಕೆ ಎಲ್ಲಾ ಪ್ರಕರಣಗಳಲ್ಲೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಅನ್ವಯಿಸಬಾರದು ಎಂದು ಹೈಕೋರ್ಟ್ ಹೇಳಿದೆ. ನಗರದ ವಿಶೇಷ ನ್ಯಾಯಾಲಯದಲ್ಲಿ ರಾಜಾಜಿನಗರದ ನಿವಾಸಿಯೊಬ್ಬರ ವಿರುದ್ಧ ನಡೆಯುತ್ತಿದ್ದ ವಿಚಾರಣೆ ರದ್ದುಗೊಳಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಪೀಠ, ಈ ಅಭಿಪ್ರಾಯಪಟ್ಟಿತು.   ತುಮಕೂರಿನ ವ್ಯಕ್ತಿಯೊಬ್ಬರು ನೀಡಿದ್ದ ದೂರು ಆಧರಿಸಿ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ(ಪಿಒಎ) ನಡೆಯುತ್ತಿದ್ದ ವಿಚಾರಣೆಯನ್ನು ಅವರು ಹೈಕೋರ್ಟ್‌ನಲ್ಲಿ …

Read More »

ಸುಂದರಿಯರ ಜತೆ ಪಾರ್ಟಿಗೆ ಹೋಗಿ ಎಲ್ಲವನ್ನೂ ಕಳೆದುಕೊಂಡ ಯುವಕರು! ಬಟ್ಟೆಯೂ ಸಿಗದೇ ಗೋಳಾಡಿದರು!

ಮೀರತ್: ಇದೀಗ ಎಲ್ಲೆಡೆ ಹುಡುಗಿಯರೇ ಮೋಸ ಹೋಗಬೇಕೆಂದೇನೂ ಇಲ್ಲ. ಇಂದು ಯುವತಿಯರು, ಮಹಿಳೆಯರು ಪುರುಷರನ್ನು ಮೋಸದ ಬಲೆಗೆ ಸಿಲುಕಿಸುವ ಮಹಾ ಜಾಲಗಳನ್ನು ಬಳಸಿ, ಅವರನ್ನು ಹಳ್ಳಕ್ಕೆ ಬೀಳಿಸುತ್ತಿದ್ದಾರೆ. ಇಂಥದ್ದೇ ಒಂದು ಜಾಲದಿಂದ ಯುವಕರು ಮೋಸ ಹೋಗಿದ್ದೂ ಅಲ್ಲದೇ ವಾಪಸ್‌ ಬರಲು ಬಟ್ಟೆಯೂ ಸಿಗದಂಥ ಪೇಚಿಗೆ ಸಿಲುಕಿದ ಘಟನೆ ಉತ್ತರ ಪ್ರದೇಶದ ಮೀರತ್‌ನ ಖರ್ಖೌಡಾ ಪ್ರದೇಶದಲ್ಲಿ ನಡೆದಿದೆ. ಕೆಲವು ಯುವತಿಯರು ಪಾರ್ಟಿಗೆ ಕರೆದರು ಎಂದು ಯುವಕರು ಅವರ ಹಿಂದೆ ಹೋಗಿದ್ದಾರೆ. ಆರಂಭದಲ್ಲಿ ಯುವಕರನ್ನು …

Read More »

ಪೆಟ್ರೋಲ್​, ಡೀಸೆಲ್​ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು: ಸಾಕಷ್ಟು ದಿನಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ.  ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಧಾರ ಮಾಡಿದ್ದು, ಈ ಬಾರಿಯ ದೀಪಾವಳಿಗೆ ವಾಹನ ಸವಾರರಿಗೆ ಬಂಪರ್ ಗಿಫ್ಟ್​ ನೀಡಿದೆ.  ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ರೂಪಾಯಿ ಮತ್ತು 10 ರೂಪಾಯಿ ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿತ್ತು. ಅಷ್ಟೇ ಅಲ್ಲದೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ …

Read More »

ನಾನು ದಲಿತರ ಬಗ್ಗೆ ಎಲ್ಲೂ ಹೇಳಿಲ್ಲ. ಕಾರಜೋಳ ಸೇರಿ ಕೆಲವರ ಬಗ್ಗೆ ಮಾತನಾಡಿದ್ದೆ. ಅದನ್ನೇ ತಿರುಚಿ ಎತ್ತಿಕಟ್ಟೋಕೆ ನೋಡ್ತಿದ್ದಾರೆ

ಬೆಂಗಳೂರು: ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಬಿಜೆಪಿಯವರು ಈ ವಿಚಾರವನ್ನು ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.   ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಂವಿಧಾನ ಬದಲಾಯಿಸ್ತೇವೆ ಅಂತಾರೆ. ಸಂವಿಧಾನದಲ್ಲಿ ಸಮಸಮಾಜದ ಬಗ್ಗೆ ಹೇಳಿದೆ. ಅಂತಹ ಸಂವಿಧಾನವನ್ನು ಅವರು ತೆಗೆಯೋಕೆ ಹೊರಟಿದ್ದಾರೆ. ಅದಕ್ಕೆ ನಾನು ದಲಿತರು ಸ್ವಾರ್ಥಕ್ಕೆ ಅಲ್ಲಿಗೆ ಹೋಗಿದ್ದಾರೆ ಎಂದಿದ್ದೆ. ಸಿಂದಗಿ ಪ್ರಚಾರದ ವೇಳೆ …

Read More »

ಹಾನಗಲ್​​​ನಲ್ಲಿ ಸೋತಿದ್ದರೂ ಈ ಚುನಾವಣೆಯ ಫಲಿತಾಂಶ ಬಿಜೆಪಿ ಸರ್ಕಾರ ಹಾಗು ಮುಖ್ಯಮಂತ್ರಿ ನಾಯಕತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ :ಕುಮಟಳ್ಳಿ

ಅಥಣಿ: ಸಿಂದಗಿ ಹಾಗು ಹಾನಗಲ್ ಉಪಚುನಾವಣೆ ಫಲಿತಾಂಶ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್​​ ಅಲ್ಪಮತಗಳಿಂದ ಸೋತಿದ್ದಾರೆ. ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದರು. ಅದೇ ರೀತಿ, ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು 30 ಸಾವಿರ ಅಧಿಕ ಮತಗಳ ಅಂತರದಿಂದ …

Read More »

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ

ಮುಚ್ಚಂಡಿ ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಎಲ್ಲಾ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರದ ಅನುದಾನದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು. 90 ಲಕ್ಷ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ: ಗ್ರಾಮದ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲೆಯಲ್ಲಿ ಇಂದು 90 ಲಕ್ಷ ರೂ. ವೆಚ್ಚದಲ್ಲಿ …

Read More »

ಸೇವೆಯಿಂದ ವಜಾಗೊಂಡಿದ್ದ ಕೆ‌ಎಸ್‌ಆರ್‌ಪಿ ಕಾನ್ಸ್‌ಟೇಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಸಂಗನಕೇರಿ ಕ್ರಾಸ್ ಬಳಿ ನಡೆದಿದೆ.

ಬೆಳಗಾವಿ: ಸೇವೆಯಿಂದ ವಜಾಗೊಂಡಿದ್ದ ಕೆ‌ಎಸ್‌ಆರ್‌ಪಿ ಕಾನ್ಸ್‌ಟೇಬಲ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಸಂಗನಕೇರಿ ಕ್ರಾಸ್ ಬಳಿ ನಡೆದಿದೆ. ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದ ನಿವಾಸಿ ರಮೇಶ್ ಬಿಲಕುಂದಿ (26) ಮೃತಪಟ್ಟವರು. ಆದರೆ ಮಗ ಅಪಘಾತದಲ್ಲಿ ಮೃತಪಟ್ಟಿಲ್ಲ, ಸೊಸೆಯೇ ಕೊಲೆ ಮಾಡಿಸಿದ್ದಾಳೆ ಎಂದು ಮೃತನ ತಾಯಿ ಲಕ್ಷ್ಮಿಬಾಯಿ ಆರೋಪಿಸಿದ್ದಾರೆ. ಮಗನ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ತಾಯಿ ಕಣ್ಣೀರಿಡುತ್ತಿದ್ದು, ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ …

Read More »

ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಯಲ್ಲಮ್ಮನಗುಡ್ಡಕ್ಕೆ ಭೇಟಿ

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಭೇಟಿ ನೀಡಿದರು. ತಮ್ಮ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ …

Read More »

ಭಜರಂಗಿ 2′ ಪ್ರೀ ರಿಲೀಸ್​ ಇವೆಂಟ್​ ದಿನ ಪುನೀತ್ ಡಲ್ ಆಗಿದ್ದರು’;; ಶಿವರಾಜ್​ಕುಮಾರ್​

ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ ಪ್ರಶ್ನೆ ಅವರಲ್ಲೂ ಇದೆ. ಶಿವರಾಜ್​ಕುಮಾರ್​ ಅವರು ಈಗ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಯಾರಿಂದಲೂ ನಂಬೋಕೆ ಸಾಧ್ಯವಾಗುತ್ತಿಲ್ಲ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಅವರು ತೊರೆದು ಹೋಗಿದ್ದಾರೆ. ಅನೇಕ ಸ್ಟಾರ್​​ಗಳು ಕೂಡ ಅವರ ಅಂತಿಮ ದರ್ಶನ ಪಡೆದು ಹೋಗಿದ್ದಾರೆ. ಇದು ಕನಸೋ ಅಥವಾ ನನಸೋ ಎನ್ನುವ …

Read More »