ಮಂಡ್ಯ: ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ಯುವಕ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿ, ಕ್ಲಿನಿಕ್ ಎದುರು ಶವ ಇಟ್ಟು ಯುವಕನ ಕುಟುಂಬಸ್ಥರು ಧರಣಿ ನಡೆಸಿದ್ದಾರೆ. ಮಂಡ್ಯದ ವಿವಿ ಫಾರಂ ಬಳಿಯ ಕ್ಲಿನಿಕ್ ಎದುರು ಈ ಪ್ರತಿಭಟನೆ ನಡೆದಿದೆ. ಚಂದಗಾಲು ಗ್ರಾಮದ ನಿಶಾಂತ್(17) ಮೃತ ದುರ್ದೈವಿ. 2 ದಿನದ ಹಿಂದೆ ಜ್ವರ ಹಿನ್ನೆಲೆ ನಿಶಾಂತ್ ಕ್ಲಿನಿಕ್ಗೆ ಬಂದಿದ್ದ. ಈ ವೇಳೆ ಕ್ಲಿನಿಕ್ನ ವೈದ್ಯರೊಬ್ಬರು ನಿಶಾಂತ್ಗೆ ಇಂಜೆಕ್ಷನ್ ನೀಡಿದ್ದರು. ಆದರೆ ನಿಶಾಂತ್ಗೆ ಜ್ವರ ಕಡಿಮೆಯಾಗುವ ಬದಲು ಹೆಚ್ಚಾದ …
Read More »ಸುಮ್ಮನಿರುವುದೇ ದೌರ್ಬಲ್ಯವಲ್ಲ: ‘ಕಮಲ ಪಡೆಗೆ’ ಶಾಸಕ ಅಭಯ್ ಪಾಟೀಲ್ ಎಚ್ಚರಿಕೆ
ಬೆಳಗಾವಿ: ನನಗೂ ಎಲ್ಲ ದಂಡಯಾತ್ರೆ ಮಾಡಲು ಬರುತ್ತೆ, ಅದು ನನ್ನ ದೌರ್ಬಲ್ಯ ಅಲ್ಲ. ಆದರೆ ಆ ದಂಡಯಾತ್ರೆ ಮಾಡಲು ನನಗೆ ಇಚ್ಛೆ ಇಲ್ಲ. ಸುಮ್ಮನಿರುವುದೇ ದೌರ್ಬಲ್ಯವಲ್ಲ ಎಂದು ಶಾಸಕ ಅಭಯ್ ಪಾಟೀಲ್ ಪರೋಕ್ಷವಾಗಿ ‘ಕಮಲ ಪಡೆ’ಗೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, “ನನ್ನ ಕ್ಷೇತ್ರದಲ್ಲಿ ಇರುವಷ್ಟು ಕಾರ್ಯಕರ್ತರು ಬೇರೆ ಯಾರ ಕ್ಷೇತ್ರದಲ್ಲೂ ಇಲ್ಲ. ಆದರೆ ಯಾವೊಬ್ಬ ಕಾರ್ಯಕರ್ತರು ರಸ್ತೆಗಿಳಿದು ಹೇಳಿಕೆ ಕೊಟ್ಟಿಲ್ಲ. ಪಕ್ಷದ ಶಿಸ್ತಿದೆ. ಪಕ್ಷ …
Read More »ರಾಜ್ಯದಲ್ಲಿ ಲಸಿಕೆ ಕೊರತೆ: ಜನಸಾಮಾನ್ಯರ ಪರದಾಟ
ರಾಜಧಾನಿಯಲ್ಲಿ ವ್ಯಾಕ್ಸಿನ್ ಗೆ ಅಭಾವ ಶುರುವಾಗಿದೆ. ಯಾವುದೇ ವ್ಯಾಕ್ಸಿನ್ ಸೆಂಟರ್ ನೋಡಿದರೆ ಲಸಿಕೆ ಲಭ್ಯವಿಲ್ಲ ಅನ್ನುವ ಬೋರ್ಡ್ ಹಾಕಿದ್ದಾರೆ. ಇದ್ದರಿಂದಾಗಿ ಜನಸಾಮಾನ್ಯರು ನಿತ್ಯ ಲಸಿಕೆಗಾಗಿ ಪರದಾಡುವಂತೆಯಾಗಿದೆ. ಬೆಂಗಳೂರಿನ ನಗರದ ಕೆಸಿ ಜನರಲ್ ನ ಕೋವಿಡ್ ಕೇರ್ ಸೆಂಟರ್ ನಲ್ಲಂತೂ ನಿತ್ಯವು ಜನವೋ ಜನ. ರಸ್ತೆ ಉದ್ದಕ್ಕೂ ಜನರು ಸಾಲುಗಟ್ಟಿ ನಿಂತಿರುತ್ತಾರೆ. ಆದರೂ ಲಸಿಕೆ ಮಾತ್ರ ಸಿಗುವುದಿಲ್ಲ. ಕೆಲವರಿಗೆ ಅಂದ್ರೆ ದಿನಕ್ಕೆ 50 ರಿಂದ 60 ಜನರಿಗೆ ಮಾತ್ರ ಲಸಿಕೆ ಲಭ್ಯವಾಗುತ್ತೆ. …
Read More »ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆ ಲಾಕ್!
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವೀಟರ್ ಖಾತೆ ಲಾಕ್ ಮಾಡಲಾಗಿದೆ. ರಾಹುಲ್ ಗಾಂಧಿ ಅವರ ಟ್ವಿಟರ್ ಲಾಕ್ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ನ ರಣದೀಪ್ ಸುರ್ಜೇವಾಲಾ, ಅಜಯ್ ಮಾಕೆನ್, ಸುಶ್ಮಿತಾ ದೇವ್ ಮತ್ತು ಮಾಣಿಕ್ ಕಮ್ ಠಾಗೋರ್ ಅವರ ಖಾತೆಗಳನ್ನು ‘ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ’ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಆಗಸ್ಟ್ 4 ರಂದು ಮಾಡಿದ ಟ್ವೀಟ್ …
Read More »ರಾಜ್ಯಸಭೆ ಸಚೇತಕರಾಗಿ ಕರ್ನಾಟಕದ ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಸೈಯ್ಯದ್ ನೇಮಕ
ಕರ್ನಾಟಕ ಸಂಸದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ವಾರಗಳ ನಂತರ, ರಾಜ್ಯದ ಮತ್ತೊಬ್ಬ ಸಂಸದ ಡಾ. ಸೈಯದ್ ನಸೀರ್ ಹುಸೇನ್ ಅವರನ್ನು ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಚೇತಕರಾಗಿ ನೇಮಕ ಮಾಡಲಾಗಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಕರ್ನಾಟಕದ ಸಂಸದರಾಗಿದ್ದು, ಪಕ್ಷದ ಮುಖ್ಯ ಸಚೇತಕರಾಗಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ 38 ಸದಸ್ಯರನ್ನು ಹೊಂದಿದೆ. ಮುಖ್ಯ ಸಚೇತಕ ಮತ್ತು ಸಚೇತಕ ಈ ಇಬ್ಬರೂ ಕಾಂಗ್ರೆಸ್ ಸದಸ್ಯರು ಮತ್ತು …
Read More »ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಜೀವನ ರೂಪಿಸಿಕೊಳ್ಳೋ ಕನಸು ಕಂಡಿದ್ದ ಅಂಗನವಾಡಿ ಶಿಕ್ಷಕಿಯ ಪ್ರೇಮಿ ಹತ್ಯೆ; ಮಾಜಿ ಪತಿ ಸೇರಿ 3 ಅರೆಸ್ಟ್
ರಾಯಚೂರು: ಜಿಲ್ಲೆಯ ಅಂಗನವಾಡಿ ಶಿಕ್ಷಕಿಯ ಲವ್ವಿ ಡವ್ವಿ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಗುಂಡಪ್ಪ, ಮೌನೇಶ ಮತ್ತು ಕನಕಪ್ಪರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಡಿವೋರ್ಸ್ ನೀಡಿದ್ದ ಪತ್ನಿಯ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಕಾರಣಕ್ಕೆ ಗುಂಡಪ್ಪ ಮೌನೇಶನಾಯಕನನ್ನು ಕೊಲೆ ಮಾಡಿದ್ದು ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಘಟನೆ ಹಿನ್ನೆಲೆ 7 ವರ್ಷಗಳ ಹಿಂದೆ ಗುಂಡಪ್ಪ ವಿಜಯಲಕ್ಷ್ಮೀಯನ್ನ ಮದ್ವೆಯಾಗಿದ್ದ. ಆದ್ರೆ ಸಂಸಾರದಲ್ಲಿ ಸಾಮರಸ್ಯ ಇಲ್ಲದೆ ಗುಂಡಪ್ಪ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದ. …
Read More »DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್ಡೇ
ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …
Read More »ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಚೆಕ್ ಹಸ್ತಾಂತರ
ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ …
Read More »ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
ಬೆಂಗಳೂರು: ಇಂದು ಫಿಲ್ಮ್ ಚೇಂಬರ್ನವರು ಭೇಟಿಯಾಗಿ ಚಿತ್ರಮಂದಿರದಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸುವುದಾಗಿ ಹೇಳಿದ್ದೇನೆ. ಶೂಟಿಂಗ್ ವೇಳೆ ಆದ ದುರ್ಘಟನೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿನಿಮಾ ಥಿಯೇಟರ್ನಲ್ಲಿ ಶೇಕಡಾ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಮನವಿ ಮಾಡಿದ್ದೇವೆ. ಕೊರೊನಾದಿಂದ ಸಿನಿಮಾ ಕ್ಷೇತ್ರ ಭಾರಿ ನಷ್ಟದಲ್ಲಿದೆ. …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …
Read More »