ಕೊವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮಹಿಳೆಯೊಬ್ಬರಿಗೆ ದಂಡ ವಿಧಿಸಿದ ಅಧಿಕಾರಿಯೇ ಆಕೆಯಿಂದ ಒದೆ ತಿಂದಿರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಕೊವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಎಂದು ದಂಡ ವಿಧಿಸಿದ್ದಕ್ಕೆ ಆ ಅಧಿಕಾರಿಯ ಕೆನ್ನೆಗೆ ಹೊಡೆದು, ಕಾಲಿನಲ್ಲಿ ಒದ್ದು, ಆತನ ಕೂದಲನ್ನು ಹಿಡಿದು ಎಳೆದಾಡಿರುವ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಂಬಂಧ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ನವದೆಹಲಿಯಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿದ ನೆಟ್ಟಿಗರು …
Read More »7 ಮಕ್ಕಳ ತಂದೆ, 67 ವರ್ಷದ ವ್ಯಕ್ತಿ ಪ್ರೀತಿಗೆ ಬಿದ್ದ 19ರ ಹುಡುಗಿ.!
ಪ್ರೀತಿ ಕುರುಡು ಎನ್ನುತ್ತಾರೆ. ಅದಕ್ಕೆ ವಯಸ್ಸಿನ ಮಿತಿಯಿಲ್ಲ, ಜಾತಿಯ ಗಡಿಯಿಲ್ಲ. ಇದಕ್ಕೆ ಹರಿಯಾಣದ ಪಲ್ವಾಲ್ನಲ್ಲಿ ನಡೆದ ಘಟನೆ ಉತ್ತಮ ನಿದರ್ಶನ. 19 ವರ್ಷದ ಹುಡುಗಿ 7 ಮಕ್ಕಳ ತಂದೆಯಾಗಿರುವ 67 ವರ್ಷದ ವ್ಯಕ್ತಿಯ ಪ್ರೀತಿಗೆ ಬಿದ್ದಿದ್ದಾಳೆ. ಇಷ್ಟೇ ಅಲ್ಲ ಇಬ್ಬರೂ ಮದುವೆಯಾಗಿದ್ದಾರೆ. ನಂತ್ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಗೆ ಹೋಗಿ, ತಮಗೆ ರಕ್ಷಣೆ ಬೇಕೆಂದು ಮನವಿ ಸಲ್ಲಿಸಿದ್ದಾರೆ. ವರದಿ ಪ್ರಕಾರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಈ ಬಗ್ಗೆ …
Read More »ಹಾಡು ಹಗಲೇ ಮನೆ ದರೋಡೆ
ಹುಬ್ಬಳ್ಳಿ: ಹಾಡು ಹಗಲೇ ಭಾರಿ ಪ್ರಮಾಣ ಕಳ್ಳತನ ಮಾಡಿರುವ ಘಟನೆ ಇಲ್ಲಿನ ಗೋಕುಲ ರಸ್ತೆಯ ನೆಹರೂನಗರದಲ್ಲಿರುವ ಹುಬ್ಬಳ್ಳಿ ವಿದ್ಯುತ್ ಸರಭರಾಜು ನಿಗಮದ ಕಿರಿಯ ಸಹಾಯಕಿಯೊಬ್ಬರ ಮನೆಯಲ್ಲಿ ನಡೆದಿದೆ. ಸುಮಾರು 13.40ಲಕ್ಷಕ್ಕೂ ಹೆಚ್ಚು ಮೌಲ್ಯದ ನಗನಾಣ್ಯ ದೋಚಲಾಗಿದೆ. ಹುಬ್ಬಳ್ಳಿ ಹೆಸ್ಕಾಂನಲ್ಲಿ ಕಿರಿಯ ಸಹಾಯಕಿ ಆಗಿರುವ ಮಧು ಶಶಿಧರ ನಾಶಿಪುಡಿ ಎಂಬುವರ ಮನೆಯಲ್ಲಿಯೇ ಈ ಕಳ್ಳತನವಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಅರಿತ ಕಳ್ಳರು ದಿ. 9ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ3.30ರ ಮಧ್ಯೆ ಹಿತ್ತಲ …
Read More »ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ
ಬೆಂಗಳೂರು – ಬೆಳಗಾವಿ ಸೇರಿದಂತೆ 3 ಮಹಾನಗರ ಪಾಲಿಕೆಗಳ ಚುನಾವಣೆ ಘೋಷಣೆಯಾಗಿದೆ. ಬೆಳಗಾವಿ, ಹುಬ್ಬಳ್ಳಿ -ಧಾರವಾಡ ಹಾಗೂ ಕಲಬುರಗಿ ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಸೆಪ್ಟಂಬರ್ 3ರಂದು ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.
Read More »ಜೊಲ್ಲೆ ನನ್ನ ಸಿಸ್ಟರ್ ಇದ್ದ ಹಾಗೆ, ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದ ಈಶ್ವರಪ್ಪ
ಬೆಳಗಾವಿ – ಶಶಿಕಲಾ ಜೊಲ್ಲೆ ನನ್ನ ಸಿಸ್ಟರ್ ಇದ್ದಹಾಗೆ. ಅವರ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ. ಯಾರೋ ಹೇಳಿದ ತಕ್ಷಣ ಅದನ್ನೆಲ್ಲ ತನಿಖೆ ಮಾಡುವುದಕ್ಕಾಗುವುದಿಲ್ಲ. ಅವರ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೊಲ್ಲೆಯವರ ಬಗ್ಗೆ ಬಂದಿರುವ ಆರೋಪಗಳಲ್ಲಿ ಹುರುಳಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಸುಮ್ಮನೇ ಯಾರೋ ಹೇಳುತ್ತಾರೆಂದು ಎಲ್ಲವನ್ನೂ ತನಿಖೆಗೊಳಪಡಿಸಲು ಸಾಧ್ಯವಿಲ್ಲ. …
Read More »ಕೊಲೆ ಪ್ರಕರಣ : ಎಂಟು ಜನರಿಗೆ ಜೀವಾವಧಿ ಶಿಕ್ಷೆ.
ಗೋಕಾಕ : ಎರಡು ಕುಟುಂಬಗಳ ನಡುವಿನ ಭೂ ವಿವಾದದ ವೈಷಮ್ಯದ ಹಿನ್ನೆಲೆಯಲ್ಲಿ ಗೋಕಾಕ ತಾಲ್ಲೂಕಿನ ಕುಂದರಗಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಆರೋಪಿಗಳೆಲ್ಲರೂ ಕುಂದರಗಿ ಗ್ರಾಮದವರಾಗಿದ್ದಾರೆ. ಮಹಮ್ಮದಹನೀಪ ದೇಸಾಯಿ(50) ಸಹೋದರರಾದ ಮೆಹಬೂಬ ದೇಸಾಯಿ(47) ಹಾಗೂ ಹಸನಸಾಬ ದೇಸಾಯಿ(57), ಪುತ್ರ ಸೋಹೆಲ್ ದೇಸಾಯಿ(21), …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews
ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು. ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …
Read More »ಪಿಯುಸಿ ಪಾಸಾದರೂ ಕೇದನೂರ ಯುವಕ ಆತ್ಮಹತ್ಯೆ ..! ಆತ್ಮಹತ್ಯೆಗೆ ಬೇರೊಂದು ಕಾರಣದ ವಾಸನೆ..?
ಬೆಳಗಾವಿ: ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ಹೊರವಲಯದಲ್ಲಿರುವ ರಾಜಾಯಿ ಗಲ್ಲಿಯ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಶಾಲ ಮುರಾರಿ ರಾಜಾಯಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಒಬ್ಬನೇ ಗಂಡು ಮಗನಾಗಿದ್ದ ವಿಶಾಲ ಇತ್ತೀಚಿಗೆ ಪಿಯುಸಿ ಪಾಸಾಗಿದ್ದನು. ಮುಂದಿನ ವಿದ್ಯಾಭ್ಯಾಸಕ್ಕಾಗಿ ತಯಾರಿ ನಡೆಸಿದ್ದನು. ಆದರೆ ಈ ಮದ್ಯೆ ಹಲವು ದಿನಗಳಿಂದ ಏಕಾಂಗಿಯಾಗಿ ಇರುತ್ತಿದ್ದ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೇಂದು ಮೃತರ ತಂದೆ ಕಾಕತಿ ಪೋಲೀಸರಿಗೆ ನೀಡಿರುವ ದೂರದಲ್ಲಿ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಬೇರಾವುದೋ …
Read More »ಬಿಜೆಪಿ ಆದಾಯ ಒಟ್ಟು 3,623 ಕೋಟಿ ರು. ಗಳಿಸಿದೆ.
ನವದೆಹಲಿ(ಆ.11): 2019-20ನೇ ಸಾಲಿನಲ್ಲಿ ಬಿಜೆಪಿ ಒಟ್ಟು 3,623 ಕೋಟಿ ರು. ಆದಾಯ ಗಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್ಗಳ ಮಾರಾಟದಿಂದ 2,555 ಕೋಟಿ ರು. ಗಳಿಸಿದೆ. 2018-18ನೇ ಸಾಲಿಗೆ ಹೋಲಿಸಿದರೆ ಬಿಜೆಪಿಯ ಗಳಿಕೆ ಶೇ. 50ರಷ್ಟುಏರಿಕೆಯಾಗಿದೆ. ಚುನಾವಣೆ ಮತ್ತು ಪ್ರಚಾರಕ್ಕೆ ಬಿಜೆಪಿ 2019-20ನೇ ಸಾಲಿನಲ್ಲಿ 1651 ಕೋಟಿ ರು.ಗಳನ್ನು ಖರ್ಚು ಮಾಡಿದೆ. ಇದರಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಗೆ 1352 ಕೋಟಿ ರು. ಖರ್ಚು ಮಾಡಿದೆ. ಕಳೆದ ಸಾಲಿಗೆ ಹೋಲಿಸಿದರೆ …
Read More »