ಆನೇಕಲ್(ಬೆಂಗಳೂರು): ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …
Read More »ಚರಂಡಿಯಲ್ಲಿ ಹರಿದು ಬಂತು ಬರೊಬ್ಬರಿ ಮೂರು ಅಡಿ ಉದ್ದದ ತಲೆದಿಂಬು…!!!
ತುಂಬಾ ದಿನದಿಂದ ಬೆಳಗಾವಿಯ ಛತ್ರಪತಿ ಶಿವಾಜೀ ನಗರದಲ್ಲಿನ ಚರಂಡಿ ಬ್ಲಾಕ್ ಆಗಿದೆ ಎಂದು ಸ್ಥಳೀಯರು ದೂರುತ್ತಿದ್ದರು. ಆದರೇ, ಬ್ಲಾಕೇಜ್ ಕ್ಲೀಯರ್ ಮಾಡಲು ಬಂದ ಮಹಾನಗರ ಪಾಲಿಕೆ ಸಿಬ್ಬಂದಿ ಕಾದಿತ್ತು ಭಾರಿ ಅಚ್ಚರಿ. ಬೆಳಗಾವಿಯ ಛತ್ರಪತಿ ಶಿವಾಜೀ ನಗರದಲ್ಲಿನ ಚರಂಡಿ ಬ್ಲಾಕ್ ಆಗಿದೆ ಎಂದು ಸ್ಥಳೀಯರು ದೂರುತ್ತಿದ್ದರು. ಈ ಹಿನ್ನೆಲೆ ಇಂದು ನಗರಸೇವಕಿ ರೇಷ್ಮಾ ಭೈರಕದಾರ ಮಹಾನಗರ ಪಾಲಿಕೆಯ ಸಿಬ್ಬಂದಿಗಳನ್ನು ಕರೆಯಿಸಿ ಬ್ಲಾಕೇಜ್ ಕ್ಲೀಯರ್ ಮಾಡಿಸುವಾಗ ಅಚ್ಚರಿಯ ಸಂಗತಿಯೊಂದು ಕಾದಿತ್ತು. ಚರಂಡಿಯಲ್ಲಿ …
Read More »ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಸಪೇಟೆ (ವಿಜಯನಗರ): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ …
Read More »ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ
ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಕುರಿತು ತಾಂತ್ರಿಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕರಾದ ರಾಜಗೋಪಾಲ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.. ಪುಣೆಯ ಥಮ್ರ್ಯಾಕ್ಸ ಬಾಯ್ಲರ್ ತಾಂತ್ರಿಕ ತಂತ್ರಜ್ಞರಾದ ಆರ್. ಅನಿಲ ರೆಡ್ಡಿ, ಮೀಟಕಾನ ಕಂಪನಿಯ ಮಾಜಿ ತಾಂತ್ರಿಕ ನಿರ್ದೇಶಕರಾದ ಶ್ರೀರಂಗ ಶಿರಾಳ್ಕರ, ಗೋಪಿಚಂದ್ರ ಗೌಡ, ಸಿ.ಬಿ. …
Read More »ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ
ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುತ್ತಿದೆ; ಸಂಸದ ರಾಹುಲ್ ಗಾಂಧಿ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುವ ಕೆಲಸ ಮಾಡುತ್ತಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ …
Read More »ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ: ಮೇ 21-23ವರೆಗೆ ಆರೆಂಜ್, ರೆಡ್ ಅಲರ್ಟ್ ಘೋಷಣೆ
ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇಂದೂ ಕೂಡ ಮಳೆ ಮುಂದುವರಿದಿದೆ. ಮಂಗಳೂರು ನಗರ ಸೇರಿದಂತೆ ಮೂಡುಬಿದಿರೆ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಭಾಗಗಳಲ್ಲಿ ಹೆಚ್ಚಿನ ಮಳೆ ಸುರಿದಿದೆ. ಸೋಮವಾರ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲ ಚದುರಿದಂತೆ ಮಳೆ ಸುರಿದಿತ್ತು. ಕ್ಷಣ ಕಾಲ ಮಳೆ ಬಂದು ಬಳಿಕ ಬಿಸಿಲು ಬಂದಿತ್ತು. ಆದರೆ ರಾತ್ರಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಳಗ್ಗೆಯೂ ಮುಂದುವರಿದಿದೆ. ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ: ಮೇ 20 …
Read More »ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು
ರಾಯಚೂರು/ಹಾವೇರಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವನ್ನಪ್ಪಿದರೆ, ವಿವಿಧ ಜಿಲ್ಲೆಗಳಲ್ಲಿ ಜನರು ಸಿಡಿಲಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರ ರಾಯಚೂರು ಮತ್ತು ಹಾವೇರಿಯಲ್ಲಿ ತಲಾ ಒಬ್ಬ ವ್ಯಕ್ತಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು: ರಾಯಚೂರಿನ ಭೋಗಿರಾಮನಗುಂಡ(ಬಿ.ಆರ್.ಗುಂಡ)ಯಲ್ಲಿ ಸಿಡಿಲು ಬಡಿದು ಕುರಿಗಾಯಿ ಬಾಲಕ ಸಾವನ್ನಪ್ಪಿದ್ದಾನೆ. ಹನುಮಗೌಡ ನಾಯಕ (16) ಸಿಡಿಲು ಬಡಿದು ಮೃತಪಟ್ಟ ಬಾಲಕ. …
Read More »ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ
ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಮಂಗಳವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಶ್ರೀ ಗುರುಸ್ವಾಮೀಜಿ ಅವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿ, 1956ರ ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬ್ರಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ 1995ರ ಜನವರಿ 29 ರಂದು …
Read More »ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದ ಸಚಿವ ಕೆ.ಎನ್.ರಾಜಣ್ಣ
ಮೈಸೂರು: ನನಗೆ 75 ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು, ಆ ದೃಷ್ಟಿಯಿಂದ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರಕಟಿಸಿದರು. ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ, …
Read More »
Laxmi News 24×7