Breaking News

12ರ ಬಾಲಕಿಯೊಬ್ಬಳು 14 ವರ್ಷದ ಬಾಲಕನೊಬ್ಬನಿಂದ ಗರ್ಭಿಣಿ

12ರ ಬಾಲಕಿಯೊಬ್ಬಳು 14 ವರ್ಷದ ಬಾಲಕನೊಬ್ಬನಿಂದ ಗರ್ಭಿಣಿಯಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ತಡವಾಗಿ ಬೆಳೆಕಿಗೆ ಬಂದಿದೆ. 6ನೇ ತರಗತಿ ಓದುತ್ತಿರುವ ಬಾಲಕಿಗೆ ಮನೆ ಸಮೀಪವೇ ಇದ್ದ ಕೂಲಿ ಕಾರ್ಮಿಕನ 14 ವರ್ಷದ ಪುತ್ರನ ಜತೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಈಚೆಗೆ ತೀವ್ರ ವಾಂತಿಯಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಇದರಿಂದ ಕಂಗಾಲಾದ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ. ಈ ವೇಳೆ ಸಂತ್ರಸ್ತ ಬಾಲಕಿ ಮನೆಯಲ್ಲಿ …

Read More »

ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿಯ ದುರ್ಗಮ ಪ್ರದೇಶದಲ್ಲಿ ದುರಂತಕ್ಕೀಡಾಗಿದ್ದು, ಸೇನಾ ಹೆಲಿಕಾಪ್ಟರ್ ಪತನದ ಭಯಂಕರ ಸನ್ನಿವೇಶವನ್ನು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ವಿವರಿಸಿದ್ದಾರೆ.   ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ವೊಂದು ಮರಕ್ಕೆ ಅಪ್ಪಳಿಸಿದ್ದು, …

Read More »

ಅರ್ಧದಷ್ಟು ಜನರು ಸದ್ದಿಲ್ಲದೆ ತಕ್ಷಣ ಪ್ರಾಣ ಬಿಡುವ ಕಾಯಿಲೆ ಯಾವುದು ಗೊತ್ತಾ..?

ಈ ಕಾಯಿಲೆ ಬಂದ ತಕ್ಷಣದಲ್ಲೇ ಜನರು ತಕ್ಷಣವೇ ಸದ್ದಿಲ್ಲದೆ ಪ್ರಾಣ ಬಿಡುತ್ತಾರೆ. ಮಾತನಾಡುವುದಕ್ಕೂ, ಹೇಳಿಕೊಳ್ಳುವುದಕ್ಕೂ ಸಾಧ್ಯವಾಗುವುದಿಲ್ಲ ಪಟ್ ಅಂತ ಪ್ರಾಣ ಹೋಗುತ್ತದೆ. ಯಾವುದಿದು ಕಾಯಿಲೆ ಅಂತೀರ. ಅದೇ ಕಂಡ್ರಿ ‘ಹೃದಯಾಘಾತ’. ಇದು ಕೆಲವರಿಗೆ ದೀರ್ಘ ಕಾಲದ ಸಮಸ್ಯೆಯಾಗಿ ಕಾಡಿದರೆ ಬಹುತೇಕರಿಗೆ ಸದ್ದಿಲ್ಲದೆ ತಮ್ಮ ಪ್ರಾಣಕ್ಕೆ ಎರವಾಗುತ್ತದೆ.ಮೊದಲ ರೀತಿಯ ಹೃದಯಾಘಾತಕ್ಕೆ ಸಾಂಪ್ರದಾಯಿಕ ಲಕ್ಷಣಗಳಿರುತ್ತವೆ.   ಕಾಣಿಸಿಕೊಂಡ ತಕ್ಷಣದಲ್ಲೇ ಎದೆ ನೋವಾಗಿ, ಉಸಿರಾಟದ ತೊಂದರೆ ಹಾಗೂ ಶೀತ ಮತ್ತು ಬೆವರು ಉಂಟಾಗುತ್ತದೆ. ಆಗ …

Read More »

ಕೋವಿಡ್ ಸೋಂಕಿನಿಂದ ಮೃತರ `DCC’ ಬ್ಯಾಂಕ್ ಸಾಲ ಮನ್ನಾ : ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು : ಕೊರೊನಾ ಸೋಂಕಿನಿಂದ (Corona infection) ಮೃತಪಟ್ಟವರ ಡಿಸಿಸಿ ಬ್ಯಾಂಕ್ (DCC Bank) ಸಾಲ ಮನ್ನಾ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (Minister S.T. Somashekhar) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಪಡೆದವರು ಕೋವಿಡ್ ನಿಂದ ಮೃತಪಟ್ಟಿದ್ದರೆ ಅವರ ಸಾಲ ಮನ್ನಾ ಮಾಡಲಾಗಿದೆ. ಇದನ್ನು ಮೀರಿ ಯಾವುದಾದರೂ ಬ್ಯಾಂಕ್ ನೋಟಿಸ್ ನೀಡಿದ್ದರೆ ಬ್ಯಾಂಕ್ ನವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ …

Read More »

ಗಡಿಯಂಚಿನ‌ ಪ್ರಾಥಮಿಕ‌ ಆರೋಗ್ಯ ಕೇಂದ್ರಳೀಗ ಸೋಲಾರ್ ಮಯ

ಬೆಳಗಾವಿ – ಸೂರ್ಯನ ಬೆಳಕಿನ ಮಹತ್ವ ಅರಿತು ಅದನ್ನು ಸದುಪಯೋಗ ಪಡಿಸಿಕೊಂಡರೆ ಹಲವಾರು ಸಮಸ್ಯಗಳಿಗೆ ನಾವು ಪರಿಹಾರ ಕಂಡುಕೊಂಡತೆ ಆಗುತ್ತದೆ. ಎಂದು ಜರ್ಮನ್ ದೇಶದ ಎನರ್ಜಿ ಕ್ಲಸ್ಟರ್ ಹೆಡ್ ,ಜಿ ಆಯ್ ಝಡ್ ಡಾ/ ವಿನ್ ಪ್ರೈಡ್ ಡ್ಯಾಮ್ ಅಭಿಪ್ರಾಯ ಪಟ್ಟರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾನಾಪೂರ ತಾಲೂಕ ಕಣಕುಂಬಿ ಪ್ರಾಥಮಿಕ ಆರೋಗ್ಯ ಕೇಂದ್ರ, ,ಜಿ ಆಯ್ ಝಡ್, ಸೆಲ್ಕೋ ಸೋಲಾರ್ ಲೈಟ್ ಪ್ರಾವೆಟ್ ಲಿಮಿಟೆಡ್ …

Read More »

ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಗ್ಯಾಂಗ್​ ರೇಪ್​;

ರಾಜಸ್ಥಾನದ ಆಳ್ವಾರನ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲೆ ಪ್ರಿನ್ಸಿಪಾಲ್​ ಸೇರಿದಂತೆ ಮೂವರು ಶಿಕ್ಷಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕಳೆದೊಂದು ವರ್ಷದಿಂದ ಈ ರೀತಿ ದೌರ್ಜನ್ಯವನ್ನು ಎಸಗಿದ್ದಾರೆ. ಇನ್ನು ಈ ಘಟನೆಯನ್ನು ಖಂಡಿಸಿ ವಿದ್ಯಾರ್ಥಿನಿಗೆ ನೆರವಾಗ ಬೇಕಾಗಿದ್ದ ಇಬ್ಬರು ಮಹಿಳಾ ಶಿಕ್ಷಕರು ಈ ಸಾಮೂಹಿಕ ಅತ್ಯಾಚಾರ ಘಟನೆಯನ್ನು ವಿಡಿಯೋ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ದೂರು ದಾಖಲಿಸಲಾಗಿದೆ. ಈ ಪ್ರಕರಣ ವಿಚಾರಣೆ ನಡೆಸುವ ವೇಳೆ …

Read More »

ಬಸ್‌ ನಲ್ಲಿ ಚಿಲ್ಲರೆ ಕೇಳಿದರೆ 3 ವರ್ಷ ಜೈಲು.?

ತನ್ನ ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ‘ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ ಸಾಧ್ಯತೆ ಇರುವುದಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪೋಸ್ಟರ್‌ಗಳನ್ನು ತನ್ನೆಲ್ಲಾ ವಾಹನಗಳ ಮೇಲೆ ಅಂಟಿಸಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಎಂಟು ವಿಭಾಗಗಳನ್ನು ಹೊಂದಿರುವ ವಾ.ಕ.ರ.ಸಾ.ಸಂ, 4,428 ಗ್ರಾಮಗಳಿಗೆ ತನ್ನ ಸೇವೆ ಒದಗಿಸುತ್ತಿದೆ.   ಬಸ್ಸುಗಳಲ್ಲಿ ಟಿಕೆಟ್ ಪಡೆಯುವ ವೇಳೆ ಚಿಲ್ಲರೆಗಾಗಿ …

Read More »

ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?!

ಬೆಂಗಳೂರು,ಡಿ.8- ಮುಂಬರುವ 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಬಿಜೆಪಿ ವರಿಷ್ಠರು ಹಾಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಶೀಘ್ರದಲ್ಲಿ ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಹಿನ್ನೆಲೆಯ ರವಿ ಅವರಿಗೆ ಪಟ್ಟ ಕಟ್ಟಲು ದೆಹಲಿ ನಾಯಕರು ತೀರ್ಮಾನಿಸಿದ್ದಾರೆ. ಒಂದು ಕಡೆ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿರುವ …

Read More »

ನೋವಿಲ್ಲದೆ ಸಾಯುವ ಸೂಸೈಡ್ ಪಾಡ್‌ ಕಾನೂನುಬದ್ಧಗೊಳಿಸಿದ ಸ್ವಿಜ಼ರ್ಲೆಂಡ್

ನೋವೇ ಇಲ್ಲದಂತೆ ಒಂದೇ ನಿಮಿಷದಲ್ಲಿ ಸಾಯಲು ಅನುವಾಗುವ ಆತ್ಮಹತ್ಯಾ ಪಾಡ್ ಒಂದರ ಬಳಕೆಗೆ ಸ್ವಿಜ಼ರ್ಲೆಂಡ್ ಶಾಸನಾತ್ಮಕ ಅನುಮತಿ ನೀಡಿದೆ. ಸೂಸೈಡ್ ಪಾಡ್‌ಗಳು ಎಂದು ಕರೆಯಲಾಗುವ ‘ಸ್ಯಾಕ್ರೋ’ ಯಂತ್ರಗಳು 3ಡಿ ಮುದ್ರಿತ್‌ ಕ್ಯಾಪ್ಸೂಲ್‌ಗಳಾಗಿದ್ದು, ತಮ್ಮೊಳಗೆ ನೈಟ್ರೋಜನ್‌ ತುಂಬಿಕೊಂಡು ಆಮ್ಲಜನಕದ ಪ್ರಮಾಣದ ತಗ್ಗಿಸಿ ಒಳಗಿರುವ ವ್ಯಕ್ತಿಯನ್ನು ತಣ್ಣಗೆ ಜೀವ ಬಿಡಲು ನೆರವಾಗುತ್ತದೆ.   ಸ್ವಿಸ್ ಇನ್ಫೋ ವರದಿಯ ಪ್ರಕಾರ, ಶವಪೆಟ್ಟಿಗೆಯಂತೆ ಕಾಣುವ ಸ್ಯಾಕ್ರೋ ಕ್ಯಾಪ್ಸೂಲ್‌ನ್ನು ಸ್ವಿಜ಼ರ್ಲೆಂಡ್‌ನಲ್ಲಿ 2022ರಿಂದ ಬಳಕೆಗೆ ಸಿದ್ಧಪಡಿಸಲಾಗುತ್ತಿದೆ. ಈ ಯಂತ್ರವನ್ನು …

Read More »

ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ಕೊಡಗು-ಕಬಿನಿ ಟ್ರಿಪ್ ಹೋಗ್ಬಹುದು, ಬೆಲೆ ಎಷ್ಟು, ಬುಕಿಂಗ್ ಹೇಗೆ? ಫುಲ್ ಡೀಟೆಲ್ಸ್

ಪ್ರವಾಸಿಗರಿಗೆ(tourist) ಕರ್ನಾಟಕದ(Karnataka) ಕೊಡುಗು(Coorg) ಸಹ ನೆಚ್ಚಿನ ಸ್ಥಳ. ವೀಕೆಂಡ್​ನಲ್ಲಿ(Weekend) ಅದರಲ್ಲೂ ಚಳಿಗಾಲ (Winter)ಮತ್ತು ಮಳೆಗಾಲದಲ್ಲಿ(Rainy Season) ಕೊಡಗಿನ ಸೌಂದರ್ಯ ಸವಿಯುವ ಮಜಾವೇ ಬೇರೆ. ಇನ್ನು ಬೆಂಗಳೂರಿನಲ್ಲಿರುವ ಪ್ರವಾಸಿ ಪ್ರಿಯರಿಗೆ ಸಿಹಿ ಸುದ್ದಿಯೊಂದಿದೆ. ಡಿಸೆಂಬರ್ 11 ರಿಂದ, ಪ್ರವಾಸಿಗರು ಬೆಂಗಳೂರಿನ ಜಕ್ಕೂರು ಏರೋಡ್ರೋಮ್‌ನಿಂದ ಕಬಿನಿ/ಕೊಡಗುಗೆ ಹೆಲಿಕಾಪ್ಟರ್(helicopter) ರೈಡ್ ಅನ್ನು ಬುಕ್ ಮಾಡಬಹುದು ಮತ್ತು ಒಂದು ಗಂಟೆಯಲ್ಲಿ ಹೋಗಬೆಕಾಗಿರುವ ಸ್ಥಳವನ್ನು ತಲುಪಬಹುದು. ‘ಬೈ-ಎ-ಸೀಟ್’ (Buy A seat)ಆಧಾರದ ಮೇಲೆ ಕಾರ್ಯನಿರ್ವಹಿಸುವ ಹೊಸ ಚಾಪರ್ …

Read More »