Breaking News

ಪುರಸಭೆ ಸದಸ್ಯನ ಕಿರುಕುಳದಿಂದ ದ್ವಿತೀಯ ದರ್ಜೆ ನೌಕರ ಸಾವು ಆರೋಪ.

ದೇವನಹಳ್ಳಿ :ಪುರಸಭೆ ಸದಸ್ಯನ ಕಿರುಕುಳದಿಂದ ದ್ವಿತೀಯ ದರ್ಜೆ ನೌಕರ ಸಾವು ಆರೋಪ. ಪುರಸಭೆ ಸದಸ್ಯನ ಒತ್ತಡಕ್ಕೆ ಸಿಲುಕಿ ಮೃತಪಟ್ಟಿರುವ ಆರೋಪ. ಮೃತ ದ್ವಿತೀಯ ದರ್ಜೆ ಸಹಾಯಕನ ಶವ ಪುರಸಭೆ ಬಾಗಿಲಿನಲ್ಲಿಟ್ಟು ಪ್ರತಿಭಟನೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ ಪುರಸಭೆ ಮುಂದೆ ಪ್ರತಿಭಟನೆ. ಪುರಸಭೆ ದ್ವಿತೀಯ ದರ್ಜೆ ನೌಕರ ಪವನ್ ಜೋಷಿ (38) ಬ್ರೈನ್ ಸ್ಟ್ರೋಕ್ ಹಾಗಿ ಸಾವು. ಪುರಸಭೆ ಸದಸ್ಯ ಹನಿಪುಲ್ಲಾ ಕಿರುಕುಳಕ್ಕೆ ನೊಂದು ಸಾವು ಆರೋಪ. ಮೃತ ಪವನ್ …

Read More »

ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು*

*ಇಂಥಾ ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ ಹೆದರುವುದಿಲ್ಲ: ಸಿ.ಎಂ ಸಿದ್ದರಾಮಯ್ಯ ತಿರುಗೇಟು* *ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಮೈಸೂರು, ಅಕ್ಟೋಬರ್ 15: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. …

Read More »

ನ್ಯಾಯಾಲಯದ ಆದೇಶ ಬರುವ ತನಕ 3 ತಿಂಗಳ ವರೆಗೆ ಖಾಸಗಿ ಜೈ ಕಿಸಾನ್ ಭಾಜೀ ಮಾರ್ಕೇಟಿನ ವರ್ತಕರಿಗೆ ಎಲ್ಲ ಅನುಕೂಲವನ್ನು ಕಲ್ಪಿಸಿ ಕೊಡಬೇಕೆಂದು ಸಂಸದ ಜಗದೀಶ್ ಶೆಟ್ಟರ್ ಎಪಿಎಂಸಿ ಕಾರ್ಯದರ್ಶಿಗಳಿಗೆ ಸೂಚನೆಯನ್ನು ನೀಡಿದರು.

ನ್ಯಾಯಾಲಯದ ಆದೇಶ ಬರುವ ತನಕ 3 ತಿಂಗಳ ವರೆಗೆ ಖಾಸಗಿ ಜೈ ಕಿಸಾನ್ ಭಾಜೀ ಮಾರ್ಕೇಟಿನ ವರ್ತಕರಿಗೆ ಎಲ್ಲ ಅನುಕೂಲವನ್ನು ಕಲ್ಪಿಸಿ ಕೊಡಬೇಕೆಂದು ಸಂಸದ ಜಗದೀಶ್ ಶೆಟ್ಟರ್ ಎಪಿಎಂಸಿ ಕಾರ್ಯದರ್ಶಿಗಳಿಗೆ ಸೂಚನೆಯನ್ನು ನೀಡಿದರು. ಲೈಸೆನ್ಸ್ ರದ್ಧಾದ ಜೈ ಕಿಸಾನ್ ಭಾಜೀ ಮಾರ್ಕೇಟಿನ ವರ್ತಕರಿಗೆ ಬೆಳಗಾವಿ ಎಪಿಎಂಸಿಯಲ್ಲಿ ಒದಗಿಸಲಾದ ಅವಕಾಶ ನೀಡಲಾಗುತ್ತಿರುವ ಸೌಲಭ್ಯ, ಎಪಿಎಂಸಿಯಲ್ಲಿನ ಮಳಿಗೆಗಳ ಲಭ್ಯತೆ ಮತ್ತು ಸೌಕರ್ಯಗಳನ್ನು ಇಂದು ಸಂಸದ ಜಗದೀಶ್ ಶೆಟ್ಟರ್ ಅವರು ಭೇಟಿ ನೀಡಿ ಪರಿಶೀಲಿಸಿ …

Read More »

ದೀಪಾವಳಿ ಬಟ್ಟೆ ಖರೀದಿಗಾಗಿ “ಬಿ.ಎಸ್.ಸಿ”ಯಲ್ಲಿ ಭಾರಿ ಜನಜಂಗುಳಿ…

ದೀಪಾವಳಿ ಬಟ್ಟೆ ಖರೀದಿಗಾಗಿ “ಬಿ.ಎಸ್.ಸಿ”ಯಲ್ಲಿ ಭಾರಿ ಜನಜಂಗುಳಿ… ದೀಪಾವಳಿ ಬಟ್ಟೆ ಖರೀದಿಗಾಗಿ ಬಿ.ಎಸ್.ಸಿಯಲ್ಲಿ ಜನಜಂಗುಳಿ… ಬ್ರ್ಯಾಂಡೆಡ್ ಬಟ್ಟೆಗಳ ಮೇಲೆ ಶೇ. 10 ರಷ್ಟು ರಿಯಾಯಿತಿ… ಇ.ವಿ. ವಾಹನಗಳಿಗೆ ಚಾರ್ಜಿಂಗ್- ವಾಹನಗಳಿಗೆ ಪಾರ್ಕಿಂಗ್ ಟಿಳಕವಾಡಿಯಲ್ಲಿರುವ ಬಿ.ಎಸ್.ಸಿ ಟೆಕ್ಸಟೈಲ್ ಮಾಲ್… ದೀಪಾವಳಿ ಹಬ್ಬದ ವೇಳೆ ಬೆಳಗಾವಿಯ ಬಿ.ಎಸ್. ಚನ್ನಬಸಪ್ಪ ಆಂಡ್ ಸನ್ಸ್ ಒಂದೇ ಸೂರಿನಡಿ ಇಡೀ ಕುಟುಂಬಸ್ಥರ ಬಟ್ಟೆಗಳನ್ನು ಒದಗಿಸಿ ಗ್ರಾಹಕರ ಪ್ರೀತಿ ಮತ್ತು ಮೆಚ್ಚುಗೆಗೆ ಪಾತ್ರವಾಗಿದೆ. ಬಟ್ಟೆ ಖರೀದಿಗಾಗಿ ಗ್ರಾಹಕರು ಭಾರಿ …

Read More »

ಗೋಕಾಕ‌ ನಗರದ ಗೃಹಕಚೇರಿಗೆ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು, ಸೇರಿದಂತೆ ಅಭಿಮಾನಿಗಳು ಅಭಿನಂದಿಸಿ, ಸತ್ಕರಿಸಿದರು.

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕನಾಗಿ ಬೆಳಗಾವಿ ತಾಲೂಕಿನಿಂದ ಅವಿರೋಧವಾಗಿ ಹಿನ್ನೆಲೆಯಲ್ಲಿ ಇಂದು ಗೋಕಾಕ‌ ನಗರದ ಗೃಹಕಚೇರಿಗೆ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು, ಸೇರಿದಂತೆ ಅಭಿಮಾನಿಗಳು ಅಭಿನಂದಿಸಿ, ಸತ್ಕರಿಸಿದರು.

Read More »

ಧಾರವಾಡದ ಐಐಟಿ ವಿದ್ಯಾರ್ಥಿಗಳ ಜೊತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಂವಾದ..

ಧಾರವಾಡದ ಐಐಟಿ ಕೇಂದ್ರದಲ್ಲಿ ಸ್ಥಾಪಿತವಾದ ಧರ್ತಿ ಬಾಯೋನೆಟ್ಸ್ ಸೆಂಟರ್ ಉದ್ಘಾಟನೆಗೆಂದು ಬಂದಿದ್ದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಐಐಟಿಯ ಸುಮಾರು ಐದು‌ ವಿದ್ಯಾರ್ಥಿಗಳು ನಿರ್ಮಲಾ ಸೀತಾರಾಮನ್ ಅವರಿಗೆ ತಮ್ಮ ಪ್ರಶ್ನೆಗಳನ್ನು ಕೇಳಿದರು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಸೀತಾರಾಮನ್ ಅವರು ತೀಕ್ಷ್ಣವಾಗಿಯೇ ಉತ್ತರಿಸಿದರು. ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ಕೆಲಸಕ್ಕೆ ತಯಾರಾಗಿರಬೇಕು. ವಿಶ್ವವಿದ್ಯಾಲಯಗಳು ಕೌಶಲ್ಯ ಕಲಿಸುವ ಕೆಲಸ ಮಾಡಬೇಕು. ಕೌಶಲ್ಯ ಅಷ್ಟೇ ಅಲ್ಲ ಇಲ್ಲಿ ಭಾಷೆ‌ …

Read More »

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್‌ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಮಹಾರಾಷ್ಟ್ರದ ಸಂಚಾರಿ ಪೊಲೀಸ್ ಠಾಣೆಯೊಂದರ ವಾಹನ ಚಾಲಕ ಎನ್ನುವುದು ವಿಶೇಷ. ಬಂಧಿತರಿಂದ ಒಂದು …

Read More »

ರೈತರು ಖಾಸಗಿ ಮಾರುಕಟ್ಟೆಯಲ್ಲಿದ್ದ ವರ್ತಕರು ಠೇವಣಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ?

ಬೆಳಗಾವಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಯಲ್ಲಿ ಕಳೆದ ಸುಮಾರು ವರ್ಷಗಳಿಂದ ಬೆಳಗಾವಿ ನಗರದ ಗೋವನ್ ಡಿಸ್ಟ್ರಿಕ್ಟ್ ವೆಜಿಟೆಬಲ್ ಪರಿಚಿಸರ್ಸ್ ಕೋ ಆಪ್ ರೇಟಿವ್ ಸೊಸೈಟಿ ಲಿ., ಬೆಳಗಾವಿ ಹೋಲಸೇಲ್ ವೆಜಿಟೆಬಲ್,ಕೋಆಪ್ ಸೊಸೈಟಿ ಲಿ. ಕಾಮತಗಲ್ಲಿ, ಕಪಿಲನಾಥ್ ಕ್ರೆಡಿಟ್ ಸೌಹಾರ್ದ ಸೊಸೈಟಿ ರೈತರ ಠೇವಣಿ ಮೋಸ ಮಾಡಿರುವುದನ್ನು ಖಂಡಿಸಿ ಬುಧವಾರ ಠೇವಣಿದಾರರು ಹಾಗೂ ರೈತರು ಪ್ರತಿಭಟನೆ‌‌ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ನಗರದ ಗೋವನ್ ಡಿಸ್ಟ್ರಿಕ್ಟ್ ವೆಜಿಟೆಬಲ್ ಪರಿಚಿಸರ್ಸ್ ಕೋ …

Read More »

ದೆಹಲಿಯಲ್ಲಿನ ಕಾಂಗ್ರೆಸ್ ಇಂದಿರಾ ಭವನದಲ್ಲಿ ಉತ್ತರಾಖಂಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ದೆಹಲಿಯಲ್ಲಿನ ಕಾಂಗ್ರೆಸ್ ಇಂದಿರಾ ಭವನದಲ್ಲಿ ಉತ್ತರಾಖಂಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಹೊಸ ದೆಹಲಿಯಲ್ಲಿನ ಕಾಂಗ್ರೆಸ್ ನ ಇಂದಿರಾ ಭವನದ ಕಚೇರಿಯಲ್ಲಿ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿ ತಮ್ಮ ಉಸ್ತುವಾರಿಯ ಉತ್ತರಾಖಂಡದ ಸಂಘಟನ ಶ್ರಿಜನ್ ಅಭಿಯಾನಯ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ತಮ್ಮ ಪ್ರಗತಿ ಪತ್ರವನ್ನು ನೀಡಿದರು. ಈ …

Read More »

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ಚಿಕ್ಕೋಡಿಯ ಹಿರೇಕೋಡಿಯಲ್ಲಿರುವ ವಸತಿ ಶಾಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕೋಡಿ …

Read More »