Breaking News

ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!

ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …

Read More »

ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …

Read More »

ಶಿಕ್ಷಕರು_ಮತ್ತು_ಇಲಾಖೆಯ_ಸಂಪರ್ಕದ_ಕೊಂಡಿಯಾಗಿ ಶಿಕ್ಷಕರ_ಸಂಘ_ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ_ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »

ಮುಷ್ಕರದ ನಡುವೆಯು ರಸ್ತೆಗಿಳಿದ 943 ಬಸ್‍ಗಳು

ಬೆಂಗಳೂರು, ಡಿ.14- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರ ಮುಂದುವರೆಸಿರುವ ನಡುವೆಯೇ ಹಂತ ಹಂತವಾಗಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಆರಂಭವಾಗಿವೆ. ಮಧ್ಯಾಹ್ನ 12 ಗಂಟೆ ವೇಳೆಗೆ ರಾಜ್ಯದಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳಿಂದ 943 ಬಸ್‍ಗಳ ಸಂಚಾರ ಪ್ರಾರಂಭವಾಗಿತ್ತು ಎಂದು ಸಂಸ್ಥೆಗಳ ಮೂಲಗಳು ತಿಳಿಸಿವೆ. ಕೆಎಸ್‌ಆರ್‌ಟಿಸಿ 234, ಬಿಎಂಟಿಸಿ 182, ಈಶಾನ್ಯ ಕೆಎಸ್‌ಆರ್‌ಟಿಸಿ 286, ವಾಯುವ್ಯಸಾರಿಗೆ ಸಂಸ್ಥೆಯ 241 ಬಸ್‍ಗಳು ವಿವಿಧ ಸ್ಥಳಗಳಿಂದ ಸಂಚಾರ ಆರಂಭಿಸಿದ್ದವು. …

Read More »

ಮೂರನೇ ವರ್ಷದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯನ್ನು ಇಲ್ಲಿನ ಕೃಪ ಅತಿಥಿಗೃಹದಲ್ಲಿ ನಡೆಯಿತು.

ಬೆಂಗಳೂರು:  ಸಚಿವ, ಎರಡನೇ ವರ್ಷದ ಜಾತ್ರಾ ಸಮಿತಿ ಅಧ್ಯಕ್ಷ ಬಿ.ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ   ಮೂರನೇ ವರ್ಷದ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯನ್ನು ಇಲ್ಲಿನ ಕೃಪ ಅತಿಥಿಗೃಹದಲ್ಲಿ ನಡೆಯಿತು. ಸಚಿವರು, ಸಂಸದರು ಹಾಗೂ ಶಾಸಕರು ಮತ್ತು ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಮಹಿಳೆಯರು, ಹಾಗೂ ಯುವಕರ ಅಭಿಲಾಷೆಯಂತೆ  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸವಾ೯ನುಮತದಿಂದ  ಮೂರನೇ ವಷ೯ದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಜತೆಗೆ ಮೀಸಲಾತಿ ಹೆಚ್ಚಳ ಮಾಡುವ …

Read More »

ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾ.ಕೂ.ಸ .ಆಗ್ರಹ

ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾಕೂಸ ಆಗ್ರಹ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೊಳಿಸಿರುವ ಪಟ್ಟಣ ಪಂಚಾಯತಿಗಳಲ್ಲಿಯೂ ನರೇಗಾ ಉದ್ಯೋಗ ಖಾತ್ರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೂರಾರು ಪದಾಧಿಕಾರಿಗಳು ನೂತನವಾಗಿ ಘೋಷಣೆ ಆಗಿರುವ ಪೀರನವಾಡಿ ಪಟ್ಟಣ ಪಂಚಾಯತಿಯಲ್ಲಿಯೂ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವಂತೆ ಆಗ್ರಹಿಸಿ …

Read More »

ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸ್ಪಂದಿಸಿ, ಉಪಸಮಿತಿ ರಚಿಸಿನನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ’ :ಶ್ರೀರಾಮುಲು

ಬೆಂಗಳೂರು : ‘ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸ್ಪಂದಿಸಿ, ಉಪಸಮಿತಿ ರಚಿಸಿದೆ. ಅದಕ್ಕೆ ನನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ’ ಅಂತಾ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಲ್ಲಿನ ಕುಮಾರ ಕೃಪೆ ಗೃಹದಲ್ಲಿ ನಡೆದ ಮೂರನೇ ವಷ೯ದ ಶ್ರೀಮಹಷಿ೯ ವಾಲ್ಮೀಕಿ ಜಾತ್ರೆಯ ಪೂವ೯ಭಾವಿ ಸಭೆಯಲ್ಲಿ ಮಾತನಾಡಿದರು. ‘ವಾಲ್ಮೀಕಿ ಜನಾಂಗದವರು ಮೀಸಲಾತಿ ಹೆಚ್ಚಳದ ಬಗ್ಗೆ ಆತಂಕಕ್ಕೆ ಒಳಗಾಗಬಾರದು. ಸಮುದಾಯದ ಬೇಡಿಕೆಗೆ ನಾವೆಲ್ಲರೂ ಒಟ್ಟಾಗಿ ಶುಭ ಸುದ್ದಿಯನ್ನು ತಿಳಿಸುತ್ತೇವೆ. ಈಗಾಗಲೇ ಈ ವಿಚಾರದಲ್ಲಿ ನಾವು …

Read More »

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ  ಮುಷ್ಕರ ಮುಂದುವರೆಯಲಿದೆ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವವರೆಗೂ  ಮುಷ್ಕರ ಮುಂದುವರೆಯಲಿದೆ ಎಂದು ಸಿಐಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಸಾರಿಗೆ ಸಿಬ್ಬಂದಿಗೆ ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.

Read More »

ಕೊಲೆ ಆರೋಪಿಯನ್ನೇ ಮುಗಿಸಲು ಸ್ಕೆಚ್ ಹಾಕಿದ್ರಾ ಮಾಜಿ ಸಚಿವರ ತಂಡ?

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಮುಂದುವರಿದಿದೆ. ತನಿಖೆಯಲ್ಲಿ ಬೆಚ್ಚಿಬೀಳಿಸುವ ವಿಚಾರಗಳು ಬಯಲಿಗೆ ಬರುತ್ತಿವೆ. ಕೊಲೆ ಆರೋಪದ ಮೇಲೆ ಜೈಲಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿರುವ ಕೊಲೆ ಆರೋಪಿಯನ್ನೇ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸಿಬಿಐ ತನಿಖೆ ವೇಳೆ ಈ ರಣರೋಚಕ ವಿಚಾರ ಬಹಿರಂಗ ಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುತ್ತಿದ್ದಂತೆ ಕೊಲೆ ಆರೋಪಿ …

Read More »

ಲಿಖಿತ ಭರವಸೆ ತಲುಪಿಸುವವರೆಗೂ ಮುಷ್ಕರ ಹಿಂಪಡೆಯಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು(ಡಿ. 14): ಸಾರಿಗೆ ನೌಕರರ ಮುಷ್ಕರ ನಾಟಕೀಯ ತಿರುವು ಪಡೆಯುತ್ತಲೇ ಇದೆ. ಇವತ್ತು ಸಾರಿಗೆ ನೌಕರರು ಸೇವೆಗೆ ಹಾಜರಾಗುತ್ತಿರುವಂತೆಯೇ ಇದೀಗ ಮುಷ್ಕರ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯುತ್ತೇವೆ ಎಂದು ಹೇಳಿದ್ದ ಕೋಡಿಹಳ್ಳಿ ಚಂದ್ರಶೇಖರ್ ಇದೀಗ ಹೊಸ ಷರತ್ತು ಮುಂದಿಟ್ಟಿದ್ದಾರೆ. ಸಾರಿಗೆ ನೌಕರರು ಮುಂದಿಟ್ಟಿದ್ದ 10 ಬೇಡಿಕೆಗಳ ಪೈಕಿ ಸರ್ಕಾರ ಒಂಬತ್ತನ್ನ ಈಡೇರಿಸಲು ಒಪ್ಪಿದೆ. ಆದರೆ, ಇದು ಬಾಯಿ ಮಾತಿನದ್ದಾಗದೆ ಲಿಖಿತ ರೂಪದಲ್ಲಿರಲಿ. ಸರ್ಕಾರದ ಕಡೆಯಿಂದ …

Read More »