Breaking News

ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಜಯ: ಸಲೀಂ ಆಹಮದ್‌ ವಿಶ್ವಾಸ

ಬೆಂಗಳೂರು: ಹಾನಗಲ್‌ ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್‌ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …

Read More »

ವಿಧಾನ ಪರಿಷತ್ ಸದಸ್ಯೆ ಪಾಸ್ ದುರ್ಬಳಕೆ: ದೂರು ನೀಡಿದ ಮಗಳು

ಬೆಂಗಳೂರು: ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಹೆಸರಿನಲ್ಲಿ ಪಾಸ್ ಸೃಷ್ಟಿಸಿಕೊಂಡು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ತೇಜಸ್ವಿನಿ ಗೌಡ ಅವರ ಮಗಳು ಬಿ.ಎಸ್. ಯಶಸ್ವಿನಿ ದೂರು ನೀಡಿದ್ದಾರೆ. ಹುಂಡೈ ಐ- 20 (ಕೆಎ 03 ಎಂವೈ 6331) ಕಾರಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತನನ್ನು ಪತ್ತೆ ಮಾಡಿ ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ಹೇಳಿದರು. ‘ತೇಜಸ್ವಿನಿ ಗೌಡ ಅವರು ಯಾರಿಗೂ ಪಾಸ್ …

Read More »

ನಿಯಮ ಮರೆತ ಸಚಿವೆ

ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದಿದ್ದು, ಕೊರೋನಾ ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ದೇವಿಯ ದರ್ಶನ ಪಡೆದಿದ್ದಾರೆ. ಮಾಸ್ಕ್ ಇಲ್ಲದೇ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಇಲ್ಲಿ ಅನುಮತಿ ಇಲ್ಲ. ಆದರೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ …

Read More »

ಪುಣೆ ವಿಮಾನ ನಿಲ್ದಾಣವು ಶನಿವಾರದಿಂದ ಹದಿನಾಲ್ಕು ದಿನಗಳವರೆಗೆ ಬಂದ್

ಪುಣೆ : ಪುಣೆ ವಿಮಾನ ನಿಲ್ದಾಣವು ಅಕ್ಟೋಬರ್ 16 ರಿಂದ ಅಕ್ಟೋಬರ್ 29 ರವರೆಗೆ ಹದಿನಾಲ್ಕು ದಿನಗಳ ಕಾಲ ರನ್‌ವೇ ಪುನರ್‌ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಿದೆ. “ನಾಳೆಯಿಂದ ಅಕ್ಟೋಬರ್ 29 ರವರೆಗೆ ವಿಮಾನ ಕಾರ್ಯಾಚರಣೆಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ ಮತ್ತು ಇದು ಅಕ್ಟೋಬರ್ 30 ರಿಂದ ಪುನರಾರಂಭಗೊಳ್ಳಲಿದೆ” ಎಂದು ಪುಣೆ ವಿಮಾನ ನಿಲ್ದಾಣದ ನಿರ್ದೇಶಕ ಸಂತೋಷ್ ಧೋಕೆ ತಿಳಿಸಿದರು. ರನ್ ವೇ ಕಾರ್ಯಾಚರಣೆಯನ್ನು ನಿರ್ವಹಿಸುತ್ತಿರುವ ಭಾರತೀಯ ವಾಯುಪಡೆ (ಐಎಎಫ್), ರನ್ ವೇಯ ಕ್ಷೀಣಿಸುತ್ತಿರುವ …

Read More »

ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ. ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ‌.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ …

Read More »

ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇನ್ನಿಲ್ಲ

ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಗೋವಿಂದ ರಾವ್ ಗುರುತಿಸಿಕೊಂಡಿದ್ದರು. ಇವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಇನ್ನು ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಈ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. …

Read More »

ಗಂಗಾವತಿ : ವೈಭವದಿಂದ ಜರುಗಿದ ಹೇಮಗುಡ್ಡದ ಅಂಬಾರಿ ಮೆರವಣಿಗೆ

ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು . ಅವರು ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು . ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ …

Read More »

ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ಕೋರಿದ ಸಿಎಂ

ಬೆಂಗಳೂರು : ದೇಶಾದ್ಯಂತ ಇಂದು ದಸರಾ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದೇ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಬ್ಬದ ಶುಭಾಶಯ ಕೋರಿದ್ದಾರೆ. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಶಾಲು ಹೊದಿಸಿ ಸನ್ಮಾನ ಮಾಡುವ ಮೂಲಕ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದಸರಾ ಮತ್ತು ವಿಜಯದಶಮಿ ಹಬ್ಬ ತಮಗೆ ಶುಭ ತರಲಿ …

Read More »

ಸಾಂಸ್ಕೃತಿಕ ಮೈಸೂರಿನಲ್ಲಿಂದು ವಿಜಯದಶಮಿ: ಪ್ರಮುಖ ಆಕರ್ಷಣೆ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಮನೆಮಾಡಿದೆ. ವಿಜಯದಶಮಿ ದಿನವಾದ ಶುಕ್ರವಾರ ಜಂಬೂಸವಾರಿ ನಡೆಯಲಿದೆ. ಅಂಬಾರಿ ಹೊರಲಿರುವ ಆನೆ ಅಭಿಮನ್ಯುವಿನ ಎಡ ಹಾಗೂ ಬಲದಲ್ಲಿ ಕುಮ್ಕಿ ಆನೆಗಳಾದ ಕಾವೇರಿ ಹಾಗೂ ಚೈತ್ರಾ ಆನೆಗಳು ಹೆಜ್ಜೆ ಹಾಕಲಿವೆ. ಒಂದು ತಾಸಿನಲ್ಲಿ ಮೆರವಣಿಗೆ ಸಂಪನ್ನಗೊಳ್ಳಲಿದೆ. ಒಂದು ವಾರದಿಂದ ನಡೆದು ಬಂದಿದ್ದ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ದಸರಾ ಮೆರವಣಿಗೆಯನ್ನು ಅರಮನೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ

ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ‌ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್​ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್​ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …

Read More »