Breaking News

ಭಾರತ ಸೇರಿದಂತೆ ವಿಶ್ವದ 30 ದೇಶಗಲ್ಲಿ ಒಮಿಕ್ರಾನ್ ವೈರಸ್ ಎಂಟ್ರಿ: ಯಾವೆಲ್ಲಾ ದೇಶದಲ್ಲಿ ಎಷ್ಟು ಕೇಸ್ ಪತ್ತೆ ಗೊತ್ತಾ.?

ನವದೆಹಲಿ: ಕೊರೊನಾ ವೈರಸ್ ಕಾಯಿಲೆಯ (ಕೋವಿಡ್-19) ಒಮೈಕ್ರಾನ್ ರೂಪಾಂತರವು ಹೆಚ್ಚು ಸಾಂಕ್ರಾಮಿಕ ಮತ್ತು ಆಗಾಗ್ಗೆ ರೂಪಾಂತರಗಳಿಗೆ ಒಳಗಾಗುವ ಸಾಮರ್ಥ್ಯಹೊಂದಿದೆ ಎಂದು ಪರಿಗಣಿಸಲಾಗಿದೆ. ಈಗ ಕರ್ನಾಟಕದ ಇಬ್ಬರು ವ್ಯಕ್ತಿಗಳಿಗೆ ಒಮಿಕ್ರಾನ್ ವೈರಸ್ ( Omicron Variant ) ಪಾಸಿಟಿವ್ ಎಂಬುದಾಗಿ ದೃಢಪಟ್ಟ ನಂತ್ರ, ಭಾರತಕ್ಕೂ ಒಮಿಕ್ರಾನ್ ಎಂಟ್ರಿ ಕೊಟ್ಟಂತೆ ಆಗಿದೆ. ಹೀಗಾಗಿ ಒಮಿಕ್ರಾನ್ ವೈರಸ್ ಸೋಂಕಿತ ದೇಶಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.   ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ …

Read More »

ಕರ್ನಾಟಕಕ್ಕೆ ʼಒಮಿಕ್ರಾನ್‌ʼ ಎಂಟ್ರಿ : ವೈರಸ್ ಲಕ್ಷಣಗಳೇನು? ಹೊಸ ರೂಪಾಂತರಿ ಎಷ್ಟು ಅಪಾಯಕಾರಿ? ಇಲ್ಲಿದೆ ಮಾಹಿತಿ

ಬೆಂಗಳೂರು : ದೇಶದಲ್ಲಿಯೇ ಮೊದಲ ಪ್ರಕರಣಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ. ಇನ್ನು ಈ ವೇಳೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷದ ವೃದ್ದ ಮತ್ತು ಬೆಂಗಳೂರಿನ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್‌ ವೈರಸ್‌ ಪತ್ತೆಯಾಗಿದೆ.   ಮೂಲತಃ ಬೆಂಗಳೂರಿನ ಆರೋಗ್ಯ ಕಾರ್ಯಕರ್ತನಾದ 46 ವರ್ಷದ ವ್ಯಕ್ತಿಗೆ ಅಪಾಯಕಾರಿ ಒಮಿಕ್ರಾನ್‌ ಪತ್ತೆಯಾಗಿದೆ. ಅಘಾತಕಾರಿ ಅಂದ್ರೆ, ಇವ್ರಿಗೆ ಯಾವುದೇ ಟ್ರಾವೇಲ್‌ ಹಿಸ್ಟ್ರಿ ಇಲ್ಲ. ಹಾಗಾಗಿ ಈ …

Read More »

ರೂಪಾಂತರಿ ತಳಿ ಬಗ್ಗೆ ಭಯ ಬೇಡ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಹೊಸ ತಳಿ ವೇಗವಾಗಿ ಹರಡುತ್ತದೆ. ಆದರೆ, ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ಬೇರೆ ಬೇರೆ ದೇಶಕ್ಕೆ ಹರಡುವುದನ್ನು ತಡೆಗಟ್ಟುವ ಕೆಲಸ ಆಗುತ್ತಿದೆ. ಕಡ್ಡಾಯವಾಗಿ ತಪಾಸಣೆ ಆಗಿದ್ದರೂ, ರಿಪೋರ್ಟ್ ಬರೋವರೆಗೂ ಅವರನ್ನು ಕಳುಹಿಸುವುದಿಲ್ಲ. ನೆಗೆಟಿವ್ ರಿಪೋರ್ಟ್ ಬಂದ ಬಳಿಕ ಕಳಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರದಿಂದ ಬರುತ್ತಿರುವವರಿಗೆ RTPCR ಟೆಸ್ಟ್ ಕಡ್ಡಾಯ. ನೆಗೆಟಿವ್ ಬಂದವರಿಗೆ ಮಾತ್ರ ಒಳಗೆ ಬಿಟ್ಟು ಕೊಳ್ಳಲಾಗುವುದು ಎಂದರು. ಅಧಿವೇಶನ ನಡೆಸುವ ಬಗ್ಗೆ ಸಿಎಂ ನಿರ್ಧಾರ: ಬೆಳಗಾವಿಯಲ್ಲಿ …

Read More »

ಸವಾಲುಗಳ ನಡುವೆಯೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುತ್ತಿದ್ದೇವೆ: ಸ್ಪೀಕರ್ ಕಾಗೇರಿ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಡಿ. 13 ರಿಂದ 24 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸಲು ಉತ್ತಮ ವಸತಿ, ಸಾರಿಗೆ, ಆಹಾರ, ಶಿಷ್ಟಾಚಾರ ಸಿದ್ಧತೆಗಳನ್ನು ಸರ್ಕಾರ, ಜಿಲ್ಲಾಡಳಿತ ಸಮರ್ಪಕವಾಗಿ ಕೈಗೊಳ್ಳಬೇಕು. ಸದ್ಯಕ್ಕೆ ಕೊರೊನಾ ಬಗ್ಗೆ ಯಾವುದೇ ಆತಂಕಗಳಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸುವರ್ಣಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಅಧಿವೇಶನದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಬುಲೆಟಿನ್, ಕಾರ್ಯಕ್ರಮ …

Read More »

ಮೊದಲ ಪ್ರಾಶಸ್ತ್ಯದ ಮತ ಲಖನ್​ಗೋ? ಕವಟಗಿಮಠಗೋ: ರಮೇಶ್​ ಜಾರಕಿಹೊಳಿ ಸಸ್ಪೆನ್ಸ್​

ಅಥಣಿ: ನನಗೆ ವೈರಿಗಳು ಹೆಚ್ಚಾಗಿದ್ದಾರೆ. ಇದರಿಂದ ಮಾತನಾಡುವಾಗ ಎಚ್ಚರದಿಂದ ಮಾತನಾಡಬೇಕಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ವಿಧಾನಪರಿಷತ್​ ಚುನಾವಣೆಯ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದಲ್ಲಿ ತಮ್ಮ ಬೆಂಬಲಿಗರ ಜೊತೆ ನಡೆದ ಸಭೆಯಲ್ಲಿ ಮಾತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ಮತ್ತು ಎರಡನೇ ಪ್ರಾಶಸ್ತ್ಯದ ಮತ ಯಾರಿಗೆ ಹಾಕಬೇಕು ಎಂಬುದನ್ನು ಯಾರಿಗೆ ಹಾಕಬೇಕು ಎಂಬುದನ್ನು ಪಕ್ಷದ ವರಿಷ್ಠರ ಜೊತೆ ಮಾತನಾಡಿ ಶೀಘ್ರವೇ ತಿಳಿಸುವೆ ಎಂದು ಹೇಳಿದರು. ಮೊದಲ ಮತ ಲಖನ್​ಗೋ? …

Read More »

ಮಂತ್ರಿಗಳು, ಶಾಸಕರು, ಅಧಿಕಾರಿಗಳ ಬೂಟಿ ಪಾಲೀಶ್ ಮಾಡಲು ಅನುಮತಿ ಕೊಡಿ”: ಬೇಡಿಕೆ ಕೇಳಿ ದಂಗಾದ ಕಾಗೇರಿ

ಬೆಳಗಾವಿ – “ಡಿಸೆಂಬರ್ 13ರಿಂದ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಳದ ಅಧಿವೇಶನ ನಡೆಯುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರು, ಅಧಿಕಾರಿಗಳ ಬೂಟಿ ಪಾಲೀಶ್ ಮಾಡಲು ಅನುಮತಿ ಕೊಡಿ” ಅಧಿವೇಶನ ಸಿದ್ಧತೆ ಪರಿಶೀಲಿಸಲು ಬಂದಿದ್ದ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೆದುರು ಇಂತದ್ದೊಂದು ಮನವಿ ಹಿಡಿದು ನಿಂತಾಗ  ಕಾಗೇರಿ ಅಕ್ಷರಶಃ ದಂಗಾದರು. ಏನು ಉತ್ತರಿಸಬೇಕೆಂದೇ ತೋಚದಾಯಿತು ಅವರಿಗೆ. ಬೂಟ್ ಪಾಲೀಶ್ ಮಾಡಲು ತಮ್ಮ ಅನುಮತಿ ಕೇಳಿದ್ದನ್ನು ಕಂಡು ಅವಾಕ್ಕಾದರು. ಅದರಲ್ಲೂ ಇಂತಹ …

Read More »

ಅನಿವಾರ್ಯವಾಗಿ ಲಖನ್ ಜಾರಕಿಹೋಳಿ ಅವರನ್ನು ಸ್ಪರ್ದೆಗೆ ನಿಲ್ಲಿಸಬೇಕಾಯಿತು. ರೊಕ್ಕದ ದರ್ಪ ಮತ್ತು ಗುಂಡಾಗಿರಿ ರಾಜಕಾರಣದ ಡಿಕೆಶಿವಕುಮಾರ್ ಇಂದ ನಮಗೆ ಅನ್ಯಾಯ

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಲಖನ್ ಜಾರಕಿಹೋಳಿ ಪರ ರಮೇಶ್ ಜಾರಕಿಹೋಳಿ ಪ್ರಚಾರ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಅಥಣಿ ಪಟ್ಟಣದಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು ಈ ಚುನಾವಣೆಯ ಬಳಿಕ ನಾನು ಮಂತ್ರಿ ಆಗುತ್ತೇನೆ ಎಂದು ಬಹಳಷ್ಟು ಜನರು ಹೇಳುತ್ತಿದ್ದಾರೆ ಆದರೆ ನಾನು ಮಂತ್ರಿ ಆಗಲಿ ಬಿಡಲಿ ಈ ಭಾಗದ ನೀರಾವರಿ ಕೆಲಸಗಳನ್ನು ಪೂರ್ಣ ಮಾಡುತ್ತೆನೆ. ಸಿ ಎಮ್ ಬಸವರಾಜ ಬೊಮ್ಮಾಯಿ ಮೂವತ್ತು ವರ್ಷಗಳಿಂದ ನನ್ನ ಸ್ನೇಹಿತರಾಗಿದ್ದಾರೆ ಆದ್ದರಿಂದ ಕೂಡ …

Read More »

ಭಾರೀ ಮಳೆಗೆ ಬೆಳಗಾವಿಯಲ್ಲಿ ನೆಲಕ್ಕುರುಳಿದ ಭಾರೀ ಮರ, ಕೆಲಕಾಲ ಟ್ರ್ಯಾಫಿಕ್ ಜ್ಯಾಮ್

ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಿಲಿಟರಿ ಮಹಾದೇವ ಮಂದಿರದ ಹಿಂದಿನ ಕ್ಯಾಂಪ್‍ನ ಸ್ಯಾಪಲ್ ರಸ್ತೆಯಲ್ಲಿ ಗುಲ್‍ಮೋಹರ್ ರಸ್ತೆಯಲ್ಲಿ ಇಂದು 1.20ರ ಸುಮಾರಿಗೆ ನೆಲಕ್ಕುರುಳಿದೆ. ಇದರ ಪರಿಣಾಮ ಕೆಲ ಗಂಟೆಗಳ ಕಾಲ ಟ್ರಾಫಿಕ್ ಜ್ಯಾಮ್ ಉಂಟಾಗಿತ್ತು.ಇನ್ನು ಮರವು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಇನ್ನು ಕಾರೊಂದು ಇದೇ ಮಾರ್ಗವಾಗಿ ಹೋಗುತ್ತಿರುವಾಗ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ಇನ್ನು ಕೂಡಲೇ ಸ್ಥಳಕ್ಕೆ ಆಗಮಿಸಿದ ಟ್ರ್ಯಾಫಿಕ್ ಎಎಸ್‍ಐ ಅಶೋಕ್ ಹಾಗೂ …

Read More »

ಸ್ಯಾಂಡಲ್​ವುಡ್ ಹಿರಿಯ ನಟ ಮತ್ತು ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲ

ಬೆಂಗಳೂರು: ಸ್ಯಾಂಡಲ್​ವುಡ್ ಹಿರಿಯ ನಟ ಮತ್ತು ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ‘ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ವಿದ್ಯಾಪೀಠ ಸರ್ಕಲ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೇವೆ. ಸ್ಕ್ಯಾನಿಂಗ್ ರಿಪೋರ್ಟ್​​​ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಹೇಳುವ ಸರ್ಜರಿ ಮಾಡಬೇಕು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆಯಲ್ಲಿ ಸರ್ಜರಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ’ ಎಂದು ಪುತ್ರ ಲಕ್ಷ್ಮೀಶ …

Read More »

ಬೆಳಗಾವಿಯಿಂದ ಗೋವಾಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತುರ್ತಾಗಿ ಮೇಲ್ದರ್ಜೆಗೇರಿಸಬೇಕು :ಸೋನಾಲಿ ಸರ್ನೋಬತ್

ಬೆಳಗಾವಿ – ಕರ್ನಾಟಕ – ಗೋವಾ- ಮಹಾರಾಷ್ಟ್ರ ರಾಜ್ಯಗಳ ಪ್ರಮುಖ ವಾಣಿಜ್ಯ ವ್ಯವಹಾರ ಕೇಂದ್ರವಾಗಿರುವ ಬೆಳಗಾವಿಯಿಂದ ಗೋವಾಕ್ಕೆ ಸಂಪರ್ಕಿಸುವ ರಸ್ತೆಗಳನ್ನು ತುರ್ತಾಗಿ ಮೇಲ್ದರ್ಜೆಗೇರಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಗ್ರಾಮೀಣ ಮಹಿಳಾ ಘಟಕದ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಕೇಂದ್ರ ಹೆದ್ದಾರಿ ಅಭಿವೃದ್ಧಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯು ಕರ್ನಾಟಕ, ಗೋವಾ, ಮಹಾರಾಷ್ಟ್ರದ ಕೇಂದ್ರ ಜಿಲ್ಲೆಯಾಗಿದೆ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯವಾಗಿ ರೈಲು ಮತ್ತು ವಾಯು ಸಂಪರ್ಕವನ್ನು ಹೊಂದಿರುವ …

Read More »