ಚಿತ್ರದುರ್ಗ: ಅವರಿಬ್ಬರು ಪ್ರೀತಿಸಿ 6 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ರು. ಆಕೆ ಮೂರು ತಿಂಗಳ ತುಂಬು ಗರ್ಭಿಣಿ. ಬಡವನಾದರೆ ಏನು ಪ್ರೀಯೆ, ಕೈತುತ್ತು ತಿನಿಸುವೆ ಅಂತ ಪುಟ್ಟ ಗುಡಿಸಲಿಗೆ ಪತ್ನಿಯನ್ನ ಪಟ್ಟದರಸಿ ಮಾಡಿದ್ದ. ಕನಸಿನ ಕೂಸಿನ ಬಗ್ಗೆ ಕನಸು ಕಾಣುತ್ತ ಮಲಗಿದ್ದ ನವ ವಿವಾಹಿತರು ಅಲ್ಲದೇ ಜೀವಂತ ಸಮಾಧಿ ಆಗಿದ್ದಾರೆ. ವಿರೋಧದ ನಡುವೆಯೂ ಮದುವೆ ನಿನ್ನೆ ರಾತ್ರಿ ಚಿತ್ರದುರ್ಗದ ಹಿರಿಯೂರು ತಾಲೂಕಿನ ಹೋ.ಚಿ.ಬೋರಯ್ಯನ ಹಟ್ಟಿಯಲ್ಲಿ ಇಂತಹದೊಂದು ದುರಂತ ಸಂಭವಿಸಿದೆ. ಮೇಲಿನ …
Read More »ವಾಚ್ ಮ್ಯಾನ್ ಕೊಲೆ; ಕೇಂದ್ರ ಬ್ಯಾಂಕ್ನಲ್ಲಿ ಹಣ-ಒಡವೆ ದೋಚಿ ಪರಾರಿಯಾದ ಖದೀಮರು
ತುಮಕೂರು: ಭಾನುವಾರ ರಾತ್ರಿ ತುಮಕೂರು ಗ್ರಾಮಾಂತರದ ನಾಗವಲ್ಲಿಯಲ್ಲಿರುವ ಕೇಂದ್ರ ಬ್ಯಾಂಕ್ನಲ್ಲಿ ವಾಚ್ ಮ್ಯಾನ್ ಕೊಲೆ ಮಾಡಿ ದರೋಡೆ ಮಾಡಲಾಗಿದೆ. ಸಿದ್ದಪ್ಪ ಕೊಲೆಯಾದ ದುರ್ದೈವಿ. ಕಳೆದ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸೊಸೈಟಿಯಲ್ಲಿದ್ದ ಹಣ ಒಡವೆ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ತುಮಕೂರು ಜಿಲ್ಲಾ ಎಎಸ್ಪಿ ಉದೇಶ್, ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ. ಇನ್ನು ಇವರ ಜೊತೆಗೆ ಶ್ವಾನದಳ, ಬೆರಳಚ್ಚು ತಂಡ ಕೂಡ ಆಗಮಿಸಿ …
Read More »ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ
: ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಬಗ್ಗೆ ‘ನಾದಬ್ರಹ್ಮ’ ಡಾ. ಹಂಸಲೇಖ ಅವರು ನೀಡಿರುವ ಹೇಳಿಕೆಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ! ಪಡೆವುದು ಸುಲಭ ಕಳೆದುಕೊಳ್ಳಲು ಕ್ಷಣ ಸಾಕು ಎಂದು ಬರೆದುಕೊಳ್ಳುವ ಮೂಲಕ ಮಾರ್ಮಿಕವಾಗಿ …
Read More »ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು
ಕಂಟ್ರಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಬೆಳಗಾವಿ ಪೊಲೀಸರು ಪೊಲೀಸರ ಸಮಯಪ್ರಜ್ಞೆಯಿಂದ ಕಂಟ್ರಿ ಪಿಸ್ತೂಲ್ ಮಾರಾಟ ಗ್ಯಾಂಗ್ ಅಂದರ್ ಮಧ್ಯಪ್ರದೇಶದಿ0ದ ಕಂಟ್ರಿ ಪಿಸ್ತೂಲ್ ತಂದು ಮಾರಾಟ ಕರ್ನಾಟಕ, ಮಹಾರಾಷ್ಟ್ರ, ಗೋವಾದಲ್ಲಿ ಆ್ಯಕ್ಟೀವ್ ಆಗಿದ್ದ ಕಂಟ್ರಿ ಪಿಸ್ತೂಲ್ ಗ್ಯಾಂಗ್ ಗ್ಯಾAಗ್ನ್ನು ಬೇದಿಸುವಲ್ಲಿ ಯಶಸ್ವಿಯಾದ ಬೆಳಗಾವಿ ಪೊಲೀಸರು ಕಂಟ್ರಿ ಪಿಸ್ತೂಲ್ ಮಾರಾಟ ಮಾಡಲು ಬಂದಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಎರಡು ಕಂಟ್ರಿ ಮೇಡ್ ಪಿಸ್ತೂಲ್ ಹಾಗೂ ಮೂರು ಜೀವಂತ ಗುಂಡು ವಶಕ್ಕೆ ಪಡೆದಿರುವ …
Read More »ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ
ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …
Read More »ಬಿಜೆಪಿ ರಣತಂತ್ರ: ಉದಯ್ ಗೌಡಗೆ ಹಾಸನ ಎಂಎಲ್ಸಿ ಟಿಕೆಟ್ ?
ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಕಳೆದ …
Read More »ಐನಾಪುರದಲ್ಲಿ ಏಕಕಾಲಕ್ಕೆ 13 ಮನೆಗಳಿಗೆ ಖದೀಮರ ಕನ್ನ.
ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ರವಿವಾರ ಮತ್ತು ಸೋಮವಾರ ಮಧ್ಯರಾತ್ರಿ 13 ಮನೆಗಳ ಬೀಗ ಮುರಿದು ಸರಣಿ ಕಳ್ಳತನ ನಡೆದಿದೆ. ಐನಾಪುರ ಪಟ್ಟಣದಲ್ಲಿ ಹೃದಯಭಾಗದಲ್ಲಿರುವ 13 ಮನೆಗಳ ಬೀಗ ಮುರಿದು ಏಕ ಕಾಲಕ್ಕೆ ಸರಣಿ ಕಳ್ಳತನ ಮಾಡಿ ಮನೆಯಲ್ಲಿಯ ಚಿನ್ನಾಭರಣ, ಬೆಳ್ಳಿ, ನಗದು ಹಣ ಹೀಗೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ. ಕಳೆದ ಕನೇಕ ವರ್ಷಗಳ ಬಳಿಕ ಏಕಕಾಲಕ್ಕೆ ಈ ರೀತಿ ಸರಳಿ ಕಳ್ಳತನ ನಡೆದಿರುವ …
Read More »ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಸಿದ್ದರಾಮಯ್ಯ
ಬಿಟ್ ಕಾಯಿನ್ ಬಗ್ಗೆ ಉತ್ತರ ನೀಡಲು ಆರ್.ಅಶೋಕ್ ಗೃಹ ಸಚಿವರಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ 2018ರಲ್ಲಿ ನಾನು ಸಿಎಂ ಸ್ಥಾನದಲ್ಲಿ ಇದ್ದಿದ್ದು ನಿಜ ಇಲ್ಲವೆನ್ನಲ್ಲ. ಬಿಟ್ಕಾಯಿನ್ ಹಗರಣ ಬಗ್ಗೆ ಆಗ ಯಾರೂ ದೂರು ಕೊಟ್ಟಿಲ್ಲ. ಕೇಸ್ ದಾಖಲಾಗದೆ ನಮಗೆ ಹೇಗೆ ಗೊತ್ತಾಗುತ್ತೆ. ಒಂದು ವೇಳೆ ಬಿಜೆಯವರಿಗೆ ಗೊತ್ತಿದ್ದರೆ ಯಾಕೆ ಸುಮ್ಮನಿದ್ದರು..? ಆಗ ಜವಾಬ್ದಾರಿಯುತ ವಿಪಕ್ಷ ಸ್ಥಾನದಲ್ಲಿದ್ದವ್ರು ಹೊರತರಬೇಕಿತ್ತು. ಅಂದು ಸುಮ್ಮನೆ ಇದ್ದಿದ್ದು ಯಾಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. …
Read More »ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ: ಡಿ.ಕೆ.ಶಿ.
ಬಿಟ್ ಕಾಯಿನ್ ಹಗರಣದ ಬಗ್ಗೆ ತನಿಖೆ ನಡೆಸಲು ನಮ್ಮ ಬಳಿ ಸರ್ಕಾರವಿಲ್ಲ. ಏನೂ ಇಲ್ಲ ಅಂದ ಮೇಲೆ ಚಾರ್ಜ್ಶೀಟ್ ಏಕೆ ಹಾಕಿದ್ರಿ. ಜಾರಿ ನಿರ್ದೇಶನಾಲಯಕ್ಕೆ ಏಕೆ ತನಿಖೆಗೆ ಬರೆದಿದ್ದೀರಿ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ನಮ್ಮ ಬಳಿ ಸರ್ಕಾರ ಇಲ್ಲ. ನಮ್ಮ ಬಳಿ ಅವರು ಕೊಡ್ತಿರುವ ಮಾಹಿತಿಯμÉ್ಟೀ ಇದೆ. ಇಬ್ಬರು ಮಂತ್ರಿಗಳು ಗಾಸಿಪ್ ಮಾಡ್ತಿದ್ದಾರೆ ಎಂದಿದ್ದಾರೆ. ಗೃಹ …
Read More »ಜೈ ಭೀಮ್’ ನಲ್ಲಿ ಮಾಡಿದ್ದನ್ನು ನಿಜಜೀವನದಲ್ಲಿ ಮಾಡಿದ ನಟ ಸೂರ್ಯ
ನಟ ಸೂರ್ಯ ಅಭಿನಯದ ಜೈ ಭೀಮ್ ಸಿನಿಮಾದಲ್ಲಿ ಕೆಳವರ್ಗದ ಬಡ ಕಾರ್ಮಿಕ ರಾಜಕಣ್ಣು ಎಂಬಾತ ಲಾಕಪ್ ಡೆತ್ ಗೆ ನ್ಯಾಯ ಒದಗಿಸುವ ಕತೆಯಿದೆ.ಇದೀಗ ನಟ ಸೂರ್ಯ ಅದೇ ಮಾನವೀಯತೆಯನ್ನು ನಿಜ ಜೀವನದಲ್ಲೂ ತೋರಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜೈ ಭೀಮ್ ಸಿನಿಮಾ 1990 ರಲ್ಲಿ ನಡೆದ ರಾಜಾಕಣ್ಣು ಲಾಕಪ್ ಡೆತ್ ಘಟನೆಯಾಧಾರಿತ ಸಿನಿಮಾವಾಗಿದೆ. ನಿಜ ಜೀವನದಲ್ಲಿ ರಾಜಾಕಣ್ಣು ಪತ್ನಿ ಪಾರ್ವತಿ ಈಗಲೂ ದೈನಂದಿನ ಬದುಕಿಗೆ ಕಷ್ಟಪಡುತ್ತಿದ್ದಾಳೆ. ಇದನ್ನು ಅರಿತ ಸೂರ್ಯ …
Read More »
Laxmi News 24×7