ಗೋಕಾಕ: ‘ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಈಗಿರುವ ಮಾಹಿತಿಯಂತೆ ಬಿಜೆಪಿಯಿಂದ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದೆಂಬ ಲೆಕ್ಕಾಚಾರವಿದೆ. ಪಕ್ಷದ ಮುಖಂಡರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷರೂ ಅಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಹೊರವಲಯದಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ನಡೆದ ಅರಭಾವಿ ಮತಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳ ಸದಸ್ಯರು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ‘ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ …
Read More »ರಾಜ್ಕುಮಾರ್ ಕುಟುಂಬ ಹಾಗೂ ನಮ್ಮ ಕುಟುಂಬದ ನಡುವೆ ಅವಿನಾಭಾವ ಸಂಬಂಧ ಇದೆ.: ರಮೇಶ ಜಾರಕಿಹೊಳಿ
ಬೆಳಗಾವಿ: ಚಲನಚಿತ್ರ ನಟ ದಿವಂಗತ ಪುನೀತ್ ರಾಜ್ಕುಮಾರ್ ಸೂರ್ಯ- ಚಂದ್ರ ಇರುವವರೆಗೂ ಅಜರಾಮರವಾಗಿ ಇರಲಿದ್ದಾರೆ. ಅವರ ಸಾವು ಎಲ್ಲರನ್ನೂ ದುಃಖದಲ್ಲಿ ಮುಳುಗಿಸಿದೆ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಭಾವುಕರಾದರು. ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಕ್ಕುಮಾರ್ ಅಭಿಮಾನಿಗಳ ಸಂಘದಿಂದ ಶನಿವಾರ ಹಮ್ಮಿಕೊಂಡಿದ್ದ ಅಪ್ಪುಗೆ ನುಡಿ-ಗೀತ ನಮನ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪುನೀತ್ ಇಡೀ ರಾಜ್ಯದ ಜನರ ಮನಸ್ಸು ಗೆದ್ದಿದ್ದಾರೆ. ಅವರ ಎಲ್ಲ …
Read More »ಹುಬ್ಬಳ್ಳಿಯಲ್ಲಿ ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹುಬ್ಬಳ್ಳಿ: ಯುವತಿಯೊಬ್ಬಳು ಮದುವೆಗೆ ಮುಂಚೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೋಷ ನಗರದಲ್ಲಿ ಘಟನೆ ನಡೆದಿದ್ದು, ಇಷ್ಟೆಲ್ಲಕ್ಕೂ ಭಾವಿ ಪತಿರಾಯನ(fiancé) ಕಿರುಕುಳವೇ (Torture) ಕಾರಣ ಎಂದು ಮೃತ ಯುವತಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾವಿ ಪತಿಯ ಕಿರುಕುಳದಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಎಂಗೇಜ್ಮೆಂಟ್ (Engagement) ಆದಾಗಿನಿಂದಲೂ ಯುವತಿಗೆ ಭಾವಿ ಪತಿ ಕಿರುಕುಳ ನೀಡುತ್ತಿದ್ದ ಎಂಬ …
Read More »ಬೋರ್ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!
ತುಮಕೂರು: ಬೋರ್ವೆಲ್ ಕೊರೆಯದೇ ಹಣ ಮಂಜೂರು ಮಾಡಿರುವ ಆರೋಪ ಕೇಳಿಬಂದಿದ್ದು, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೆ ಮೇಲನಹಳ್ಳಿ ಗ್ರಾಮದಲ್ಲಿ ಬೋರ್ವೆಲ್ ಕೊರೆಯದೇ ಹಣ ಮಂಜೂರು ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗ್ರಾಮದ ಜಗದೀಶ್, ಲೋಕೇಶ್, ಸುನೀಲ್ ಬೀರಲಿಂಗಪ್ಪ, ಶಂಕರಲಿಂಗಪ್ಪ,ಅಭಿಷೇಕ್ ಸೇರಿದಂತೆ ಹಲವರು ಸೇರಿ ಗೋಲ್ಮಾಲ್ ಮಾಡಿದ್ದಾರೆ ಅಂತಾ ಕೆ ಮೇಲನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮ ಪಂಂಚಾಯತ್ ಅಧಿಕಾರಿಗಳ ಜೊತೆ …
Read More »ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ
ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …
Read More »ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು. ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …
Read More »ಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ
ಬೆಂಗಳೂರು,ನ.13- ಒಂದು ಕಡೆ ಬಿಟ್ ಕಾಯಿನ್ ಪ್ರಕರಣ ಇನ್ನೊಂದು ಕಡೆ ವಲಸಿಗರಿಗೆ ವಿಶೇಷ ಮನ್ನಣೆ ಹಾಕುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆಗೆ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಎದ್ದಿದೆ. ಪಕ್ಷಕ್ಕೆ ದುಡಿದ ನಿಷ್ಠಾವಂತರನ್ನು ಕಡೆಗಣಿಸಿ ಅಕಾರದ ಆಸೆಗಾಗಿ ಪಕ್ಷಕ್ಕೆ ಬಂದವರಿಗೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿರುವುದರಿಂದ ಸಿಎಂ ನಡವಳಿಕೆ ಕಮಲ ಪಾಳೆಯದಲ್ಲಿ ಬೇಸರ ಹುಟ್ಟಿಸಿದೆ. ಹೀಗಾಗಿಯೇ ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ದಿನ ಕಳೆದಂತೆ ಬಿಜೆಪಿ ಮೇಲೆ ಮುಗಿ ಬೀಳುತ್ತಿದ್ದರೂ …
Read More »ಅಪ್ಪನ ಕಾರ್ಯ ಮುಗಿದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ಪುನೀತ್ ಪುತ್ರಿ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 12 ನೇ ದಿನದ ಕಾರ್ಯಗಳೆಲ್ಲಾ ಮುಗಿದ ಬೆನ್ನಲ್ಲೇ ಹಿರಿಯ ಪುತ್ರಿ ಧೃತಿ ಮತ್ತೆ ತಮ್ಮ ವಿದ್ಯಾಭ್ಯಾಸದ ಸಲುವಾಗಿ ಅಮೆರಿಕಾಗೆ ತೆರಳಿದ್ದಾರೆ. ಇಂದು ಧೃತಿ ಮತ್ತೆ ವಿದೇಶದ ವಿಮಾನವೇರಿದ್ದಾರೆ. ಪವರ್ ಸ್ಟಾರ್ ಅಕಾಲಿಕ ನಿಧನರಾದ ಸುದ್ದಿ ತಿಳಿದು ಮಗಳು ಓಡೋಡಿ ಅಮೆರಿಕಾದಿಂದ ಬಂದಿದ್ದಳು. ಇದೀಗ ತಂದೆಯ ಕಾರ್ಯಮುಗಿಸಿಕೊಂಡು ಓದಿನ ಕಡೆಗೆ ಗಮನ ಕೊಡಲು ಹಿಂತಿರುಗಿದ್ದಾರೆ. ಇನ್ನು, ಪುನೀತ್ ಕಿರಿಯ ಪುತ್ರಿ ಕೂಡಾ ಎಸ್ಎಸ್ಎಲ್ …
Read More »ಬಸ್ ಮೇಲಿನ ಪುನೀತ್ ಫೋಟೋಕ್ಕೆ ಮುತ್ತಿಟ್ಟು ಕಣ್ಣೀರು ಸುರಿಸಿದ ವೃದ್ದೆ : ವಿಡಿಯೋ ಇಲ್ಲಿದೆ ನೋಡಿ
ನಟ ಪುನೀತ್ರಾಜ್ಕುಮಾರ್ ಅವರು ನಮ್ಮನ್ನು ಆಗಲಿ ಎರಡು ವಾರ ಕಳೆಯುತ್ತಿದ್ದ ಬಂದರು ಕೂಡ ಮರೆಯದ ನೋವನ್ನು ನಮ್ಮೆಲ್ಲರಿಗೂ ಕಾಡುತ್ತಿದೆ. ಈ ನಡುವೆ ಕೊಪ್ಪಳ ಜಿಲ್ಲೆಯ ಕುಕನೂರು ಬಸ್ ನಿಲ್ದಾಣದಲ್ಲಿ ಬಸ್ವೊಂದರ ಮೇಲಿದ್ದ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ವೃದ್ದೆಯೊಬ್ಬರು, ಮುತ್ತಿಟ್ಟು ಕಣ್ಣೀರು ಹಾಕಿರುವ ವಿಡಿಯೋವೊಂದು ವೈರಲ್ ಆಗಿದೆ.
Read More »
Laxmi News 24×7