Breaking News

ಜೂನಿಯರ್ ಚಿರು ಆಗಮನದಿಂದಾಗಿ ಚಿರಂಜೀವಿ ಸರ್ಜಾ ಕುಟುಂಬಸ್ಥರಲ್ಲಿ ಸಂಭ್ರಮ

ಬೆಂಗಳೂರು: ಜೂನಿಯರ್ ಚಿರು ಆಗಮನದಿಂದಾಗಿ ಚಿರಂಜೀವಿ ಸರ್ಜಾ ಕುಟುಂಬಸ್ಥರಲ್ಲಿ ಸಂಭ್ರಮ ಮನೆ ಮಾಡಿದ್ದು, ಇನ್ನೂ ವಿಶೇಷವೆಂದರೆ ಮೇಘನಾ ರಾಜ್ ಸರ್ಜಾ ಅವರ ಸೀಮಂತ ಕಾರ್ಯದಿಂದ ಹಿಡಿದು, ಮಗುವನ್ನು ಸ್ನಾನ ಮಾಡಿಸುವುದು, ನಾಮಕರಣ ಮಾಡುವ ಶಾಸ್ತ್ರದ ವರೆಗೆ ಉತ್ತರ ಕರ್ನಾಟಕದ ಶೈಲಿಯನ್ನು ಅನುಸರಿಸಿರುವುದು ವಿಶೇಷವಾಗಿದೆ. ಈ ಬಗ್ಗೆ ಎಲ್ಲ ಶಾಸ್ತ್ರಗಳ ನೇತೃತ್ವ ವಹಿಸಿದ್ದ ವನಿತಾ ಗುತ್ತಲ್ ಅವರು ಹೇಗೆಲ್ಲ ಶಾಸ್ತ್ರ ನೆರವೇರಿಸಿದರು. ಯಾವ ರೀತಿ ಆರೈಕೆ ಮಾಡಲಾಗಿದೆ ಎಂಬುದರ ಬಗ್ಗೆ ಮಾತನಾಡಿದ್ದಾರೆ. …

Read More »

ಬೆಳಗಾವಿ ಮಹಾನಗರದಲ್ಲಿ ಬಿಜೆಪಿಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ30 ಗುಂಟು ಜಾಗ ಮಂಜೂರಾಗಿದೆ:ಸಂಜಯ ಪಾಟೀಲ

ಬಿಜೆಪಿ ಮಹಾನಗರ ಹಾಗೂ ಗ್ರಾಮೀಣ ಜಿಲ್ಲಾ ಕಾರ್ಯಾಲಯ ನಿರ್ಮಾಣಕ್ಕೆ ಬೆಳಗಾವಿ ಮಹಾನಗರದಲ್ಲಿ 30 ಗುಂಟು ಜಾಗ ಮಂಜೂರಾಗಿದೆ ಎಂದು ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಬೆಳಗಾವಿ ಮಹಾನಗರ ಜಿಲ್ಲೆಯಲ್ಲಿರುವ ಎಲ್ಲ ಕಾರ್ಯಕರ್ತರಿಗೂ ಬೆಳಗಾವಿಯಲ್ಲಿ ತಮ್ಮದೇ ಆದ ಒಂದು ಸ್ವಂತ ಬಿಜೆಪಿ ಪಕ್ಷದ ಕಾರ್ಯಾಲಯ ಇರಬೇಕೆಂಬುದು ಬಹುದಿನಗಳ ಆಸೆಯಾಗಿತ್ತು.  ಬೆಳಗಾವಿ ನಗರದ ಧರ್ಮನಾಥ ಭವನದ ಹಿಂದೆ ಇರುವ ಮಹಾನಗರ …

Read More »

ನನ್ನ ಮಗುವೇ ನನ್ನ ಶಕ್ತಿ:ಮೇಘನಾ ಸರ್ಜಾ

ಬೆಂಗಳೂರು: ನನ್ನ ಮಗುವೇ ನನ್ನ ಶಕ್ತಿ ಆಗಿದ್ದು ಚಿರು ಎಲ್ಲ ನನ್ನ ಕೈಯಿಂದ ಮಾಡಿಸಿದ್ದಾರೆ. ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಆದರೆ ನನ್ನ ಮಗುವನ್ನು ನೋಡಿದಾಗ ಚಿರು ಕಾಣಿಸ್ತಾರೆ ಎಂದು ಹೇಳಿ ಮೇಘನಾ ಸರ್ಜಾ ಕಣ್ಣೀರು ಹಾಕಿದ್ದಾರೆ. ಇಂದು ಚಿರು ಮಗುವಿನ ತೊಟ್ಟಿಲ ಶಾಸ್ತ್ರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ದಿನಗಳ ಬಳಿಕ ಮಧ್ಯಮಗಳ ಜೊತೆ ಮಾತನಾಡಿದ ಮೇಘನಾ ಸರ್ಜಾ, ಕಷ್ಟದ ಸಮಯವನ್ನು ಫೇಸ್ ಮಾಡುವುದನ್ನು ನಾನು ಚಿರುನಿಂದ ಕಲಿತೆ. ಚಿರು …

Read More »

ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ: ಡಿ.ಕೆ.ಶಿ

ಮಂಗಳೂರು : ರಾಜ್ಯದ ಆರ್.ಆರ್. ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಬಗ್ಗೆ ನಮಗೆ ಅನುಮಾನವಿದೆ ಎಂದು  ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ನಗರಕ್ಕೆ ಇಂದು ಬೆಳಿಗ್ಗೆ ಆಗಮಿಸಿದ ಅವರು ಮಾತನಾಡಿ, ಕ್ಷೇತ್ರದಲ್ಲಿ ಮತದಾರರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು. ಹಾಗಾದ್ರೆ ಅವರು ಹಾಕಿದ ಮತಗಳು ಎಲ್ಲಿ ಹೋಗಿವೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ನಮ್ಮ ಪಕ್ಷದ ಎಲ್ಲ ನಾಯಕರಿಗೂ ಉಪಚುನಾವಣೆಯ ಫಲಿತಾಂಶದ ಬಗ್ಗೆ  ಅನುಮಾನವಿದೆ. ಇವಿಎಂ …

Read More »

ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ

ಬೆಂಗಳೂರು : ಸದಾಶಿವನಗರದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಆರ್.ಆರ್.ನಗರ ಶಾಸಕ ಮುನಿರತ್ನ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಜೊತೆ ಮಾತುಕತೆ ನಡೆಸಿದ್ದಾರೆ. ಆರ್.ಆರ್.ನಗರ ವಿಧಾನಸಭೆ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಶಾಸಕ ಮುನಿರತ್ನ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದಾರೆ. ಇನ್ನು ನಿನ್ನೆಯ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮುನಿರತ್ನ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು.

Read More »

ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನ

ಬೆಂಗಳೂರು: ಕೇಂದ್ರ ಸರ್ಕಾರ ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಈ ಸೌಲಭ್ಯ ಪಡೆಯಲು ನವೆಂಬರ್ 12 ಕೊನೆ ದಿನವಾಗಿದೆ ಎಂದು ಹಿಂದುಸ್ತಾನ್ ಸಮಾಚಾರ್ ವರದಿ ಮಾಡಿದೆ. ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರವರೆಗೆ ಬಡ್ಡಿ ರಹಿತ ಸಾಲ ದೊರೆಯುತ್ತದೆ. ಈ ಹಿಂದಿನ ಅವಧಿಯಲ್ಲಿ ಸುಮಾರು 408 ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಚೀಟಿ ನೀಡಲಾಗಿದೆ. ಪಾದರಕ್ಷೆ, ಚರ್ಮ ಉತ್ಪನ್ನಗಳ …

Read More »

ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ.

ನವದೆಹಲಿ: ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಇಲ್ಲಿಯವರೆಗೆ ಒಟ್ಟು 32 ಮಂದಿಯನ್ನು ಬಂಧಿಸಿದ್ದಾರೆ. ಬುಧವಾರ 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 37 ಪ್ರಕರಣ ದಾಖಲಾಗಿದೆ. ಬಂಧಿತ 32 ಮಂದಿ ಪೈಕಿ ಇಬ್ಬರನ್ನು ಪಟಾಕಿ ಸಿಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬುಧವಾರ ಬಂಧಿತರ ಬಳಿಯಿಂದ ಒಟ್ಟು 1,770 ಕೆಜಿ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇಲ್ಲಿಯವರೆಗೆ ಒಟ್ಟು 2,794 ಕೆಜಿ ಪಟಾಕಿಗಳನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. …

Read More »

ಕೆಮಿಕಲ್ ಗೋದಾಮು ನಡೆಸುತ್ತಿದ್ದ ಕಂಪನಿಯ ಮಾಲೀಕರ ವಿರುದ್ಧ 2ನೇ ಎಫ್‍ಐಆರ್ ದಾಖಲಾಗಿದೆ.ವಿವಿಧ ಮಾದರಿಯ ಎಂಟು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ನಗರದ ಹೊಸಗುಡ್ಡದಹಳ್ಳಿ ಬೆಂಕಿ ಅವಘಡ ಘಟನೆಗೆ ಸಂಬಂಧಿಸಿದಂತೆ ಸದ್ಯ ಕೆಮಿಕಲ್ ಗೋದಾಮು ನಡೆಸುತ್ತಿದ್ದ ಕಂಪನಿಯ ಮಾಲೀಕರ ವಿರುದ್ಧ 2ನೇ ಎಫ್‍ಐಆರ್ ದಾಖಲಾಗಿದೆ. ಶಂಭುಲಿಂಗ ಎಂಬುವರು ರೇಖಾ ಕೆಮಿಕಲ್ಸ್ ವಿರುದ್ಧ ಸ್ಫೋಟಕ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 427, 338, 285 ಅಡಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಟೀ ಕುಡಿದು ಬರುವಷ್ಟರಲ್ಲಿ ತಮ್ಮ ಲಗೇಜ್ ಟೆಂಪೋಗೆ ಬೆಂಕಿ ತಾಗಿತ್ತು. ಇದೇ ರೀತಿ ಸ್ಥಳದಲ್ಲಿದ್ದ ಉಳಿದ ಐದು ಕಾರು …

Read More »

ನಿವೃತ್ತಿಯ ಬಳಿಕ ಕಡಕ್‍ನಾಥ್ ಕಪ್ಪು ಕೋಳಿ ಸಾಕಾಣಿಕೆ ಮುಂದಾದ ಧೋನಿ

ರಾಂಚಿ: ಮಧ್ಯಪ್ರದೇಶದ ಬುಡಕಟ್ಟು ಜಿಲ್ಲೆಯ ಕಡಕ್‍ನಾಥ್ ಕಪ್ಪು ಕೋಳಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ಮನಗೆದ್ದಿದ್ದು, ನಿವೃತ್ತಿಯ ಬಳಿಕ ಕುಕ್ಕುಟೋದ್ಯಮ ಆರಂಭಿಸಲು ಧೋನಿ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಧೋನಿ ಅವರ ಆರ್ಗಾನಿಕ್ ಫಾರ್ಮ್‍ನೊಂದಿಗೆ ರಾಂಚಿಯಲ್ಲಿರುವ ಸಾವಯವ ಕೃಷಿಗೆ ಸಂಬಂಧಿಸಿದ ತಂಡ ಮಧ್ಯಪ್ರದೇಶದ ಜಬುವಾ ಜಿಲ್ಲೆಯ ಕೋಳಿ ಕೃಷಿಕರಿಂದ ಸುಮಾರು 2 ಸಾವಿರ ಕಟಕ್‍ನಾಥ್ ಕೋಳಿ ಮರಿಗಳು ನೀಡುವಂತೆ ಅರ್ಡರ್ ನೀಡಿದ್ದಾರೆ ಎಂದು ಮಾಧ್ಯಮವೊಂದು …

Read More »

ಸರ್ಕಾರದ ವಸತಿ ಯೋಜನೆಯಡಿ ಫಲಾನುಭವಿಗಳು ಪಡೆದಂತಹ ಮನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಅದನ್ನು ಮಾರಾಟ ಮಾಡಬೇಡಿ:ವಿ.ಸೋಮಣ್ಣ

ಬೆಳಗಾವಿ – ಸರ್ಕಾರದ ವಸತಿ ಯೋಜನೆಯಡಿ ಫಲಾನುಭವಿಗಳು ಪಡೆದಂತಹ ಮನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಅದನ್ನು ಮಾರಾಟ ಮಾಡಬೇಡಿ ಎಂದು ವಸತಿ ಸಚಿವ ವಿ.ಸೋಮಣ್ಣ ಕಿವಿಮಾತು ಹೇಳಿದರು. ನಿಪ್ಪಾಣಿಯ ಶಿಂಧೆ ನಗರದಲ್ಲಿ ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಪಿಎಂಎವೈ-ಎಎಚ್ ಪಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಬುಧವಾರ(ನ.11) ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.  ಪಿಎಂಎವೈ-ಎಎಚ್ ಪಿ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಈ ವಸತಿಗಳನ್ನು  1 ವರ್ಷದಲ್ಲಿ  ನಿರ್ಮಾಣ  ಮಾಡುವ ಗುರಿಯನ್ನು ಹೊಂದಿದ್ದು, ಶೀಘ್ರವೇ …

Read More »