Breaking News

ಎಲ್ಲಿ ಹೋಯಿತು ಕಾಲುವೆಗೆ ಸುರಿದ ಕೋಟಿ ಕೋಟಿ ಹಣ

ಬೆಂಗಳೂರು: ‘ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದಡೆಂತಯ್ಯಾ’ ಎಂಬ ಅಕ್ಕಮಹಾದೇವಿಯ ಸಾಲುಗಳಂತೆ ‘ರಾಜಕಾಲುವೆ, ಕೆರೆಗಳ ಒಡಲಿನಲ್ಲೇ ಮನೆಗಳನ್ನು ಕಟ್ಟಿ ಪ್ರವಾಹಕ್ಕೆ ಅಂಜಿದಡೆಂತಯ್ಯಾ’ ಎಂಬಂತಾಗಿದೆ ಬೆಂಗಳೂರಿನ ಕೆಲ ಬಡಾವಣೆಗಳ ಜನರ ಸ್ಥಿತಿ…’ ಮಳೆ ನೀರು ಸರಾಗವಾಗಿ ಹರಿದು ಹೋಗುವುದಕ್ಕೆ ರೂಪಿಸಿರುವ ನಾಲೆಗಳೇ ರಾಜಕಾಲುವೆಗಳು. ಇವುಗಳನ್ನು ಅಭಿವೃದ್ಧಿಪಡಿಸಲು ಹಾಗೂ ನಿರ್ವಹಣೆ ಮಾಡಲು ಬಿಬಿಎಂಪಿ ಪ್ರತಿವರ್ಷ ನೂರಾರು ಕೋಟಿ ಹಣವನ್ನು ವ್ಯಯಿಸುತ್ತಿದೆ. ಆದರೂ, ಮಳೆ ನೀರು ಮನೆಗಳಿಗೆ ನುಗ್ಗುವುದು ತಪ್ಪಿಲ್ಲ. ಕಣಿವೆಗಳು ಮತ್ತು ಪರಿಸರ …

Read More »

ಫಡಣವೀಸ್‌ ವಾಸ್ತವ್ಯವಿದ್ದ ಹೋಟೆಲ್‌ಗೆ ಕಾಂಗ್ರೆಸ್‌ ನಾಯಕ ಭೇಟಿ, ಕುತೂಹಲ

ಪಣಜಿ: ಗೋವಾದ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್ ಅವರು ವಾಸ್ತವ್ಯವಿದ್ದ ಹೋಟೆಲ್‌ಗೆ ಗೋವಾ ಕಾಂಗ್ರೆಸ್‌ ಘಟಕದ ಕಾರ್ಯಾಧ್ಯಕ್ಷರು ಸೋಮವಾರ ಮಧ್ಯರಾತ್ರಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಗೋವಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿರುವ ಹೊತ್ತಿನಲ್ಲಿಯೇ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೊರೆಂಕೊ ಅವರು ಭೇಟಿ ನೀಡಿದ್ದಾರೆ. ಈ ಭೇಟಿ ಕುರಿತಂತೆ ಹೋಟೆಲ್‌ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಚರ್ಚಿಸಲು ಅವರು ನಿರಾಕರಿಸಿದ್ದರು. ಗೋವಾ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ …

Read More »

ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’

ಬೆಳಗಾವಿ: ‘ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’ ಎಂದು ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೋಕಾಕದ ಉದ್ಯಮಿ ಲಖನ್‌ ಜಾರಕಿಹೊಳಿ ಪ್ರತಿಕ್ರಿಯಿಸಿದರು.   ಇಲ್ಲಿ ನಾಮಪತ್ರ ಸಲ್ಲಿಕೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಟಿಕೆಟ್ ವಿಚಾರದಲ್ಲಿ ಸಹೋದರರು ಅವರವರ ಅನಿಸಿಕೆ ಹೇಳಿದ್ದಾರೆ. ನಮ್ಮ ಬೆಂಬಲಿಗರು-ಕಾರ್ಯಕರ್ತರು ಹೇಳಿದ್ದಕ್ಕೆ ಸ್ಪರ್ಧಿಸಿದ್ದೇನೆ’ ಎಂದು ತಿಳಿಸಿದರು. ‘ಪ್ರತಿಸ್ಪರ್ಧಿ ಯಾರೂ ಇಲ್ಲ. ಆ ಬಗ್ಗೆ ವಿಚಾರ ಮಾಡುವುದಿಲ್ಲ. …

Read More »

ಮೇಲ್ಮನೆ ಸ್ಪರ್ಧಿ ಕೆಜಿಎಫ್ ಬಾಬುಗೆ ಇಬ್ಬರು ಪತ್ನಿ, 3 ಕ್ರಿಮಿನಲ್ ಕೇಸ್: 2000 ಕೋಟಿ ರೂ. ಆಸ್ತಿ!

ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಕೆಜಿಎಫ್ ಬಾಬು ಚುನಾವಣಾ ಆಯೋಗಕ್ಕೆ ನೀಡಿದ ಆದಾಯ ತೆರಿಗೆ ವಿವರದಲ್ಲಿ ತಮಗೆ ಇಬ್ಬರು ಪತ್ನಿಯರು ಇದ್ದು, 3 ಕ್ರಿಮಿನಲ್ ಕೇಸ್ ಗಳು ಇವೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೀಡಿದ ವರದಿಯಲ್ಲಿ ತಮ್ಮ ಒಟ್ಟು ಆಸ್ತಿ 2 ಸಾವಿರ ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಇಬ್ಬರು ಪತ್ನಿಯರು ಹಾಗೂ ಒಬ್ಬ ಪುತ್ರಿ ಹಾಗೂ ನಾಲ್ವರು ಪುತ್ರರು ಸೇರಿ 5 …

Read More »

ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

Read More »

ಮೇ ಬಳಿಕವಷ್ಟೇ ಸ್ಥಳೀಯ ಸಂಸ್ಥೆ ಚುನಾವಣೆ?

ಬೆಂಗಳೂರು: ಮುಂದಿನ ವರ್ಷದ ಮೇ ಬಳಿಕವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಯಲು ಸಾಧ್ಯ! ಹೌದು, ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಗಡಿ ನಿರ್ಣಯ, ಸದಸ್ಯರ ಸಂಖ್ಯೆ ತೀರ್ಮಾನ, ಮೀಸಲಾತಿ ನಿಗದಿ ಆರಂಭ ವಾ ಗಿದ್ದು, ಮುಂದಿನ ಎಪ್ರಿಲ್‌ ವೇಳೆಗೆ ಇದರ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರವೇ ಈ ಎರಡೂ ಚುನಾ ವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ರಚಿಸಲಾಗಿರುವ “ಕರ್ನಾಟಕ ಪಂಚಾಯತ್‌ರಾಜ್‌ ಕ್ಷೇತ್ರಗಳ …

Read More »

ರೈತರ ವಿಭಜಿಸಿದ ಮೋದಿ: ಟಿಕಾಯತ್‌ ಟೀಕೆ

ಲಖನೌ: ಕೇಂದ್ರ ಸರ್ಕಾರವು ರೈತರನ್ನು‍ ವಿಭಜಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌ ಆರೋಪಿಸಿದ್ದಾರೆ. ‘ರೈತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸರ್ಕಾರವು ರೈತರ ಜತೆ ಮಾತುಕತೆ ನಡೆಸಬೇಕು. ಇಲ್ಲವಾದರೆ ನಾವು ಹೋಗುವುದಿಲ್ಲ’ ಎಂದು ಅವರು ಹೇಳಿದ್ದಾರೆ. ‘ಅವರಿಗೆ ಅರ್ಥ ಮಾಡಿಸಲು ನಮಗೆ ಒಂದು ವರ್ಷ ಬೇಕಾಯಿತು. ನಮಗೆ ಏನು ಬೇಕು ಎಂಬುದನ್ನು …

Read More »

ರೈತ ಕಾಯ್ದೆ ರದ್ದು: ರಾಜಕೀಯ ಲೆಕ್ಕಾಚಾರ

ಸುಧಾರಣೆಗಳು ಮತ್ತು ನಮ್ಮ ದೇಶದ ವ್ಯವಸ್ಥೆಯ ನಡುವೆ ಒಂದು ರೀತಿಯ ಎಣ್ಣೆ ಸೀಗೆಕಾಯಿ ನಡುವಿನ ಸಂಬಂಧ ಇದ್ದ ಹಾಗೆ. ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ (ನ.19) ಘೋಷಣೆ ಮಾಡಿದಂತೆ 32 ರೈತ ಒಕ್ಕೂಟಗಳು ಮತ್ತು ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಬಣ್ಣಿಸುತ್ತಿದ್ದ “ರೈತ ವಿರೋಧಿ’ಯಾಗಿದ್ದ ಕಾಯ್ದೆಗಳನ್ನು ರದ್ದುಗೊಳಿಸಿದ್ದನ್ನು ಸ್ವಾಗತಿಸಿದ್ದಾರೆ. ಎಂಬಲ್ಲಿಗೆ ಕೃಷಿಯನ್ನೇ ನಂಬಿ ಕೊಂಡು ಬದುಕು ಸಾಗಿಸುತ್ತಿರುವ ದೇಶದ ಅಷ್ಟೂ ಮಂದಿ ರೈತರು ಯಾವತ್ತೂ ಸಂಕಷ್ಟಕ್ಕೇ ಮುಖ ಮಾಡಿಯೇ ಇರಬೇಕು ಎನ್ನುವುದು …

Read More »

ಇನ್​ಸ್ಟಾಗ್ರಾಂ ರೀಲ್ಸ್​ ಚಟಕ್ಕೆ ಬಿದ್ದು ಪ್ರಾಣವನ್ನೇ ಕಳೆದುಕೊಂಡ ಯುವಕ..! ಸ್ನೇಹಿತನ ಮೊಬೈಲ್​ನಲ್ಲಿ ರೆಕಾರ್ಡ್​ ಆಯ್ತು ಭಯಾನಕ ದೃಶ್ಯ

ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋಗಳನ್ನು ಹರಿಬಿಡುವ ಹುಚ್ಚು ಹೊಂದಿದ್ದ ಯುವಕ ಇದಕ್ಕಾಗಿ ಜೀವವನ್ನೇ ತೆತ್ತ ದಾರುಣ ಘಟನೆಯು ಮಧ್ಯ ಪ್ರದೇಶ ಹೋಶಂಗಾಬಾದ್​ನಲ್ಲಿ ನಡೆದಿದೆ.ಸಂಜು ಚೌರಿ ಎಂಬಾತ ತನ್ನ ಗೆಳೆಯನ ಜೊತೆಯಲ್ಲಿ ವಿಡಿಯೋ ರೆಕಾರ್ಡ್​ ಮಾಡಲೆಂದು ರೈಲ್ವೆ ಹಳಿ ಬಳಿ ತೆರಳಿದ್ದ. ರೈಲ್ವೆ ಬರುತ್ತಿದ್ದ ವೇಳೆ ತಾನು ನಡೆದುಕೊಂಡು ಬರುತ್ತಿರುವ ಹಾಗೆ ವಿಡಿಯೋ ಚಿತ್ರೀಕರಿಸಿ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಡುವುದು ಆತನ ಉದ್ದೇಶವಾಗಿತ್ತು. ಆದರೆ ವಿಧಿಯ ಆಟ ಬೇರೆಯದ್ದೇ ಇತ್ತು. ರೈಲು ಹಳಿಯ …

Read More »

ಟಿಕೆಟ್‌ ಕೊಡಿಸುವಲ್ಲಿ ಡಿಕೆಶಿ, ಸಿದ್ದು ಯಶಸ್ವಿ

: ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಹೈಕಮಾಂಡ್‌ ಮಣೆ ಹಾಕಿದ್ದರೆ ಮತ್ತೂಬ್ಬ ನಾಯಕ ಕೆ.ಎಚ್‌.ಮುನಿಯಪ್ಪ ಅವರ ಮಾತಿಗೆ ಸೊಪ್ಪು ಹಾಕಿಲ್ಲ. ಬಳ್ಳಾರಿ ಕ್ಷೇತ್ರದ ವಿಚಾರದಲ್ಲಿ ಕೊಂಡಯ್ಯ ಅವರಿಗೆ ಮತ್ತೊಮ್ಮೆ ಟಿಕೆಟ್‌ ಕೊಡಿಸಿಕೊಂಡು ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್‌ ಮಟ್ಟದಲ್ಲಿ ತಮ್ಮ ಪ್ರಭಾವ ಸಾಬೀತುಪಡಿಸಿಕೊಂಡರೆ ಅಲ್ಲಿ ಮುಂಡರಗಿ ನಾಗರಾಜ್‌ಗೆ ಟಿಕೆಟ್‌ ಕೊಡಿಸಲು ಪಟ್ಟು ಹಿಡಿದಿದ್ದ ಕೆ.ಎಚ್‌.ಮುನಿಯಪ್ಪ ಹಿನ್ನಡೆ ಅನುಭವಿಸುವಂತಾಗಿದೆ.   ಕೋಲಾರ ಕ್ಷೇತ್ರಕ್ಕೆ …

Read More »