ಲಸಿಕೆಗಳಿಗಾಗಿ ಹಂತ 2-3 ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ಮಕ್ಕಳ ಮೇಲೆ ನಡೆಯುತ್ತಿವೆ. ಭಾರತದಲ್ಲಿ ಮಕ್ಕಳಲ್ಲಿ ಎರಡು ಲಸಿಕೆಗಳನ್ನು ಪರೀಕ್ಷಿಸಲಾಗಿದೆ. ಅವುಗಳೆಂದರೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ. ಕೊವಾಕ್ಸಿನ್ ಪ್ರಯೋಗವು 525 ಸ್ವಯಂಸೇವಕರನ್ನು ಒಳಗೊಂಡಿದೆ ಆದರೆ ಜೈಕೋವ್-ಡಿ ಯ ಪ್ರಯೋಗಗಳು-ಹಂತ II/III ಕ್ಲಿನಿಕಲ್ ಅಧ್ಯಯನದ ಭಾಗವಾಗಿ-12-18 ವಯಸ್ಸಿನ ಗುಂಪಿನಲ್ಲಿ 1,000 ಸ್ವಯಂಸೇವಕರನ್ನು ಒಳಗೊಂಡಿದೆ. ಈ ಹಿಂದೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ದೇಶಕ …
Read More »ವರಮಹಾಲಕ್ಷ್ಮೀ ವ್ರತ : ಆಚರಣೆ, ಹುಟ್ಟಿನ ಕಥೆ ನಿಮಗೆ ಗೊತ್ತಾ..?
ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …
Read More »ಹಬ್ಬಕ್ಕೆ ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ನೌಕರರು
ಬೆಂಗಳೂರು: ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ಜನ ಸಂಭ್ರಮ ಸಡಗರದಿಂದ ಸಜ್ಜಾಗುತ್ತಿದ್ದರೆ, ಈ ಹೊತ್ತಿನಲ್ಲಿ ಸಾರಿಗೆ ನಿಗಮಗಳ ನೌಕರರು ವೇತನ ಇಲ್ಲದೆ ಹಬ್ಬ ಹೇಗಪ್ಪಾ ಮಾಡೋದು ಎಂಬ ಚಿಂತೆಯಲ್ಲಿದ್ದಾರೆ. ಕೊರೋನಾದಿಂದ ತೀವ್ರ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಆಗಸ್ಟ್ ಅರ್ಧ ತಿಂಗಳು ಮುಗಿದರೂ ನೌಕರರಿಗೆ ಜುಲೈ ತಿಂಗಳ ವೇತನ ಬಿಡುಗಡೆ ಮಾಡಿಲ್ಲ. ಪರಿಣಾಮ 4 ಸಾರಿಗೆ ನಿಗಮಗಳಿಂದ 1 ಲಕ್ಷ 30 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸಂಬಳ ಇಲ್ಲದೆ …
Read More »ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ
ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್.ನಿರಾಣಿ ಮೇಲೆ ಇಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸುವ ಸಾಧ್ಯತೆಗಳಿವೆ. ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿ, ಸೆಪ್ಟೆಂಬರ್ 13 ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿತ್ತು. …
Read More »ಲಸಿಕೆ ವಾಪಸ್ ಖರೀದಿಸಿ – ಖಾಸಗಿ ಆಸ್ಪತ್ರೆಗಳಿಂದ ಮನವಿ
ಬೆಂಗಳೂರು: ಎರಡನೇ ಅಲೆಯ ಸಂದರ್ಭದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಸರ್ಕಾರಿ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಮುಂದೆ ಉದ್ದುದ್ದ ಸಾಲುಗಳು ಸಾಮಾನ್ಯವಾಗಿತ್ತು. ಬಳಿಕ ಸರ್ಕಾರ ಎಲ್ಲರಿಗೂ ಲಸಿಕೆ ಉಚಿತ ಎಂದು ಘೋಷಿಸಿಕೊಂಡಿತೋ ಆಗ ಖಾಸಗಿ ಆಸ್ಪತ್ರೆಗಳ ಮುಂದೆ ಇದ್ದ ಕ್ಯೂ ಇದ್ದಕ್ಕಿದ್ದ ಹಾಗೆ ಮಾಯವಾಗಲು ಶುರುವಾಯ್ತು. ಎಲ್ಲರೂ ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತ ಲಸಿಕೆ ಹಾಕಿಸಿಕೊಳ್ಳಲು ಮುಂದಾದರು. ಪರಿಣಾಮ ಸದ್ಯ, ಕೂಡಿಟ್ಟ ಲಸಿಕೆ ಖರ್ಚಾಗದ ಕಾರಣ ವಾಪಸ್ ಖರೀದಿಸಿ ಎಂದು ಖಾಸಗಿ ಆಸ್ಪತ್ರೆ ಮನವಿ …
Read More »ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರ…
ಬೆಂಗಳೂರು: ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಹೌದು. ಯೋಗೇಶ್ ಗೌಡ ಹತ್ಯೆ ಕೇಸ್ನಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಕುಲಕರ್ಣಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಅವರು ಈಗಾಗಲೇ …
Read More »ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿದ ವಿದ್ಯಾರ್ಥಿನಿ, ಇಡೀ ಕೊಪ್ಪಳದಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿ
ಕೊಪ್ಪಳ: ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಬರೆಯದೇ ಎಲ್ಲರನ್ನೂ ಪಾಸ್ ಮಾಡಲಾಗಿದೆ. ಆದರೆ ವಿದ್ಯಾರ್ಥಿನಿಯೊಬ್ಬಳು ನಾನು ಚೆನ್ನಾಗಿ ಓದಿದ್ದೇನೆ. ನಿಮ್ಮ ಜಸ್ಟ್ ಪಾಸ್ ಆಫರ್ ಬೇಡ ಎಂದು ತಿರಸ್ಕರಿಸಿ ಗುರುವಾರ ಗಣಿತ ಪರೀಕ್ಷೆಯನ್ನು ಬರೆದಿದ್ದಾಳೆ. ಈ ಮೂಲಕ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿಯಾಗಿದ್ದಾಳೆ. ಒಬ್ಬ ವಿದ್ಯಾರ್ಥಿಗಾಗಿ 26 ಜನ ಪರೀಕ್ಷಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ಹೌದು, ವಿದ್ಯಾರ್ಥಿ ಭೂಮಿಕಾ ತಾವರಗೆರೆ ಗಂಗಾವತಿಯ …
Read More »ಎಂಟು ವಾರಗಳ ಕಾಲ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಅನುಮತಿ
ನವದೆಹಲಿ: ಎಂಟು ವಾರಗಳ ಕಾಲ ಮಾಜಿ ಸಚಿವ ಜನಾರ್ದನ್ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ನ ನ್ಯಾ.ವಿನೀತ್ ಶರಣ್ ಪೀಠ ಅನುಮತಿ ನೀಡಿದೆ. ಎಂಟು ವಾರಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಗೆ ಅನುಮತಿ ಕೋರಿ ಜನಾರ್ದನ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ವಿನೀತ್ ಶರಣ್ ಪೀಠ ಅನುಮತಿ ನೀಡಿದೆ. ಅರ್ಜಿಯ ವಿಚಾರಣೆಯಲ್ಲಿ ಸಿಬಿಐ ಪರ ವಾದ ಮಂಡಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಮಾಧವಿ …
Read More »ಚಿಕ್ಕ ವಾಹನದಲ್ಲಿ 100 ಕರುಗಳನ್ನು ಸಾಗಿಸುತ್ತಿದ್ದ ರಾಕ್ಷಸರು; ವಾಹನ ಪಲ್ಟಿಯಾಗಿ 50 ಕಂದಮ್ಮಗಳ ಸಾವು
ಹಾಸನ: ಉಸಿರಾಟ ತೊಂದರೆ ಮತ್ತು ವಾಹನ ಪಲ್ಟಿಯಾದ ಪರಿಣಾಮ 50ಕ್ಕೂ ಹೆಚ್ಚು ಕರುಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕರುಗಳ ಬಾಯಿ, ಕಾಲಿಗೆ ಹಗ್ಗ ಕಟ್ಟಿದ್ದರಿಂದ ಉಸಿರಾಟ ತೊಂದರೆಯಾಗಿ ಹಲವು ಮೂಕ ಪ್ರಾಣಿಗಳು ಸಾವನ್ನಪಿದ್ದರೆ, ಅದೇ ವಾಹನ ಮುಂದೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಅಪಘಾತದಲ್ಲಿ ಕೂಡ ಹಲವು ಕರುಗಳು ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ದ್ಯಾವಪ್ಫಹಳ್ಳಿ ಬಳಿ ನಡೆದಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಇರುವುದರಿಂದ ಅಕ್ರಮವಾಗಿ 100 …
Read More »ಭಾರತದ ಮೊದಲ ಸೆಲೆಬ್ರಿಟಿ: ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ವಾಯ್ಸ್ನಲ್ಲಿ ಅಲೆಕ್ಸಾ!
ಅಮಿತಾಭ್ರ ಧ್ವನಿ ಕೇಳಬೇಕೆಂದರೆ ಬಳಕೆದಾರರು, “ಅಲೆಕ್ಸಾ, ಸೇ ಹಲೋ ಟು ಮಿಸ್ಟರ್ ಅಮಿತಾಭ್ ಬಚ್ಚನ್’ ಎಂದು ಹೇಳಿದರೆ ಸಾಕು, ಆಗ ಹೆಣ್ಣು ಧ್ವನಿಯ ಬದಲಾಗಿ ಅಮಿತಾಭ್ ಮಾತು ಕೇಳಿಸುತ್ತದೆ. ಅಮೆಜಾನ್ ಅಲೆಕ್ಸಾ (Amazon Alexa) ಸ್ಮಾರ್ಟ್ ಡಿಜಿಟಲ್ ವಾಯ್ಸ್ ಅಸಿಸ್ಟೆಂಟ್ನಲ್ಲಿ ಇನ್ನುಮುಂದೆ ನೀವು ಬಾಲಿವುಡ್ ಮೇರುನಟ ಅಮಿತಾಬ್ ಬಚ್ಚನ್ ಧ್ವನಿಯನ್ನು ಕೇಳಬಹುದು. ದೇಶದಲ್ಲಿ ಅಮೆಜಾನ್ ಸೆಲೆಬ್ರಿಟಿ ವಾಯ್ಸ್ ಎಕ್ಸ್ಪೀರಿಯನ್ಸ್ ಅಡಿಯಲ್ಲಿ ಅಮಿತಾಭ್ ಬಚ್ಚನ್ (Amitabh Bachchan) ಧ್ವನಿಯನ್ನು ಅಮೆಜಾನ್ ಅಲೆಕ್ಸಾ …
Read More »