ಕನ್ನಡದ ಶ್ರೀಮಂತಿಕೆ ಇರುವುದೇ ಸಾಹಿತ್ಯದಲ್ಲಿ…. ಸಾಹಿತ್ಯವೆಂದರೆ ಪುಸ್ತಕ… ಆದರೆ, ಕನ್ನಡವನ್ನು ಪೋಷಿಸಿ, ಬೆಳೆಸುವ ಪುಸ್ತಕೋದ್ಯಮಕ್ಕೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ನೀಡಿದ ಪೆಟ್ಟು ಮಾತ್ರ ಸಹಿಸಲು ಸಾಧ್ಯವೇ ಇಲ್ಲದಂಥದ್ದು! ಕೋವಿಡ್ ಮತ್ತು ಲಾಕ್ಡೌನ್ ಕಾಲದಲ್ಲಿ ಸಾಹಿತ್ಯ ಬರೆಯುವವವರಿಗೆ ಯಾವುದೇ ರೀತಿಯಲ್ಲೂ ಕೊರತೆಯಾಗಲಿಲ್ಲ. ಆದರೆ, ಬರೆದ ಮೇಲೆ ಪುಸ್ತಕ ರೂಪದಲ್ಲಿ ಪ್ರಿಂಟ್ ಮಾಡಿ ಮಾರಾಟ ಮಾಡುವ ಪ್ರಕ್ರಿಯೆಗೆ ಮಾತ್ರ ದೊಡ್ಡ ಪೆಟ್ಟು ಬಿದ್ದಿರುವುದು ಸತ್ಯ. ಕೋವಿಡ್ ಎರಡು ಬಾರಿಯ ಲಾಕ್ಡೌನ್ ಹಾಗೂ …
Read More »ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ ಪರ ಸಾವಿರ ಶಿಫಾರಸು!
ಬೆಂಗಳೂರು: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಹರಿಗೆ ನೀಡುವ ಸಲುವಾಗಿ ರಾಜ್ಯ ಸರಕಾರ ಜನರಿಂದಲೇ ಶಿಫಾರಸು ಆಹ್ವಾನಿಸಿತ್ತು. ಆದರೆ ಒಂದೇ ಸಂಸ್ಥೆಯ ಪರವಾಗಿ 1 ಸಾವಿರಕ್ಕೂ ಹೆಚ್ಚು ಶಿಫಾರಸುಗಳು ಬಂದಿದ್ದು, ಸರಕಾರವೇ ಬೆಚ್ಚಿ ಬೀಳುವಂತೆ ಮಾಡಿದೆ. ಕೆಲವು ವ್ಯಕ್ತಿಗಳ ಪರವೂ ಭರಪೂರ ಶಿಫಾರಸುಗಳು ಬಂದಿವೆ. “ಇಂಥವರಿಗೆ’ ಪ್ರಶಸ್ತಿ ಕೊಡಿ ಎಂದು ದಾಖಲೆಗಳ ಸಮೇತ 200 – 300 ಶಿಫಾರಸುಗಳು ಸೇವಾ ಸಿಂಧು ಮೂಲಕ ಸಲ್ಲಿಕೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿವೆ. ಈ ಬಾರಿ …
Read More »ಭಾರತದ ವಿರುದ್ಧ ಪಾಕ್ ಗೆಲುವು ಸಂಭ್ರಮಾಚರಣೆ; ಶಿಕ್ಷಕಿ ಬಂಧನ
ಇತ್ತೀಚೆಗೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ಭಾರತ ವಿರುದ್ಧ ಪಾಕ್ ಗೆಲುವನ್ನು ಸಂಭ್ರಮಿಸಿದ್ದ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯೊಂದರ ಶಿಕ್ಷಕಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ. ಅಲ್ಲದೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಫೀಸಾ ಅಟಾರಿ ಎಂಬಾಕೆ ಅಮಾನತು ಒಳಗಾದ ಖಾಸಗಿ ಶಾಲೆಯ ಶಿಕ್ಷಕಿ. ಈಕೆ ಉದಯಪುರದ ನೀರಜಾ ಮೋದಿ ಎಂಬ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ …
Read More »ಭಗವಂತ ಖೂಬಾ ಹೇಳಿಕೆಗೆ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಬೆಲೆ ಏರಿಕೆ ಎಲ್ಲಿದೆ ಎಂದಿರುವ ಸಚಿವ ಭಗವಂತ ಖೂಬಾ ಯಾವ ಗ್ರಹದಲ್ಲಿದ್ದಾರೆ. ಜನ ಬೆಲೆ ಏರಿಕೆಯ ವಿರುದ್ಧ ಬೀದಿಗಿಳಿದಿರುವುದು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಬೆಲೆ ಏರಿಕೆಯ ವಿರುದ್ಧ ಜನ ಅಸಹನೆ ಆಕ್ರೋಶದ ರೂಪ ಪಡೆಯುತ್ತಿದೆ. ಇಷ್ಟಾದರೂ ಅದ್ಯಾವ ಭಂಡತನದಿಂದ ಬೆಲೆ ಏರಿಕೆ ಆಗಿಲ್ಲ ಎಂದು ಹೇಳುತ್ತೀರಿ ಎಂದಿದ್ದಾರೆ. 80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಆಗಿದೆ. 75 ರೂ. …
Read More »ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ
ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …
Read More »ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….
ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ. ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ …
Read More »ಸೈಬರ್ ವಂಚಕರ ಸದೆಬಡೆದ ಸೈಬರ್ ಪೊಲೀಸ್*
ಬೆಳಗಾವಿ :ಬೆಳಗಾವಿ ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 1309 ಪ್ರಕರಣಗಳಲ್ಲಿ ( ಅರ್ಜಿಗಳು ಸೇರಿದಂತೆ ) ಸೈಬರ್ ಹಣಕಾಸು ವಂಚನೆಗಳಲ್ಲಿ ( CYBER FINANCIAL FRAUD ) ದೂರುದಾರರು ಕಳೆದುಕೊಂಡ ರೂಪಾಯಿ 2,45,37,052 / – ಹಣದ ಬಗ್ಗೆ ತನಿಖೆ ಕೈಕೊಂಡು ಸೈಬರ್ ವಂಚಕರ ಸುಮಾರು 1825 ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್ಗಳಲ್ಲಿದ್ದ ಒಟ್ಟು ರೂಪಾಯಿ 2,33,09,350 / – ಹಣವನ್ನು …
Read More »ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.
ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …
Read More »ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು. ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ. ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ. ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …
Read More »ಲಾಲೂ ಪ್ರಸಾದ್ ಯಾದವ್ಗೆ ಕರೆ ಮಾಡಿದ ಸೋನಿಯಾ ಗಾಂಧಿ; ಕುತೂಹಲಕ್ಕೆ ಕಾರಣವಾದ ಕಾಂಗ್ರೆಸ್ ಅಧಿನಾಯಕಿ ವರ್ತನೆ
ದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜೈಲು, ಆಸ್ಪತ್ರೆ ವಾಸದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ತವರು ರಾಜ್ಯ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದಲ್ಲಿ ಇದೇ ವಾರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಆದರೇ, ಉಪಚುನಾವಣೆಯಲ್ಲಿ ಕಾಂಗ್ರೆಸ್- ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಡುವೆ ಮೈತ್ರಿಯಾಗಿಲ್ಲ. ಲಾಲೂ ಪ್ರಸಾದ್ ಯಾದವ್ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಮಧ್ಯೆಯೇ …
Read More »
Laxmi News 24×7