ಬೆಂಗಳೂರು – ರಾಜ್ಯದಲ್ಲಿ ಜುಲೈ 19ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ? ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ. ಕರ್ನಾಟಕದಲ್ಲಿ 1500ಕ್ಕಿಳಿದಿದ್ದ ನಿತ್ಯದ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ 2500 – 3000ಕ್ಕೇರಿದೆ. ಕೇರಳದಲ್ಲಿ ಪ್ರತಿ ದಿನ 8 ಸಾವಿರಕ್ಕಿಳಿದಿದ್ದ ಸೋಂಕಿತರ ಸಂಖ್ಯ ಈಗ 15 ಸಾವಿರಕ್ಕೇರಿದೆ. ಮಹಾರಾಷ್ಟ್ರದಲ್ಲಿ …
Read More »ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಸರಕಾರಿ ನೌಕರರ ವರ್ಗಾ ವಣೆಯನ್ನು ಮುಂದೂಡಿದ್ದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಚಿವರ ಒತ್ತಡಕ್ಕೆ ಮಣಿದಿದ್ದಾರೆ. ಸಚಿವರಿಗೇ ನೌಕರರ ವರ್ಗಾ ವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 22ರೊಳಗೆ ಆಯಾ ಇಲಾಖೆಯ ಸಚಿ ವರು ಶೇ. 6ರಷ್ಟು ಮೀರದಂತೆ ವರ್ಗಾ ವಣೆ ಮಾಡುವಂತೆ ಸೂಚಿಸಿದ್ದಾರೆ. ಪ್ರತೀ ಮೇ, ಜೂನ್ನಲ್ಲಿ ಸಾಮಾನ್ಯ ವರ್ಗ ನಡೆ ಯುತ್ತದೆ. 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಗರಿಷ್ಠ ಶೇ. 5ರಿಂದ 6ರಷ್ಟು ಸಿಬಂದಿಯನ್ನು …
Read More »ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್: ವಿಟಿಯು ಸಿದ್ಧತೆ
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮಗಳು ಪ್ರತ್ಯೇಕವಿರುವಂತೆ 2021-22ನೇ ಸಾಲಿನಿಂದ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಕನ್ನಡ ಹಾಗೂ ಆಂಗ್ಲ ಮಾಧ್ಯಮ ವಿಭಾಗಗಳು ಪ್ರತ್ಯೇಕವಾಗಿರಲಿವೆ. ವಿದ್ಯಾರ್ಥಿಗಳಿಗೆ ಆಯ್ಕೆ ಮಾಡಿಕೊಳ್ಳಲು ಮುಕ್ತ ಅವಕಾಶವಿರಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಹಿನ್ನೆಲೆ ಯಲ್ಲಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ನಿರ್ಧರಿಸಿದ್ದು, ರಾಜ್ಯದಲ್ಲೂ ಕನ್ನಡದಲ್ಲಿ ಎಂಜಿನಿಯರಿಂಗ್ ಬೋಧನೆ, ಕಲಿಕೆ ಹಾಗೂ ಪರೀಕ್ಷೆಗೆ ಬೇಕಾದ …
Read More »ಕೋವಿಡ್ 3ನೇ ಅಲೆ ಆತಂಕದ ನಡುವೆ ಸಿಹಿಸುದ್ದಿ; ಜೂನ್ ನಲ್ಲಿ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ!
ನವದೆಹಲಿ: ಕೋವಿಡ್ 3ನೇ ಅಲೆ ಆತಂಕದ ನಡುವೆಯೇ ಕೊಂಚ ಸಮಾಧಾನಕರ ಸುದ್ದಿ ಬಂದಿದ್ದು, ಜೂನ್ ತಿಂಗಳಲ್ಲಿ ದೇಶದ ನೇಮಕಾತಿ ಚಟುವಟಿಕೆಯಲ್ಲಿ ಶೇ.15ರಷ್ಟು ಏರಿಕೆ ಕಂಡುಬಂದಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಖ್ಯಾತ ಔದೋಗಿಕ ಶೋಧ ತಾಲತಾಣ ನೌಕ್ರಿ.ಡಾಮ್ ‘ನೌಕ್ರಿ ಜಾಬ್ಸ್ಪೀಕ್’ ವರದಿ ಬಿಡುಗಡೆ ಮಾಡಿದ್ದು, ಭಾರತದ ನೇಮಕಾತಿ ಪ್ರವೃತ್ತಿಗಳು ಜೂನ್ನಲ್ಲಿ ಶೇಕಡಾ 15 ರಷ್ಟು ಏರಿಕೆಯಾಗಿದ್ದು, 2,359 ಪೋಸ್ಟಿಂಗ್ ಗಳಿಗೆ ಏರಿಕೆಯಾಗಿದೆ. ಈ ಪ್ರಮಾಣ ಮೇ ತಿಂಗಳಿನಲ್ಲಿ 2,047ರಷ್ಟಿತ್ತು ಎಂದು …
Read More »ಮತ್ತೆ ಪೆಟ್ರೋಲ್ ಬೆಲೆ ಏರಿಕೆ : ದೇಶದಲ್ಲಿ ಇಂದು ತೈಲ ಬೆಲೆ ಎಲ್ಲೆಲ್ಲಿ, ಎಷ್ಟಿದೆ ನೋಡಿ
ನವದೆಹಲಿ : ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು ಮತ್ತೊಮ್ಮೆ ಏರಿಕೆಯಾಗಿದ್ದು ಪೆಟ್ರೋಲ್ ಮತ್ತು ಡೀಸೆಲ್ನ ಬೆಲೆಯನ್ನು ಜುಲೈ 9 ರಂದು ಸರ್ಕಾರಿ ತೈಲ ಕಂಪನಿಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕೊಂಡೊಯ್ದಿವೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 112 ರೂ.ಗೆ ಏರಿಕೆಯಾಗಿದೆ. ಚೆನ್ನೈ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಬೆಂಗಳೂರಿನ ನಾಲ್ಕು ಪ್ರಮುಖ ಮೆಟ್ರೋ ನಗರಗಳಲ್ಲಿ ಈಗಾಗಲೇ ಪೆಟ್ರೋಲ್ 100ರ ಗಡಿ ದಾಟಿದೆ. …
Read More »ಶ್ರೀ ಲಕ್ಷ್ಮಣ ರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ದಂಪತಿಗಳ 10ನೆಯ ಪುಣ್ಯ ಸ್ಮರಣೆ : ಸದಾ ಸ್ಮರಣೆಯಲ್ಲಿ ಕುಟುಂಬ..
ಇಂದು ಗೋಕಾಕ ನಗರದ ಜನತೆಗೆ ಒಂದು ವಿಶೇಷ ವಾದ ದಿನ ಇಂದು ಗೋಕಾಕ ಸಾಹುಕಾರರ ತಂದೆ ತಾಯಿಯ ಪುಣ್ಯ ಸ್ಮರಣೆಯ ದಿನ ಇಂದಿಗೆ ಹತ್ತು ವರ್ಷಗಳು ಕಳೆದರೂ ನಿಮ್ಮ ನೆನಪು ,ಮಾತ್ರ ಸದಾ ಸ್ಮರಣೀಯ ಎನ್ನುತೆ ಕುಟುಂಬ. ಹೌದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳ ಪುಣ್ಯ ಸ್ಮರಣೆಯ ದಿನವಿದು ಹತ್ತು ವರ್ಷಗಳು ಕಳೆದರೂ ನೀವು ನಿಮ್ಮ ನೆನಪು ಮಾತ್ರ ನಮ್ಮೆಲ್ಲರ ಹೃದಯದಲ್ಲಿ ಶಾಶ್ವತ ಅಂತಾರೆ ಕುಟುಂಬದ ಜನ. ನಿಮ್ಮ ಆದರ್ಶ …
Read More »ಕ್ರಷರ್ ಘಟಕದಲ್ಲಿ ಹಗಲಿನಲ್ಲೇ ಬ್ಲಾಸ್ಟ್: ಕಲ್ಲುಬಡಿದು ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ
ವಿಜಯಪುರ: ಜಲ್ಲಿ ಕಲ್ಲು ಹಾಗೂ ಕ್ರಷರ್ ಘಟಕದಲ್ಲಿ ಬ್ಲಾಸ್ಟ್ ನಡೆಸಿದ ಪರಿಣಾಮ ಕಲ್ಲು ಸಿಡಿದು ರಸ್ತೆ ಬದಿ ನಿಂತಿದ್ದ ಮೂವರು ಗಾಯಗೊಂಡು ಆಸ್ಪತ್ರೆಯಲ್ಲಿ ಮೂವರ ಪೈಕಿ ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಅಲಿಯಾಬಾದ್ ಕಲ್ಲು ಕ್ರಷರ್ ಘಟಕದ ಬಳಿ ಘಟನೆ ನಡೆದಿದ್ದು ಸಾವಳಗಿ ಕಲ್ಲು ಕ್ರಷರ್ ಘಟಕದಲ್ಲಿನ ಕಲ್ಲಿನ ಕಣಿಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಮೂವರು ಗಾಯಾಳುಗಳನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಈ …
Read More »ಮೊಸರಲ್ಲಿ ಕಲ್ಲು ಹುಡುಕಬೇಡಿ- ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು
ಬೆಳಗಾವಿ: ಹಣಕಾಸು ಸೇರಿ ಪ್ರಮುಖ ಇಲಾಖೆಗಳು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಸಚಿವರ ಕೈಯಲ್ಲಿವೆ. ಕಾಂಗ್ರೆಸ್ ಆಡಳಿತದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ತಿರುಗೇಟು ನೀಡಿದರು. ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ನಾಲ್ವರು ಸಂಸದರಿಗೆ ಸ್ಥಾನ ನೀಡಿರುವುದು ಕರ್ನಾಟಕಕ್ಕೆ ಊಟದಲ್ಲಿ ಉಪ್ಪಿನಕಾಯಿ ಸಿಕ್ಕಂತಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ …
Read More »ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬದಲಾಗಿ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿ: ಕೋರೆ ಆಗ್ರಹ
ಬೆಳಗಾವಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ರಾಜ್ಯ ಸರ್ಕಾರವು ಮರು ನಾಮಕರಣ ಮಾಡಿ ಆದೇಶ ಹೊರಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹರ್ಷವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೈದ್ರಾಬಾದ್-ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣವಾದ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆಯ ಹೆಸರನ್ನು ಬದಲಾಯಿಸಿ ಕಲ್ಯಾಣಕರ್ನಾಟಕ ಸಾರಿಗೆ ನಿಗಮವೆಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವೆನಿಸಿದೆ. ಈ ಭಾಗದ ಜನತೆಯ …
Read More »ಪ್ರಧಾನಿ ಮೋದಿಯೇ ವಿಫಲವಾಗಿರುವಾಗ ಹೊಸ ಸಚಿವರೇನು ಮಾಡಿಯಾರು?: ಸತೀಶ್ ಜಾರಕಿಹೊಳಿ
ಬೆಳಗಾವಿ: ‘ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು?’. ಕೇಂದ್ರ ಸಚಿವ ಸಂಪುಟ ಪುನರ್ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದು ಹೀಗೆ. ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಗಂಟೆಗೆ 50 ಕಿ.ಮೀ. ವೇಗದಲ್ಲಿ ಓಡುತ್ತಿತ್ತು. ಈಗ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ಮುಂದೆ ಗಂಟೆಗೆ 30 ಕಿ.ಮೀ. ವೇಗದಲ್ಲಿ ಹೋಗಲಿದೆ. ಮೀರಜ್ನಿಂದ ಪಂಢರಪುರಕ್ಕೆ ಮೆರವಣಿಗೆ …
Read More »