Breaking News

ಕಾಂಗ್ರೆಸ್​ ಪಕ್ಷದಿಂದ 6 ವರ್ಷಗಳ ಕಾಲ ಸಲೀಂ ಉಚ್ಚಾಟನೆ; ಶಿಸ್ತು ಸಮಿತಿಯಿಂದ ಕ್ರಮ

ಬೆಂಗಳೂರು: ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾತನಾಡಿದ್ದ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಮಾತಾಡಿದ್ದ ಸಲೀಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಉಗ್ರಪ್ಪ ಜೊತೆ ಮಾತಾಡಿದ್ದ ಸಲೀಂ ವಿರುದ್ಧ ಕಾಂಗ್ರೆಸ್​ ಪಕ್ಷದ ಶಿಸ್ತು ಸಮಿತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಕೆಪಿಸಿಸಿ …

Read More »

ಸರ್ಕಾರಿ ಕಚೇರಿಗಳಲ್ಲಿ ಇಂದೇ ನೆರವೇರಿದ ಆಯುಧ ಪೂಜೆ

ಬೆಂಗಳೂರು, ಅ.13- ಆಡಳಿತದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಸೇರಿದಂತೆ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ಮಾಡಲಾಯಿತು.ನಾಳೆ ಆಯುಧ ಪೂಜೆ ಅಂಗವಾಗಿ ಸರ್ಕಾರಿ ರಜೆ ಇರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಇಂದೇ ಪೂಜೆ ನೆರವೇರಿಸಲಾಯಿತು. ಶುಕ್ರವಾರ ವಿಜಯದಶಮಿ ರಜೆ ಇದೆ. ಎರಡು ದಿನ ರಜೆ ಇರುವ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸ್ವಚ್ಛಗೊಳಿಸಿ, ಹೂವು, ರಂಗೋಲಿ ಹಾಗೂ ತಳಿರು-ತೋರಣಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಸಚಿವರ, ಅಧಿಕಾರಿಗಳ ಕಚೇರಿಗಳು …

Read More »

ಚರಂಡಿ ಸಚ್ಛಗೊಳಿಸಿ ಮಾದರಿಯಾದ ಸದಸ್ಯೆ

ಶಿವಮೊಗ್ಗ: ಒಂದು ವರ್ಷದಿಂದ ಚರಂಡಿಗಳಲ್ಲಿ ಸಂಗ್ರಹವಾಗಿದ್ದ ಕಲ್ಮಶವನ್ನು ತೆಗೆಯಲು ಹೊರಗುತ್ತಿಗೆ ನೌಕರರು ಹಿಂದೇಟು ಹಾಕಿದರೂ ಇಲ್ಲಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ಸೋಮವಾರ ತಾವೇ ಚರಂಡಿಗೆ ಇಳಿದು ಸಚ್ಛತಾ ಕಾರ್ಯಕ್ಕೆ ನಾಂದಿ ಹಾಡಿದ್ದಾರೆ. 1,300 ಜನಸಂಖ್ಯೆ ಇರುವ ಶಿವಮೊಗ್ಗ ನಗರದ ಸೆರಗಿನ ಗ್ರಾಮ ಅಬ್ಬಲೆಗೆರೆ. ಅಲಮೇಲು ಅವರು ಆರು ತಿಂಗಳ ಹಿಂದೆ ನಡೆದ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ಗ್ರಾಮದ ಚರಂಡಿಗಳ ಕೊಳಚೆ ತೆಗೆಸುವಂತೆ ಹಿಂದಿನ ಆಡಳಿತ …

Read More »

ಕುಸಿಯುತ್ತಿದ್ದ 4 ಅಂತಸ್ತಿನ ಕಟ್ಟಡ ಬಿಬಿಎಂಪಿಯಿಂದ ನೆಲಸಮ

ಭಾರೀ ಮಳೆಯಿಂದಾಗಿ ಕುಸಿಯುತ್ತಿದ್ದ 4 ಅಂತಸ್ತಿನ ಮನೆಯನ್ನು ಬಿಬಿಎಂಪಿ ಅಧಿಕಾರಿಗಳೇ ಸ್ವತಃ ಧರೆಗುರುಳಿಸಿದ ಘಟನೆ ಬೆಂಗಳೂರಿನ ಕಮಲಾನಗರದ ವೃಷಭಾವತಿ ವಾರ್ಡ್ ನಲ್ಲಿ ನಡೆದಿದೆ. ಮಹಾಲಕ್ಷ್ಮಿ‌ಪುರಂ‌ ವಿಧಾನಸಭಾ‌ ಕ್ಷೇತ್ರದ ವೃಷಭವತಿ ವಾರ್ಡ್ ನ ಎನ್ ಜಿ.ಓ ಬಡಾವಣೆಯಲ್ಲಿ ರಾತ್ರಿಯಿಂದಲೇ ಮಮನೆಯ ತಳಭಾಗ ಕುಸಿಯಲು ಆರಂಭಿಸಿತ್ತು. ಮನೆ ಕುಸಿಯುತ್ತಿದ್ದಂತೆ ಮನೆಯಲ್ಲಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆಸಿ ಯಾವುದೇ ಪ್ರಾಣಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಬೆಂಗಳೂರಿನಲ್ಲಿ ಸತತವಾಗಿ ಮನೆ ಕುಸಿತ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ …

Read More »

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಸ್ಥಗಿತ​ ಆಗಲ್ಲ- ಸಿಎಂ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿರೋದ್ರ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿದ್ಯುತ್ ಉತ್ಪಾದನೆ, ಕಲ್ಲಿದ್ದಲು ಬೇಡಿಕೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ 98 ಸಾವಿರದ 863 ಮೆಟ್ರಿಕ್​ ಟನ್ ಕಲ್ಲಿದ್ದಲಿನ ಸ್ಟಾಕ್ ಇದ್ದು, ಯಾವುದೇ ರೀತಿಯ ಪವರ್ ಕಟ್ಟ ಆಗಲ್ಲ ಎಂದಿದ್ದಾರೆ. ಇನ್ನು ಇದೇ ವೇಳೆ ನಿರಂತರ ಮಳೆಯಿಂದ ಬೆಳೆಹಾನಿ ಹಾಗೂ ಪ್ರಾಣಹಾನಿ ಬಗ್ಗೆಯೂ ಪ್ರತಿಕ್ರಿಯಿಸಿರುವ ಸಿಎಂ, ಮಳೆಯಿಂದ 21 ಜನ ಮೃತಪಟ್ಟಿದ್ದು, …

Read More »

‘ತಂಪು ಪಾನಿ ಪ್ರಿಯರು’ ಓದಲೇಬೇಕಾದ ಸ್ಟೋರಿ.. ಸ್ವಲ್ಪ ಯಾಮಾರಿದ್ರೂ ಆರೋಗ್ಯಕ್ಕೆ ಬರುತ್ತೆ ಕುತ್ತು ಹುಷಾರ್..!

ಬೆಂಗಳೂರು: ತಂಪು ಪಾನಿ (cold drinks) ಪ್ರಿಯರೇ ಹುಷಾರ್​.. ನೀವು ತಂಪು ಪಾನೀಯಗಳ ಪ್ರಿಯರಾಗಿದ್ದರೆ ನೀವು ಈ ಸ್ಟೋರಿ ಓದಲೇ ಬೇಕು. ಇತ್ತೀಚೆಗೆ ಮಾರುಕಟ್ಟೆಯಲ್ಲಿ ಹಲವಾರು ಕಂಪನಿಯ ಕಲರ್​ ಕಲರ್​ ತಂಪು ಪಾನೀಯಗಳು ದಿನಕ್ಕೊಂದು ಹೆಸರಿನಲ್ಲಿ ಲಗ್ಗೆ ಇಡುತ್ತೀವೆ. ಆದರೆ ಸದ್ಯ ಈ ಪಾನೀಯಗಳ ಅಸಲಿ ದಂಧೆ ಬಯಲಾಗುತ್ತಿದ್ದು ನಗರದಲ್ಲಿ ಬಳಕೆಯ ಸಮಯ (Expiry Date) ಮುಗಿದ ಪಾನೀಯಗಳನ್ನು ಪುನಃ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಹೌದು ಪ್ರಸಿದ್ಧ …

Read More »

ಡಿಕೆಎಸ್​ ಎಂದೂ ಪರ್ಸಂಟೇಜ್ ರಾಜಕಾರಣಿ ಅಲ್ಲ- ಉಗ್ರಪ್ಪ ಯೂಟರ್ನ್​

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ್ಸಂಟೇಜ್ ರಾಜಕಾರಣಿ ಅಲ್ಲ ಅನ್ನೋ ಮೂಲಕ ಮಾಜಿ ಸಂಸದ ವಿಎಸ್​ ಉಗ್ರಪ್ಪ ಯೂಟರ್ನ್​ ಹೊಡೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಮಾಜಿ ಸಂಸದ ವಿಎಸ್ …

Read More »

ಎಲ್ಲರಿಗೂ ಒಂದು ಟಂಗ್ ಇರಬೇಕು, ಎರಡು ನಾಲಿಗೆ ಇರಬಾರದು ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು

ಕಲಬುರಗಿ: ಎಲ್ಲರಿಗೂ ಒಂದು ಟಂಗ್ ಇರಬೇಕು, ಎರಡು ನಾಲಿಗೆ ಇರಬಾರದು ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹೆದರಿಸೋರನ್ನ ನೋಡಿದ್ದೇನೆ ಕುಮಾರಸ್ವಾಮಿ ಆರೋಪಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮಗಳ ಜೊತೆ ಖಾರವಾಗಿ ಮಾತನಾಡಿದ ಸಿದ್ದರಾಮಯ್ಯ.. ಮೊದಲು ಯಡಿಯೂರಪ್ಪ ಆಪರೇಷನ್ ಕಮಲ ಮಾಡಿದ್ರು ಎಂದು ಹೇಳಿದ್ರು. ಈಗ ನನ್ನ ಹೆಸರು ಹೇಳ್ತಿದ್ದಾರೆ. ನನ್ನ ವಿರುದ್ಧ ಜನರನ್ನ ಎತ್ತಿಕಟ್ಟೋದಕ್ಕೆ, ಮೈಸೂರು ಜನರನ್ನ ಎತ್ತಿಕಟ್ಟೋಕೆ ಹೀಗೆ ಮಾತಾಡ್ತಿದ್ದಾರೆ …

Read More »

ಡಿಕೆಶಿ ಅವರೇ ನೀವು ಕುಡುಕರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನ ಬಗೆಹರಿಸಿ.’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಕುರಿತು ಕಾಂಗ್ರೆಸ್​ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಇಬ್ಬರೂ ಒಟ್ಟಿಗೆ ಮಾತನಾಡಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಸ್ವಪಕ್ಷದವರಿಂದಲೇ ಡಿಕೆಶಿ ಡೀಲ್​ ರಹಸ್ಯ ಬಯಲಾಗಿದ್ದು, ಡಿಕೆಶಿಗೆ ಬಿಜೆಪಿ ತಿರುಗೇಟು ಕೊಟ್ಟಿದೆ. #ಭ್ರಷ್ಟಾಧ್ಯಕ್ಷ ಎಂದು ಹ್ಯಾಷ್​ಟ್ಯಾಗ್​ ಮಾಡಿ ಸರಣಿ ಟ್ವೀಟ್​ ಮಾಡಿರುವ ಕರ್ನಾಟಕ ಬಿಜೆಪಿ, ‘ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ …

Read More »

ಅವರದ್ದೇ ಪಕ್ಷದಿಂದ ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಬಹಿರಂಗ -ಸಿ.ಟಿ ರವಿ

ಬೆಂಗಳೂರು: ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ಆಡಿರುವ ಮಾತುಗಳು ರಾಜ್ಯ ಕಾಂಗ್ರೆಸ್​ನಲ್ಲಿ ಹೊಸ ಬಿರುಗಾಳಿ ಸೃಷ್ಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ‘ಕಲೆಕ್ಷನ್ ಗಿರಾಕಿ’ ಎಂದು ಸಲೀಂ ಹೇಳಿದ್ದಾರೆ. ಇದರ ಜೊತೆಗೆ ಡಿಕೆ ಶಿವಕುಮಾರ್, ಕುಡಿಯುವ ವಿಚಾರ ಸೇರಿದಂತೆ ಅನೇಕ ವಿಚಾರಗಳು ಹೊರ ಬಂದಿದೆ. ಈ ಕುರಿತು ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕುರಿತು ಟ್ವೀಟ್​ ಮಾಡಿ …

Read More »