ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.5 ಮತ್ತು 6ರಂದು ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದ್ದು, ಹಲವು ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಸೆ.5 ಮತ್ತು 6ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ …
Read More »ಕೋವಿಡ್ ಲಸಿಕೆ: ರಾಜ್ಯದ 9 ಜಿಲ್ಲೆಗಳಲ್ಲಿ ಶೇ 50ಕ್ಕಿಂತ ಕಡಿಮೆ ಸಾಧನೆ
ಬೆಂಗಳೂರು: ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯದ 9 ಜಿಲ್ಲೆಗಳು ಹಿಂದೆ ಬಿದ್ದಿದ್ದು, ಲಸಿಕಾ ಅಭಿಯಾನ ಪ್ರಾರಂಭವಾಗಿ ಏಳೂವರೆ ತಿಂಗಳು ಕಳೆದರೂ ಶೇ 50ರಷ್ಟ ಗುರಿ ಸಾಧನೆ ಸಾಕಾರವಾಗಿಲ್ಲ. ಕಳೆದ ಜ.16ರಿಂದ ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಸಂಭಾವ್ಯ ಕೋವಿಡ್ ಮೂರನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಎರಡು ವಾರಗಳಿಂದ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿ ಬುಧವಾರ 15 ಲಕ್ಷ ಹಾಗೂ ಉಳಿದ ದಿನ 6 ಲಕ್ಷ ಡೋಸ್ಗಳನ್ನು ವಿತರಿಸುವ ಗುರಿಯನ್ನು …
Read More »ರಾಹುಲ್ ಪ್ರಕಾರ ಜಿಡಿಪಿ ಎಂದರೆ ಗಾಂಧಿ, ದಿಗ್ವಿಜಯ್, ಪಿ. ಚಿದಂಬರಂ’: ನರೋತ್ತಮ್ ವ್ಯಂಗ್ಯ
ಭೋಪಾಲ್, ಸೆಪ್ಟೆಂಬರ್ 02: ಜಿಡಿಪಿಯ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ವಿರುದ್ದ ವಾಗ್ದಾಳಿ ನಡೆಸಿರುವ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ ಮಿಶ್ರಾ ಜಿಡಿಪಿಯ ಬಗ್ಗೆ ಹೊಸ ವಿವರಣೆ ನೀಡಿದ್ದಾರೆ. ಜಿಡಿಪಿ ಮತ್ತು ಇಂಧನ ದರ ಏರಿಕೆಯಾದ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಮಧ್ಯಪ್ರದೇಶ ಗೃಹಸಚಿವ ನರೋತ್ತಮ್ ಮಿಶ್ರಾ ಕಿಡಿ ಕಾರಿದ್ದಾರೆ. ಅಡುಗೆ ಅನಿಲ, ಪೆಟ್ರೋಲ್ …
Read More »ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ : ಸಿಎಂ ಬೊಮ್ಮಾಯಿ
ದಾವಣಗೆರೆ : ರೈತ ಮಕ್ಕಳಿಗೆ ಶಿಷ್ಯವೇತನ, ವಿವಿಧ ಸಾಮಾಜಿಕ ಭದ್ರತಾ ಮಾಸಾಶನ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ನಮ್ಮದು ಮಾತನಾಡುವ ಸರ್ಕಾರವಲ್ಲ, ಕಾರ್ಯ ಮಾಡಿ ತೋರಿಸುವ ಸರ್ಕಾರ ಎಂದು ತೋರಿಸಿಕೊಟ್ಟಿದ್ದೇವೆ ಎಮದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಜಿ.ಎಂ.ಐ.ಟಿ. ಕಾಲೇಜು ಆವರಣದಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 2) ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, …
Read More »ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ : ಸೆ.5 ರಂದು `ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ
ಬೆಂಗಳೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶಿಕ್ಷಕರ ದಿನಾಚರಣೆಯ ಸೆಪ್ಟೆಂಬರ್ 5 ರಂದು ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ ಸಿಗಲಿದೆ. ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡುವ ನಿಟ್ಟಿನಲ್ಲಿ ಎಸ್ಎಸ್ಎಲ್ ಸಿ ಪೂರ್ಣಗೊಳಿಸಿದ ರೈತರ ಮಕ್ಕಳಿಗೆ ವಾರ್ಷಿಕ ಶಿಷ್ಯವೇತನ ಲಭ್ಯವಾಗಲಿದೆ. ಪಿಯುಸಿ, ಐಟಿಐ, ಡಿಪ್ಲೋಮಾ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ …
Read More »ಗೋಕಾಕ ನಗರದ ಸಾರ್ವಜನಿಕಕರಿಗೆ ನಗರಸಭೆಯಿಂದ ಸೂಚನೆ?
ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …
Read More »ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ
ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ ಹೆಡೆಮುರಿ …
Read More »ಅಪ್ಪಾ ಕೇಕ್ ತಿನ್ನಪ್ಪಾ..ಕೋವಿಡ್ಗೆ ಬಲಿಯಾದ ತಂದೆ ಸಮಾಧಿ ಬಳಿ ಬರ್ತ್ ಡೇ ಆಚರಿಸಿಕೊಂಡ ಬಾಲಕಿ!
ಕೊಪ್ಪಳ: ತಂದೆಯ ಸಮಾಧಿ ಬಳಿ 8 ವರ್ಷದ ಬಾಲಕಿಯೊಬ್ಬಳು ಕೇಕ್ ಕತ್ತರಿಸಿ ತನ್ನ ಜನ್ಮ ದಿನ ಆಚರಿಸಿಕೊಂಡಿದ್ದಾಳೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಬಾಲಕಿಯನ್ನ ಕಂಡು ಮರುಕು ವ್ಯಕ್ತಪಡಿಸುತ್ತಿದ್ದಾರೆ. ಕುಷ್ಟಗಿ ಪಟ್ಟಣದ ಬಾಲಕಿ ಸ್ಪಂದನಾ ತನ್ನ 8ನೇ ವರ್ಷದ ಬರ್ತ್ ಡೇ ಪ್ರಯುಕ್ತ ತಂದೆಯ ಸಮಾಧಿ ಮುಂದೆ ಕೇಕ್ ಕತ್ತರಿಸಿದ್ದಾಳೆ. ಸ್ಪಂದನಾಳ ತಂದೆ ಮಹೇಶ ಕೊನಸಾಗರ ಅವರು ಕಳೆದ ಮೇ ತಿಂಗಳಲ್ಲಿ ಕರೊನಾ ಸೋಂಕಿಗೆ ಬಲಿಯಾಗಿದ್ದರು. ತಂದೆ ಕೋವಿಡ್ನಿಂದ …
Read More »ಪೌರ ಕಾರ್ಮಿಕರಿಗೆ ಸದ್ಯದಲ್ಲೇ ಕೈಮಗ್ಗದ ಸಮವಸ್ತ್ರ; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಹೊಸ ಪ್ರಯೋಗ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಪೌರ ಕಾರ್ಮಿಕರಿಗೆ ಕೈಮಗ್ಗ ಅಭಿವೃದ್ಧಿ ನಿಗಮದಿಂದ ಸಮವಸ್ತ್ರ ಖರೀದಿಸುತ್ತಿರುವ ಮೂರನೇ ಪಾಲಿಕೆಯಾಗಿದೆ. ಸೆಪ್ಟೆಂಬರ್ 10ರೊಳಗೆ ಸಮವಸ್ತ್ರಗಳು ಪೂರೈಕೆಯಾಗಲಿವೆ. ಹುಬ್ಬಳ್ಳಿ: ಕರ್ನಾಟಕದ ಅತಿ ದೊಡ್ಡ ಮಹಾನಗರ ಪಾಲಿಕೆ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತದೆ. ಇಲ್ಲಿ ಏನೇ ನಡೆದರೂ ಅದು ಸುದ್ದಿಯಾಗುತ್ತದೆ. ಈ ಬಾರಿ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಿತರಿಸುವ ಸಮವಸ್ತ್ರಗಳನ್ನು ಕರ್ನಾಟಕ ಕೈಮಗ್ಗ …
Read More »ಹಾಸ್ಟೆಲ್ನಲ್ಲಿ ಕೇಕ್ ಕಟ್ ಮಾಡಿ, ವಿದ್ಯಾರ್ಥಿನಿಯ ಬರ್ಥ್ ಡೆ ಆಚರಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಗದಗ ನಗರದ ಹುಬ್ಬಳ್ಳಿ ರಸ್ತೆಯಲ್ಲಿರೋ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ವ್ಯವಸ್ಥೆ ಪರಿಶೀಲನೆ ಮಾಡಿದ್ರು. ಗದಗ: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗದಗ ಜಿಲ್ಲೆಯಲ್ಲಿ ಇಂದು ಪ್ರವಾಸ ಕೈಗೊಂಡಿದ್ರು. ವಸತಿ ನಿಲಯಗಳಿಗೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿ ಪರಿಶೀಲನೆ ಮಾಡಿದ್ರು. ಈ ವೇಳೆ ಹಾಸ್ಟೆಲ್ನಲ್ಲಿ ಇರೋ ವಿದ್ಯಾರ್ಥಿಯೊಬ್ಬರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೊವಿಡ್ ಭಯದಲ್ಲಿದ್ದ ವಿದ್ಯಾರ್ಥಿನಿಯರಿಗೆ …
Read More »
Laxmi News 24×7