Breaking News

ತೀವ್ರ ಕುತೂಹಲ ಕೆರಳಿಸಿದ  ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ   ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ  ಅರವಿಂದ  ಪಾಟೀಲ್ ಜಯ

ಬೆಳಗಾವಿ:  ತೀವ್ರ ಕುತೂಹಲ ಕೆರಳಿಸಿದ  ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ   ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ  ಅರವಿಂದ  ಪಾಟೀಲ್ ಜಯಗಳಿಸಿದ್ದಾರೆ. ಎಂಇಎಸ್ ಅಭ್ಯರ್ಥಿ 27 ಮತಗಳ ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ 25 ಮತಗಳ ಪಡೆಯುವ ಮೂಲಕ 2 ಮತಗಳ ಅಂತರದಲ್ಲಿ  ಪರಾಭವಗೊಂಡಿದ್ದಾರೆ. ಕೋರ್ಟ್ ಆದೇಶ ಪಡೆಯುವ ಮೂಲಕ ಕೊನೆಯ  ಕ್ಷಣದಲ್ಲಿ ನಾಲ್ವರು ಮತ ಚಾಲಯಿಸಿದ ಬಳಿಕ ಅಚ್ಚರಿಯ ಫಲಿತಾಶ ಪ್ರಕಟಗೊಂಡಿದೆ. ಇಂದು ಬೆಳಗ್ಗೆ …

Read More »

ನಾನೇ ಅಮೆರಿಕಾದ ಮುಂದಿನ ಅಧ್ಯಕ್ಷ, ಕಮಲಾ ಉಪಾಧ್ಯೆಕ್ಷೆ : ಬಿಡೆನ್‍ ಘೋಷಣೆ

ವಾಷಿಂಗ್ಟನ್/ನ್ಯೂಯಾರ್ಕ್,ನ.6- ನಾನು ಮತ್ತು ಕಮಲಾ ಹ್ಯಾರಿಸ್ ವಿಜೇತರಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಹುದ್ದೆಗಳನ್ನು ಅಲಂಕರಿಸುವುದಾಗಿ ಮಾಜಿ ಉಪಾಧ್ಯಕ್ಷ ಮತ್ತು ಅಧ್ಯಕ್ಷ ಗದ್ದುಗೆ ಏರುವ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಧುರೀಣ ಜೋ ಬಿಡೆನ್ ಹೇಳಿದ್ದಾರೆ. ತಮ್ಮ ತವರು ರಾಜ್ಯ ಡೆಲವೇರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಅಧಿಕೃತ ಫಲಿತಾಂಶ ಪ್ರಕಟವಾಗುವ ತನಕ ಜನರು ತಾಳ್ಮೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ಈ ಮಧ್ಯೆ, ಚುನಾವಣೆಗಳಲ್ಲಿ …

Read More »

ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುವುದು.

ಬೆಂಗಳೂರು,ನ.6- ಬಹುನೀರಿಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಜೊತೆ ಚರ್ಚಿಸಲು ಇದೇ 11ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶಕ್ಕಾಗಿ ನಾನು ಕೂಡ ಕಾತುರದಿಂದ ಎದುರು ನೋಡುತ್ತಿದ್ದೇನೆ. ಫಲಿತಾಂಶ ಪ್ರಕಟಗೊಂಡ ನಂತರ ಮೊದಲು ಫೋನ್ ಮೂಲಕ ರಾಷ್ಟ್ರೀಯ ನಾಯಕರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆ ಮಾಡಬೇಕೆ ಇಲ್ಲವೇ ದೆಹಲಿಗೆ ಬರಬೇಕೇ ಎಂದು ಕೇಳುತ್ತೇನೆ. ನಿಮ್ಮ ವಿವೇಚನೆಯಂತೆ ನಿರ್ಧಾರ ಕೈಗೊಳ್ಳಿ ಎಂದು ವರಿಷ್ಠರು ಸೂಚಿಸಿದರೆ ಸಂಪುಟ …

Read More »

ಗ್ರಾಮ ಪಂಚಾಯಿತಿ ಚುನಾವಣೆ2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಡಿಸೆಂಬರನಲ್ಲಿ ನಡೆಯಬೇಕಿತ್ತು. ಡಾ.ಎಂ.ಕೆ.ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದು ವರದಿ ಸಲ್ಲಿಸಿದೆ. ಆದ ಕಾರಣ 2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ ಇದೆ. ತಜ್ಞರ ಸಮಿತಿಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಈ ವೇಳೆ ನಡೆಸುವುದು ಸೂಕ್ತವಲ್ಲ ಎಂಬ ವರದಿ ನೀಡಿರುವುದರಿಂದ ರಾಜ್ಯ ಸರ್ಕಾರ, ಚುನಾವಣಾ ಆಯೋಗ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ.  ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. …

Read More »

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್‌ಗೆ ಕೊರೊನಾ ಸೋಂಕು ದೃಢ

ಬೀದರ್: ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ಗುಣಲಕ್ಷಣಗಳು ಕಂಡು ಬರದಿದ್ದರೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ದೃಢಪಡುತ್ತಿದ್ದಂತೆ …

Read More »

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡೋದು ಸರಿಯಲ್ಲ: ಮುತಾಲಿಕ್

ಬೆಳಗಾವಿ/ಚಿಕ್ಕೋಡಿ: ದೀಪಾವಳಿ ಹಬ್ಬ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡುವುದು ಸರಿಯಲ್ಲ. ಪಟಾಕಿಯಿಂದಲೇ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು. ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು …

Read More »

ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:

ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ …

Read More »

ನಾಳೆ ವಿನಯ್ ಕುಲಕರ್ಣಿ ಹುಟ್ಟುಹಬ್ಬ – ಬ್ಯಾನರ್ ಹಾಕಿದ ಅಭಿಮಾನಿಗಳು

ಧಾರವಾಡ: ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರದ್ದು ನಾಳೆ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಈಗಾಗಲೇ ಭರದ ಸಿದ್ಧತೆ ನಡೆಸುತ್ತಿದ್ದಾರೆ. ಹೌದು. ನಾಳೆ ವಿನಯ್ ಕುಲಕರ್ಣಿ ಅವರ 55ನೇ ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಧಾರವಾಡದ ಎಲ್ಲ ಕಡೆ ಶುಭಾಶಯ ಕೋರಿ ಬ್ಯಾನರ್ ಗಳನ್ನು ಹಾಕಿದ್ದಾರೆ. ಅಲ್ಲದೆ ಮುಖವಾಡ ಗಳನ್ನು ಕೂಡ ತಯಾರಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ …

Read More »

ನಮ್ಮನ್ನ ರಾಜಕೀಯವಾಗಿ ಮುಗಿಸಲು ಕುತಂತ್ರ:ವಿಜಯ್ ಕುಲಕರ್ಣಿ

ಹುಬ್ಬಳ್ಳಿ: ನಮ್ಮನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಈ ರೀತಿ ಕುತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ. ಬಿಜೆಪಿ ಅವರದ್ದೇ ಕೈವಾಡವಿದೆ ಎಂದು ನೇರವಾಗಿ ಬಿಜೆಪಿ ಮೇಲೆ ಆರೋಪ …

Read More »

ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ‌*

  ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ‌, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …

Read More »