Breaking News

1 ರೂಪಾಯಿ ನಾಣ್ಯ ಮಾರಾಟಕ್ಕಿಟ್ಟು ₹1 ಲಕ್ಷ ಕಳೆದುಕೊಂಡ ಶಿಕ್ಷಕಿ

ಬೆಂಗಳೂರು: 1 ರೂಪಾಯಿ ನಾಣ್ಯವನ್ನು ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಶಿಕ್ಷಕಿಯೊಬ್ಬರು 1 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್​ನ 38 ವರ್ಷದ ಶಿಕ್ಷಕಿ ವಂಚನೆಗೊಳಗಾಗಿದ್ದಾರೆ. ಒಂದು ಕೋಟಿ ರೂಪಾಯಿ ಕೊಡುತ್ತೇನೆಂದು ನಂಬಿಸಿದ್ದ ವಂಚಕ, 1 ಲಕ್ಷ ರೂಪಾಯಿಯನ್ನು ತನ್ನ ಖಾತೆಗೆ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು..? ಜೂ.15 ರಂದು ಓಎಲ್‌ಎಕ್ಸ್ ನಲ್ಲಿ ಶಿಕ್ಷಕಿ ಓಎಲ್​​​​​ಎಕ್ಸ್​​​ನಲ್ಲಿ 1947ರ …

Read More »

ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..

ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …

Read More »

ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ವಿದ್ಯಾರ್ಥಿಗಳಿಗೆ ಟ್ಯಾ‌ಬ್‌ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಗೋಕಾಕ: ಗೋಕಾಕ ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಜರಾಗಿದ್ದಾರೆ ಎಂದು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ 500ಲೀಟರ್ ಸಾಮರ್ಥ್ಯದ ಆಕ್ಸಿಂಜನ ಪ್ಲಾಂಟ್ ಲೋಕಾರ್ಪಣೆ ಮಾಡಿದ್ದಾರೆ. ಜನರ ಹಿತಾಸಕ್ತಿಯನ್ನು ಬಯಸುವ ಸಾಹುಕಾರರು ತನ್ನ ಕ್ಷೇತ್ರದ ಬಗ್ಗೆ ಈ ಒಂದು ಮಹಾಮಾರಿ ಸಮಯದಲ್ಲಿ ಮಾಡುತ್ತಿದ್ದಾರೆ. ಸಾಮನ್ಯ ರೋಗಿಗಳಿಗೆ ಹಾಗೂ ಕ ರೊ ನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ತೊಂದರೆ ಆಗಬಾರದು ಎಂಬ ಉದ್ದೇಶಕಕಾಗಿಯೇ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯಕ್ಕೆ ಇಂದು ಚಾಲನೆ ನೀಡಿದರು. …

Read More »

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ತಗ್ಗುತ್ತಾ ಬಂದಿದೆಯಾದರೂ ಖಾಸಗಿ ಆಸ್ಪತ್ರೆಗಳ ಧನ ದಾಹ ತಗ್ಗಿಲ್ಲ. ಸರ್ಕಾರವೂ ಹಣಕ್ಕಾಗಿ ಪೀಡಿಸುವ ಅಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರೂ ಇವು ಡೋಂಟ್​ ಕೇರ್​ ಅನ್ನುತ್ತಿವೆ. ಬೆಂಗಳೂರಿನ ಹ್ಯಾಮಿಲ್ಟನ್ ಆಸ್ಪತ್ರೆಯ ಹಣದ ದಾಹ ಇತ್ತೀಚಿನ ಪ್ರಕರಣವಾಗಿದೆ. ಬಾಕಿ ಬಿಲ್ ನೀಡದ ಹಿನ್ನೆಲೆ ಮೃತದೇಹ ನೀಡಲು ಆಸ್ಪತ್ರೆ ನಿರಾಕರಿಸಿದೆ ಎಂದು ದೂರಲಾಗಿದೆ. ಹ್ಯಾಮಿಲ್ಟನ್ ಆಸ್ಪತ್ರೆಯ ಆಡಳಿತ ಮಂಡಳಿ ಈ ಅಮಾನವೀಯ ನಡೆಗೆ ಸಾಕ್ಷಿಯಾಗಿದೆ. ರಾಜ್ಯ …

Read More »

ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ , ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

ಚಾಮರಾಜನಗರ: ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತನೆ ಮಾಡಿ, ಬೆತ್ತಲೆಯಾಗಿ ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ ಮಾಡಿದ ಘಟನೆ ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದಲ್ಲಿ ವರದಿಯಾಗಿದೆ. ಅಶ್ಲೀಲವಾಗಿ ವರ್ತನೆ ಮಾಡಿದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತಾಂಡವಮೂರ್ತಿ ಜಗಳವಾಡಿ ಬಳಿಕ ಬೆತ್ತಲೆಯಾಗಿ …

Read More »

ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಅಭಿಮಾನಿ

ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮೇಲಿನ ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ಜಿಲ್ಲೆಯ ನೂತನ ಕುಕನೂರು ತಾಲೂಕಿನ ದ್ಯಾಂಪುರದ ನಿವಾಸಿಯಾಗಿರುವ ರೈತ ಮಂಜುನಾಥ ಅವರು ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ಬುಧವಾರ ಬಂಧು-ಬಾಂಧವರ ಸಮ್ಮುಖದಲ್ಲಿ ನಾಮಕರಣ ಮಾಡಿದ್ದಾರೆ. ಮಂಜುನಾಥ ಹಾಗೂ ನೇತ್ರಾವತಿ ದಂಪತಿಗೆ ಜನಿಸಿರುವ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ. ಈ ಮೂಲಕ …

Read More »

ಕಾಂಗ್ರೆಸ್‍ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …

Read More »

ಪತ್ನಿ ಮಾತು ಕೇಳಿ ಮಕ್ಕಳಿಗೆ ಮೈತುಂಬಾ ಬರೆ! ಸುಟ್ಟುಹೋದ ಶರೀರ- ನೋಡಲಾಗುತ್ತಿಲ್ಲ ಕಂದಮ್ಮಗಳ ಕಣ್ಣೀರು

ಬೆಂಗಳೂರು: ಎರಡನೇ ಪತ್ನಿ ಜತೆ ಸೇರಿಕೊಂಡು ತನ್ನ ಮೂವರು ಮಕ್ಕಳ ಮೇಲೆ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದು, ಈ ಸಂಬಂಧ ದಂಪತಿಯನ್ನು ಬಂಧಿಸಲಾಗಿದೆ. ರಾಗಿಗುಡ್ಡ ನಿವಾಸಿ ತಮಿಳು ಸೆಲ್ವನ್‌ (45) ಮತ್ತು ಆತನ 2ನೇ ಪತ್ನಿ ಸತ್ಯಾ (35)ಬಂಧಿತರು. ಗಾಯಗೊಂಡಿರುವ ಸೌಮ್ಯಾ(3), ರಾಘವನ್‌ (4) ಹಾಗೂ ನಿತೇಶ್‌(6) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರೂಸರ್‌ ವಾಹನ ಚಾಲಕನಾಗಿ ರುವ ತಮಿಳುನಾಡು …

Read More »

ಮುಂಬೈನಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ನಡೆಯತ್ತ ಎಲ್ಲರ ಚಿತ್ತ

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಜತೆಗೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪಕ್ಷಕ್ಕೆ ಮತ್ತೊಂದು ತಲೆನೋವು ತಂದಿತ್ತು. ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಟ್ಟು ಸ್ವಲ್ಪ ಮಟ್ಟಿಗೆ ಸದ್ಯ ಕಡಿಮೆಯಾಗಿದೆ. ಸಚಿವ ಸ್ಥಾನ ಪಡೆಯಲು ಬಿಜೆಪಿ ಮೇಲೆ ಒತ್ತಡ ತರಲು ಮುಂದಾಗಿದ್ದರು. ಕೆಲ ದಿನಗಳ ಹಿಂದೆ ಮುಂಬೈಗೆ ಹೋಗಿ ಅಲ್ಲಿನ ನಾಯಕರ ಮೂಲಕ ಸಿಎಂ ಮೇಲೆ ಒತ್ತಡ ತರಲು ಮುಂದಾಗಿದ್ದರು. ಆದರೇ ಇದು ಅಷ್ಟಾಗಿ …

Read More »

ಕತ್ತಿಯಿಂದ ಕಡಿದು ಮಗನ ಕೊಲೆ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ

ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ‌, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ.ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ …

Read More »