ಇಂಜಿನ್ ಹೋದ ಮೇಲೆ ಕಾಂಗ್ರೆಸ್ನಲ್ಲಿ ಎಲ್ಲಾ ಗುಂಪುಗಾರಿಕೆ ಹೋಗಿ ಬಿಟ್ಟಿದೆ. ನಮ್ಮಲ್ಲಿ ಇಂಜಿನ್ ಈಗ ಇಲ್ಲ. ಈಗ ಬಿಜೆಪಿಯಲ್ಲಿದೆ, ಅಲ್ಲಿ ಏನು ಆಗುತ್ತೆ ಹೇಳುವುದಕ್ಕೆ ಬರುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪರೋಕ್ಷವಾಗಿ ಲೇವಡಿ ಮಾಡಿದರು.ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಬೆಳಗಾವಿಯಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಗುಂಪುಗಾರಿಕೆಯಿಂದ ಸೋತಿದ್ದು ನಿಜ. ಆದರೆ …
Read More »ಗ್ರಾಮೀಣ ಕ್ಷೇತ್ರದಲ್ಲಿ ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ.: ಸತೀಶ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಈಗಾಗಲೇ ಎರಡು ಕ್ಯಾಂಡಿಡೇಟ್ಗಳಾಗಿವೆ. ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ. ಇವರಿವರ ಬಡಿದಾಡಿ ಹರಿದುಕೊಂಡರೆ ಏನೂ ಮಾಡೋಕೆ ಬರುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಹೇಳಿಕೆ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ವಿರೋಧಿಗಳು ಯಾವಾಗಲೂ ಇರಬೇಕು. ವಿರೋಧಿಗಳು ಇಲ್ಲ ಎಂದರೆ ನಾವು ಮಲಗಿ ಬಿಡುತ್ತೇವೆ. …
Read More »ಅಂಬೇಡ್ಕರ್ ವೃತ್ತದಿಂದ ಸಂಜಯ ಪಾಟೀಲ ಅಣುಕು ಶವಯಾತ್ರೆ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ, ದಲಿತ ಸಂಘಟನೆಗಳು
ಬೆಳಗಾವಿ: ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಬುಧವಾರ ನಗರದ ಅಂಬೇಡ್ಕರ್ ವೃತ್ತದಿಂದ ಅಣುಕು ಶವಯಾತ್ರೆ ನಡೆಸಿದ ವಿವಿಧ ದಲಿತ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸಂಜಯ ಅವರ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು. ಬೆಳಗಾವಿ ಗ್ರಾಮೀಣ …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »“RSS ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ” : ನಟ ಜಗ್ಗೇಶ್
ಬೆಂಗಳೂರು : ಆರ್ ಎಸ್ ಎಸ್ ಕುರಿತು ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಿನಿಮಾ ನಟ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘ ಪರಿವಾರದ ಬಗ್ಗೆ ತಿಳಿಹೇಳುವ ಪ್ರಯತ್ನ ಮಾಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು ಆರ್ ಎಸ್ ಎಸ್ ಸಂಘಟನೆಯ ಉದ್ದೇಶ, ಇದುವರೆಗೆ ಅದು ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಹೇಳಿಕೊಂಡಿದ್ದಾರೆ. ”ನಾನು ಕಂಡ ಅರ್ ಎಸ್ ಎಸ್ (ಓಂ, ಕ್ರೈಸ್ತ, ಅಲ್ಲಾ ಚಿಹ್ನೆ) …
Read More »ಸಿದ್ದರಾಮಯ್ಯ, ಎಚ್ ಡಿಕೆ ಚೀಪ್ ಪಾಪ್ಯುಲಾರಿಟಿ ಬಿಡಲಿ: ಸಚಿವ ಕಾರಜೋಳ
ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮುಖ ರಾಜಕಾರಣಿಗಳು. ಚೀಪ್ ಪಾಪ್ಯುಲಾರಿಟಿ ಸಲುವಾಗಿ ಮೀಡಿಯಾಗಳಲ್ಲಿ ಬರಲು ಏನೇನೋ ಹೇಳಬಾರದು. ಆರೆಸ್ಸೆಸ್ ಸಂಸ್ಕೃತಿ ಗೊತ್ತಿಲ್ಲದವರು ಏನೇನೋ ಹೇಳುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೋ ಖುಷಿ ಪಡಿಸುವ ಸಲುವಾಗಿ ಏನೇನೋ ಹೇಳಿಕೆ ಕೊಟ್ಟರೆ ಅರ್ಥವಿರಲ್ಲ. ಆರೆಸ್ಸೆಸ್ ನವರು ದೇಶ ಭಕ್ತರು ಎಂಬುದು ಮೊದಲು ಗೊತ್ತಿರಬೇಕು. …
Read More »ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ
ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »ಅಕ್ಟೋಬರ್ 16 ರಿಂದ 14 ದಿನಗಳ ಕಾಲ ಪುಣೆ ವಿಮಾನ ನಿಲ್ದಾಣ ಬಂದ್
ಪುಣೆ: ವಾಯುಪಡೆಯು ರನ್ ವೇ ಕೆಲಸ ನಡೆಯುವುದರಿಂದ ಪುಣೆ ವಿಮಾನ ನಿಲ್ದಾಣವು (Pune airport) ಅಕ್ಟೋಬರ್ 16-30 ರಿಂದ 14 ದಿನಗಳವರೆಗೆ ಬಂದ್ ಆಗಿರುತ್ತದೆ. ಈ ಅವಧಿಯಲ್ಲಿ ಯಾವುದೇ ವಿಮಾನ ಹಾರಲು ಮತ್ತು ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಿಲ್ಲ. ವಿಮಾನಯಾನ ಸಂಸ್ಥೆಗಳು ಎಲ್ಲಾ ನಿಗದಿತ ಕಾರ್ಯಾಚರಣೆಗಳನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ‘ನಾವು ವಾಯುಪಡೆಯಿಂದ ಸೂಚನೆ NOTAM (Notice to Airmen) ಸ್ವೀಕರಿಸಿದ್ದೇವೆ. ರನ್ ವೇ ಅಕ್ಟೋಬರ್ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಬೆಳಗಾವಿ: ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಂಜಯ್ ಪಾಟೀಲ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್, ಸಂಜಯ್ ಪಾಟೀಲ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಂಜಯ್ ಪಾಟೀಲ್ …
Read More »
Laxmi News 24×7