ವಾಷಿಂಗ್ಟನ್: ಫೇಸ್ಬುಕ್ ಒಡೆತನದ ಸೋಷಿಯಲ್ ಮೀಡಿಯಾ ವೇದಿಕೆಗಳ ಸೇವೆಯಲ್ಲಿ ಸೋಮವಾರ ವ್ಯತ್ಯಯವಾಗಿದ್ದರಿಂದ ಮಾರ್ಕ್ ಜುಕರ್ಬರ್ಗ್ ಅವರಿಗೆ ಸುಮಾರು 6 ಬಿಲಿಯನ್ ಡಾಲರ್ (44,728 ಕೋಟಿ ರೂ.) ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಸೋಮವಾರ ಕೆಲವೇ ಗಂಟೆಗಳ ಅವಧಿಯಲ್ಲಿನ ಸೇವೆ ವ್ಯತ್ಯಯದಿಂದಾಗಿ ಕೋಟ್ಯಂತರ ನಷ್ಟವಾಗಿದೆ. ಪರಿಣಾಮವಾಗಿ ಜುಕರ್ಬರ್ಗ್ ಅವರು ವಿಶ್ವದ ಸಿರಿವಂತರ ಪಟ್ಟಿಯಲ್ಲಿಯೂ ಕೆಲವು ಸ್ಥಾನ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಫೇಸ್ಬುಕ್ನ ಷೇರು ಮೌಲ್ಯ ಸೋಮವಾರ ಒಂದೇ ದಿನ ಶೇ. 4.9 ರಷ್ಟು …
Read More »ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಭಾರತದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಅಭ್ಯರ್ಥಿಗಳು ಬ್ಯಾಂಕ್ ನ ವೆವೆಬ್ ಸೈಟ್ ಗೆ ಭೇಟಿ ಕೊಟ್ಟು ನೇಮಕಾತಿ ಅರ್ಜಿ ಸಂಪೂರ್ಣ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಪೂರ್ತಿಗೊಳಿಸಬಹುದು. ಅಕ್ಟೋಬರ್ 5ರಿಂದ 25ರವರೆಗೆ ಆನ್ ಲೈನ್ ನಲ್ಲಿ ಮಾತ್ರ ಅಭ್ಯರ್ಥಿಗಳು …
Read More »ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಯುವಕ ಸಾವು
ಕಲಬುರಗಿ: ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಸೇರಿದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಶಶಾಂಕ(19) ಮೃತ ಯುವಕ. ಈತ ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ಹೋದಾಗ ಆತನಿಗೆ ವೈದ್ಯರು ಆಪರೇಷನ್ ಮೊದಲು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಪರಿಣಾಮ ಯುವಕ ಪ್ರಜ್ಞಾಹೀನನಾಗಿದ್ದು, ಆತ ಕಳೆದ ಮೂರು ದಿನಗಳಿಂದ ಕೋಮಾಕ್ಕೆ ಜಾರಿದ್ದನು. ಆದರೆ ನಿನ್ನೆ ತಡರಾತ್ರಿ ಮೃತಪಟ್ಟನೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ವೈದ್ಯರು ನೀಡಿದ …
Read More »ಬಜ್ಜಿ ತಿಂದು ತಾಯಿ, ಮಗ ಸಾವು
ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಮತ್ತು ಮಗ ಧಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಪಾರ್ವತಿ ಮಳಗಲಿ(53), ಮಗ ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಬಳಿಕ ತಾಯಿ-ಮಗ ಇಬ್ಬರು ಬಜ್ಜಿ ಮಾಡಿ ತಿಂದಿದ್ದರು. ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪಿದ್ದಾರೆ. ಬಜ್ಜಿ ಮಾಡಿ ತಿಂದ ಇಬ್ಬರಿಗೂ ವಾಂತಿ …
Read More »ತಿಂಡಿ ಆಸೆ ತೋರಿಸಿ 12ರ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. 12 ವರ್ಷದ ಬಾಲಕಿ ಮೇಲೆ …
Read More »ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದ ಉಚಗಾಂವ-ಬೆಕ್ಕಿನಕೇರಿ ರಸ್ತೆಯಲ್ಲಿ ರಸ್ತೆಗುಂಡಿಗಳನ್ನು ತುಂಬುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿ- ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಆರೋಪ,ಪ್ರತ್ಯಾರೋಪ,ವಾಕ್ಸಮರ ನೋಡಿದ್ರೆ ಈ ಕ್ಷೇತ್ರದಲ್ಲಿ ಇವತ್ತೇ ಚುನಾವಣೆ ಘೋಷಣೆ ಆದಂತೆ ಕಾಣುತ್ತಿದೆ. ಮಾಜಿ ಶಾಸಕ ಸಂಜಯ ಪಾಟೀಲ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ರು,ಇದಕ್ಕೆ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳು ತಿರಗೇಟು ನೀಡಿದ್ರು,ಈ ವಾಕ್ಸಮರ ಮುಗಿಯುತ್ತಿದ್ದಂತೆಯೇ ಈಗ ರೋಡ್ ಪಾಲಿಟೀಕ್ಸ್ ಶುರುವಾಗಿದೆ. ಬಿಜೆಪಿ ಯುವ ಮುಖಂಡ ಧನಂಜಯ ಜಾಧವ ನೇತ್ರತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಶಾಸಕಿ …
Read More »ಪಕ್ಷಿಗಳಿಗೆ ಪುನರ್ಜನ್ಮ ನೀಡುತ್ತಿರುವ ರಾಯಚೂರಿನ ಪಕ್ಷಿಪ್ರೇಮಿ ಸಲ್ಲಾವುದ್ದೀನ್
ರಾಯಚೂರು: ಮಾನ್ವಿ ಪಟ್ಟಣದ ಪಕ್ಷಿ ಪ್ರೇಮಿ ಪಬ್ಲಿಕ್ ಹೀರೋ ಸಲ್ಲಾವುದ್ದೀನ್ ಗಾಯಗೊಂಡಿದ್ದ ನವಿಲೊಂದನ್ನ ಮನೆಯಲ್ಲಿಟ್ಟುಕೊಂಡು ಆರೈಕೆ ಮಾಡಿ ಪುನಃ ಕಾಡಿಗೆ ಬಿಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಪಕ್ಷಿಗಳ ರಕ್ಷಣೆಯಲ್ಲಿ ತೊಡಗಿಕೊಂಡಿರುವ ಸಲ್ಲಾವುದ್ದೀನ್ ಈಗ ನವಿಲೊಂದಕ್ಕೆ ಪುನರ್ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 26 ರಂದು ಮಾನ್ವಿ ತಾಲೂಕಿನ ಬಾಪೂರಿನ ಜಮೀನೊಂದರಲ್ಲಿ ಅನಾರೋಗ್ಯದಿಂದ ಬಿದ್ದಿದ್ದ ನವಿಲನ್ನು ಸ್ಥಳೀಯರಾದ ಫಯಾಜ್ ರುಮಾಲ್ ವಾಲೆ ಹಾಗೂ ಅವರ ಸ್ನೇಹಿತರು ಸಲ್ಲಾವುದ್ದೀನ್ ಅವರಿಗೆ ತಂದು ಒಪ್ಪಿಸಿದ್ದಾರೆ. ಬಳಿಕ …
Read More »ಮಕ್ಕಳಿಂದ ಅನುಕಂಪ ಗಿಟ್ಟಿಸಿ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್, 5 ಮಕ್ಕಳು ಬಾಲಮಂದಿರಕ್ಕೆ ಶಿಫ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಖತರ್ನಾಕ್ ಕಳ್ಳಿಯ ಬಂಧನವಾಗಿದೆ. ಆರ್.ಟಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಲಕ್ಷ್ಮೀಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಲಕ್ಷ್ಮೀ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೊಲೀಸರಿಗೆ ಸಿಕ್ಕಿಬಿದ್ದಾಗ ಮಕ್ಕಳಿದ್ದಾರೆ, ಗರ್ಭಿಣಿ ಎಂದು ಅನುಕಂಪದ ಅಸ್ತ್ರ ಪ್ರಯೋಗ ಮಾಡಿದ್ದಾಳೆ. ಆದ್ರೆ ಕಳ್ಳಿಯ ಚಲಾಕಿತನ ತಿಳಿದಿದ್ದ ಪೊಲೀಸರು ಅನುಕಂಪದ ಅಲೆಗೆ ಮೋಸ ಹೋಗಿಲ್ಲ. ಆರೋಪಿ ಲಕ್ಷ್ಮೀಗೆ ಬರೋಬ್ಬರಿ ಆರು ಮಕ್ಕಳಿದ್ದಾರೆ. ಕಳ್ಳಿ ಲಕ್ಷ್ಮೀಯಿಂದ ಪೊಲೀಸರು ಮಕ್ಕಳನ್ನು …
Read More »ರಾಜ್ಯಸಭೆಯ ಕೊನೆಯ 7 ಅಧಿವೇಶನಗಳಲ್ಲಿ ಶೇ100 ಹಾಜರಾತಿ ಪಡೆದ ಏಕೈಕ ಸಂಸದ ಎಸ್ ಆರ್ ಬಾಲಸುಬ್ರಮಣ್ಯಂ
ದೆಹಲಿ: ಶೇಕಡಾ 78 ರಷ್ಟು ರಾಜ್ಯಸಭಾ (Rajya Sabha) ಸದಸ್ಯರು ಸದನದ ಕಲಾಪಗಳಿಗೆ ಪ್ರತಿನಿತ್ಯ ಹಾಜರಾಗುತ್ತಿದ್ದರು ಎಂದು ಸದನದ ಸೆಕ್ರೆಟರಿಯಟ್ ನಡೆಸಿದ ಅಧ್ಯಯನವು ತೋರಿಸಿದೆ. ಸಂಸತ್ತಿನ ಮೇಲ್ಮನೆಯಲ್ಲಿ ಸಂಸದರ ಹಾಜರಾತಿಯ ವಿಶ್ಲೇಷಣೆ ಪ್ರಕಾರ ಎಐಎಡಿಎಂಕೆ (AIADMK) ಸದಸ್ಯ ಎಸ್ಆರ್ ಬಾಲಸುಬ್ರಮಣ್ಯಂ(SR Balasubramaniam) ಅಧಿವೇಶನಕ್ಕೆ ತಪ್ಪದೇ ಹಾಜರಾಗುವ ರಾಜ್ಯಸಭಾ ಸದಸ್ಯರು ಎಂದು ಹೇಳಿದೆ. ಅಧ್ಯಯನದ ಪ್ರಕಾರ 75ರ ಹರೆಯದ ಬಾಲಸುಬ್ರಮಣ್ಯಂ ಈ 7 ಅಧಿವೇಶನಗಳ ಎಲ್ಲಾ 138 ಕಲಾಪಗಳಲ್ಲಿ ಭಾಗವಹಿಸಿದರು. ಒಂದು …
Read More »ತಿರುಪತಿಗೆಂದು ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ – ಯುವಕನಿಗೆ 5 ವರ್ಷ ಜೈಲು!
ಚಾಮರಾಜನಗರ: ದೇಗುಲ ದರ್ಶನಕ್ಕೆಂದು ಅಪ್ರಾಪ್ತೆಯನ್ನು ತಿರುಪತಿಗೆ ಕರೆದೊಯ್ದು ರೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನಪುರಿ 5 ವರ್ಷ ಸಜೆ ವಿಧಿಸಲು ಆದೇಶಿಸಿದ್ದಾರೆ. ಗುಂಡ್ಲುಪೇಟೆ ಪಟ್ಟಣ ನಿವಾಸಿ ಕುಮಾರ್ ಅಲಿಯಾಸ್ ಧ್ರುವ(19) ಎಂಬ ಯುವಕ ಶಿಕ್ಷೆಗೊಳಗಾದವ. ಕುಮಾರನು ಕೂಲಿ ಕಾರ್ಮಿಕನಾಗಿದ್ದು, 17 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಪ್ರೀತಿಸುವುದಾಗಿ ಪೀಡಿಸಿ ಕೊನೆಗೇ ದೇಗುಲಕ್ಕೆ ಹೋಗೋಣವೆಂದು 2019 ಫೆ.24 ರಂದು ತಿರುಮಲ …
Read More »
Laxmi News 24×7