ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆಯಿಂದ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಮಾತ್ರ ಶಾಲೆ ಆರಂಭಿಸಲು ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿಗಳು ಕರೆಮಾಡಿ ಸಭೆ ನಡೆಸಿ ಚರ್ಚಿಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಶಾಲೆಗಳನ್ನು ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ಶಾಲೆ ಆರಂಭದ …
Read More »ಸಾಲ ಸೌಲಭ್ಯ, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2021-22 ನೇ ಸಾಲಿನ ವಿವಿಧ ಯೋಜನೆಗಳಿಗೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ಕಾರ್ಯಕ್ರಮಗಳಾದ ಸ್ವಯಂ ಉದ್ಯೋಗ-ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್)ಯೋಜನೆ(ನೊಂದಾಯಿತ ಸ್ವಸಹಾಯ ಮಹಿಳಾ ಸಂಘದವರಿಗಾಗಿ), ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಪರಿಶಿಷ್ಟ ಪಂಗಡದ ಅಲೆಮಾರಿ/ಅರೆ ಅಲೆಮಾರಿ/ಸೂಕ್ಷ್ಮ ಮತ್ತು …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ …
Read More »ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಆದೇಶ ಹೊರಡಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ …
Read More »ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ …
Read More »ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು. ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ …
Read More »ಕುರಿ, ಕೋಳಿ ಮಾಂಸಕ್ಕಿಂತ ಗೋಮಾಂಸ ಹೆಚ್ಚು ಸೇವಿಸಿ ಎಂದ ಬಿಜೆಪಿ ಸಚಿವ!
ಶಿಲ್ಲಾಂಗ್ : ಕುರಿ, ಕೋಳಿ ಮತ್ತು ಮೀನಿನ ಮಾಂಸಕ್ಕಿಂತ ಹೆಚ್ಚು ಗೋವಿನ ಮಾಂಸವನ್ನು ಸೇವಿಸುವಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಮೇಘಾಲಯದ ನೂತನ ಪಶು ಸಂಗೋಪನೆ ಮತ್ತು ಪಶುವೈದ್ಯ ಖಾತೆ ಸಚಿವ ಸಣ್ಬೂರ್ ಶುಲ್ಲೈ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಗೋಮಾಂಸ ಸೇವಿಸಲು ಉತ್ತೇಜಿಸುವ ಮೂಲಕ, ತಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುತ್ತದೆ ಎಂಬ ಜನರಲ್ಲಿರುವ ಆತಂಕವನ್ನು ದೂರ ಮಾಡಲು ಮುಂದಾಗಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ …
Read More »ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ
ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಸೆಪ್ಟೆಂಬರ್ 27ರ ಆರಂಭದಿಂದ ಆಯಂಡ್ರಾಯ್ಡ್ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್ ಸ್ಮಾರ್ಟ್ ಫೋನ್ಗಳಲ್ಲಿ ಯಾವುದೇ ಗೂಗಲ್ ಆಯಪ್ಸ್ ಗಳು ಕಾರ್ಯನಿರ್ವಹಿಸುವುದಿಲ್ಲ ಎನ್ನಲಾಗಿದ್ದು, ಸೆಪ್ಟೆಂಬರ್ ನಂತರವೂ ಗೂಗಗಲ್ ಆಯಪ್ …
Read More »ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು.
*ದಿನಾಂಕ 01:08:21 ರಿಂದ 10:08:21 ರ ವರೆಗೆ* ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಕಾರ್ಡ್ ಗೆ *ಇ-ಕೆವೈಸಿ* ಮಾಡಲಾಗುವುದು. *ಇ-ಕೆವೈಸಿ ಎಂದರೇನು?* ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರ ಆಧಾರ್ ಕಾರ್ಡ್ ನ ಜೋಡಣೆಯ ಉದ್ದೇಶದಿಂದ ಪಡೆಯುವ ಬೆರಳಚ್ಚು ಆಗಿದೆ. *ಇ-ಕೆವೈಸಿ ಏಕೆ ಮಾಡಿಕೊಳ್ಳಬೇಕು?* ಒಂದು ವೇಳೆ ಇ-ಕೆವೈಸಿ ಆಗದ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕುವ ಅಥವಾ ಪಡಿತರ ನಿಲ್ಲಿಸುವ ಸಂಭವವಿರುವುದರಿಂದ …
Read More »ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್ ಬಗ್ಗೆ ಡಾ. ರಾಜ್ ಮೊಮ್ಮಗಳ ಮನದ ಮಾತು
ಡಾ. ರಾಜ್ಕುಮಾರ್ (Dr Rajkumar) ಮೊಮ್ಮಗಳು ಧನ್ಯಾ ರಾಮ್ಕುಮಾರ್ (Dhanya Ramkumar) ನಟನೆಯ ಮೊದಲ ಸಿನಿಮಾ ‘ನಿನ್ನ ಸನಿಹಕೆ’ (Ninna Sanihake) ಆ.20ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ತಾತ ಇರಬೇಕಿತ್ತು ಎಂದು ಅವರು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಡಾ. ರಾಜ್ ಜೊತೆ ಕಳೆದ ಬಾಲ್ಯದ ದಿನಗಳನ್ನು ಧನ್ಯಾ ರಾಮ್ಕುಮಾರ್ ಮೆಲುಕು ಹಾಕಿದ್ದಾರೆ. ‘ತಾತ ನನ್ನನ್ನು ಕ್ಯೂಟ್ ಆಗಿ ಅಮ್ಮೆ ಎಂದು ಕರೆಯುತ್ತಿದ್ದರು. ನನ್ನನ್ನು ಮಾತ್ರ ಅವರು ಹಾಗೆ ಕರೆಯುತ್ತಿದ್ದರು. …
Read More »