ಆಪರೇಷನ್ ಸಿಂಧೂರ್ ನಡೆಸುತ್ತಿರುವ ಯೋಧರಿಗೆ ಬೆಂಬಲ… ರಾಜ್ಯ ಕಾಂಗ್ರೆಸ್’ನಿಂದ ಬೃಹತ್ “ತಿರಂಗಾ ರ್ಯಾಲಿ” ಪೆಹಲ್’ಗಾಮ್’ನಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ನಡೆಸಲಾಯಿತು. ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ …
Read More »ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾಶಕ್ತಿ ಬಲಿಷ್ಠವಾಗಿದೆ: ಮಾಜಿ ಯೋಧ ಸುಬೇದಾರ್ ಪ್ರಕಾಶ್ ಪಾಟೀಲ
ಬೆಳಗಾವಿ : ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾಶಕ್ತಿ ಬಲಿಷ್ಠವಾಗಿದೆ……. ಪಾಕಿಸ್ತಾನದ ಉಗ್ರರನ್ನು, ಉಗ್ರ ನೆಲೆಗಳನ್ನು ಈ ಸಲ ಸಂಪೂರ್ಣ ನಿರ್ನಾಮ ಮಾಡಬೇಕು – ಮಾಜಿ ಯೋಧ ಸುಬೇದಾರ್ ಪ್ರಕಾಶ್ ಪಾಟೀಲ ಹಿಂದೆಂದಿಗಿಂತಲೂ ಈಗ ಭಾರತೀಯ ಸೇನಾ ಶಕ್ತಿ ಬಲಿಷ್ಠ ವಾಗಿದ್ದು ಪಾಕಿಸ್ತಾನದ ಉಗ್ರರನ್ನು ಮತ್ತು ಉಗ್ರನೆಲೆಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಬೇಕೆಂದು ಮಾಜಿ ಯೋಧ ಸುಬೇದಾರ್ ಪ್ರಕಾಶ ಪಾಟೀಲ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ನಿಪ್ಪಾಣಿ ತಾಲೂಕಿನ ಭೋಜವಾಡಿ ಗ್ರಾಮದ ಮಾಜಿ ಯೋಧ …
Read More »ಹೆಬ್ಬಾಳ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ. ಇಬ್ಬರಿಗೆ ಗಂಭೀರವಾದ ಗಾಯ. ಸಹಾಯಕ್ಕೆ ಧಾವಿಸಿದ.ಮಾಜಿ ಶಾಸಕ ಅರವಿಂದ್ ಪಾಟೀಲ್
ಹೆಬ್ಬಾಳ ಗ್ರಾಮದ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ. ಇಬ್ಬರಿಗೆ ಗಂಭೀರವಾದ ಗಾಯ. ಸಹಾಯಕ್ಕೆ ಧಾವಿಸಿದ.ಮಾಜಿ ಶಾಸಕ ಅರವಿಂದ್ ಪಾಟೀಲ್ ಆಂಕರ್ ಖಾನಾಪೂರ-ನಂದಗಡ ಮಾರ್ಗದಲ್ಲಿನ ಹೆಬ್ಬಾಳ ಗ್ರಾಮದ ಬಳಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಯಾಗಿ. ಕಾರಿನಲ್ಲಿದ್ದ ಎಂಟು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ ಈ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಖಾನಾಪೂರದ ಮಾಜಿ ಶಾಸಕ ಮತ್ತು ಬೆಳಗಾವಿ …
Read More »ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್
ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಂದ ಅನುಮೋದನೆ; ಸಂಸದ ಶೆಟ್ಟರ್ ಸಂತಸ ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸಪ್ರೆಸ್ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರಿಂದ ಅನುಮೋದನೆ ಸಂಸದ ಜಗದೀಶ್ ಶೆಟ್ಟರ್ ಸಂತಸ ಸಚಿವರುಗಳಿಗೆ ಕೃತಜ್ಞತೆ ಸಲ್ಲಿಸಿದ ಸಂಸದರು ಬೆಂಗಳೂರು ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ …
Read More »ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ. :ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ನಿನ್ನೆ ಕುಂಕುಮ ಹಚ್ಚಿಕೊಂಡು ಪ್ರೆಸ್ ಮೀಟ್ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ. ಹಿಂದೆ ಕಾಶ್ಮೀರ ಮತ್ತು ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು. ಯಾಕೋ ನಿನ್ನೆ ಆಧಾರ ಕೇಳಿಲ್ಲ. ಅವರಲ್ಲಿ ದೇಶಾಭಿಮಾನವಿಲ್ಲ ಕೇವಲ ಓಟ್ ಬ್ಯಾಂಕ್ ಚಿಂತೆ ಮಾತ್ರ ಇದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಕಾಶ್ಮೀರನಲ್ಲಿ ಉಗ್ರರ ದಾಳಿಯಾದ 15 ದಿನದೊಳಗಾಗಿ ಪ್ರತೀಕಾರ …
Read More »ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.*
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ* *ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಕ್ಷೇತ್ರ ಭೇಟಿ; ಸಮಿಕ್ಷೆ ಕಾರ್ಯ ಪರಿಶೀಲನೆ.* *ಧಾರವಾಡ (ಕರ್ನಾಟಕ ವಾರ್ತೆ) ಮೇ.8:* ನ್ಯಾಯಮೂರ್ತಿ ಡಾ.ಎಚ್.ಎನ್. ನಾಗಮೋಹನ್ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯದ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು. ಈ ಸಮೀಕ್ಷೆಯ ಉದ್ದೇಶವಾಗಿದೆ. ಸಮೀಕ್ಷೆದಾರರು ಜಿಲ್ಲೆಯ ಯಾವ ಪರಿಶಿಷ್ಟ ಜಾತಿಯ ಕುಟುಂಬಗಳು …
Read More »ಬೆಳಗಾವಿಯ ಶ್ರೀ ಕನಕದಾಸ ವೃತ್ತದಲ್ಲಿ ನೆಲಕಚ್ಚಿದ ಸಿಗ್ನಲ್ ಲೈಟ್ಸ್…ಸಂಚಾರ ದಟ್ಟಣೆ… ಸಂಚಾರಿ ಪೊಲೀಸರಿಲ್ಲದೇ ಪೇಚಿಗೆ ಸಿಲುಕುತ್ತಿರುವ ವಾಹನಧಾರಕ…
ಬೆಳಗಾವಿಯ ಶ್ರೀ ಕನಕದಾಸ ವೃತ್ತದಲ್ಲಿ ನೆಲಕಚ್ಚಿದ ಸಿಗ್ನಲ್ ಲೈಟ್ಸ್…ಸಂಚಾರ ದಟ್ಟಣೆ… ಸಂಚಾರಿ ಪೊಲೀಸರಿಲ್ಲದೇ ಪೇಚಿಗೆ ಸಿಲುಕುತ್ತಿರುವ ವಾಹನಧಾರಕ… ಇದು ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ. ಆದರೇ ಇಲ್ಲಿನ ಸಿಗ್ನಲ್’ಗಳ ಸ್ಥಿತಿ ದಯನೀಯವಾಗಿದ್ದು, ಮುಂದೆ ಸಾಗುವ ಜನರು ಸಂಚಾರಿ ನಿಯಮವಿಲ್ಲದೇ ವಿಚಲಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ದಿನಗಳಿಂದ ಕೆಟ್ಟು ನಿಂತಿರುವ ಸಿಗ್ನಲ್ ಲೈಟ್ಸ್’ಗಳು… ಮುರಿದು ನೆಲಕ್ಕೆ ವಾಲಿದರೂ ಹೇಳುವವರಿಲ್ಲ. ಕೇಳುವವರಿಲ್ಲ. ಯಾವಾಗಲೂ ಟ್ರಾಫಿಕ್ ಜಾಮ್. ಸಂಚಾರಿ ನಿಯಮವಂತೂ ಸುತಾರಾಂ …
Read More »ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ
ಬೆಳಗಾವಿ : ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಿಂದ ಸರ್ಕಾರಿ ಬಿ.ಇಡಿ ಕಾಲೇಜಿನಲ್ಲಿ ವರ್ಡ ರೆಡ್ ಕ್ರಾಸ್ ಡೆ ಆಚರಣೆ ಬೆಳಗಾವಿಯ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನ ಆಚರಿಸಲಾಯಿತು ಸರ್ಕಾರಿ ಬಿ.ಇಡಿ ಕಾಲೇಜ್ ಪ್ರಾಚಾರ್ಯ ಎನ್. ಶ್ರೀಕಂಠ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ …
Read More »ಬಾಗಲಕೋಟೆ: ಲಾರಿ – ಬೈಕ್ ನಡುವೆ ಅಪಘಾತ ; ಮೂವರ ದಾರುಣ ಸಾವು
ಬಾಗಲಕೋಟೆ : ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದಾಗಿ ಮೂವರು ಮೃತಪಟ್ಟಿದ್ದಾರೆ. ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳು. ಮೃತರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು. ಮೂವರು ಬೈಕ್ ಮೇಲೆ ತೆರಳುವಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಮೃತರೆಲ್ಲರೂ ಮರನಾಳ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ …
Read More »ವೈದ್ಯ ವಿದ್ಯಾರ್ಥಿನಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್ಮೇಲ್: ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು
ಹುಬ್ಬಳ್ಳಿ: ನಗರದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆನ್ಲೈನ್ನಲ್ಲಿ ಪರಿಚಿತನಾದ ಯುವಕನೊಂದಿಗೆ ವಿವಸ್ತ್ರಳಾಗಿ ವಾಟ್ಸ್ಆ್ಯಪ್ ಚಾಟ್, ವಿಡಿಯೋ ಕಾಲ್ ಮಾಡಿದ್ದನ್ನೇ ದುರುಪಯೋಗ ಪಡಿಸಿಕೊಂಡ ವ್ಯಕ್ತಿ, ನಕಲಿ ಖಾತೆ ಸೃಷ್ಟಿಸಿ ಮಾನ ಹರಾಜು ಹಾಕಿರುವ ಬಗ್ಗೆ ಹುಬ್ಬಳ್ಳಿ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ ಏನಿದೆ?: ಇಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಉತ್ತರಪ್ರದೇಶದ ರಜತ್ ಶರ್ಮಾ ಎಂಬಾತ ಆನ್ಲೈನ್ನಲ್ಲಿ ಪರಿಚಯವಾಗಿದ್ದಾನೆ. ನಂತರ ವಿಡಿಯೋ ಕಾಲ್, ವಾಟ್ಸ್ಆ್ಯಪ್ ಚಾಟ್, ಟೆಲಿಗ್ರಾಮ್ ವಿಡಿಯೋ, ಸ್ನಾಪ್ಚಾಟ್, ಇನ್ಸ್ಟಾಗ್ರಾಂ, …
Read More »
Laxmi News 24×7