Breaking News

ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಜಾರಕಿಹೊಳಿ

ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹಲವು ವರ್ಷಗಳಿಂದ ಬಡವರ ದನಿಯಾಗಿ, ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಲೆ ಬಂದಿದೆ. ಮುಂದೆನೂ ಸಹ ಇದೇ ರೀತಿ ಹೋರಾಟ ನಡೆಯುತ್ತಿರಬೇಕು ಎಂದು ರಾಹುಲ್ ಜಾರಕಿಹೊಳಿ ಹೇಳಿದರು. ಅವರು ಹೊಸ ವಂಟಮುರಿಯಲ್ಲಿ ಇಂದು ಕರವೇ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷಗಳಿಂದ ರಕ್ಷಣಾ ವೇದಿಕೆ ರಾಜ್ಯದಲ್ಲಿ ಬಡವರ ದನಿಯಾಗಿ ಕೆಲಸ ಮಾಡುತ್ತಿದೆ. ಅನ್ಯಾಯ ವಿರುದ್ಧ ಸಮರಕ್ಕೆ ಸಿದ್ದ ಎಂಬಂತೆ ಕಾರ್ಯ ಮಾಡುತ್ತಿದೆ …

Read More »

ಬ್ಯಾಟ್ಸ್​ಮನ್ ಆಗಿ ಗೆದ್ದರೂ ನಾಯಕನಾಗಿ ಸೋತ ರಾಹುಲ್,ಹೊರಕ್ಕೆ ಬಿದ್ದ ಪಂಜಾಬ್, ಚೆನ್ನೈ

ಅಬುಧಾಬಿ: ಇಂದು ನಡೆದ ಬೊಂಬಾಟ್ ಭಾನುವಾರದ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಜೊತೆ ಪಂಜಾಬ್ ತಂಡವನ್ನು ಕೂಡ ಐಪಿಎಲ್-2020ಯಿಂದ ಹೊರಕ್ಕೆ ಕರೆದುಕೊಂಡು ಹೊರಟಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಉತ್ತಮ ಆರಂಭ ಪಡೆದು ಮಧ್ಯಮ ಕ್ರಮಾಂಕದಲ್ಲಿ ಕುಸಿದಿತು. ಆದರೆ ಕೊನೆಯಲ್ಲಿ ದೀಪಕ್ ಹೂಡಾ …

Read More »

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ

ಗೋಕಾಕ : ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಏಳ್ಗೆಗಾಗಿ ಶ್ರಮಿಸಿ ಮಾದರಿ ಪಟ್ಟಣವನ್ನಾಗಿ ಪರಿವರ್ತಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಸಮೀಪದ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲರ ಸಹಕಾರದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅರಭಾವಿ ಪಟ್ಟಣದ ಪ್ರಗತಿಗಾಗಿ ಸರ್ಕಾರದಿಂದ ಇನ್ನೂ …

Read More »

ಕನ್ನಡ ಅಭಿಮಾನ

ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …

Read More »

ನಾನು ಕೂಡ  ಸಿಎಂ  ಸ್ಥಾನದ ಆಕಾಂಕ್ಷಿ ಅಂತಾ ಶಾಸಜ   ತನ್ವೀರ್ ಸೇಠ್ ಹೊಸ ಬಾಂಬ್

ಮೈಸೂರು:  ನಾನು ಕೂಡ  ಸಿಎಂ  ಸ್ಥಾನದ ಆಕಾಂಕ್ಷಿ ಅಂತಾ ಶಾಸಜ   ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಆಗ್ತಾರೆ ಎನ್ನುವುದು ಮುಖ್ಯವಲ್ಲ. ಅಂಕಿ ಸಂಖ್ಯೆ ಮುಖ್ಯವಾಗುತ್ತದೆ.   ಪಕ್ಷ ಅಧಿಕಾರಕ್ಕೆ ಬರಬೇಕು. ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ.  ಬಂದಾಗ ಅಂಕಿ ಸಂಖ್ಯೆ ಅನುಗುಣವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ.   ನಾನು ಸಿಎಂ ಆಗುವ ಅರ್ಹತೆ ಇಟ್ಟುಕೊಂಡಿದ್ದೇನೆ ಎಂದರು. ಜನರಿಂದ ಆಯ್ಕೆಯಾದವರು …

Read More »

ಬೆಳಗಾವಿಯಲ್ಲಿ ಎಲ್ಲರೂ ಕನ್ನಡ ಉಳಸಿ ಬೆಳಸಬೇಕು.:ಅಶೋಕ ಚಂದರಗಿ,

ಬೆಳಗಾವಿ: ಬೆಳಗಾವಿ ನಗರದ ಕರ್ನಾಟಕ ರಾಜ್ಯೋತ್ಸವವೆಂದರೆ ಇಡೀ ದೇಶದಲ್ಲಿಯೇ ಹೆಚ್ಚು ವೈಭವ ಪೂರ್ಣವಾಗಿ ಆಚರಿಸುವ ರಾಜ್ಯೋತ್ಸವ.. ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿದ್ದ ಎಲ್ಲರಿಗೂ ಹೋಳಿಗೆ ಊಟ ಬಡಿಸಿ, ಧಾರವಾಡ ಪೇಡ ಹಂಚಿ ಕನ್ನಡ ಉಳಿಸಿ, ಬೆಳೆಸಿ ಎಂದು ಕರೆ ನೀಡಿದರು. ಈ ರಾಜ್ಯೋತ್ಸವದ ದಿನ ಹಲವಾರು ವರ್ಷಗಳಿಂದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿರುವಂತಹ ಎಲ್ಲರಿಗೂ ಹೋಳಿಗೆ ಊಟ …

Read More »

8 ತಿಂಗಳ ಬಳಿಕ 1 ಲಕ್ಷ ಕೋಟಿ ದಾಟಿದ ಜಿಎಸ್‍ಟಿ ಸಂಗ್ರಹ..!

ನವದೆಹಲಿ, ನ.1-ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಸಂಗ್ರಹ ಎಂಟು ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳು ದಾಟಿದೆ. ಅಕ್ಟೋಬರ್‍ನಲ್ಲಿ ಜಿಎಸ್‍ಟಿ ಸಂಗ್ರಹ 1.05 ಲಕ್ಷ ಕೋಟಿ ರೂ.ಗಳಷ್ಟು ದಾಖಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯ, ಅಕ್ಟೋಬರ್ 31, 2020ಕ್ಕೆ ಕೊನೆಗೊಂಡ ಅವಧಿಯಲ್ಲಿ ಒಟ್ಟು 80 ಲಕ್ಷ ಜಿಎಸ್‍ಟಿಆರ್-3ಬಿ ರಿಟನ್ರ್ಸ್ ಸಲ್ಲಿಕೆಯಾಗಿವೆ ಎಂದು ತಿಳಿಸಿದೆ. ಅಕ್ಟೋಬರ್‍ನಲ್ಲಿ ಒಟ್ಟು 1,05,555 ಕೋಟಿ ರೂ.ಗಳ …

Read More »

ದಿನನಿತ್ಯದ ಸೋಂಕು, ಸಾವು ಮತ್ತು ಸಕ್ರಿಯ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದಮತ್ತೆ ಲಾಕ್‍ಡೌನ್

ಬೆಂಗಳೂರು, ನ.1- ಕಿಲ್ಲರ್ ಕೊರೊನಾ ವೈರಸ್ ಹಾವಳಿ ಇಳಿಮುಖವಾಗುತ್ತಿರುವ ಸಂತಸದಲ್ಲಿದ್ದ ಯೂರೋಪ್ ಖಂಡದ ಅನೇಕ ರಾಷ್ಟ್ರಗಳ ಜನತೆಗೆ ಹೆಮ್ಮಾರಿಯ ಎರಡನೆ ಹಂತದ ದಾಳಿ ಬರಸಿಡಿಲು ಬಡಿದಂತಾಗಿದೆ. ಕೊರೊನಾ ಎರಡನೆ ಅಲೆಯ ಆರ್ಭಟ ತೀವ್ರವಾಗಿದ್ದು, ದಿನನಿತ್ಯದ ಸೋಂಕು, ಸಾವು ಮತ್ತು ಸಕ್ರಿಯ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದ ವಿವಿಧ ದೇಶಗಳಲ್ಲಿ ಮತ್ತೆ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಫ್ರಾನ್ಸ್, ಜರ್ಮನಿ, ಸ್ಪೇನ್ ನಂತರ ಈಗ ಇಂಗ್ಲೆಂಡ್‍ನಲ್ಲಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ನಾಲ್ಕು ವಾರಗಳ ಕಾಲ ಲಾಕ್‍ಡೌನ್ …

Read More »

ಉಪಚುನಾವಣೆ : ಬಹಿರಂಗ ಪ್ರಚಾರಕ್ಕೆ ತೆರೆ, ಇನ್ನೇನಿದ್ದರೂ ಮನೆಮನೆ ಮತಬೇಟೆ

ಬೆಂಗಳೂರು, ನ.1- ಮಿನಿ ಕುರುಕ್ಷೇತ್ರ ಎಂದೇ ಭಾವಿಸಲಾಗಿರುವ ಶಿರಾ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಮತದಾರರ ಮನವೊಲಿಕೆಗೆ ಪ್ರಮುಖ ರಾಜಕೀಯ ಪಕ್ಷಗಳು ಕೊನೆ ಕ್ಷಣದ ಕಸರತ್ತು ನಡೆಸುತ್ತಿವೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಅಶ್ವತ್ಥನಾರಾಯಣ, ಗೋವಿಂದ್‍ಕಾರಜೋಳ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರು …

Read More »

ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ.

ಮೈಸೂರು, ನ.1- ಕೊರೊನಾ ಹಿನ್ನೆಲೆಯಲ್ಲಿ ನಡೆದ ಸರಳ ದಸಾರಕ್ಕೆ ವೆಚ್ಚವಾಗಿದ್ದು ಕೇವಲ 2 ಕೋಟಿ ರೂ. ಸರ್ಕಾರ ದಸರಾ ಆಚರಣೆಗಾಗಿ 10 ಕೋಟಿ ರೂ.ವನ್ನು ಬಿಡುಗಡೆ ಮಾಡಿತ್ತು. ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿತ್ತಾದರೂ ಸಂಪ್ರದಾಯವನ್ನು ಕೈ ಬಿಡದಂತೆ ವಿಶ್ವ ವಿಖ್ಯಾತ ದಸರಾವನ್ನು ಸರಳವಾಗಿ ಆಚರಿಸಿ ವೆಚ್ಚ ಮಾಡಿದ್ದು ಕೇವಲ 2 ಕೋಟಿ ರೂ. ಮಾತ್ರ. 25 ವರ್ಷಗಳ ಇತಿಹಾಸದಲ್ಲಿ ಒಂದು ವಾರದೊಳಗೆ ದಸರಾ ವೆಚ್ಚವನ್ನು ನೀಡಿರುವುದು ಇದೇ ಮೊದಲ …

Read More »